Times of ಕರ್ನಾಟಕ

75ನೇ ಗಣರಾಜ್ಯೋತ್ಸವ; ಶಾಲಾ ಮಕ್ಕಳಿಗೆ ರೂ.2.50 ಲಕ್ಷ ಮೌಲ್ಯದ ನೋಟ್‍ಬುಕ್ ವಿತರಣೆ

ಮೂಡಲಗಿ: 75ನೇ ಗಣರಜ್ಯೋತ್ಸವ ಅಂಗವಾಗಿ ತಾಲ್ಲೂಕಿನ ಹೊನಕುಪ್ಪಿ ಗ್ರಾಮದ ಚಂದ್ರಮ್ಮದೇವಿ ಕೈವಲ್ಯಮಠದಿಂದ ತಾಲ್ಲೂಕಿನ 25ಕ್ಕೂ ಅಧಿಕ ಶಾಲೆಗಳಿಗೆ ರೂ. 2.50 ಲಕ್ಷ ಮೌಲ್ಯದ ನೋಟ್‍ಬುಕ್‍ಗಳನ್ನು ಮಕ್ಕಳಿಗೆ ಕಾಣಿಕೆ ರೂಪದಲ್ಲಿ ವಿತರಿಸಿದರು.ಮಠದ ಪೀಠಾಧಿಪತಿ ಶರಣಶ್ರೀ ಬಸಪ್ಪ ಅಜ್ಜನವರು ಮಾತನಾಡಿ ‘ಸಮಾಜ ಬೆಳವಣಿಗೆಗೆ ಶಿಕ್ಷಣ ಪ್ರಮುಖವಾಗಿದೆ. ಶ್ರೀಮಠದಿಂದ ಶಿಕ್ಷಣ ದಾಸೋಹ ಮಾಡುತ್ತಿರುವೆವು. ಸದ್ಯ 25 ಶಾಲೆಗಳಿಗೆ ನೋಟ್‍ಬುಕ್‍ಗಳನ್ನು...

ಭಾರತ ಮಾತೆಗೆ ನಾವೆಲ್ಲರೂ ಧನ್ಯರಾಗಿರಬೇಕು

ಭಾರತ ದೇಶದಲ್ಲಿ ಜನಿಸಿದ ನಾವೆಲ್ಲರೂ ನಿಜವಾಗಿ ಭಾಗ್ಯಶಾಲಿಗಳು. ಪ್ರಜಾಪ್ರಭುತ್ವದ ಆಡಳಿತದಲ್ಲಿ ಇಂದು ಜಗತ್ತಿನಲ್ಲಿಯೇ ಅತ್ಯಂತ ಯಶಸ್ವಿಯಾಗಿ ಮುನ್ನಡೆಯನ್ನು ಸಾಧಿಸಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಭವ್ಯ ಭಾರತ ದೇಶದ ಪ್ರಜೆಗಳು ನಾವೆಲ್ಲಾ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀ. ಮೆಟಗುಡ್ಡ ಮಾತನಾಡಿದರು.ಬೆಳಗಾವಿಯ ನೆಹರು...

ಮೋದಿ ಸನಾತನ ಸಂಸ್ಕೃತಿ ಜೊತೆಗೆ ದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ಶ್ರೀಮಂತ ಗೊಳಿಸಿದ್ದಾರೆ – ನವೀನ್ ಕುಮಾರ್ ಪೆ.ನಾ

ಬೆಂಗಳೂರು - 75ನೇ‌ ಗಣರಾಜ್ಯೋತ್ಸವ ಹಿನ್ನೆಲೆ‌ ಬೆಂಗಳೂರಿನ ಬನಶಂಕರಿ 3 ನೇ ಹಂತದ ಗುರುದತ್ತ ಬಡಾವಣೆಯಲ್ಲಿ ಇರುವ ಸಾಕೇತ್ ಅಪಾರ್ಟ್ಮೆಂಟ್ ಮಾಲೀಕರ ಸಹಕಾರ ಸಂಘ ನಿಯಮಿತದ ವತಿಯಿಂದ 75 ನೇ (ಅಮೃತ ಮಹೋತ್ಸವ)ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಸಾಕೇತ್ ಅಪಾರ್ಟ್ಮೆಂಟ್ ಮಾಲೀಕರ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದ ನವೀನ್ ಕುಮಾರ್ ಪೆ.ನಾ ಧ್ವಜಾರೋಹಣ ಮಾಡಿ ಮಾತನಾಡುತ್ತಾ, ರಾಮಮಂದಿರದಲ್ಲಿ...

ಕೊಡಗಹಳ್ಳಿ ಕೋದಂಡರಾಮ ಮಂದಿರದಲ್ಲಿ ವಿಶೇಷ ಪೂಜೆ

ಮೈಸೂರು - ತಿ.ನರಸೀಪುರ ತಾಲ್ಲೂಕು, ಬನ್ನೂರು ಹೋಬಳಿಯಲ್ಲಿರುವ ಇತಿಹಾಸ ಪ್ರಸಿದ್ಧ ಕೊಡಗಹಳ್ಳಿ ಗ್ರಾಮದ ಶ್ರೀ ಕೋದಂಡ ರಾಮಮಂದಿರದಲ್ಲಿ ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.ಪ್ರಧಾನ ಅರ್ಚಕರಾದ ಶ್ರೀನಿವಾಸ ದೀಕ್ಷಿತ್ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ದೇವರಿಗೆ ಅಭಿಷೇಕ, ಅಲಂಕಾರ, ಭಜನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಪಟೇಲರಾದ ಕೆ.ಜೆ.ಚಿಕ್ಕಜವರಪ್ಪ,...

ಚಾಮುಂಡಿ ಬೆಟ್ಟದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯ ಉದ್ಘಾಟನೆ

ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿ ಜ.25 ರಂದು ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪ ಸ್ವಾಮಿ ದೇವಾಲಯದ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಜಿ.ಟಿ.ದೇವೇಗೌಡರು ನೆರವೇರಿಸಿದರು.ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ ದೀಕ್ಷಿತ್ ಅವರು ಜ್ಯೋತಿ ಬೆಳಗಿಸಿದರು. ಶ್ರೀಮತಿ ಲಲಿತ ಜಿ.ಟಿ.ದೇವೇಗೌಡರು ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಒದಗಿಸಿದರು. ಈ ಸಂದರ್ಭ  ಚಾಮುಂಡೇಶ್ವರಿ ದೇವಸ್ಥಾನದ ಸಂಘದ...

ಜ.28ರಂದು ಈಶ್ವರೀಯ ವಿಶ್ವ ವಿದ್ಯಾಲಯದಿಂದ ‘ಸಮಯದ ಕರೆ-ಸಕಾರಾತ್ಮಕ ಬದಲಾವಣೆ’

ಮೈಸೂರು: ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಜ.28ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಹುಣಸೂರು ರಸ್ತೆಯಲ್ಲಿರುವ ಲಿಂಗದೇವರುಕೊಪ್ಪಲಿನ ‘ಜ್ಞಾನ ಸರೋವರ ರಿಟ್ರೀಟ್ ಸೆಂಟರ್’ನಲ್ಲಿ ಆಡಳಿತಾಧಿಕಾರಿಗಳಿಗೆ ‘ಸಮಯದ ಕರೆ-ಸಕಾರಾತ್ಮಕ ಬದಲಾವಣೆ’ ಎಂಬ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ.ಉದ್ಘಾಟನೆ ಮತ್ತು ಪ್ರಾಸ್ತಾವಿಕ ಭಾಷಣವನ್ನು ದೆಹಲಿಯ ಆಡಳಿತಾಧಿಕಾರಿಗಳ ವಿಭಾಗದ ಅಧ್ಯಕ್ಷೆ ರಾಜಯೋಗಿನಿ ಬಿಕೆ ಆಶಾಜಿಯವರು ಮಾಡಲಿದ್ದಾರೆ. ಮುಖ್ಯ...

ದೇಶವನ್ನು ಕಾಯುವ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ- ಡಾ.ವಿ.ಪ್ರಕಾಶ್

ಶಾರದಾವಿಲಾಸ ಶಿಕ್ಷಣ ಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.      ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪದ್ಮಶ್ರೀ, ಭಟ್ನಾಗರ್ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸಿ.ಎಫ್.ಟಿ.ಆರ್.ಐ ವಿಶ್ರಾಂತ ನಿರ್ದೇಶಕರಾದ ಡಾ.ವಿ.ಪ್ರಕಾಶ್ ರವರು ಮಾತನಾಡಿ, ದೇಶವನ್ನು ಕಾಯುವ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ...

ಸಿಂದಗಿ: ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಸಿಂದಗಿ: 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದರೂ ಕೂಡಾ ರಾಜ್ಯದ ಸುಗಮ ಕಾರ್ಯನಿರ್ವಹಣೆಗೆ  ಯಾವುದೇ ಪರಿಣಿತ ಮತ್ತು ರಾಜಕೀಯ ಅಧಿಕಾರವನ್ನು ಭಾರತ ಹೊಂದಿದ್ದಿಲ್ಲ. ಆ ಹೊತ್ತಿಗೆ, 1935 ರ ಭಾರತ ಸರ್ಕಾರದ ಕಾಯಿದೆಯು ಮೂಲಭೂತವಾಗಿ ಆಡಳಿತಕ್ಕೆ ತಿದ್ದುಪಡಿ ಮಾಡಲ್ಪಟ್ಟಿತು, 1950 ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಅನ್ವಯಿಸಿಕೊಂಡು ಗಣರಾಜ್ಯೋತ್ಸವವೆನಿಸಿಕೊಂಡಿತು. ಅಲ್ಲಿಂದೀಚೆಗೆ...

ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸೋಣ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು.ಕಲ್ಲೋಳಿ ಪಟ್ಟಣದಲ್ಲಿ ಶುಕ್ರವಾರ ಜ.೨೬ ರಂದು ಶ್ರೀ...

ಸಾಧನೆಗೆ ಸಂತಸಪಡುವ ಎರಡು ಜೀವಗಳೆಂದರೆ ಗುರು ಮತ್ತು ತಾಯಿ – ಮುಕ್ತಾನಂದ ಮಹಾಸ್ವಾಮಿಗಳು

ಮುನವಳ್ಳಿಃ “ಜೀವನದಲ್ಲಿ ನೀವು ಏನೇ ಸಾಧನೆ ಮಾಡಿ,ಆ ಸಾಧನೆಯನ್ನು ಕಂಡು ಸಂತಸಪಡುವ ಎರಡು ಜೀವಗಳೆಂದರೆ ಗುರು ಮತ್ತು ತಾಯಿ. ಜೇವೂರ ಗುರುಗಳು ಸಂಬಂಧಕ್ಕೆ ಬೆಲೆ ಕೊಟ್ಟರು. ಸಮಾಜಕ್ಕೆ ಗೌರವ ಕೊಟ್ಟರು.ಆದರ್ಶವೇ ದೇವರೆಂದು ಬಾಳಿದರು.ಅವರು ಕಟ್ಟಿದ ಶಿಕ್ಷಣ ಸಂಸ್ಥೆ ಹೆಮ್ಮರವಾಗಿದೆ. ಜಂಬಗಿಯವರು ತಮ್ಮ ಗುರುವಿನ ಸ್ಮರಣೆ ಮಾಡುವ ಮೂಲಕ ಜೇವೂರ ಗುರುಗಳ ಹೆಸರನ್ನು ಉಳಿಸಿದ್ದಾರೆ.ಇಂತಹ ಗುರುಶಿಷ್ಯ...

About Me

11386 POSTS
1 COMMENTS
- Advertisement -spot_img

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...
- Advertisement -spot_img
error: Content is protected !!
Join WhatsApp Group