Times of ಕರ್ನಾಟಕ
ಸುದ್ದಿಗಳು
ದಿ. ಮನಗೂಳಿಯವರಿಗೆ ಶ್ರದ್ಧಾಂಜಲಿ ; ಅಭಿಮಾನಿಗಳಿಂದ ಪುಷ್ಪ ನಮನ
ಸಿಂದಗಿ- ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ ಮೂರನೆ ಪುಣ್ಯಸ್ಮರಣೆ ಕಾರ್ಯಕ್ರಮವು ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ರವಿವಾರ ಅತ್ಯಂತ ಅರ್ಥಪೂರ್ಣವಾಗಿ ನೆರವೇರಿತು.ಎಮ್.ಸಿ.ಮನಗೂಳಿ ಅವರ ಸಮಾಧಿ ಹೂಗುಚ್ಚಗಳಿಂದ ಸಿಂಗಾರಗೊಂಡಿತ್ತು. ಬೆಳಗ್ಗೆ ಎಮ್.ಸಿ,ಮನಗೂಳಿ ಅವರ ಸಮಾಧಿಗೆ ರುದ್ರಾಭೀಷೇಕ, ಪೂಜೆಯನ್ನು ಮನಗೂಳಿ ಅವರ ಧರ್ಮಪತ್ನಿ ಸಿದ್ದಮ್ಮಗೌಡತಿ ನೇತೃತ್ವದಲ್ಲಿ ಕುಟುಂಬದವರು ನೆರವೇರಿಸಿದರು. ಎಮ್.ಸಿ.ಮನಗೂಳಿ ಅವರು ಈ ನಾಡು ಕಂಡ ಅಪರೂಪದ...
ಸುದ್ದಿಗಳು
ದಿ.ಎಮ್.ಸಿ.ಮನಗೂಳಿ ಪುಣ್ಯಸ್ಮರಣೆ ನಿಮಿತ್ತ ಉಚಿತ ನೇತ್ರ ತಪಾಸಣಾ ಶಿಬಿರ
ಸಿಂದಗಿ- ಜೀವನದಲ್ಲಿ ಎಷ್ಟೇ ಕಷ್ಟಗಳು ಬಂದರೂ ಜಗ್ಗದೆ ಸಾಧಿಸುವೇ ಎಂಬ ಛಲದಿಂದ ಮುನ್ನುಗ್ಗುವ ಭಾವ ಹೊಂದಿದವರಲ್ಲಿ ದಿ.ಎಮ್.ಸಿ.ಮನಗೂಳಿ ಅವರು ಒಬ್ಬರೂ ಅವರೊಬ್ಬ ಅಜಾತಶತ್ರು ಎಂದು ವಿಜಯಪುರ ಬಿರಾದಾರ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ.ಸುನೀಲ ಬಿರಾದಾರ ಅವರು ಹೇಳಿದರು.ಅವರು ಪಟ್ಟಣದ ಎಚ್.ಜಿ.ಕಾಲೇಜು ಮೈದಾನದಲ್ಲಿ ರವಿವಾರ ಸಿಂದಗಿಯ ಮನಗೂಳಿ ಕುಟುಂಬ ಹಮ್ಮಿಕೊಂಡಿರುವ ಮಾಜಿ ಸಚಿವ ಎಮ್.ಸಿ.ಮನಗೂಳಿ ಅವರ...
ಸುದ್ದಿಗಳು
ಮಂಜುನಾಥ ಶಿಕ್ಷಣ ಸಂಸ್ಥೆಯ 20ನೇ ವಾರ್ಷಿಕೋತ್ಸವ ಸಮಾರಂಭ
ಬೆಳಗಾವಿ - ಲಿಂಗಾಯತ ಸಂಘಟನೆ ಡಾ. ಪ.ಗು.ಹಳಕಟ್ಟಿ ಪ್ರಾರ್ಥನಾ ಭವನ ಮಹಾಂತೇಶ ನಗರದಲ್ಲಿ ದಿನಾಂಕ 28 ರಂದು ವಾರದ ಸತ್ಸಂಗ ಹಾಗೂ ಕ್ಯಾನ್ಸರ್ ಮತ್ತು ಮುನ್ನೆಚ್ಚರಿಕೆ ಕುರಿತು ಡಾll ಸಂತೋಷ ಪಾಟೀಲ ಅವರು ಉಪನ್ಯಾಸ ನೀಡಿದರು.ನಮ್ಮ ಇಂದಿನ ಆಹಾರ ಪದ್ಧತಿ ಪಾಶ್ಚಿಮಾತ್ಯ ದೇಶಗಳನ್ನು ಅನುಸರಿಸುತ್ತಿದ್ದು ಪೂರ್ವಜರು ಬೆಳೆಯುತ್ತಿದ್ದ ಆಹಾರ ಸೇವಿಸಬೇಕು ಮನಸ್ಸಿನ ನಿಗ್ರಹಕ್ಕೆ ಪ್ರಾರ್ಥನೆ...
ಸುದ್ದಿಗಳು
ಮಂಜುನಾಥ ಶಿಕ್ಷಣ ಸಂಸ್ಥೆಯ 20ನೇ ವಾರ್ಷಿಕೋತ್ಸವ ಸಮಾರಂಭ
ಮೂಡಲಗಿ: ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ, ಹಗಲಿರುಳು ಶ್ರಮಪಡಬೇಕಾಗುತ್ತದೆ, ಮಂಜುನಾಥ ಶಿಕ್ಷಣ ಸಂಸ್ಥೆ ಸಾಮಾನ್ಯ ಸಂಸ್ಥೆ ಅಲ್ಲ ದೇಶದ ಶಕ್ತಿಯನ್ನು ಹೆಚ್ಚಿಸುವ ಸೈನಿಕರನ್ನು ತಯಾರಿಸುವ ಶಕ್ತಿ ಕೇಂದ್ರವಾಗಿದೆ ಎಂದು ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಪಟ್ಟಣದ ಮಂಜುನಾಥ ಶಿಕ್ಷಣ ಸಂಸ್ಥೆಯ ಎಲ್.ವಾಯ್,ಅಡಿಹುಡಿ ಹಿರಿಯ ಪ್ರಾಥಮಿಕ ಶಾಲೆ, ಮಂಜುನಾಥ...
ಸುದ್ದಿಗಳು
ಜ.28ರಿಂದ ಉತ್ತರಾದಿ ಮಠದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ
ಮೈಸೂರು -ನಗರದ ಅಗ್ರಹಾರ ಖಿಲ್ಲೆ ಮೊಹಲ್ಲಾದಲ್ಲಿರುವ ಶ್ರೀ ಉತ್ತರಾದಿ ಮಠ ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆಜ್ಞೆ ಮತ್ತು ಅನುಗ್ರಹದಿಂದ ಜ.28ರಿಂದ ಫೆ.1ರವರೆಗೆ ಪ್ರತಿದಿನ ಸಂಜೆ 6.30ರಿಂದ 7.30ರವರೆಗೆ ನಾಡಿನ ಸುಪ್ರಸಿದ್ಧ ಪ್ರವಚನಕಾರರಾದ ಪಂ.ಶ್ರೀ ಶ್ರೀನಿಧಿ ಆಚಾರ್ಯ ಜಮನಿಸ್ರಿಂದ ಭಗವದ್ಗೀತೆ ಪ್ರವಚನ-ಅಧ್ಯಾಯ 15 ಎಂಬ...
ಲೇಖನ
ಸ್ವತಂತ್ರ ಭಾರತದ ಸೇನಾ ಪಡೆಗಳ ಪ್ರಥಮ ಮುಖ್ಯಸ್ಥ ವೀರ ಕನ್ನಡಿಗ ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ
"ದಕ್ಷಿಣ ಭಾರತದ ಕಾಶ್ಮೀರ ಎಂದೇ ಪ್ರಸಿದ್ದವಾಗಿರುವ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ವಿಶ್ವದಲ್ಲೇ ತನ್ನದೇ ಆದ ಸಂಪ್ರದಾಯ ಹೊಂದಿದೆ. ವಿಶಿಷ್ಟ ಉಡುಪು, ಕೊಡವ ಭಾಷೆ, ಕಾಫಿ, ಕಿತ್ತಳೆ, ಯಾಲಕ್ಕಿ, ಭತ್ತ, ಕರಿಮೆಣಸು, ಜೇನುಕೃಷಿ, ಜೀವನಾಡಿ ಕಾವೇರಿ ನದಿಯ ಉಗಮ ಸ್ಥಾನವಾಗಿದೆ. ನಿತ್ಯ ಹರಿದ್ವರ್ಣ, ಹಚ್ಚ ಹಸಿರಿನ ವನಸಿರಿಯ ನಾಡು ವೀರ ಯೋಧರ ಬೀಡು. 1600...
ಸುದ್ದಿಗಳು
ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ವಿಸ್ತರಣೆ
ಬೀಳಗಿ - ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ಮುಂದುವರಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ( ಬಾಡಗಂಡಿ) ಹೇಳಿದರುಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ...
ಸುದ್ದಿಗಳು
ಭೈರಪ್ಪನವರ ಕಾದಂಬರಿಗಳಿಗೆ ಅದ್ಭುತ ಶಕ್ತಿ ಇದೆ
ತಿಮ್ಮಾಪುರ: ಎಸ್. ಎಲ್. ಭೈರಪ್ಪನವರ ಕಾದಂಬರಿಗಳು ಓದುಗರನ್ನು ಮಂತ್ರಮುಗ್ದರಾಗಿಸುತ್ತವೆ ಅವರ ಕಾದಂಬರಿಯ ಕಥಾವಸ್ತು- ಪಾತ್ರಗಳನ್ನು ಹೆಣೆದಿರುವ ರೀತಿ ನಿಜಕ್ಕೂ ಅದ್ಭುತವಾಗಿದೆ ಎಂದು ಸೂಳೇಭಾವಿ ಓದುಗ ವಿಠ್ಠಲ ಮಾರಾ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹುನಗುಂದ ಹಾಗೂ ವಲಯ ಘಟಕ ಅಮೀನಗಡ ಸಹಯೋಗದಲ್ಲಿ ಜನವರಿ 26 , ಶನಿವಾರ ಸಾಯಂಕಾಲ ಹುನಗುಂದ ತಾಲೂಕಿನ ಸೂಳೇಭಾವಿ...
ಸುದ್ದಿಗಳು
ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ
ಮೈಸೂರು -ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಆರ್ಪಿ ದಕ್ಷಿಣ ವಲಯ ಮೈಸೂರು ಡಾಕ್ಟರ್ ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ ಅವರುಧ್ವಜವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಹಾಗೂ...
ಸುದ್ದಿಗಳು
ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಊಟದ ತಟ್ಟೆ, ಲೋಟ, ಸಿಹಿ ವಿತರಣೆ
ಮೈಸೂರು - ನಗರದ ಅಸೋಸಿಯೇಷನ್ ಆಫ್ ಅಲೈಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಜಿಲ್ಲೆ 255 ಹಾಗೂ ಹೂಟಗಳ್ಳಿ ಕೆಹೆಚ್ಬಿ ಕಾಲೋನಿಯಲ್ಲಿರುವ ಸಿರಿ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ತಾಲ್ಲೂಕು, ಇಲವಾಲ ಹೋಬಳಿ ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆ, ಲೋಟ ಹಾಗೂ ಸಿಹಿಯನ್ನು ವಿತರಿಸಲಾಯಿತುಈ ಸಂದರ್ಭ...
About Me
11384 POSTS
1 COMMENTS
Latest News
ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ
ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...