Times of ಕರ್ನಾಟಕ
ಲೇಖನ
ಸೈಕಲ್ ಮೇಲೆಯೇ ದೇಶ ಸುತ್ತುವ ನಂದಿ
ಬೆಂಗಳೂರು - ಸೈಕಲ್ ನಲ್ಲಿಯೇ ದೇಶದ , 27 ರಾಜ್ಯ ಸುತ್ತುತ್ತಾ ದೇಶದಲ್ಲಿ ಸೈಕಲ್ ಸವಾರಿ ಮಾಡಿ ಪರಿಸರ ಉಳಿಸಿ ಎಂಬ ಅಭಿಯಾನ ಮಾಡುತ್ತಾ ಕಳೆದ ಒಂದೂವರೆ ವರ್ಷದಿಂದ 26 ವರ್ಷದ ನಂದಿ ಎಂಬ ಯುವಕ , ತನ್ನ ಸೈಕಲ್ ಗೆ ಭಾರತದ ತ್ರಿವರ್ಣ ಧ್ವಜ ವನ್ನು ಕಟ್ಟಿ ಕೊಂಡು ಪರ್ಯಟನೆ ಬೆಳೆಸಿದ್ದು ಕರ್ನಾಟಕ...
ಸುದ್ದಿಗಳು
ಹಜ್ ಯಾತ್ರೆ ಮುಸ್ಲಿಮ್ ಧರ್ಮದ ಪವಿತ್ರ ಕರ್ತವ್ಯ – ಆನಂದ ಭೂಸನೂರ
ಸಿಂದಗಿ: ಇಸ್ಲಾಂ ಎಂದರೆ ಶಾಂತಿ ಆ ಧರ್ಮದ ಕರ್ತವ್ಯಗಳಲ್ಲಿ ಹಜ್ ಯಾತ್ರೆ ಕೈಗೊಳ್ಳುವುದು ಪವಿತ್ರ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕು ಘಟಕದ ಅಧ್ಯಕ್ಷ ಆನಂದ ಭೂಸನೂರ ಹೇಳಿದರು.ನಗರದ ವಿಶ್ರಾಂತ ಶಿಕ್ಷಕ ಯು ಆಯ್ ಶೇಖ ಸರ್ ಅವರು "ಹಜ್ ಯಾತ್ರೆ" ಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ನಿಮಿತ್ತವಾಗಿ ಅವರಿಗೆ ಶಿಕ್ಷಕರ...
ಸುದ್ದಿಗಳು
ಭಾರತೀಯ ಸಂಸ್ಕೃತಿ ಮಹತ್ವದ ಬದಲಾವಣೆ ಪ್ರಗತಿಯ ಹಾದಿಯಲ್ಲಿದೆ
ಹಾಸನ - 50 ವರ್ಷಗಳಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಆಚರಣೆಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ ಎಂದು ಅಮೆರಿಕದ ಸಮಾಜ ವಿಜ್ಞಾನಿ ಡಾ. ಸುಸಾನ್ ಹ್ಯಾಂ ಸೆಟ್ ತಿಳಿಸಿದರು.ಅವರು ನಗರದ ಸರ್ಕಾರಿ ಸ್ವಾಯತ್ತ ಕಲಾ ಕಾಲೇಜಿನಲ್ಲಿ ಸಮಾಜ ಶಾಸ್ತ್ರ ವಿಭಾಗದಿಂದ ಏರ್ಪಡಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.55 ವರ್ಷಗಳ ಹಿಂದೆ ತಮ್ಮ ಪತಿಯೊಂದಿಗೆ ಗ್ರಾಮೀಣ ಸಾಮಾಜಿಕ ಸಾಂಸ್ಕೃತಿಕ...
ಸುದ್ದಿಗಳು
ವಿಚ್ಛೇದಿತ ಮಹಿಳೆಗೆ ಜೀವನಾಂಶ ದಾನವಲ್ಲ ; ಹಕ್ಕು
ಹೊಸದೆಹಲಿ - ಯಾವುದೇ ಧರ್ಮದ ವಿಚ್ಛೇದಿತ ಮಹಿಳೆ ಇರಲಿ ಅವಳು ಜೀವನಾಂಶಕ್ಕೆ ಅರ್ಹಳು. ಜೀವನಾಂಶ ದಾನವಲ್ಲ ಆದರೆ ಅದು ಮಹಿಳೆಯ ಹಕ್ಕು ಎಂದು ಸುಪ್ರೀಮ್ ಕೋರ್ಟ್ ಹೇಳಿದೆ.ಮುಸ್ಲಿಮ್ ಮಹಿಳೆಯರು ಕೂಡ ವಿಚ್ಛೇದನದತರ ಜೀವನಾಂಶ ಪಡೆಯಬಹುದು. ಇದು ಎಲ್ಲಾ ಧರ್ಮದ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಜಿ ವಿ ನಾಗರತ್ನಾ ಹಾಗೂ ಅಗಸ್ಟಿನ್ ಜಾರ್ಜ್ ಮಸಿಹ್...
ಸುದ್ದಿಗಳು
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸಿದ್ಧ – ಶಾಸಕ ಮನಗೂಳಿ
ಸಿಂದಗಿ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಾಗಿದೆ ತಾಯಿ ಮಕ್ಕಳ ಸಂಬಂಧ ಹೊಂದಿದ ಇಲಾಖೆಯಾಗಿದೆ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರು ಜನಸಾಮಾನ್ಯರಿಗೆ ಇನ್ನೂ ಹೆಚ್ಚಿನ ಸೇವೆ ದೊರಕಲಿ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಯೋಜನೆ ಮುಟ್ಟಿಸುವ ಕಾರ್ಯ ಆಗಿದೆ ಎಂದರೆ ಅಂಗನವಾಡಿ ಕಾರ್ಯಕರ್ತೆಯರಿಂದ ಮಾತ್ರ ಯೋಜನೆಗಳು ಸಫಲವಾಗಿವೆ ಎಂದು ಶಾಸಕ ಅಶೋಕ ಮನಗೂಳಿ...
ಸುದ್ದಿಗಳು
ನಿವೃತ್ತ ಕೃಷಿ ಅಧಿಕಾರಿ ವಿ. ಬಿ. ಕುರುಡೆಯವರಿಗೆ ಸನ್ಮಾನ
ಸಿಂದಗಿ; ಅಖಂಡ 32 ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ಗ್ರಾಮ ಸೇವಕರಾಗಿ ರೈತರ ಒಡನಾಡಿಯಾಗಿ ಕಾರ್ಯನಿವೃಹಿಸಿದ ನಿವೃತ್ತ ಕೃಷಿ ಅಧಿಕಾರಿ ವ್ಹಿ.ಬಿ.ಕುರುಡೆಯವರಿಂದ ಇನ್ನೂ ಸಮಾಜಮುಖಿ ಕಾರ್ಯ ನಡೆಯಲಿ ಅವರು ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ಸ್ವಾಗತಾರ್ಹ ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಹೇಳಿದರು.ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ...
ಸುದ್ದಿಗಳು
ಉಪ್ಪಾರ ಸಮಾಜದ ರಾಷ್ಟ್ರಮಟ್ಟದ ವಧು ವರರ ಸಮಾವೇಶ
ಮೂಡಲಗಿ : ಜು.14 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾ ಭವನದಲ್ಲಿ ರಾಷ್ಟ್ರ ಮಟ್ಟದ ಉಪ್ಪಾರ ಸಮಾಜದ ವಧು ವರರ ಮತ್ತು ಪಾಲಕ, ಪೋಷಕರ ಸಮಾಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಾಗೂ ಶ್ರೀ ವಿಶ್ವ ಭಗೀರಥ ಟ್ರಸ್ಟನ...
ಸುದ್ದಿಗಳು
ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವಲ್ಲಿ ಚಿತ್ರಕಲೆ ಸಹಕಾರಿ – ಭಾರತಿ ಸನದಿ
ಮೂಡಲಗಿ: ‘ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಸಹಕಾರಿಯಾಗಿದೆ’ ಎಂದು ಚಿಕ್ಕೋಡಿ ಡಯಟ್ನ ಚಿತ್ರಕಲಾ ಪರಿವೀಕ್ಷಕಿ ಭಾರತಿ ಸನದಿ ಹೇಳಿದರು.ತಾಲ್ಲೂಕಿನ ನಾಗನೂರದ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಚಿತ್ರಕಲಾ ಶಿಕ್ಷಕರ ಸಂಘದವರು ತಾಲ್ಲೂಕು ವ್ಯಾಪ್ತಿಯ ಪ್ರೌಢ ಶಾಲೆಗಳ ಚಿತ್ರಕಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಒಂದು ದಿನದ ಚಿತ್ರಕಲಾ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ...
ಕವನ
ಕವನ ; ಯುದ್ಧ ಬೇಡ
ಯುದ್ಧ ಬೇಡಯುದ್ಧ ಬೇಡ
ಬುದ್ಧ ಬರಲಿ
ಶುದ್ಧ ಬದುಕು
ಕಾಣುವದ್ವೇಷ ಮರೆತು
ಬಸವ ಬರಲಿ
ದುಡಿದು ತಿನ್ನಲು
ಕಲಿಯುವಕ್ರೂರತನ ಬಿಟ್ಟು
ಕರೆಯಬೇಕು ಮಹಾವೀರನ
ಶಾಂತಿ ಮಂತ್ರವ
ಜಪಿಸಲುಸಮತೆ ಪ್ರೀತಿ ಪಸರಿಸಲು
ಅಂಬೇಡ್ಕರ್ ರ
ಸಂವಿಧಾನ ಮತ್ತೆ ಓದು
ಮಾಡ ಬೇಕುಗುಲಾಮಗಿರಿಗೆ ಕೊನೆ ಹೇಳಿ
ಸ್ವಾಭಿಮಾನ ಮೆರೆಯುವ
ಬಾಪು ಕನಸಿನ ಗ್ರಾಮ ಭಾರತ
ನಾವು ಗಟ್ಟಿಗೊಳಿಸುವಡಾ ಶಶಿಕಾಂತ ಪಟ್ಟಣ ರಾಮದುರ್ಗ
ಸುದ್ದಿಗಳು
ಓತಿಹಾಳ ಸರಕಾರಿ ಶಾಲೆಯ ಛಾವಣಿ ಶಿಥಿಲ; ಬಯಲಲ್ಲೆ ಪಾಠ ಬೋಧನೆ
ಸಿಂದಗಿ; ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಗಳು ಬಹಳ ಹಳೆಯದಾಗಿದ್ದು, ಮಳೆ ಬಂದರೆ ಸಾಕು ತರಗತಿಯ ಎಲ್ಲ ಕೋಣೆಗಳು ಸೋರುತ್ತಿರುತ್ತವೆ. ಹಲವಾರು ಬಾರಿ ಬಿಸಿ ಊಟದ ದವಸ-ಧಾನ್ಯಗಳು ಹಾಗೂ ಶಾಲೆಯ ಇನ್ನಿತರ ವಸ್ತುಗಳು ನೀರಲ್ಲಿ ಮುಳುಗಿ ಹೋಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಹತ್ತಾರು ವರ್ಷಗಳಿಂದಲೂ ಶಿಕ್ಷಣ ಇಲಾಖೆಗೆ ಸ್ಥಳೀಯ ಶಾಸಕರಿಗೆ ಮತ್ತು ಹಿರಿಯ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



