Times of ಕರ್ನಾಟಕ
ಸುದ್ದಿಗಳು
3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಚನ್ನರಾಜ ಹಟ್ಟಿಹೊಳಿ ಚಾಲನೆ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದೊಳಗೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಡೆಸಲಿರುವ ಅಭಿವೃದ್ದಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಿಂದ ಕಾಂಕ್ರೀಟ್...
ಸುದ್ದಿಗಳು
ಲೇಖನ : ಸಂಘರ್ಷ ಸಮನ್ವತೆಯ ಸಾಕಾರ – ದಿಟ್ಟ ಸಂಪಾದಕ ಇಂದುಶೇಖರ ಮಣೂರ
ನಾವು - ನಮ್ಮವರುಸಂಘರ್ಷ ಹೋರಾಟ ಒಬ್ಬ ವ್ಯಕ್ತಿಯನ್ನು ಎಷ್ಟು ಎತ್ತರಕ್ಕೆ ಕರೆದೊಯ್ಯಬಲ್ಲದು ಎಂದು ಕಾಲ ಮಾತ್ರ ನಿರ್ಧರಿಸುತ್ತದೆ.
ಇದಕ್ಕೆ ಪೂರಕವಾಗಿ ಜ್ಞಾನ, ಕ್ರಿಯೆ, ಸೃಜನಶೀಲತೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಎಲ್ಲವನ್ನೂ ಬಿಟ್ಟು ಬಂದು ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಇವತ್ತು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ...
ಸುದ್ದಿಗಳು
ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮ : ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ : ಗ್ರಾಮ ಪಂಚಾಯಿತಿಗಳಿಗೆ ನೂತನ ಕಟ್ಟಡ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ್ ಕಾರ್ಯಾಲಯ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
Uncategorized
ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ...
ಲೇಖನ
ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ
ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ ಕರ್ನಾಟಕ ವಿಮೋಚನಾ ರೂವಾರಿ ಚಂದ್ರಶೇಖರ ಸಂಗಶೆಟ್ಟಿ ಪಾಟೀಲ ಮಹಾಗಾಂವ ಇವರ ಅನುಪಮ ಸೇವೆ ಅಪ್ರತಿಮ.ಸ್ವಾತಂತ್ರ ಯೋಧ ಕೆಚ್ಚೆದೆಯ ಹೋರಾಟಗಾರರ ಪರಂಪರೆಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ. ತಮ್ಮ ಜೀವಿತ...
ಲೇಖನ
ಲೇಖನ : ಜೀವನವನ್ನು ಉನ್ನತೀಕರಿಸಿಕೊಳ್ಳಬೇಕೇ ಹೊರತು ಜೀವನಶೈಲಿಯನ್ನಲ್ಲ
ಬದುಕೆಂಬುದು ಮೇಲ್ನೋಟಕ್ಕೆ ಎಲ್ಲರಿಗೂ ಒಂದೇ ರೀತಿ ಕಾಣುತ್ತದೆ. ಆದರೆ ಕೆಲವರ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳದೇ ಕೇವಲ ಬಂದ ಪುಟ್ಟ ಹೋದ ಪುಟ್ಟ ಎನ್ನುವಂತಾಗುತ್ತದೆ. ಹಗಲು ರಾತ್ರಿ ಒಂದರ ಹಿಂದೆ ಒಂದು ಬಂದಂತೆ ಕಷ್ಟ ಸುಖಗಳು ಬರತ್ತಲೇ ಇರುತ್ತವೆ. ಹೀಗಿದ್ದಾಗ್ಯೂ ಕೂಡ ಹಲವರಿಗೆ ಬದುಕು ಬರೀ ಗೋಳೇ ಆಗಿಬಿಡುತ್ತದೆ.ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಮಾತಿನಂತೆ...
ಸುದ್ದಿಗಳು
ಸತ್ಸಂಗದಿಂದ ಬದುಕು ಸುಂದರ – ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು
ಮುಧೋಳ- ಶರಣರ ಸಂತ ಮಹಾಂತರ ಸಂಗದಿಂದ ಬದುಕು ಸುಂದರವಾಗುತ್ತದೆ ಎಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡಿ ಮಾತನಾಡಿ, ನಮ್ಮ ಲೌಕಿಕ ಜೀವನ ಹಸನಾಗಿರಲು ಅರಿತವರ ಸಂಗವಿರಬೇಕೆಂದರು.ಗ್ರಾಮದಲ್ಲಿ ಶ್ರೀಗಳ ಸದ್ಭಾವನಾ ಪಾದಯಾತ್ರೆ ಜನರಲ್ಲಿ ಸಮಾಧಾನ ಮೂಡಿಸಿತು. ಡಿ.ವಾಯ್.ಎಸ್.ಪಿ.ಮುತ್ತಣ್ಣ ಸರವಗೋಳ ಕುಟುಂಬದವರು ಶ್ರೀಗಳ ಪಾದಪೂಜೆ ಹಾಗೂ...
ಸುದ್ದಿಗಳು
ಮೂಡಲಗಿಯಲ್ಲಿ ಐದು ದಿನ ಸತ್ಸಂಗ ಸಮ್ಮೇಳನ
ಮೂಡಲಗಿ:-ಪಟ್ಟಣದ ಆರ್ ಡಿ ಎಸ್ ಕಾಲೇಜಿನಲ್ಲಿ "೧೬ ನೆಯ ಸತ್ಸಂಗ" ಪರಮ ಪೂಜ್ಯರುಗಳ ಸಾನ್ನಿಧ್ಯದಲ್ಲಿ ಸಂಜೆ,೬ ಗಂಟೆಗೆ, ಡಿಸೆಂಬರ್, ೦೫ ರಿಂದ ೦೯ ರವರೆಗೂ ೦೫ ದಿನ ಪ್ರವಚನ ಕಾರ್ಯಕ್ರಮ ಜರುವುದು ಎಂದು ವೇದಮೂರ್ತಿ ಶಂಕ್ರಯ್ಯ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆಪೂಜ್ಯರ ನೇತೃತ್ವದಲ್ಲಿ ಚಿದಂಬರಾಶ್ರಮ ಸಿದ್ಧಾರೂಢ ಮಠ ಬೀದರ, ಪೀಠಾಧಿಪತಿಗಳಾದ ಶ್ರೀ ಡಾllಶಿವಕುಮಾರ ಮಹಾಸ್ವಾಮಿಗಳ...
ಸುದ್ದಿಗಳು
ಬೆಳಗಾವಿ ವಿಮಾನ ನಿಲ್ದಾಣ ನವೀಕರಣ ಕಾಮಗಾರಿಗೆ ಚಾಲನೆ
ಬೆಳಗಾವಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕಾಗಿ ರೂ. 322.45 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಕೈಗೊಂಡಿದೆ ಮತ್ತು ಇದು ಪ್ರಸ್ತುತ 0.8 ಎಂಪಿಪಿಎ ಸಾಮರ್ಥ್ಯದಿಂದ ವಾರ್ಷಿಕ 3.5 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್...
ಸುದ್ದಿಗಳು
ಗೋಕಾಕ ಜಿಲ್ಲೆ ಹೋರಾಟಕ್ಕೆ ಮೂಡಲಗಿ-ಗೋಕಾಕ ತಾಲೂಕುಗಳ ಜನತೆ ಬೆಂಬಲಿಸಿ – ಮುರುಘರಾಜೇಂದ್ರ ಶ್ರೀ
ಗೋಕಾಕ : ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು "ಗೋಕಾಕ ಬಂದ್" ಗೆ ಕರೆ ನೀಡಲಾಗಿದ್ದು, ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಪಿಸಲಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಂದ್ ಯಶಸ್ವಿಗೊಳಿಸಲು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸ್ಥಳೀಯ ಶೂನ್ಯ ಸಂಪಾದನ...
About Me
11752 POSTS
1 COMMENTS
Latest News
ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು
ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ...



