Times of ಕರ್ನಾಟಕ

ಕರೋನ ವ್ಯಾಕ್ಸಿನ್ ಪಡೆದು ಹನ್ನೆರಡು ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಹುಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ವ್ಯಾಕ್ಸಿನ ಪಡೆದ ಹತ್ತಿರದ ಜನತಾ ನಗರದ ಕಸ್ತುರಬಾಗಾಂಧಿ ಬಾಲಿಕಾ ವಸತಿಸಹಿತ ಹಿರಿಯ ಪ್ರಾಥಮಿಕ ಶಾಲೆಯ ೧೨ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.ಲಸಿಕೆ ಪಡೆದ ನಂತರ ತಲೆ ಸುತ್ತುವುದು ಮತ್ತು ವಾಂತಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸಿ.ಎಂ.ಒ ಅವರ ನೇತೃತ್ವದಲ್ಲಿ ತಜ್ಞವೈದ್ಯ...

ಹಾಸುಗಟ್ಟಿರುವ ನೀರು ಜನತೆಗೆ….. ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ಚಿಟಗುಪ್ಪ ಪುರಸಭೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಮಾರ್ಚ್ ತಿಂಗಳು ಬಂತು ಅಂದರೆ ಸಾಕು ನೀರಿನ ಅಭಾವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇರುವಷ್ಟೇ ನೀರಿನ ಸದುಪಯೋಗ ಮಾಡಿಕೊಳ್ಳಬೇಕು ಆದರೆ ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿ ಸರಬರಾಜು ಮಾಡುವ ಕುಡಿಯುವ ನೀರಿನ ಟ್ಯಾಂಕ್ ಹಾಗೂ ವಾರ್ಡ್ ಗಳಿಗೆ ಸರಬರಾಜು ಹೊಂದಿರುವ ಬಾವಿಯ ನೀರಿನ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ....

ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯಿಂದ ನಿವೃತ್ತ ಸೈನಿಕರಿಗೆ ಸನ್ಮಾನ

ಬೆಂಗಳೂರು - ರಾಷ್ಟ್ರದ ಸ್ವಾತಂತ್ರ್ಯ ಕ್ಕಾಗಿ ಚಳವಳಿ ನಡೆಸಿ ನೇಣುಗಂಭ ಏರಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್,ಸುಖದೇವ್ ಹಾಗೂ ರಾಜಗುರು ಅವರ ಸ್ಮರಣಾರ್ಥ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯು ತಾಲ್ಲೂಕಿನ ನಿವೃತ್ತ ಸೈನಿಕರನ್ನು ಸನ್ಮಾನಿಸುವ ಮೂಲಕ ರಚನಾತ್ಮಕವಾಗಿ ಆಚರಿಸಿತು.ಕೆ.ಆರ್.ನಗರ. ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಕೆ.ಸತೀಶ್ ಅವರು...

ಆತ್ಮ ನಿರ್ಭರ್ ಭಾರತ ರೋಜಗಾರ ಯೋಜನೆಯಡಿ 50 ಲಕ್ಷ ಉದ್ಯೋಗ

ಮೂಡಲಗಿ: ಸಾಮಾಜಿಕ ಭದ್ರತೆ ಪ್ರಯೋಜನಗಳ ಜೊತೆಗೆ ಹೊಸ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯಡಿ ದೇಶದ 1.32 ಲಕ್ಷ ಸಂಸ್ಥೆಗಳ ಮೂಲಕ 50.81 ಲಕ್ಷ ಫಲಾನುಭವಿಗಳಿಗೆ ಪ್ರಯೋಜನಗಳನ್ನು ಒದಗಿಸಲಾಗಿದೆ. ರಾಜ್ಯದಲ್ಲಿ 9265 ಸಂಸ್ಥೆಗಳ ಮೂಲಕ 4.02 ಲಕ್ಷ ಫಲಾನುಭವಿಗಳಿಗೆ ಪ್ರಯೋಜನಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ...

ಕೊಕಟನೂರ ಗ್ರಾಮದಲ್ಲಿ ‘ದುಡಿಯೋಣ ಬಾ’ ಅಭಿಯಾನ

ಸಿಂದಗಿ: ತಾಲೂಕಿನಲ್ಲಿಯೇ ಕೊಕಟನೂರ ಗ್ರಾಮ ಪಂಚಾಯತಿ ಉತ್ತಮ ಪ್ರಗತಿ ಸಾಧಿಸಿದ್ದು ಇದರಿಂದ ಸಾಕಷ್ಟು ಬಡವರಿಗೆ ಹಿಂದುಳಿದವರಿಗೆ ಅನುಕೂಲವಾಗಿದೆ ಇನ್ನೂ ಹೆಚ್ಚಿನ ಕೆಲಸಗಳು ಆಗಬೇಕಿವೆ ಅವುಗಳನ್ನು ಬೇಗ ಪೂರ್ಣಗೊಳಿಸಬೇಕು ಎಂದು ಪೈಗಂಬರ ಮುಲ್ಲಾ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ “ದುಡಿಯೋಣ ಬಾ” ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಕೊಕಟನೂರ ಗ್ರಾಮದಲ್ಲಿ ನಿರ್ಮಾಣವಾದ ಘನ ತ್ಯಾಜ್ಯ ವಿಲೇವಾರಿ...

ಗುರಿಯೊಂದಿಗೆ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕು – ನಾಗಣಸೂರ ಸರ್

ಸಿಂದಗಿ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಮ್ಮ ಜೀವನದಲ್ಲಿ ಏನಾಗಬೇಕೆಂಬ ಗುರಿಯೊಂದಿಗೆ ಸತತ ಅಭ್ಯಾಸ ಮಾಡುವುದರ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಶಾಲೆಯ ಮುಖ್ಯಗುರು ಎಚ್ .ಎಸ್ ನಾಗಣಸೂರ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಣ್ಣು ಮಕ್ಕಳ ಶಾಲೆಯ 2021 22 ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ,...

ಕಲಿತ ಶಾಲೆ ಮತ್ತು ಕಲಿಸಿದ ಗುರುಗಳನ್ನು ಎಂದೂ ಮರೆಯಬಾರದು – ನಾಗೇಶ ಹೊನ್ನಳ್ಳಿ

ಮುನವಳ್ಳಿ: ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಗುರುಗಳಾದ ಪಿ.ಪಿ.ಶೀಲವಂತ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸವ್ಯಸಾಚಿ ಗೆಳೆಯರ ಬಳಗದ ಅಧ್ಯಕ್ಷರಾದ ಪಾಂಡುರಂಗ ಹೊನ್ನಳ್ಳಿ ಅವರು ವಹಿಸಿದ್ದರು. ಅತಿಥಿಗಳು ಮತ್ತು ಉಪನ್ಯಾಸಕರಾಗಿ ಸಂಪನ್ಮೂಲ ವ್ಯಕ್ತಿಗಳಾದ ನಾಗೇಶ್ ಹೊನ್ನಳ್ಳಿ ಮಾತನಾಡಿ,...

ಡೊಳ್ಳಿನ ಹಾಡಕಿಯ “ಕರ್ನಾಟಕ ಕೋಗಿಲೆ”; ಶ್ರೀಶೈಲ ಇಂಗಳೇಶ್ವರ

ಕರ್ನಾಟಕ ಜಾನಪದ ಕಲೆಗಳಲ್ಲಿ ಡೊಳ್ಳಿನ ಪದಗಳು ಉತ್ತರ ಕರ್ನಾಟಕ ವಲಯದಲ್ಲಿ ಅನುಚಾನವಾಗಿ ನಡೆದುಕೊಂಡು ಬಂದಿರುವ ಕಲೆಯಾಗಿದೆ. ಜನರಲ್ಲಿ ಪುರಾಣಪುಣ್ಯ ಕಥೆಗಳು, ನೈತಿಕ ಮೌಲ್ಯಗಳು, ಭಕ್ತಿ, ಪುರಾಣಪುರುಷರ ಕಥೆಗಳು, ಆಧರಿಸಿ ಭಕ್ತಿ ಭಾವ ಮೂಡಿಸುವ ಜಾಗೃತಿಕಲೆ ಎಂದರೆ ತಪ್ಪಾಗಲಾರದು. ಮುಖ್ಯವಾಗಿ ಬೀರದೇವರ, ಮಾಳಿಂಗರಾಯ, ಪರಂಪರೆ ಆಧರಿತ ಪುರಾಣಗಳ ಕುರಿತು ಪದಗಳನ್ನು ಹೆಚ್ಚು ಹಾಡುವುದು ರೂಡಿ. ಇಂತಹ...

ಕಾಂಗ್ರೆಸ್ ನಿಂದ ಡಿಜಿಟಲ್ ಸದಸ್ಯತ್ವ ನೋಂದಣಿ

ಬೀದರ - ಪಂಚರಾಜ್ಯ ಚುನಾವಣಾ ಫಲಿತಾಂಶ ಕ್ಕೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಹೇಳಿದರು.ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿ ಪರಿಶೀಲನೆ ಸಭೆ ಉದ್ಘಾಟನಾ ಸಮಾರಂಭದಲ್ಲಿ ಬಾಗಿಯಾಗಿ ಅವರು ಮಾತನಾಡಿದರು.ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ ಕೆ ಶಿವಕುಮಾರಗೆ...

ತಾಯಿಗೆ ಕಣ್ಣೀರು ಹಾಕಬೇಡ ಎಂದಿದ್ದ ಆತ; ಭಗತ್ ಸಿಂಗ್, ರಾಜ್ ಗುರು, ಸುಖ್ ದೇವರವರ ಹುತಾತ್ಮ ದಿನ ಇಂದು

ಸ್ವಾಮಿ ವಿವೇಕಾನಂದರು ಹೇಳುತ್ತಾರೆ, “ಯಾವ ದೇಶ ಅಥವಾ ಜನಾಂಗವು ತನ್ನ ಚರಿತ್ರೆಯನ್ನು ಹಾಗೂ ಚಾರಿತ್ರಿಕ ಮಹಾಪುರುಷರನ್ನು ಮರೆಯುತ್ತದೆಯೋ ಆ ದೇಶಕ್ಕಾಗಲೀ, ಆ ಜನಾಂಗಕ್ಕಾಗಲೀ ಭವಿಷ್ಯವಿಲ್ಲ” ಅಂತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ವೀರ ಪುರುಷರಾದ ಭಗತ್‍ಸಿಂಗ್ ರಾಜಗುರು, ಸುಖದೇವ್‍ರ ವೀರ ಬಲಿದಾನದ ರೋಚಕ ಘಟನೆ ನಮ್ಮ ಕಣ್ಣ ಮುಂದಿದೆ. ಕ್ರಾಂತಿವೀರರ ಅಮರ ತ್ಯಾಗದ ಕಥೆಯೊಂದನ್ನು...

About Me

7989 POSTS
1 COMMENTS
- Advertisement -spot_img

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -spot_img
close
error: Content is protected !!
Join WhatsApp Group