Times of ಕರ್ನಾಟಕ

ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಸಿಂದಗಿ: 2024-25 ನೇ  ಸಾಲಿಗೆ  ತಾಲ್ಲೂಕಿನ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿ ಶಾಲೆಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಈ ವರ್ಷ ಆನ್‍ಲೈನ್  ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪಾಲಕರು ತಮ್ಮ ಮಕ್ಕಳ ಅರ್ಜಿಯನ್ನು www.schooleducation.kar.nic.inಮತ್ತು www.vidyavahini.karnataka.gov.in ವೆಬ್‍ಸೈಟ್ ಬಳಸಿ ದಿನಾಂಕ 17-01-2024 ರಿಂದ 06-02-2024 ರವರೆಗೆ ಆನ್‍ಲೈನ್‍ನಲ್ಲಿ ಸಲ್ಲಿಸಲು ಅವಕಾಶವಿರುತ್ತದೆ ಹಾಗೂ ಕೊನೆಯ ದಿನಾಂಕ...

ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ...

ರಾಷ್ಟ್ರೀಯ ಯುವ ಸಪ್ತಾಹ ಸಾಧಕರಿಗೆ ಸನ್ಮಾನ

ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ : ಜೋಸೆಫ್ ಅಭಿಮತ ಸನ್ಯಾಸಿಯೊಬ್ಬರ ಜನ್ಮದಿನ ಯುವದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರ ! ಮೂಡಲಗಿ : ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಒಬ್ಬರು ಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ. ಅವರು ಒದಗಿಸಿದ ಭಾರತೀಯತೆಯ ಸತ್ವ ಎಂಥದ್ದು ಎಂಬುದನ್ನು ಅವರ ಜನ್ಮದಿನದ ಆಚರಣೆಯೂ ಧ್ವನಿಸುವಂತಿದೆ ಎಂದು...

ರಾಣಿ ಚನ್ನಮ್ಮ ವಿವಿಯ ಅಂತರ ಕಾಲೇಜು ಬಾಲ್-ಬ್ಯಾಡ್ಮಿಂಟನ್ ಟೂರ್ನಿ

ಮೂಡಲಗಿ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ತಂಡ ಚಾಂಪಿಯನ್ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬಿ.ಪಿ.ಇಡಿ ಮತ್ತು ಎಮ್.ಪಿ.ಇಡಿ ಮಹಾವಿದ್ಯಾಲಯದ ಆಶ್ರಯದಲ್ಲಿ  ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಜರುಗಿದ ಹಮ್ಮಿಕೊಂಡ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಅಂತರ ಮಹಾವಿದ್ಯಾಲಯಗಳ ಪುರುಷರ ಬಾಲ್-ಬ್ಯಾಡ್ಮಿಂಟನ್ ಪಂದ್ಯಾವಳಿ ಗುರುವಾರ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಮೂಡಲಗಿ...

ಸಮಾನ ವೇತನಕ್ಕೆ ಆಗ್ರಹಿಸಿ ಸಂಸದರ ಕಚೇರಿ ಚಲೋ

ಮೂಡಲಗಿ - ಆಹಾರ, ಆರೋಗ್ಯ, ಶಿಕ್ಷಣ ಉಳಿಸಿ, ದೇಶವನ್ನು ಅಭಿವೃದ್ಧಿಪಡಿಸಿ ದುಡಿಯುವ ವರ್ಗಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಜನವರಿ 23 ರಿಂದ 24 ರವರೆಗೆ 2 ಕೋಟಿ ಸಹಿ ಸಂಗ್ರಹದೊಂದಿಗೆ ಸಂಸದರ ಕಚೇರಿ ಚಲೋ ಜಾಥಾ ಕಾರ್ಯಕ್ರಮವನ್ನು  ಕುಲಗೋಡ     ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು..ಗ್ರಾಮ ಪಂಚಾಯತ ನೌಕರರು, ಅಂಗನವಾಡಿ ಕಾರ್ಯಕರ್ತರು, ಬಿಸಿ ಊಟ...

ರಾಣಿ ಚನ್ನಮ್ಮ ವಿವಿಯ ಏಕವಲಯ ಅಂತರ ಮಹಾವಿದ್ಯಾಲಯಗಳ ಪುರುಷರ ಬಾಲ್-ಬ್ಯಾಡ್ಮಿಂಟನ್ ಉದ್ಘಾಟನೆ

ಮೂಡಲಗಿ: ಭಾರತೀಯ ಕ್ರೀಡೆಯಲ್ಲಿ ಅಂತ್ಯಂತ ಜನಪ್ರಿಯ ಕ್ರೀಡೆಯಾದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ  ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಏಕಾಗ್ರತೆಯೊಂದಿಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗುವುದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ರಾಮಚಂದ್ರಪ್ಪ ಸೋನವಾಲಕರ ಹೇಳಿದರುಅವರು ಬುಧವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ(ಬಿ.ಪಿ.ಇಡಿ ಮತ್ತು ಎಮ್.ಪಿ.ಇಡಿ) ದ ಆಶ್ರಯದಲ್ಲಿ ಸಂಸ್ಥೆಯ...

ಹೊರನಾಡು ಕನ್ನಡತಿ ಗೊಣಸಗಿ ಸವಿತಾ ಇನಾಮದಾರ ದೇಸಾಯಿ ಅವರಿಗೆ ಸತ್ಕಾರ

ಬೆಳಗಾವಿ- " ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ.), ಬೆಳಗಾವಿ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿ ಕವಯತ್ರಿ, ಸಾಹಿತಿ, ಅನುವಾದಕಿ, ನಾಟಕ ನಿರ್ದೇಶಕಿಯಾಗಿರುವ ದೆಹಲಿ ಹೊರನಾಡು ಕನ್ನಡತಿ ಗೊಣಸಗಿ ಸವಿತಾ ಇನಾಮದಾರ ದೇಸಾಯಿ ಇವರು ಬೆಳಗಾವಿಗೆ ಭೆಟ್ಟಿ ನೀಡಿದ ಸಂದರ್ಭದಲ್ಲಿ ಇವರನ್ನು ಬೆಳಗಾವಿಯ ಗುರುಪ್ರಸಾದ್ ನಗರದ ದೇಸಾಯಿ ಮ್ಯೂಜಿಕಲ್ಸ್ ಸಂಸ್ಥೆಯಲ್ಲಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಅವರು ಹೊರನಾಡು ಮತ್ತು ದೇಶ...

ಅಂತಾರಾಷ್ಟ್ರೀಯ ಯುವ ದಿನಾಚರಣೆ

ಬೆಳಗಾವಿ: ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ ಹಾಗೂ ಗುರು ವಿವೇಕಾನಂದ ವಿವಿಧೋದ್ಧೇಶಗಳ ಸಹಕಾರಿ ಸಂಘ, ಬೆಳಗಾವಿ ಇವರ ಸಹಯೋಗದಲ್ಲಿ ‘ಯುವ ದಿನಾಚರಣೆ’ಯ ಅಂಗವಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ದಿ. ೧೧-೦೧-೨೦೨೪ ರಂದು ‘ಬಲಿಷ್ಠ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ತಾಲೂಕಾ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾದಂದು ಪಟ್ಟಣದ ತಹಶೀಲ್ದಾರ...

21ನೇ ವರ್ಷದ ವೆಂಕಟರಾಂ ಕಶ್ಯಪ್‍ರವರ ‘ಮನ್ವಂತರ’ ಕಿರುಹೊತ್ತಿಗೆ ಬಿಡುಗಡೆ

ಮೈಸೂರು - ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ದಿ.ವೆಂಕಟರಾಂ ಕಶ್ಯಪ್‍ರವರ 21ನೇ ವರ್ಷದ ಕಿರುಹೊತ್ತಿಗೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.ವೇದಿಕೆಯಲ್ಲಿ ವಾಗ್ದೇವಿ ಸೊಸೈಟಿಯ ಶ್ರೀಹರಿ, ‘ಮನ್ವಂತರ’ ಸಮೂಹ ಬಳಗದ ಅಧ್ಯಕ್ಷ ಎ.ಎನ್.ರಮೇಶ್, ಸಂಪಾದಕರಾದ ಶ್ರೀಮತಿ ಲಲಿತ ವೆಂಕಟರಾಂ ಕಶ್ಯಪ್, ಸಂಯೋಜಕರಾದ ಮಹಾವೀರ್ ಪ್ರಸಾದ್ ಉಪಸ್ಥಿತರಿದ್ದರು.ಈ ಕಾರ್ಯಕ್ರಮಕ್ಕೆ ವೆಂಕಟರಾಂ ಕಶ್ಯಪ್‍ರವರ ಅಪಾರ ಬಂಧುಗಳು, ಹಿತೈಷಿಗಳು ಹಾಗೂ ಆಪ್ತರು...

About Me

11391 POSTS
1 COMMENTS
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group