Times of ಕರ್ನಾಟಕ

ವಿದ್ಯಾರ್ಥಿ ಜೀವನ ಸಾರ್ಥಕಪಡಿಸಿಕೊಳ್ಳಿ- ಶಿವಾನಂದ ಕಂಠಿ

ಹುನಗುಂದ: ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾನೇನು ಕೊಟ್ಟಿದ್ದೇನೆ ಎನ್ನುವದು ಮುಖ್ಯ. ಸತತ ಪ್ರಯತ್ನ ಇದ್ದಾಗಲೇ ವ್ಯಕ್ತಿ ಶಕ್ತಿಯಾಗಿ ಮಾರ್ಪಟ್ಟು ಯಶಸ್ಸು ನಮ್ಮದಾಗಬಹುದು ಎಂದು ಹುನಗುಂದ ತಾಲೂಕಾ ಆಸ್ಪತ್ರೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಾನಂದ ಕಂಠಿ  ಅಭಿಪ್ರಾಯಪಟ್ಟರು.ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು...

ಜಾನಪದ ಉಳಿಯಬೇಕಾದರೆ ಪ್ರತಿಯೊಬ್ಬರ ಸಹಕಾರ ಬೇಕು – ಅಮರೇಶ್ವರ ಮಹಾರಾಜರು

ಮೂಡಲಗಿ : ಆಧುನಿಕ ಕಾಲದಲ್ಲಿ ಮೂಲ ಜಾನಪದ ಕಲೆ ಉಳಿಯಬೇಕಾದರೆ ಪ್ರತಿಯೊಬ್ಬರ ಸಹಕಾರದ ಜೊತೆಗೆ ಪ್ರೋತ್ಸಾಹ ಬೇಕು ಆ ನಿಟ್ಟಿನಲ್ಲಿ ಈ ಭಾಗದ ಜನಪ್ರಿಯ ಶಾಸಕರು ಹಾಗೂ ಕೆ ಎಮ್ ಎಫ್ ನಿರ್ದೇಶಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ ಎಂದು ಕವಲಗುಡ್ಡದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.ಅವರು ಹಳ್ಳೂರ ಗ್ರಾಮದಲ್ಲಿ ಶ್ರೀ ಇಟ್ಟಪ್ಪ...

ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಬಸವರಾಜ ಬುಳ್ಳಾ ವಾಗ್ದಾಳಿ

ಆ್ಯಂಕರ.. ಪ್ರಧಾನಿ ನರೇಂದ್ರ ಮೋದಿ ಮಾಧ್ಯಮದವರನ್ನು ಹ್ಯಾಂಡಿಕ್ಯಾಪ್  (ಅಂಗವಿಕಲರಾಗಿ) ಮಾಡಿದ್ದಾರೆ. ಪ್ರಧಾನಿ ವಿದೇಶ ಪ್ರವಾಸ ಮಾಡುವಾಗ ಯಾಕೆ ನಮ್ಮ ಪತ್ರಕರ್ತರನ್ನು ಕರೆದುಕೊಂಡು ಹೋಗಿಲ್ಲ ಇವರ ಬಂಡವಾಳವನ್ನು ಇಡೀ ಜಗತ್ತನ್ನು ನೋಡುತ್ತದೆ ಎಂಬ ಭಯ ನಮ್ಮ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಬುಳ್ಳಾ ವಾಗ್ದಾಳಿ ಮಾಡಿದರು.ಮಾಧ್ಯಮದವರೊಡನೆ ಮಾತನಾಡೊದ ಅವರು, ಕಾಂಗ್ರೆಸ್...

ಕವನ: ದುಂಬಿಗೆ…

  ದುಂಬಿಗೆ... ನೀನೇನೋ ನನ್ನ ಮುಖಾರವಿಂದವ ನೋಡಿ, ಝೇಂಕರಿಸುತಿರುವೆ....  ಈ ಸುಮವ,ಮುಟ್ಟಲು ಕಾತರಿಸುತಿರುವೆ ಎನ್ನ ಸುಗಂಧದಲಿ ಒಂದಾಗಿ ಬೆರೆಯಲು ಬಯಸುತಿರುವೆ.......  ಎನ್ನಲಿ ಅಪರಿಮಿತ ಉಲ್ಲಾಸ , ಸುಖ ಕಾಣುತಿರುವೆ.....  ಪಕಳೆ ಸರಿಸಿ ಜೇನು ಹನಿಗಾಗಿ ತವಕಿಸುತಿರುವೆ.....  ಎನ್ನನುಭವ ತಿಳಿಯುವ ಕುತೂಹಲದಲಿ ನೀನಿರುವೆ......  ಎಂತು ಹೇಳಲಿ  ನಿನ್ನ ತುಂಟಾಟವ ಭಾವಪರವಶ ಕೇಳಿ ನಿನ್ನ ಝೇಂಕಾರವ ನೀ ಬಂದ ಘಳಿಗೆಯಿಂದ ಅರಳಿ ಕಂಡೆ ಹೊಸ ಚೇತನವ....  ಸೋತು ಶರಣಾದೆ  ಕಂಡು ನಿನ್ನ ನಿಷ್ಕಲ್ಮಶ ಭಾವವ.....  ಮಧುಪಾತ್ರೆಯೊಂದಿಗೆ ಸನ್ನದ್ದವಾದೆ  ಉಣಬಡಿಸಲು ಮಧುಪಾನವ.....  ಕಾದು ಸೋಲುತಿರುವೆ,...

ಸಾಹಿತಿ ಎನ್. ವಿ. ರಮೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರಿನ ಅಭಿರುಚಿ ಬಳಗವು ಮೈಸೂರಿನ ನಮನ ಕಲಾ ಮಂಟಪದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಆಕಾಶವಾಣಿಯ ನಿವೃತ್ತ ಅಧಿಕಾರಿ ಹಾಗೂ ಸಾಹಿತಿ ಎನ್. ವಿ. ರಮೇಶ್ ಅವರ 'ಬನ್ನಿ ರಾಮಾಯಣ ಯಾತ್ರೆಗೆ' ಹಾಗೂ 'ಮನಸಿನ ಅಲೆಗಳ ಉಯ್ಯಾಲೆ' ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.ಸಾಹಿತ್ಯ ದಾಸೋಹಿ ಎಸ್. ರಾಮ ಪ್ರಸಾದ್ ಅವರು ಬನ್ನಿ ರಾಮಾಯಣ ಯಾತ್ರೆಗೆ ಕೃತಿ ಲೋಕಾರ್ಪಣೆ ಮಾಡಿ...

ಬಿಸಿಯೂಟ ಶುಚಿರುಚಿಯಾಗುವ ಮೂಲಕ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕ ಶಕ್ತಿಯಾಗಿದೆ – ವಿಶ್ವಾಸ ವೈದ್ಯ

ಯರಗಟ್ಟಿ: “ಮಕ್ಕಳಿಗೆ ಅಡುಗೆ ಮಾಡುವ ಮೂಲಕ ಅಲ್ಲಿ ಶುಚಿ ರುಚಿಯಾದ ಕಾರ್ಯವನ್ನು ಮಾಡುವ ಮೂಲಕ ಅಡುಗೆಯವರು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಕಾರ್ಯ ಮಾಡುತ್ತಿರುವುದು ಅಭಿಮಾನದ ಸಂಗತಿ. ಸರಕಾರದ ಈ ಯೋಜನೆಯ ಮೂಲಕ ಅಡುಗೆದಾರರಿಗೆ ಇಂದು ರಂಗೋಲಿ ಸ್ಪರ್ಧೆ, ಅಡುಗೆ ಸ್ಪರ್ಧೆ, ಕಾವ್ಯಗಾಯನ ಸ್ಪರ್ಧೆ ಕೂಡ ಆಯೋಜಿಸುವ ಮೂಲಕ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ”ಎಂದು...

ವೇದಾಂತ ಫೌಂಡೇಶನ್ ವತಿಯಿಂದ 31 ಗ್ರಾಮಗಳ ದಂಪತಿಗಳಿಗೆ ಸ್ಮಾರ್ಟ್ ಕೃಷಿಕ ಪ್ರಶಸ್ತಿ ಪ್ರದಾನ

ಬೆಳಗಾವಿ - ಕೃಷಿಕರು ಅಧಿಕ ಲಾಭ ಸಿಗುವ ಬೆಳೆಗಳನ್ನು ಬೆಳೆಸಲು ಇಚ್ಚಿಸುತ್ತಾರೆ. ಇದರಿಂದ ಕಬ್ಬಿನ ಗದ್ದೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೇಂದ್ರ ಸರಕಾರದ ಧೋರಣೆಯಿಂದ ಮುಂದಿನ ದಿನಗಳಲ್ಲಿ ಕಬ್ಬಿಗೆ ಉತ್ತಮ ಬೆಲೆ ಸಿಗಬಹುದು. ಈ ದರವು ಐದು ಸಾವಿರದ ವರೆಗೂ ಹೋಗಬಹುದು ಎಂದು ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ ಇವರು...

ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ – ಬಿ ಇ ಓ ಹಿರೇಮಠ ಅಭಿಮತ

ಬೆಳಗಾವಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ರಿ ಜಿಲ್ಲಾ ಘಟಕ ಬೆಳಗಾವಿ ಇದರ ವತಿಯಿಂದ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕ ಶಿಕ್ಷಕಿಯರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಗುರು ರತ್ನ, ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಹಾಗು ಗಣ್ಯ ಮಾನ್ಯರ, ಸತ್ಕಾರ ಸಮಾರಂಭ ನಡೆಯಿತುಈ ಕಾರ್ಯಕ್ರಮದಲ್ಲಿ ಶಾಲೆಗೆ...

ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ರಾ.ಶಿ.ವಾಡೇದ ಆಯ್ಕೆ

 ಸಿಂದಗಿ; ತಾಲೂಕಿನಲ್ಲಿ ಶಾಸಕರು ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಸಮ್ಮುಖದಲ್ಲಿ  ನಡೆಯುತ್ತಿರುವ ಆರನೇಯ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇನಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ   ಐದು ಸಾಹಿತಿಗಳ ಹೆಸರುಗಳಲ್ಲಿ ಆಯ್ಕೆ ಮಾಡಲು ಸಿಂದಗಿ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು  ಒಬ್ಬರನ್ನು ಆಯ್ಕೆ ಮಾಡಲು ಜಿಲ್ಲಾದ್ಯಕ್ಷರಿಗೆ ಜವಾಬ್ದಾರಿಯನ್ನು ನೀಡಲಾಗಿತ್ತು ಅದರಲ್ಲಿ ಒಬ್ಬರನ್ನು ಸರ್ವಾಧ್ಯಕ್ಷರನ್ನಾಗಿ...

ಶಿಕ್ಷಣದ ಜೊತೆಗೆ ಮಕ್ಕಳ ದೈಹಿಕ ಆರೋಗ್ಯಕ್ಕಾಗಿ ಈಜು ಕೊಳ ನಿರ್ಮಾಣವಾಗುತ್ತಿದೆ – ಶಶಿಕಾಂತ ಭಾಗೋಜಿ

ಮೂಡಲಗಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಗುರುಗಳ ಜೊತೆಗೆ ಪಾಲಕರದ್ದು ಮಹತ್ತರ ಪಾತ್ರವಿದ್ದು, ಪಾಲಕರು ಮಕ್ಕಳ ಹೊಟ್ಟೆ ಹಸಿವು ನೀಗಿಸಿದರೆ, ಗುರುಗಳು ಜ್ಞಾನದ ಹಸಿವು ನೀಗಿಸುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮಣ್ಣಿಕೇರಿ ಹೇಳಿದರು.ಶನಿವಾರದಂದು ಪಟ್ಟಣದ ಭಾಗೋಜಿ ಶಿಕ್ಷಣ ಸಂಸ್ಥೆಯ ಸ್ಫೂರ್ತಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,...

About Me

11384 POSTS
1 COMMENTS
- Advertisement -spot_img

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...
- Advertisement -spot_img
error: Content is protected !!
Join WhatsApp Group