Times of ಕರ್ನಾಟಕ
ಸುದ್ದಿಗಳು
ಮಹಿಳಾ ಕವಿತೆಗಳು ಸೌಹಾರ್ದತೆಯ ಬಿಂಬ ಪ್ರತಿಬಿಂಬ- :ಡಾ. ಮಮ್ತಾಜಬೇಗಂ ಗಂಗಾವತಿ
ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ನಡೆದ ಹೊನ್ನಕುಸುಮ ಸಾಹಿತ್ಯ ವೇದಿಕೆಯ "ತಿಂಗಳ ಹೊನಲು -04ರಲ್ಲಿ ಕಾವ್ಯೋತ್ಸವ-2026 ಅತ್ಯಂತ ಅದ್ದೂರಿಯಾಗಿ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮುಮ್ತಾಜಬೇಗಂ ಗಂಗಾವತಿ ಅವರು ಸಮಕಾಲೀನ ಕಾವ್ಯಗಳಲ್ಲಿ ಒದಗಿರುವ ಬಿಕ್ಕಟ್ಟುಗಳು ಹಾಗೂ ಕಾವ್ಯ ರಚನೆಯ ಸವಾಲುಗಳನ್ನು ಕುರಿತು ಮಾತನಾಡಿದರು. ಹಿರಿಯ ಹಾಗೂ ಕಿರಿಯ ಕವಿಗಳು ವಾಚಿಸಿದ ನವೋದಯ,...
ಸುದ್ದಿಗಳು
ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ
ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಕೊಡಮಾಡುವ 2026 ನೇ ಸಾಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ 31...
ಸುದ್ದಿಗಳು
ಸಿಂದಗಿಯಲ್ಲಿ ರಾಷ್ಟ್ರೀಯ ಮತದಾರರ ದಿನ
ಸಿಂದಗಿ: ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಸಾರುವ, ಹೊಸ ಮತದಾರರನ್ನು ಪ್ರೋತ್ಸಾಹಿಸುವ ಮತ್ತು ಚುನಾವಣಾ ಜಾಗೃತಿ ಮೂಡಿಸುವ ಮಹತ್ವದ ದಿನವಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ನಾಗೇಶ ಕೆ ಮೋಗರೆ ಹೇಳಿದರು.ಪಟ್ಟಣದ ಹೊರವಲಯದ ಎಲೈಟ್ ಪದವಿ ಪೂರ್ವ ಕಾಲೇಜದಲ್ಲಿ ಭಾರತ ಚುನಾವಣಾ ಆಯೋಗ. ತಾಲೂಕು ಆಡಳಿತ, ತಾಲೂಕ ಪಂಚಾಯತ, ತಾಲೂಕು ಸ್ವೀಪ್ ಸಮಿತಿ ಹಾಗೂ ಎಲೈಟ್...
ಲೇಖನ
ಅಮೋಘಸಿದ್ಧ ಪರಂಪರೆಯ ಶ್ರೇಷ್ಠ ಸಾಧಕ ಶಿವಯೋಗಿ ಶ್ರೀ ಯಲ್ಲಾಲಿಂಗರು
ಕುರುಬರ ಕುಲಗುರು ಒಡೆಯರ ಶಾಖೆಯೊಂದರ ಪ್ರಮುಖ ಸಿದ್ಧ ಅಮೋಘಸಿದ್ಧ ಅಪ್ಪಟ ಜನಪದರ ದೈವ. ಈತನ ಮಟ್ಟಿಗೆ ಜನಪದರ ನಂಬಿಕೆಯೇ ಚರಿತ್ರೆ; ಭಂಡಾರದ ಮಳೆ ಸುರಿದಲ್ಲೇ ಜಾತ್ರೆ. ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಜನಮಾನಸದಲ್ಲಿ ಕುರುಬರ ಇನ್ನೋರ್ವ ಕುಲಗುರುವಾದ ರೇವಣಸಿದ್ಧರಷ್ಟೇ ಪ್ರಖ್ಯಾತನಾಗಿದ್ದಾನೆ. ಆದರೆ ರೇವಣಸಿದ್ಧನಿಗಿರುವಂತೆ ಈತನ ಕುರಿತು ಶಾಸನಾಧಾರಗಳಾಗಲಿ, ಶಿಷ್ಟಕಾವ್ಯಗಳಾಗಲಿ ಇಲ್ಲ. ಈತನ ಜೀವಂತಿಕೆ ಇರುವುದು ಜನಪದರ ಮೌಖಿಕ...
ಸುದ್ದಿಗಳು
ಈರಪ್ಪ ಮಾದರ ಅವರಿಗೆ ಜನಪದ ಭೂಷಣ ಪ್ರಶಸ್ತಿ
ಮುಧೋಳ- ಕಳೆದ 30 ವರ್ಷಗಳಿಂದ ಜಾನಪದ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಾ ಬಂದಿರುವ ಮುಧೋಳದ ಹಂಚಿನಾಳ ಪುನವ೯ಸತಿ ಕೇಂದ್ರದ ಜನಪದ ಕಲಾವಿದ ಈರಪ್ಪ ಮಾದರ ಅವರಿಗೆ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನವು ನೀಡುತ್ತಿರುವ 2026ರ ರಾಜ್ಯ ಮಟ್ಟದ ಜನಪದ ಭೂಷಣ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾಲೂಕಿನ ಪುಣ್ಯ ಕ್ಷೇತ್ರ...
ಸುದ್ದಿಗಳು
ಬಸ್ ಚಾಲಕರು ಪ್ರಯಾಣಿಕರ ಜೀವ ರಕ್ಷಕರು – ಬಾಲಶೇಖರ ಬಂದಿ
ಮೂಡಲಗಿ: ಮೂಡಲಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಇಲಾಖೆಯ ನಿಲ್ದಾಣ ಅಧಿಕಾರಿಗಳು, ಮೂಡಲಗಿಯ ನಿಸರ್ಗ ಫೌಂಡೇಶನ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಬಸ್ ಚಾಲಕರನ್ನು ಶಾಲು ಹೊದಿಸಿ, ಸಿಹಿ ವಿತರಿಸಿ ಅವರನ್ನು ಗೌರವಿಸುವ ಮೂಲಕ ಬಸ್ ಚಾಲಕರ ದಿನಾಚರಣೆಯನ್ನು ಆಚರಿಸಿದರು.ಚಾಲಕರಾದ ಎನ್.ಎಲ್. ನದಾಫ, ಬಾಬಾಸಾಹೇಬ ಕಾಂಬಳೆ, ಟಿ.ಎಸ್. ಬಿರಾದಾರ, ಎಂ.ಡಿ. ಹಿಪ್ಪರಗಿ,...
ಸುದ್ದಿಗಳು
ಅಧಿಕಾರಿಗಳು ತಮ್ಮ ಜೇಬಿನಿಂದ ಬರಗಾಲ ಪರಿಹಾರ ನೀಡಬೇಕು :ಭೀಮಪ್ಪ ಗಡಾದ
೨೩-೨೦೨೪ ರ ಬರಗಾಲದ ಬೆಳೆ ಹಾನಿ ಪರಿಹಾರದಲ್ಲಿಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ಮೂಡಲಗಿ - ೨೦೨೩ ರ ಮುಂಗಾರು ಹಂಗಾಮಿನಲ್ಲಿ ಮೂಡಲಗಿ ತಾಲೂಕಿನ ವ್ಯಾಪ್ತಿಯಲ್ಲಿ ಉಂಟಾಗಿದ್ದ ಬರಗಾಲ-ಪರಿಸ್ಥಿತಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಸಮಯದಲ್ಲಿ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿಕೊಂಡು ೨೫ ಗ್ರಾಮಗಳಲ್ಲಿಯ ಸುಮಾರು ೩೬೮ ಅನರ್ಹ...
ಸುದ್ದಿಗಳು
ದಿ.೨೭,೨೮ರಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಮೂಡಲಗಿ - ಪಟ್ಟಣದ ಬಳಿಗಾರ ಓಣಿಯ ಶ್ರೀ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ ೩೨ನೇ ಜಾತ್ರಾ ಮಹೋತ್ಸವವು ಜ.೨೭ ಹಾಗೂ ೨೮ ರಂದು ಶ್ರೀ ಬಸವ ರಂಗ ಮಂಟಪದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಧರ್ಮಾದಿಕಾರಿ ಈರಯ್ಯಾ ಹಿರೇಮಠ ಹೇಳಿದರು.ಅವರು ಶನಿವಾರ ಪಟ್ಟಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾಹಿತಿ ನೀಡುತ್ತಾ,...
ಸುದ್ದಿಗಳು
ಆರೆಸ್ಸೆಸ್ ನಲ್ಲಿ ಎಲ್ಲ ಬದಲಾಗಿದೆ ಹಿಂದುತ್ವ ಬದಲಾಗಿಲ್ಲ – ಸಂಜಯ ನಾಯಕ
ಮೂಡಲಗಿ - ಬೃಹತ್ ಹಿಂದೂ ಸಮ್ಮೇಳನವು ಯಾವುದೇ ಪಕ್ಷಕ್ಕೆ ಸಂಬಂಧಿಸಿಲ್ಲ ಇದು ಹಿಂದೂ ಹಿತಕ್ಕಾಗಿ ನಡೆಯುತ್ತಿರುವ ಕಾರ್ಯಕ್ರಮ.ಆರೆಸ್ಸೆಸ್ ನಲ್ಲಿ ಅನೇಕ ಬದಲಾವಣೆಗಳಾಗಿವೆ ಆದರೆ ಹಿಂದುತ್ವ ಮಾತ್ರ ಬದಲಾಗಿಲ್ಲ. ನಮ್ಮಲ್ಲಿ ದೈವಭಕ್ತಿಗೆ ಕೊರತೆಯಿಲ್ಲ ಆದರೆ ಕೊರತೆ ಇರುವುದು ದೇಶಭಕ್ತಿಯದು. ಎಲ್ಲರಲ್ಲಿ ದೇಶಭಕ್ತಿ ಹೆಚ್ಚಾದರೆ ಹಿಂದೂಗಳ ವಿರುದ್ಧ ಮಾತನಾಡಲು ಯಾರಿಗೂ ಧೈರ್ಯವಾಗಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ...
ಸುದ್ದಿಗಳು
ಬೇಡಿದ ವರ ನೀಡುವ ದೇವ ಬಲಭೀಮನು – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ - ಕುಲಗೋಡದ ಬಲಭೀಮ ದೇವಸ್ಥಾನವು ಹಲವು ಇತಿಹಾಸವನ್ನು ಹೊಂದಿದ್ದು, ಬೇಡಿದವರಿಗೆ ವರವನ್ನು ಕೊಡುವ ಪವಿತ್ರ ದೇವರು ಬಲಭೀಮನು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.ಕಳೆದ ಗುರುವಾರ ರಾತ್ರಿ ತಾಲ್ಲೂಕಿನ ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಜರುಗಿದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ಭಕ್ತ...
About Me
12184 POSTS
1 COMMENTS
Latest News
ಸರಕಾರಿ ಶಾಲೆಗೆ ೫೧ ಸಾವಿರ ಮೌಲ್ಯದ ಸೌಂಡ ಸಿಸ್ಟಮ್ ಕಾಣಿಕೆ
ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ...



