Times of ಕರ್ನಾಟಕ
ಸುದ್ದಿಗಳು
ವಿದ್ಯಾರ್ಥಿಗಳು ಉನ್ನತ ಸಾಧನೆಯ ಕನಸು ಕಾಣಬೇಕು- ಸಿ.ಎಸ್.ಆನಂದ
ಸಿಂದಗಿ- ಪರೀಕ್ಷೆಗಳು ಭಯವಲ್ಲ ಅವುಗಳು ನಮ್ಮ ಜ್ಞಾನ, ಸೃಜನಶೀಲತೆಯನ್ನು ಅಳೆಯುವ ಮಾಪನಗಳು ಅಷ್ಟೇ. ಪರೀಕ್ಷೆಗಳನ್ನು ಭಯದಿಂದ ಕಾಣದೆ ಅವುಗಳನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಹುಮನಾಬಾದಿನ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಪ್ರಾಧ್ಯಾಪಕ ಸಿ.ಎಸ್.ಆನಂದ ಹೇಳಿದರು.ಅವರು ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಆಂಗ್ಲಭಾಷಾ ವಿಷಯದ ಒಂದು ದಿನದ ಕಾರ್ಯಾಗಾರದಲ್ಲಿ...
ಸುದ್ದಿಗಳು
ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯ ಕಾರ್ಯಕ್ರಮ
ಸಿಂದಗಿ: ಕ್ರಿಯಾಶೀಲ ರಾಜ್ಯಾಧ್ಯಕ್ಷರಾಗಿರುವ ಸಿ ಎಸ್ ಷಡಕ್ಷರಿ ಇವರ ಆದೇಶದ ಮೇರೆಗೆ ಎನ್ ಪಿ ಎಸ್ ರದ್ದತಿ, ಏಳನೇ ವೇತನ ಆಯೋಗದ ತುರ್ತು ಜಾರಿ, ಉಚಿತ ಆರೋಗ್ಯ ಚಿಕಿತ್ಸಾ ಯೋಜನೆಯ ಜಾರಿಯ ಕುರಿತಂತೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಜ. 21ರಂದು ಬೆಳಿಗ್ಗೆ 10-00 ಗ0ಟೆಗೆ ಮನವಿ ಸಲ್ಲಿಸಿ ಹಕ್ಕೊತ್ತಾಯ...
ಸುದ್ದಿಗಳು
ಮಕ್ಕಳು ಪ್ರವಚನ ಆಲಿಸುವಂತೆ ಮಾಡಬೇಕು – ಸಿದ್ಧಲಿಂಗ ಕಿಣಗಿ
ಸಿಂದಗಿ: ಶಿಕ್ಷಣ ಸಂಸ್ಥೆಗಳು ಜ್ಞಾನವನ್ನು ನೀಡಿದರೆ ಮಠ-ಮಂದಿರಗಳಲ್ಲಿ ನಡೆಯುತ್ತಿರುವ ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮಕ್ಕಳಲ್ಲಿ ಸಂಸ್ಕಾರ ಸಿಗುತ್ತದೆ ಕಾರಣ ತಾಯಂದಿರು ಮಕ್ಕಳನ್ನು ಪುರಾಣ ಪುಣ್ಯಕತೆಗಳಲ್ಲಿ ತೊಡಗಿಸಬೇಕು ಇದರಿಂದ ಆಧ್ಯಾತ್ಮಿಕ ಚಿಂತನೆ ಬೆಳೆಯುತ್ತದೆ ಎಂದು ಎಚ್.ಜಿ.ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಬಸ್ಡಿಪೋ ಹತ್ತಿರದಲ್ಲಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ಆವರಣದಲ್ಲಿ ಹಮ್ಮಿಕೊಂಡ ಶ್ರೀ...
ಸುದ್ದಿಗಳು
ಕನ್ನಡ ಭಾಷೆ ಹಾಲು ಜೇನಿನಂತೆ: ಡಾ. ಎ.ಕೆ .ಚಿಕ್ಕಮಠ
ಬೆಳಗಾವಿ: ಕನ್ನಡ ಭಾಷೆ ಪುರಾತನವಾದದ್ದು ಇದರ ಚೆಲುವು ಕಾಮನ ಬಿಲ್ಲು ಮುರಿದು ಬಿದ್ದಂತೆ ಸೌಂದರ್ಯಯುತವಾಗಿ ಇದೆ ಎಂದು ಡಾ. ಚಿಕ್ಕಮಠ ಹೇಳಿದರು.ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಹಾಗೂ ಐಕ್ಯೂಎ ಎಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಕರ್ನಾಟಕ ಏಕೀಕರಣ ಇತಿಹಾಸ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡುತ್ತಾ, ಇಲ್ಲಿನ ರಾಜರು ಸಾಹಿತಿ ಕವಿಗಳು ಸಂಶೋಧಕರು...
ಸುದ್ದಿಗಳು
ಡಾ.ಭೇರ್ಯ ರಾಮಕುಮಾರ್ ಹೋರಾಟದ ಫಲ : ನಾಮಫಲಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ
ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಡಾ. ಭೇರ್ಯ ರಾಮಕುಮಾರ್ ಅವರ ದೂರಿನ ಫಲವಾಗಿ ಮೈಸೂರು ನಗರದ ವಿಜಯನಗರ ಬಡಾವಣೆಯಲ್ಲಿರುವ ಎನ್. ಪಿ. ಎಸ್ (ನ್ಯಾಷನಲ್ ಪಬ್ಲಿಕ್ ಸ್ಕೂಲ್ ) ನ ನಾಮಫಲಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ದೊರಕಿದೆ.ಈ ಹಿಂದೆ ಎನ್. ಪಿ. ಎಸ್. ಅಂತಾರಾಷ್ಟ್ರೀಯ ಶಾಲೆಯ ನಾಮಫಲಕದಲ್ಲಿ ಕೇವಲ ಆಂಗ್ಲ ಭಾಷೆಯನ್ನು ಮಾತ್ರ ಬಳಸಲಾಗಿತ್ತು.ಕನ್ನಡ ನಾಡಿನ...
ಲೇಖನ
ಚುಕ್ಕಿಯೊಂದು ನಿಬ್ಬೆರಗಾಗಿ ನಮ್ಮನ್ನೆ ನೋಡುತ್ತಿದ್ದೆ ಸಖಿ
ಹಲವು ಕೃತಿಗಳ ವಿಮರ್ಶಾ ಕೃತಿ
ಇತ್ತೀಚೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಮರ್ಶಕರು ಕಡಿಮೆಯಾಗುತ್ತಿದ್ದಾರೆ. ಕೆಲವರು ಪುಸ್ತಕಗಳ ಪರಿಚಯವನ್ನು ಅಷ್ಟೇ ಮಾಡುತ್ತಿದ್ದಾರೆ. ಪುಸ್ತಕದೊಳಗಿನ ಬರಹದ ಗಟ್ಟಿತನವನ್ನು ಪ್ರಬುದ್ಧತೆಯ ಬರಹದೆಡೆಗೆ ಯುವ ಬರಹಗಾರರಿಗೆ ದಾರಿ ತೋರುವ ಪ್ರಯತ್ನ ಇಂದಿನ ಸಾಹಿತ್ಯ ಕ್ಷೇತ್ರದಲ್ಲಿ ನಡೆಯುತ್ತಿಲ್ಲ.ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಕೃತಿಗಳನ್ನು ಲೋಕಾರ್ಪಣೆ ಮಾಡಿ ಹಿರಿಯ ಬರಹಗಾರರೆಂದೆ ಗುರುತಿಸಿ ಕೊಂಡಿರುವ ಗೊರೂರು...
ಸುದ್ದಿಗಳು
ಕೃತಿ ಪರಿಚಯ: ಕಾದಂಬರಿ ‘ ಹವನ ‘
ಹವನ - ೨೦೦೧ ರಲ್ಲಿ ಬಂದ ಶ್ರೀ ಮಲ್ಲಿಕಾರ್ಜುನ ಹಿರೇಮಠ ಅವರು ಬರೆದಿರುವ ಕಾದಂಬರಿ. ಸಾಂಸ್ಕೃತಿಕ ಅಧ್ಯಯನ ದೃಷ್ಟಿಯಿಂದ ಇದೊಂದು ಉತ್ತಮ ಕಾದಂಬರಿ. ಶೋಷಣೆಗೊಳಗಾದ ಲಂಬಾಣಿ ಜನಾಂಗದ ಆಚಾರ ವಿಚಾರ ಸಂಸ್ಕೃತಿ ಮತ್ತು ಆಧುನಿಕತೆಗೆ ಸಿಲುಕಿ ಈ ಜನಾಂಗವು ಅನುಭವಿಸುವ ಸಾಂಸ್ಕೃತಿಕ ಪಲ್ಲಟಗಳನ್ನು ದಿಟ್ಟವಾಗಿ ನಿರೂಪಿಸುತ್ತದೆ. ಲಂಬಾಣಿ ಜನಾಂಗದ ಬಗ್ಗೆಯೇ ಬರೆದಂಥ ಕತೆ ಕಾದಂಬರಿಗಳು...
ಸುದ್ದಿಗಳು
ಸಿಂದಗಿಯಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ
ಸಿಂದಗಿ- ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ 3 ನೇ ಪುಣ್ಯ ಸ್ಮರಣೆಯ ನಿಮಿತ್ತ ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಜ.21 ರಂದು ರವಿವಾರ ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಮನಗೂಳಿ ಆಸ್ಪತ್ರೆಯಲ್ಲಿಯೆ ಆಯೋಜಿಸಲಾಗಿದೆ ಎಂದು ಮನಗೂಳಿ ಆಸ್ಪತ್ರೆಯ ಡಾ. ಶಾಂತವೀರ ಮನಗೂಳಿ ಹೇಳಿದರು.ಪತ್ರಿಕಾ ಪ್ರಕಟಣೆಯ...
ಸುದ್ದಿಗಳು
ಸಿಂದಗಿ: ವಿಜೃಂಭಣೆಯಿಂದ ಜರುಗಿದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಬಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ...
ಸುದ್ದಿಗಳು
ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಸಿಂದಗಿ: 2024-25 ನೇ ಸಾಲಿಗೆ ತಾಲ್ಲೂಕಿನ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿ ಶಾಲೆಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಈ ವರ್ಷ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪಾಲಕರು ತಮ್ಮ ಮಕ್ಕಳ ಅರ್ಜಿಯನ್ನು www.schooleducation.kar.nic.inಮತ್ತು www.vidyavahini.karnataka.gov.in ವೆಬ್ಸೈಟ್ ಬಳಸಿ ದಿನಾಂಕ 17-01-2024 ರಿಂದ 06-02-2024 ರವರೆಗೆ ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶವಿರುತ್ತದೆ ಹಾಗೂ ಕೊನೆಯ ದಿನಾಂಕ...
About Me
11390 POSTS
1 COMMENTS
Latest News
ಲೇಖನ : ಹಟ್ಟಿ ಹಬ್ಬ
ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...