Times of ಕರ್ನಾಟಕ
ಸುದ್ದಿಗಳು
ಬಬಲಾದಿ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಅರಭಾವಿ ಬಬಲಾದಿ ಮಠಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುರುವಾರ ಸಂಜೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಬಲಾದಿ ಮಠದ ಜಾತ್ರೆಯು ನಾಳೆಯಿಂದ ಅದ್ದೂರಿಯಿಂದ ಜರುಗಲಿದೆ. ನಮ್ಮ ರಾಜ್ಯವಲ್ಲದೇ ನೆರೆಯ ರಾಜ್ಯಗಳ ಅಪಾರ ಭಕ್ತರು ಈ...
ಸುದ್ದಿಗಳು
ಭೀಕರ ರಸ್ತೆ ಅಪಘಾತ ; ಇಬ್ಬರು ಜೆಸ್ಕಾಂ ಸಿಬ್ಬಂದಿಗಳು ಸ್ಥಳದಲ್ಲೇ ಸಾವು
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಜೆಸ್ಕಾಂ ಸಿಬ್ಬಂದಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರರಾದ ಸಿದ್ದು ( 42) ಹಾಗೂ ಸುಕದೇವ್ (45) ಸಾವನ್ನಪ್ಪಿದ ದುರ್ದೈವಿಗಳು. ಇವರಿಬ್ಬರೂ ಜೆಸ್ಕಾಂ ಇಲಾಖೆಯಲ್ಲಿ ಬಿಲ್ ಕಲೆಕ್ಟರ್...
ಸುದ್ದಿಗಳು
ಕುಮಾರವ್ಯಾಸ ಕನ್ನಡ ನಾಡಿನ ಸೌಭಾಗ್ಯ: ನಾಡೋಜ ಡಾ.ಮಹೇಶ ಜೋಶಿ ವರ್ಣನೆ
ಬೆಂಗಳೂರು: ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ ಎಂದು ಕನ್ನಡ ಸಾಹಿತ್ಯ...
ಸುದ್ದಿಗಳು
ಮಹಾನ್ ದೇಶಭಕ್ತ ಸುಭಾಷಚಂದ್ರ ಬೋಸ್ – ಪ್ರೊ. ಗುಜಗೊಂಡ
ಮೂಡಲಗಿ: ‘ಮಹಾನ್ ದೇಶಭಕ್ತ ನೇತಾಜಿ ಸುಭಾಷಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯ ಹೋರಾಡಿದ ಅಪ್ರತಿಮ ನಾಯಕರಾಗಿದ್ದರು’ ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.ಮೂಡಲಗಿಯ ಪುರಸಭೆ, ನೇತಾಜಿ ಇಂಟಿಗ್ರೇಟೆಡ್ ರೂರಲ್ ಡೆವೆಲೆಪ್ಮೆಂಟ್ ಸೊಸೈಟಿ, ಲಯನ್ಸ ಕ್ಲಬ್ ಮೂಡಲಗಿ ಪರಿವಾರ ಇವರ ಸಂಯಕ್ತ ಆಶ್ರಯದಲ್ಲಿ ಎಸ್ಎಸ್ಆರ್ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ...
ಸುದ್ದಿಗಳು
ಧಾರ್ಮಿಕ ಕ್ಷೇತ್ರಗಳು ಬೆಳೆದರೆ ಆರೋಗ್ಯ ಪೂರ್ಣ ಸಮಾಜ: ರಂಭಾಪುರಿ ಶ್ರೀ
ಸಿಂದಗಿ: ಧರ್ಮದ ಪವಿತ್ರ ಕ್ಷೇತ್ರಗಳು ಬೆಳೆದುಕೊಂಡು ಬಂದರೆ ಆರೋಗ್ಯ ಪೂರ್ಣ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಬಾಳೆಹೊನ್ನೂರು ರಂಬಾಪೂರಿ ಪೀಠದ ಶ್ರೀಮದ್ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.ಮಂಗಳವಾರದಂದು ಪಟ್ಟಣದ ಬಸ್ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 28ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ...
ಸುದ್ದಿಗಳು
ಜ್ಞಾನ ವ್ಯಸನಿ ಸತ್ಯ ಕಂಡುಕೊಳ್ಳಲಾರ
ಜ್ಞಾನ ಸಂಗ್ರಹ ವ್ಯಸನಿಯಾದ ವ್ಯಕ್ತಿ ಸತ್ಯವನ್ನು ಕಂಡುಕೊಳ್ಳಲಾರ. ಏಕೆಂದರೆ ಆತನಿಗೆ ಜ್ಞಾನದ ಬಗ್ಗೆ ಕಳಕಳಿ ಇದೆಯೇ ಹೊರತು ಸತ್ಯದ ಬಗ್ಗೆ ಇಲ್ಲ. ಇದರರ್ಥ ತುಂಬಾ ಓದಿ ತಿಳಿದವನಲ್ಲಿ ಸತ್ಯವಿರದು ತುಂಬಾ ಅನುಭವಿಸಿ ತಿಳಿದವನಲ್ಲಿ ಸತ್ಯವಿರುವುದು. ಸತ್ಯ ಒಂದೇ ಆಗಿರುವಾಗ ಹೊರಗಿನಿಂದ ಓದಿದ್ದನ್ನು ಒಳಗೇ ಅಳವಡಿಸಿಕೊಂಡು ಅನುಭವಿಸಿದಾಗಲೇ ಸತ್ಯ ಒಂದಾಗೋದು.ಇದರಲ್ಲಿ ಅಧ್ಯಾತ್ಮ ಸತ್ಯ ಭೌತಿಕ ಸತ್ಯ...
ಸುದ್ದಿಗಳು
ಅಂಬೇಡ್ಕರರಿಗೆ ಅವಮಾನ; ಆರೋಪಿಗಳ ಗಡಿಪಾರಿಗೆ ಆಗ್ರಹ
ಸಿಂದಗಿ: ಸಂವಿಧಾನ ಶಿಲ್ಪಿ, ರಾಷ್ಟ್ರನಾಯಕ ಡಾ,ಬಾಬಾಸಾಹೇಬ ಅಂಬೇಡ್ಕರರವರ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ ರಾಜ್ಯದಿಂದ ಗಡಿ ಪಾರು ಮಾಡುವಂತೆ ಆಗ್ರಹಿಸಿ ದಲಿತ ಸೇನೆಯ ಪದಾಧಿಕಾರಿಗಳು ಗೃಹ ಮಂತ್ರಿಗಳಿಗೆ ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಶಿರಸ್ತೆದಾರ ಇಂದ್ರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಸೇನೆ...
ಸುದ್ದಿಗಳು
ಕನ್ನಡ ರಥ ಸ್ವಾಗತಕ್ಕೆ ಸಿದ್ಧರಾಗಲು ಶಾಸಕ ಮನಗೂಳಿ ಕರೆ
ಸಿಂದಗಿ: 2023-24ನೇ ಸಾಲಿನ ಆಯವ್ಯಯದಲ್ಲಿ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವೆಂಬರ್-2023ಕ್ಕೆ, 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ ಇಡೀ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕದ ಅರಿವು...
ಲೇಖನ
ಕಥಾಬಿಂದು ಪ್ರಕಾಶನ ಮಂಗಳೂರು ಟಿವಿ ಪ್ರದೀಪ್ ಕುಮಾರ್ ಸಾರಥ್ಯದಲ್ಲಿ – ಮಲೆನಾಡಿನ ಲೇಖಕ ಅಜಯ್ ಶರ್ಮ ಅವರ ಮೂರು ಕೃತಿ ಲೋಕಾರ್ಪಣೆ “
ರಾಜ್ಯಕ್ಕೆ ಹಾಗು ರಾಷ್ಟ್ರಕ್ಕೆ ಅನೇಕ ಸಾಧಕರು ತೀರ್ಥಹಳ್ಳಿ ನಾಡಿನಿಂದ ಹೊರಹೊಮ್ಮಿದ್ದು ಅನೇಕರು ದೇಶದ ಸೇನೆಯಲ್ಲಿ ಸೇವೆ ಸಲ್ಲೀಸುತ್ತಾ ಇದ್ದು ಮತ್ತು ಸಿನಿಮಾ ರಂಗದಲ್ಲಿ ಹಾಗು ಪತ್ರಿಕಾ ರಂಗದಲ್ಲಿ ಮತ್ತು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ.ಸಾಮಾನ್ಯವಾಗಿ ಛಲವಿರುವ ಮಂದಿ ಸಾಧನೆಯ ಹಿಂದೆ ಓಡುತ್ತಲೇ ಇರುತ್ತಾರೆ , ಗುರಿ ತಲುಪಲು ಊಟ, ನಿದ್ದೆಗಳನ್ನು ತ್ಯಜಿಸಿ, ಅವಿರತ ಶ್ರಮಿಸುತ್ತಲೇ...
ಸುದ್ದಿಗಳು
ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಸ್ಮಾರ್ಟ್ ಕ್ಲಾಸ್ ಅಗತ್ಯ – ಈರಣ್ಣ ಕಡಾಡಿ
ಬೆಳಗಾವಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ನಮ್ಮ ಶಾಲೆ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಎತ್ತರಿಸಬೇಕಾದದ್ದು ಅನಿವಾರ್ಯವಾಗಿದೆ ಅದಕ್ಕೆ ಪೂರಕವಾಗಿ ಹೊಸ ತಂತ್ರಜ್ಞಾನವುಳ್ಳ ಶಿಕ್ಷಣ ಜಾರಿಗೊಳಿಸುವುದಕ್ಕಾಗಿ ಸ್ಟೆಮ್ ಲ್ಯಾಬ್, ಅಟಲ್ ಟಿಂಕರಿಂಗ್ ಲ್ಯಾಬ್ ಮತ್ತು ಸ್ಮಾಟ್ ಕ್ಲಾಸ್ ಪರಿಕಲ್ಪನೆ ಮೂಡಿ ಬಂದಿದ್ದು ಅವುಗಳ ಉಪಯೋಗದಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ರಾಜ್ಯಸಭಾ...
About Me
11390 POSTS
1 COMMENTS
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...