Times of ಕರ್ನಾಟಕ
ಸುದ್ದಿಗಳು
ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ
ಮೈಸೂರು -ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಆರ್ಪಿ ದಕ್ಷಿಣ ವಲಯ ಮೈಸೂರು ಡಾಕ್ಟರ್ ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ ಅವರುಧ್ವಜವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಹಾಗೂ...
ಸುದ್ದಿಗಳು
ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಊಟದ ತಟ್ಟೆ, ಲೋಟ, ಸಿಹಿ ವಿತರಣೆ
ಮೈಸೂರು - ನಗರದ ಅಸೋಸಿಯೇಷನ್ ಆಫ್ ಅಲೈಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಜಿಲ್ಲೆ 255 ಹಾಗೂ ಹೂಟಗಳ್ಳಿ ಕೆಹೆಚ್ಬಿ ಕಾಲೋನಿಯಲ್ಲಿರುವ ಸಿರಿ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ತಾಲ್ಲೂಕು, ಇಲವಾಲ ಹೋಬಳಿ ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆ, ಲೋಟ ಹಾಗೂ ಸಿಹಿಯನ್ನು ವಿತರಿಸಲಾಯಿತುಈ ಸಂದರ್ಭ...
ಸುದ್ದಿಗಳು
ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರಿಗೆ ಸದ್ಭಾವನಾ ಪ್ರಶಸ್ತಿ
ಚಾಮರಾಜನಗರ- ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ 36 ಜಿಲ್ಲೆಗಳಲ್ಲಿ, ಚಾಮರಾಜನಗರ ಜಿಲ್ಲೆಯಿಂದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಸ್ವಾಮಿ ವಿವೇಕಾನಂದ ರಾಷ್ಟ್ರ ರಾಜ್ಯ...
ಸುದ್ದಿಗಳು
ಆಧುನಿಕ ಭಗೀರಥ ಎಮ್.ಸಿ.ಮನಗೂಳಿ ಅವರ ನೆನಪು ಚಿರಸ್ಮರಣೀಯ
(ದಿನಾಂಕ 28.01.2024 ರಂದು ದಿ. ಶ್ರೀ ಎಮ್.ಸಿ ಮನಗೂಳಿ ಅವರ ಮೂರನೇ ಪುಣ್ಯ ಸ್ಮರಣೆಯ ನಿಮಿತ್ತ ಲೇಖನ.)
ಸಿಂದಗಿ: “ಶಕ್ತಿ ಇದ್ದಾಗ ದುಡಿಯಬೇಕು, ರೊಕ್ಕ ಇದ್ದಾಗ ದಾನ-ಧರ್ಮ ಮಾಡಬೇಕು, ಅಧಿಕಾರ ಇದ್ದಾಗ ಕೆಲಸ ಮಾಡಬೇಕು”. ಎಂದು ಆಗಾಗ ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದ ಮಾಜಿ ಸಚಿವ ಆಧುನಿಕ ಭಗೀರಥ, ಸರಳ ಸಜ್ಜನಿಕೆಯ ರಾಜಕಾರಣಿ ದಿವಂಗತ ಎಮ್.ಸಿ. ಮನಗೂಳಿಯವರು...
ಸುದ್ದಿಗಳು
ಗಣರಾಜ್ಯೋತ್ಸವದಲ್ಲಿ ಸತೀಶ ಶುಗರ್ಸದಿಂದ ಪ್ರಗತಿ ಪರ ರೈತರಿಗೆ ಸತ್ಕಾರ
ಮೂಡಲಗಿ: ಸ್ವತಂತ್ರ್ಯ ಪೂರ್ವದಲ್ಲಿ ದೇಶದಲ್ಲಿದ್ದ ಜಾತಿ, ಪಂಥ, ಮೇಲು-ಕೀಳರಿಮೆಯ ಭಾವನೆಯನ್ನು ತೊಡೆದು ಹಾಕಿ ಸರ್ವರಲ್ಲೂ ಸಮಾನತೆಯನ್ನು ನೀಡಿದ ನಮ್ಮ ಸಂವಿಧಾನವು ಶ್ರೇಷ್ಠವಾದುದು, ನಾವೆಲ್ಲರೂ ಒಂದೇ ಎಂದು ತಿಳಿದು ಸಮಾಜ ಮತ್ತು ದೇಶದ ಪ್ರಗತಿಗಾಗಿ ದುಡಿಯುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಸತೀಶ ಶುಗರ್ಸ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಪಿ.ಡಿ.ಹಿರೇಮಠ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿ...
ಸುದ್ದಿಗಳು
ಸಾಹಿತ್ಯ ಬದುಕಿನ ಮೌಲ್ಯಗಳನ್ನು ಒಳಗೊಂಡಿದೆ
ಹಳಗನ್ನಡ ಸಾಹಿತ್ಯ ರಸಗ್ರಹಣ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಪಿ. ನಾಗರಾಜು ಅಭಿಮತ
ಮೂಡಲಗಿ: ಹಳಗನ್ನಡ ಸಾಹಿತ್ಯ ಪರಂಪರೆಯಲ್ಲಿ ಅದ್ಭುತವಾದ ಮಾಹಾಕಾವ್ಯಗಳು ಸೃಷ್ಟಿಯಾಗಿದೆ. ಅವುಗಳನ್ನು ಪ್ರಸ್ತುತ ವಿದ್ಯಮಾನದಲ್ಲಿ ಗ್ರಹಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಪಿ. ನಾಗರಾಜು ಹೇಳಿದರು.ಅವರು ಕಲ್ಲೋಳಿ...
ಸುದ್ದಿಗಳು
‘ಮೈತ್ರಿ ಬೆಳ್ಳಿಹಬ್ಬ’ದ ಸಂಭ್ರಮದಲ್ಲಿ ‘ತಟ್ಟೆಇಡ್ಲಿ; ಯ ಘಮಘಮ
ಯಲ್ಲಾಪುರ (ಉತ್ತರ ಕನ್ನಡ ) - ಸೋಮವಾರ 29.01.2024 ರಂದು ಸಂಜೆ 7 ಏಳು ಘಂಟೆಗೆ, ತಾಲೂಕಿನ ತೇಲಂಗಾರಿನಲ್ಲಿ ಮೈತ್ರಿ ಕಲಾ ಬಳಗ(ರಿ) ಬೆಳ್ಳಿಹಬ್ಬದ ಸಾಂಸ್ಕೃತಿಕ ಉತ್ಸವದಲ್ಲಿ ‘ತಟ್ಟೆಇಡ್ಲಿ’ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಎ.ಎನ್.ರಮೇಶ್. ಗುಬ್ಬಿಯವರು ರಚಿಸಿ, ನಿರ್ದೇಶಿಸಿರುವ ಈ ನಾಟಕವನ್ನು ಕೈಗಾದ ‘ರಂಗ ತರಂಗ’ದ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ.ರಸಿಕರ ಆಗಮನದಿಂದ ಬೆಳ್ಳಿಹಬ್ಬದ ಸಂಭ್ರಮಕ್ಕೆ ಮತ್ತಷ್ಟು...
ಲೇಖನ
ಮಂಗನಬಾವು ಅಲಕ್ಷಿಸಿದರೆ ಬದುಕು ಬರಡಾದೀತು…! – ಡಾ.ಕರವೀರಪ್ರಭು ಕ್ಯಾಲಕೊಂಡ
"Poetry ,Shakespeare and opera ,are like Mumps and should be sought when young .In the unhappy event that there is postponemet to mature years, the results may be devastating "
-Dimitris Mita
ಹೆಚ್ಚು ಸುದ್ಧಿಮಾಡದ ,ಸಾವು ನೋವುಗಳಿಗೆ ಕಾರಣವಾಗದ ಸೌಮ್ಯ ಸ್ವರೂಪದ ಸಾಂಕ್ರಾಮಿಕ ಕಾಯಿಲೆ...
ಸುದ್ದಿಗಳು
ಜ.೨೮ ರಂದು ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಕೆ.ಎಚ್.ಸೋನವಾಲಕರ ಸರಕಾರಿ ಪ್ರೌಢ ಶಾಲೆಯ ಸನ್.೨೦೦೧-೦೨ನೇ ಸಾಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಹಾಗೂ ಸ್ನೇಹ ಸಂಭ್ರಮ ಕಾರ್ಯಕ್ರಮ ರವಿವಾರ ಜ.೨೮ ರಂದು ಮುಂಜಾನೆ ೯ ಗಂಟೆಗೆ ಪಟ್ಟಣದ ಎಸ್.ಆರ್.ಬಿ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ, ನಿವೃತ್ತ ಮುಖ್ಯೋಪಾಧ್ಯಾಯ ಎ.ಎಲ್.ನಿಲೋಪಂತ, ನಿವೃತ್ತ ಶಿಕ್ಷಕ...
ಸುದ್ದಿಗಳು
ಹಿಂದೂಗಳು ಮೂರ್ಖರಾಗಿದ್ದು ಸಾಕು…!
ಕೇವಲ ಇಪ್ಪತ್ತೋ ಮೂವತ್ತೋ ಶೇಕಡಾ ಇರುವ ಒಂದು ಕೋಮಿನ ಜನರಿಗೆ ನೋವಾಗುತ್ತದೆ, ಅವರ ಮತಗಳು ಕೈ ಬಿಡುತ್ತವೆ ಎಂಬ ಕಾರಣದಿಂದ ಶೇಕಡಾ ಎಪ್ಪತ್ತರಷ್ಟು ಜನಸಂಖ್ಯೆ ಇರುವ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಬಹಿರಂಗವಾಗಿಯೇ ಧಕ್ಕೆ ತರುವ ಕಾಂಗ್ರೆಸ್ ನಾಯಕರ ಕಣ್ಣಲ್ಲಿ ಭಾರತದ ಹಿಂದೂಗಳು ಪರಮ ಮೂರ್ಖರಾಗಿ ಕಂಡಿದ್ದರಲ್ಲಿ ಯಾವ ಅಚ್ಚರಿಯೂ ಇಲ್ಲ. ಯಾಕೆಂದರೆ, ಕಳೆದ ಎಪ್ಪತ್ತು...
About Me
11386 POSTS
1 COMMENTS
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...