Times of ಕರ್ನಾಟಕ
ಸುದ್ದಿಗಳು
ರಾಷ್ಟ್ರಭಕ್ತಿಯ ವಿವೇಕ ಮತಿಗಳಾಗೋಣ..!
"ನೀವು ಭಾರತವನ್ನು ಅರಿಯಬೇಕೆಂದಿದ್ದರೆ ಸ್ವಾಮಿ ವಿವೇಕಾನಂದರನ್ನು ಅಧ್ಯಯನ ಮಾಡಿ. ಅವರಲ್ಲಿ ಎಲ್ಲವೂ ರಚನಾತ್ಮಕವಾದುದು, ನೇತ್ಯಾತ್ಮಕವಾದುದು ಯಾವುದೂ ಇಲ್ಲ" ಎಂದು ರವೀಂದ್ರನಾಥ ಠಾಕೂರರು ಸ್ವಾಮಿ ವಿವೇಕಾನಂದರ ಬಗ್ಗೆ ಹೇಳಿದ್ದಾರೆ.ಇಂತಹ ವಿವೇಕ ,ವೀರರ ಕನಸಿನ ಭಾರತ ಸಾಕಾರಗೊಳ್ಳಬೇಕೆಂಬುದು ನಮ್ಮೆಲ್ಲರ ಆಸೆ ಅಲ್ಲವೇ.ಸ್ವಾಮಿ ವಿವೇಕಾನಂದರು ೧೮೯೩ರ ಸೆಪ್ಟೆಂಬರ್ ೧೧ ರಂದು ಸಾವಿರಾರು ಕಿ.ಮೀ ದೂರದ ಅಮೆರಿಕಾದ ಚಿಕಾಗೋದಲ್ಲಿ ಮಾಡಿದ...
ಸುದ್ದಿಗಳು
ಬನ್ನಿ ಸದೃಢ ಭಾರತ ಕಟ್ಟೋಣ ಅಭಿಯಾನ
ಗೋಕಾಕ - ಸ್ವಾಮಿ ವಿವೇಕಾನಂದ ಯುವ ಸೇನಾ ಸಮಿತಿ ಕೆ ತಿಮ್ಮಾಪೂರ ಹಾಗೂ ಸ ಕಿ ಪ್ರಾ ಕನ್ನಡ ಶಾಲೆ ಕೆ ತಿಮ್ಮಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನಿಮಿತ್ತ " ಬನ್ನಿ ಯುವಕರೇ ಕಟ್ಟೋಣ ಸದೃಢ ಭಾರತ ಅಭಿಯಾನ " ಕಾರ್ಯಕ್ರಮವನ್ನು ಶಾಲಾ...
ಸುದ್ದಿಗಳು
ಮೋದಿ ಸರ್ಕಾರದಿಂದ ಕುಶಲಕರ್ಮಿಗಳಿಗೆ ಒಂದು ಲಕ್ಷ ರೂ. ಸಾಲ – ಈರಣ್ಣ ಕಡಾಡಿ
ಬೆಳಗಾವಿ: ಗ್ರಾಮಾಂತರ ಪ್ರದೇಶದಲ್ಲಿ ಕುಶಲಕರ್ಮಿಗಳಾದ ಮಾಲೆ ಮಾಡುವ ಹೂಗಾರರು,ರೆಂಟೆ ಕುಂಟೆ ನೇಗಿಲು ಮಾಡುವ ಕುಂಬಾರರು, ಕುಡಗೊಲು, ಕುರುಪಿ, ಕಸಬರಿಗೆ, ಚಾಪೆ ತಯಾರಿಸುವ ಜನರಿಗೆ ಪ್ರತಿಯೊಬ್ಬರಿಗೂ ರೂ-1 ಲಕ್ಷ ಸಾಲ ನೀಡುವ ಮೂಲಕ ಸಮಾಜದ ಕಟ್ಟ ಕಡೆ ವ್ಯಕ್ತಿಯೂ ಆರ್ಥಿಕವಾಗಿ ಉನ್ನತಿ ಹೊಂದಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ...
ಸುದ್ದಿಗಳು
ಯಶಸ್ವಿಯಾಗಿ ನಡೆದ ಸಂಕ್ರಾಂತಿ ಸಂಭ್ರಮದ ರಾಜ್ಯಮಟ್ಟದ ಕವಿಗೋಷ್ಠಿ
ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ, ಹಾಸನ ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘ ರಾಜ್ಯ ಘಟಕ, ಹೂವಿನಹಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ೧೧/೦೧/೨೦೨೪ ಗುರುವಾರ ಸಂಜೆ ೫.೦೦ಗಂಟೆಗೆ ಆಯೋಜಿಸಲಾಗಿದ್ದ ರಾಜ್ಯಮಟ್ಟದ "ಸಂಕ್ರಾಂತಿ ಸಂಭ್ರಮ" ಆನ್ಲೈನ್ ಕವಿಗೋಷ್ಠಿ ಕಾರ್ಯಕ್ರಮ ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್ ಪ್ರ, ಸಾ, ಸಾ, ಅ, ದ...
ಸುದ್ದಿಗಳು
ಸಂಸ್ಕೃತಿ ಪರಿಚಯಕ್ಕೆ ಕರ್ನಾಟಕ ದರ್ಶನ ಉಪಯುಕ್ತ – ಸರ್ವೋತ್ತಮ ಜಾರಕಿಹೊಳಿ
ಗೋಕಾಕ - ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ...
ಸುದ್ದಿಗಳು
ರಕ್ತದಾನ ಶ್ರೇಷ್ಠದಾನ: ಮಲ್ಲಿಕಾರ್ಜುನ ಈಟಿ
ಮೂಡಲಗಿ: ರಕ್ತದಾನ ಎನ್ನುವುದು ಅತ್ಯಂತ ಪವಿತ್ರವಾದ ದಾನ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಆ ಕಾರಣದಿಂದಲೇ ರಕ್ತದಾನವನ್ನು ಜೀವದಾನ ಎಂದು ಕರೆಯಲಾಗುತ್ತದೆ. ಯುವಕರು ಅತ್ಯಂತ ಉತ್ಸಾಹದಿಂದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತಸ ಉಂಟುಮಾಡಿದೆ ಎಂದು ಗೋಕಾಕದ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಈಟಿ ಹೇಳಿದರು.ಅವರು ತಾಲೂಕಿನ ಕಲ್ಲೋಳಿ...
ಸುದ್ದಿಗಳು
ಯುವ ಚೇತನ ಸ್ವಾಮಿ ವಿವೇಕಾನಂದರು – ಸಿದ್ದಾರೂಡ ಬೆಳವಿ
ಮೂಡಲಗಿ: ಜಗತ್ತಿನ ಜೀವಾಳ, ಭಾರತದ ದಿವ್ಯ ಚೇತನ, ಯುವ ಶಕ್ತಿಯ ನೇತಾರ, ಭಾರತೀಯ ಸಮಾಜದ ಪ್ರಚಾರಕ ಮತ್ತು ಯುವ ಪೀಳಿಗೆಯನ್ನು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿದ ವಿಶ್ವ ಯುವ ಚೇತನ ಸ್ವಾಮಿ ವಿವೇಕಾನಂದರ ಆದರ್ಶಗಳ ಮೂಲಕ ದೇಶವನ್ನು ನಾವು ಸದೃಢಗೊಳಿಸಬೇಕಾಗಿದೆ ಎಂದು ಮೂಡಲಗಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಾರೂಡ ಬೆಳವಿ ಯುವ ಶಕ್ತಿಗೆ...
ಕವನ
ಕವನ: ಮತ್ತೆ ಹುಟ್ಟಿ ಬನ್ನಿ
ಮತ್ತೆ ಹುಟ್ಟಿ ಬನ್ನಿ
ದಿಟ್ಟೆದೆ ತೋರುತ ಆದರ್ಶವಾಗಿ ಜಗದೆಲ್ಲೆಡೆ
ವಿವೇಕ ಮೆರೆದೆ
ತಟ್ಟುತ ತರುಣರ ಹೃದಯವ ಜಾಗೃತಗೊಳಿಸಿ
ಮೌಲ್ಯವ ಎರೆದೆ
ಅಟ್ಟುತ ದೂರಕೆ ಆಲಸ್ಯವ ಮೈಕೊಡವಿ
ಬನ್ನಿರೆಂದಿರಲ್ಲವೇ
ಮೆಟ್ಟುತ ಚಿಕ್ಯಾಗೋ ನೆಲವ ಭಾಷಣದೊಳು
ಎಲ್ಲರ ಕಣ್ ತೆರೆದೆ
ವೀರ ಸನ್ಯಾಸಿಯೇ ದೇಶವಿದೇಶಗಳ ತುಂಬೆಲ್ಲ
ಪ್ರಖ್ಯಾತಿ ಪಡೆದಿರಿ
ಸಾರುವ ಘೋಷವಾಕ್ಯ ಮನ ಪರಿವರ್ತಿಸಿ
ಸಂಸ್ಕೃತಿ ಪೊರೆದೆ
ವ್ಯಕ್ತಿತ್ವ ವಿಕಸನಕೆ ದಿವ್ಯೌಷಧಿ ನಿಮ್ಮ ನುಡಿ
ಓರೆಕೋರೆಯ ತಿದ್ದುವಲ್ಲಿ
ಶಕ್ತಿ ಪ್ರವೇಶ ಕಾಯದಿ ಸ್ವಾಮಿ ವಿವೇಕಾನಂದ
ಎಂದು ಹೆಸರು ಕರೆದೆ
ಕರಕಮಲ ಜೋಡಿಸಿ...
ಸುದ್ದಿಗಳು
ದೇಶದ ಅಭಿವೃದ್ಧಿ ಯುವಕರಿಂದ ಮಾತ್ರ ಸಾಧ್ಯ
ಯುವಶಕ್ತಿ ದೇಶದ ಬಹುದೊಡ್ಡ ಸಂಪತ್ತು. ಒಂದು ದಿನ ಊರಿಗೆ ಹೋಗುತ್ತಾ ಇದ್ದೆ. ಬಸ್ಸಿನಲ್ಲಿ ಕುಳಿತುಕೊಳ್ಳಲು ಸೀಟು ಸಿಗದೆ ಇದ್ದಾಗ ನಿಂತುಕೊಂಡೆ ಪ್ರಯಾಣ ಮಾಡುತ್ತಾ ಇದ್ದೆ...ಅಲ್ಲಿಯೆ ಕಾಣಿಸಿಕೊಂಡ ಒಬ್ಬ ಹುಡುಗ, ಮೇಡಂ ಈ ಕಡೆ ಬನ್ನಿ ನಿಮಗಾಗಿ ಸೀಟು ಹಿಡಿದ್ದಿದ್ದಿನಿ ಅಂತ ಹೇಳಿದ್ದು ಕಂಡುಬಂತು. ಅವನು ನನ್ನ ವಿದ್ಯಾರ್ಥಿ ಅಂತ ತಿಳಿದು ಬಂತು...ನನ್ನ ಹಿರಿಯ ವಿದ್ಯಾರ್ಥಿ...
ಸುದ್ದಿಗಳು
ಶಿಕ್ಷಣಕ್ಕಿಂತ ಮೊದಲು ಮಕ್ಕಳಿಗೆ ಬಡತನ ಕಲಿಸಬೇಕು – ಸುರೇಶ ಕಬ್ಬೂರ
ಚಂದ್ರಿಕಾ ಶಾಲೆಯಲ್ಲಿ ವಾರ್ಷಿಕೋತ್ಸವ
ಮೂಡಲಗಿ: ಮಕ್ಕಳ ಶಿಕ್ಷಣಕ್ಕಾಗಿ ಪಾಲಕರು ಎಷ್ಟು ಬೇಕಾದರೂ ಖರ್ಚು ಮಾಡುತ್ತಾರೆ. ಶಿಕ್ಷಣ ಕಲಿಸುವುದು ಒಳ್ಳೆಯದು ಆದರೆ ಮಕ್ಕಳಿಗೆ ಶಿಕ್ಷಣ ಕಲಿಸುವುದಕ್ಕಿಂತ ಮುಂಚೆ ಮಕ್ಕಳಿಗೆ ಬಡತನ ಕಲಿಸಬೇಕು ಅದರಿಂದ ಅವರಲ್ಲಿರುವ ಪ್ರತಿಭೆ ಹೊರಬರಲು ಸಹಾಯಕವಾಗುತ್ತದೆ ಎಂದು ಕಲ್ಲೊಳಿಯ ಸಾಯಿ ಸಮಿತಿ ಅಧ್ಯಕ್ಷ ಸುರೇಶ ಕಬ್ಬೂರ ಹೇಳಿದರು.ಅವರು ಸ್ಥಳೀಯ ಚಂದ್ರಿಕಾ ಶಿಕ್ಷಣ ಸಂಸ್ಥೆಯ ಚಂದ್ರಿಕಾ...
About Me
11391 POSTS
1 COMMENTS
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...