Times of ಕರ್ನಾಟಕ
ಸುದ್ದಿಗಳು
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಶ್ರಮದಾನ
ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಕಲ್ಲೋಳಿ ಪಟ್ಟಣ ಪಂಚಾಯತ ಸಹಯೋಗದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಗೂ ದೇವಾಲಯಗಳ ಆವರಣಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.ಈ ಸ್ವಚ್ಛತಾ ಕಾರ್ಯಕ್ಕೆ ಪಟ್ಟಣ ಪಂಚಾಯತ...
ಸುದ್ದಿಗಳು
ಹರಹರ ಶ್ರೀ ಹಾಗೂ ಸಂಗಮ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ
ದಿನಾಂಕ 20.01.2024ರ ಶನಿವಾರದಂದು ಸಾಹಿತ್ಯ ಸಂಗಮ( ರಿ) ಹರಿಹರ ಸಂಘಟನೆಯ ವತಿಯಿಂದ 2021ರ ಸಾಲಿನ ರಾಜ್ಯಮಟ್ಟದ ಹರಿಹರ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸಂಗಮ ಶ್ರೀ ಪ್ರದಾನ ಸಮಾರಂಭ ಅದ್ದೂರಿಯಾಗಿ ಹರಿಹರದ ಶ್ರೀಶೈಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಿತು.2021ರ ರಾಜ್ಯಮಟ್ಟದ ಹರಿಹರ ಶ್ರೀ ಪ್ರಶಸ್ತಿ ಪುರಸ್ಕೃತ ಬೆಳಗಾವಿಯ ಡಾ ಅನ್ನಪೂರ್ಣ ಹಿರೇಮಠ ಅವರ ಭಾವಸಿರಿ...
ಸುದ್ದಿಗಳು
ಶ್ರೀರಾಮ ದೇವರ ಪ್ರತಿಷ್ಠಾಪನೆ ಪ್ರಯುಕ್ತ ಚಿತ್ರ ಬಿಡಿಸುವ ಸ್ಪರ್ಧೆ
ಮೈಸೂರು -ಅಯೋಧ್ಯೆಯಲ್ಲಿ ಶ್ರೀರಾಮ ದೇವಸ್ಥಾನ ಪ್ರತಿಷ್ಠಾಪನೆ ಅಂಗವಾಗಿ ಇಂದು ಹೂಟಗಳ್ಳಿ ಕೆಹೆಚ್ಬಿ ಕಾಲೋನಿಯ ಅಸೋಸಿಯೇಷನ್ ಆಫ್ ಅಲೈಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ನಲ್ಲಿ ಜಿಲ್ಲೆ 255 ಇವರ ಆಶ್ರಯದಲ್ಲಿ ಸಿರಿ ವಿದ್ಯಾಲಯ, ಸುದರ್ಶನ ವಿದ್ಯಾಸಂಸ್ಥೆ ಹಾಗೂ ಗುಡ್ವಿಶ್ ಫೌಂಡೇಶನ್ ವಿದ್ಯಾರ್ಥಿಗಳಿಗೆ ಶ್ರೀರಾಮ ದೇವರ ಕಂಠಪಾಠ ಹಾಗೂ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಸುಮಾರು 600 ಮಕ್ಕಳು ಈ...
ಸುದ್ದಿಗಳು
ಗಜಲ್ ಸಾಹಿತಿಗಳಿಗೆ ಸನ್ಮಾನ ಕಾರ್ಯಕ್ರಮ
ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ದಿ. ಜ್ಯೋತಿ ಮೂಗಿ ದತ್ತಿ ನಿಮಿತ್ತ ಕನ್ನಡ ಗಜಲ್ ಸಾಹಿತಿಗಳ ಸನ್ಮಾನ ಕಾರ್ಯಕ್ರಮ ದಿನಾಂಕ 21.01.2024 ರಂದು ಕನ್ನಡ ಭವನ ನೆಹರು ನಗರದಲ್ಲಿ ಜರುಗಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಲಾ ಮೆಡಗುಡ್ಡ ಕ ಸಾ ಪ ಜಿಲ್ಲಾ ಅಧ್ಯಕ್ಷರು ವಹಿಸಿದ್ದರು. ಅವರು ಮಾತನಾಡುತ್ತಾ, ಕವ್ವಾಲಿ ಗಜಲ್ ಹಾಡುವುದು ಯಕ್ಕುಂಡಿಯಲ್ಲಿ ಕೇಳಿದೆ...
ಕವನ
ಕವನ: ಬಂದ ರಾಮ ಲಲ್ಲಾ
ಬಂದ ರಾಮ ಲಲ್ಲಾ
ಬಂದನೋ ಬಂದನಮ್ಮ
ಬಂದನು... ಶ್ರೀ ರಾಮ
ಬಂಧು ಭಗಿನಿ ಎಲ್ಲ ಸೇರಿ
ಆರತಿ ತನ್ನಿರಮ್ಮ
ಝಗಮಗಿಸಿತು ದೀಪದಿಂದ
ಇಡೀ ಭರತ ಭೂಮಿ
ನೆಲೆಗೊಂಡಿತು ಕಂಡ ಕನಸು
ಎಂಥ ಸೊಗಸು ಸ್ವಾಮಿ
ಹಿಂದು ಮುಂದೂ ಎಂದೂ ಇಂಥ
ಘಳಿಗೆ ಕಂಡೇ ಇಲ್ಲ
ಮಂದಸ್ಮಿತದಿ ನಿಂತಿಹ ನೋಡಿ
ನಮ್ಮ ರಾಮ ಲಲ್ಲಾ
ಇತಿಹಾಸದ ಸ್ವರ್ಣ ಯುಗವು
ಮರಳಿ ಬರುವ ಸೂಚನೆ
ಗತ ಕಾಲವ ಮರುಕಳಿಸಿತು
ಯಾಕೆ ಇನ್ನು ಯೋಚನೆ. ಶ್ರೀಮತಿ ಕಮಲಾಕ್ಷಿ ಕೌಜಲಗಿ
ಬೆಂಗಳೂರು.
ಸುದ್ದಿಗಳು
ಕೇಂದ್ರ ಸಚಿವ ಭಗವಂತ ಖೂಬಾ ಭರ್ಜರಿ ಡ್ಯಾನ್ಸ್
ಬೀದರ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಯಶಸ್ಸಿನ ನಂತರ ನಗರದ ರಾಮ್ ಔಕ್ ಬಳಿ ಶ್ರೀ ರಾಮ್ ಪೂಜಾ ನೆರವೇರಿಸಿದ ಕೇಂದ್ರ ಸಚಿವ ಭಗವಂತ ಖೂಬಾ ರಾಮಭಕ್ತರೋದಿಗೆ ಭರ್ಜರಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.ಪಂಚೆ ಶಲ್ಯ ತೊಟ್ಟು ನಗರದಾದ್ಯಂತ ಎಲ್ಲಾ ಕಡೆ ಆಯೋಜಿಸಲಾಗಿದ್ದ ಶ್ರೀ ರಾಮನ ಪೂಜೆಯಲ್ಲಿ ಪಾಲ್ಗೊಂಡು ಭಕ್ತರೊಡನೆ ಭಕ್ತಿ ಆವೇಶದಿಂದ ನೃತ್ಯ...
ಸುದ್ದಿಗಳು
ಪತ್ರಕರ್ತ ಉಮೇಶ ಬೆಳಕೂಡ ಮನೆಯಲ್ಲಿ ರಾಮ ದೀಪೋತ್ಸವ
ಮೂಡಲಗಿ - ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರು ಕರೆ ಕೊಟ್ಟಂತೆ ನಗರದ ಪತ್ರಕರ್ತ ಉಮೇಶ ಬೆಳಕೂಡ ಅವರ ನಿವಾಸದಲ್ಲಿ ಶ್ರೀ ರಾಮನಿಗಾಗಿ ಸೋಮವಾರ ಸಾಯಂಕಾಲ ದೀಪೋತ್ಸವ ನೆರವೇರಿತು.ಚನ್ನಮ್ಮ ನಗರದ ಮಹಿಳಾ ಮಣಿಗಳು ಅಪಾರ ಭಕ್ತಿ ಶ್ರದ್ಧೆಯಿಂದ ಶ್ರೀ ರಾಮನ ಪೂಜೆ ನೆರವೇರಿಸಿ ದೀಪ ಬೆಳಗಿಸಿ...
ಸುದ್ದಿಗಳು
ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ; ವಿಕಲಚೇತನನಿಂದ ಅಳಿಲು ಸೇವೆ
ಬೀದರ: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೀದರ ನಲ್ಲಿ ಟೀ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮ ಭಕ್ತ ಸ್ವತಃ ಅಂಗವಿಕಲನಾಗಿದ್ದರೂ ರಾಮಲಲ್ಲಾನ ಸೇವೆಯಾಗಿ ತನ್ನ ಅಳಿಲು ಸೇವೆ ಸಲ್ಲಿಸಿದ್ದಾನೆ.ನಗರದ ನೆಹರು ಕ್ರೀಡಾಂಗಣ ಹತ್ತಿರ ಟೀ ಸ್ಟಾಲ್ ನಡೆಸುತ್ತಿರೋ ಅಂಗವಿಕಲನಾಗಿರುವ ನಾಗಶೆಟ್ಟಿ ಮಾಶೆಟ್ಟಿ ಅಯೋಧ್ಯಾ ಉತ್ಸವದ ಹಿನ್ನೆಲೆಯಲ್ಲಿ ಜನರಿಗೆ ಉಚಿತವಾಗಿ ಚಾ, ಬಿಸ್ಕೆಟ್,...
ಸುದ್ದಿಗಳು
ಸುವರ್ಣಾಕ್ಷರಗಳಿಂದ ಬರೆದಿಡುವ ದಿನ – ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ
ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು,...
ಸುದ್ದಿಗಳು
ರಾಮ ಮಂದಿರವು ಭಾರತದ ಪರಂಪರೆ ಸಾರುವ ಕೇಂದ್ರವಾಗಲಿ – ಈರಣ್ಣ ಕಡಾಡಿ
ಮೂಡಲಗಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತದ ಸಂಸ್ಕೃತಿ ಮತ್ತು ಪರಂಪರೆಗೆ ಮತ್ತೊಂದು ಗರಿ ಇಟ್ಟಂತಾಗಿದೆ. ಮಂದಿರ ಕೇವಲ ಒಂದು ಧಾರ್ಮಿಕ ಶ್ರದ್ದಾ ಕೇಂದ್ರವಾಗದೇ ಅಖಂಡ ಭಾರತದ ಪರಂಪರೆ, ಸಂಸ್ಕೃತಿ, ಜೀವನದ ಮೌಲ್ಯಗಳು, ದೇಶದ ಇತಿಹಾಸವನ್ನು ಜಗತ್ತಿಗೆ ಸಾರುವ ಕೇಂದ್ರವಾಗಿ ರೂಪಗೊಳ್ಳಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸೋಮವಾರ ಜ-22 ರಂದು...
About Me
11390 POSTS
1 COMMENTS
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...