Times of ಕರ್ನಾಟಕ

ಕವನ: ವೀರ ಸನ್ಯಾಸಿಗೆ ಅಕ್ಷರ ನಮನ

  ವೀರ ಸನ್ಯಾಸಿಗೆ ಅಕ್ಷರ ನಮನ  ಸೂರ್ಯ ತೇಜಸ್ಸು ಕಣ್ಣ ಕಾಂತಿ ನೀಲಾಕಾಶದ ಹೊಳಪು ಪೂರ್ಣಚಂದಿರನ ವದನಾರವಿಂದ ನಕ್ಷತ್ರ ಪುಂಜದ ಬೆಳಕು ಭವ್ಯ ಭಾರತದ ಕನಸ ನನಸಾಗಿಸೆ ಹಗಲಿರುಳು ದುಡಿದೆ ಭರತ ಖಂಡದ ಹಿರಿಮೆ ಗರಿಮೆಯ  ವಿಶ್ವದೆಲ್ಲೆಡೆ ಪಸರಿಸಿದೆ  ಯುವಕರ ನರ ನಾಡಿಯ ಮಿಡಿದೆ ದೇಶಪ್ರೇಮವ ತುಂಬಿ ಭಾರತದ ಭವ್ಯ ಭವಿಷ್ಯವ ಬರೆದೆ ಯುವ ಸಮೂಹವ ನಂಬಿ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದೆ ಕ್ಷಾತ್ರ ತೇಜದ ಬೀಜಗಳ ಬಿತ್ತಿ ಮುನ್ನುಗ್ಗುತ ಮುಂದೆ ಸೃಷ್ಟಿಸಿದೆ ಅಚ್ಚಳಿಯದಿತಿಹಾಸ ಭಾರತದ ಪುಟಗಳಲಿ ನೆಲೆಸಿದೆ...

ಘನತ್ಯಾಜ್ಯ ವಿಲೇವಾರಿ ಮಾಡಿ ಪರಿಸರ ಕಾಯಬೇಕು – ಅಜಿತ ಮನ್ನಿಕೇರಿ

ಮೂಡಲಗಿ: ‘ಪರಿಸರಕ್ಕೆ ಹಾನಿಕಾರಕವಾಗಿರುವ ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ಸಮಾಜದ ಪ್ರತಿಯೊಬ್ಬರು ಸರಿಯಾಗಿ ಮಾಡುವ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸುವುದು ಅವಶ್ಯವಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.        ಇಲ್ಲಿಯ ಕೆ.ಎಚ್. ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ಪುರಸಭೆ, ನೇತಾಜಿ ಇಂಟಿಗ್ರೇಟೆಡ್ ರೂರಲ್ ಡೆವೆಲಪ್‍ಮೆಂಟ್ ಸೊಸೈಟಿ...

ಜ.14ರಂದು ‘ಅಗಸ್ತ್ಯ ಸಿದ್ಧ ವೈದ್ಯ ಪದ್ಧತಿ’ ಗ್ರಂಥ ಲೋಕಾರ್ಪಣೆ

ಮೈಸೂರು - ನಗರದ ಅಗಸ್ತ್ಯ ಸಿದ್ಧ ಸಾಹಿತ್ಯ ಸಂಶೋಧನಾ ಕೇಂದ್ರ, ಮೈಸೂರು ಇವರ ವತಿಯಿಂದ ಸಿದ್ಧ ವೈದ್ಯರಾದ ನರಸಿಂಹಸ್ವಾಮಿ ಪಿ.ಎಸ್. ರವರ ‘ಅಗಸ್ತ್ಯ ಸಿದ್ಧ ವೈದ್ಯ ಪದ್ಧತಿ’ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮವನ್ನು ಲಕ್ಷ್ಮೀಪುರಂನಲ್ಲಿರುವ ಗೋಪಾಲಸ್ವಾಮಿ ಶಿಶು ವಿಹಾರದಲ್ಲಿ ಜ.14ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಕೆ.ಆರ್.ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸರವರು, ಹಿರಿಯ ನ್ಯಾಯವಾದಿಗಳಾದ ಓ....

‘ಶಿಕ್ಷಣವು ಜ್ಞಾನದ ಜೊತೆಗೆ ವಿವೇಕವನ್ನೂ ಕಲಿಸುತ್ತದೆ’ – ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ಅಶೋಕ್

ಯುನೈಟೆಡ್ ಶಾಲೆಯ 19ನೇ ವಾರ್ಷಿಕೋತ್ಸವ ಮೈಸೂರು - ನಗರದ ರಾಜರಾಜೇಶ್ವರಿ ಬಡಾವಣೆಯಲ್ಲಿರುವ ಶ್ರೀ ಬಾಲಾಜಿ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್ ನ ಯುನೈಟೆಡ್ ಪ್ರಾಥಮಿಕ ಶಾಲೆಯಲ್ಲಿ 19ನೇ ವರ್ಷದ ಶಾಲೆಯ ವಾರ್ಷಿಕೋತ್ಸವ ರಾಮಕೃಷ್ಣನಗರದಲ್ಲಿರುವ ರಮಾ ಗೋವಿಂದ ಸಭಾ ಭವನದಲ್ಲಿ ನೆರವೇರಿತು.     ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಅಪರಾಧಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಶೋಕ್...

ಕಲ್ಲೋಳಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ನಿಮಿತ್ತ ರಕ್ತದಾನ ಶಿಬಿರ

ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು ಹಾಗೂ ರೋಟರಿ ರಕ್ತ ಭಂಡಾರ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ  ಸ್ವಾಮಿ ವಿವೇಕಾನಂದರ 161 ನೇ  ಜನ್ಮ ಜಯಂತಿ ಹಾಗೂ ರಾಷ್ಟೀಯ ಯುವ ದಿನದ...

ಮಹಿಳಾ ಕಾಲೇಜಿನಲ್ಲಿ ಉಪನ್ಯಾಸ ಸರಣಿ ಕಾರ್ಯಕ್ರಮ

ಬೆಳಗಾವಿ - ಇದೇ ದಿ. 11 ರಂದು ಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಐಕ್ಯೂಎಸಿ ಘಟಕದ ಸಹಯೋಗದಲ್ಲಿ "ಉಪನ್ಯಾಸ ಸರಣಿ" ಕಾರ್ಯಕ್ರಮ ನಡೆಯಿತು.ಕನ್ನಡ ವಿಭಾಗದ "ಕೀರ್ತನ ಸಾಹಿತ್ಯದಲ್ಲಿ ಸಾಮಾಜಿಕ ವಿಡಂಬನೆ" ವಿಷಯ ಕುರಿತು ಎಸ್.ಬಿ.ತಾರದಾಳೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಉಪನ್ಯಾಸ ನೀಡಿದರು. ಸ್ವಾಗತ ಹಾಗೂ ಅತಿಥಿಗಳ ಪರಿಚಯವನ್ನು ಮತ್ತು ಪ್ರಾಸ್ತಾವಿಕ ನುಡಿಯನ್ನು...

ವೀರಶೈವ ಲಿಂಗಾಯತರಿಗೆ ಲಿಂಗರಾಜರನ್ನು ನೆನೆದಾಗಲೇ ಉದಯ – ಡಾ. ಲೋಕಾಪೂರ

ಅಥಣಿ - ಶತಮಾನಗಳ ‌ಚರಿತ್ರೆ ಹೊಂದಿರುವ ವೀರಶೈವ ಲಿಂಗಾಯತ ಧರ್ಮೀಯರಿಗೆ  ಆಧುನಿಕ ಜಗತ್ತಿಗೆ ಮುಖಾ ಮುಖಿ ಯಾಗುವ ಜ್ಞಾನವನ್ನು ನೂರಾ ಇಪ್ಪತ್ತು ವರ್ಷಗಳ ಹಿಂದೆಯೇ ಒದಗಿಸಿಕೊಟ್ಟ ಶ್ರೇಯಸ್ಸು ತ್ಯಾಗ ವೀರ ಸಿರಸಂಗಿ ಲಿಂಗರಾಜರಿಗೆ ಸಲ್ಲುತ್ತದೆ. ಅದಕ್ಕಾಗಿ ಲಿಂಗರಾಜರನ್ನು ನಿತ್ಯವೂ ನೆನೆದಾಗಲೇ ವೀರಶೈವ ಲಿಂಗಾಯತರಿಗೆ ಉದಯ, ಅವರನ್ನು ಮರೆತಾಗಲೇ ಅವರಿಗೆ ಅಸ್ತಮಾನ ಎಂದು ಸಾಹಿತಿ,ಚಿಂತಕ ಡಾ.ಸಂಗಮನಾಥ...

ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸೆ

ಜನವರಿ ೧೧ ಎಳ್ಳ ಅಮವಾಸೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ ಶುಭ ದಿನ. ಈ ಸಂದರ್ಭ ಭೂ ತಾಯಿಗೆ ನಮಿಸುವ ಕ್ಷಣಗಳು ನಿಜಕ್ಕೂ ಅಭೂತಪೂರ್ವ.ಫಸಲು ಕೈಗೆ ಬರುವುದನ್ನು ರೈತಾಪಿಗಳು “ಎಲ್ಲಾಮಸಿಗೆ ಬೆಳೆ...

ಪ್ರೇಕ್ಷಕರ ಮನಸ್ಸನ್ನು ಆಹ್ಲಾದಕರಗೊಳಿಸಿದ ‘ಹಾಡು-ಹಳೆಯದಾದರೇನು ಭಾವ ನವನವೀನ !’

ಮೈಸೂರು: ನಗರದ ಭಾಮೀಸ್ ಫೌಂಡೇಶನ್‍ನ ಸಂಸ್ಥಾಪಕ ಡಾ.ರಾಘವೇಂದ್ರ ಪ್ರಸಾದ್ ಮತ್ತು ನಗರದ ಶಾಂತಲಾ ಚಿತ್ರಮಂದಿರದ ವ್ಯವಸ್ಥಾಪಕರಾಗಿದ್ದ ಎಂ.ಜಿ.ದೇವರಾಜ್ ಅವರುಗಳ ಆಶೀರ್ವಾದದೊಂದಿಗೆ ಎಸ್.ಜೆ.ಸಿ.ಇ. ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಎಸ್.ಮಂಜುನಾಥ್‍ರವರ ಸಾರಥ್ಯದಲ್ಲಿ ಜಗನ್ಮೋಹನ ಅರಮನೆಯಲ್ಲಿ ಇತ್ತೀಚೆಗೆ 'ಹಾಡು-ಹಳೆಯದಾದರೇನು ಭಾವ ನವನವೀನ' ಕನ್ನಡ ಮತ್ತು ಹಿಂದಿ ಚಲನಚಿತ್ರಗಳ ಸಂಗೀತ ಸಂಜೆಯನ್ನು ಆಯೋಜಿಸಲಾಗಿತ್ತು.ಮೊದಲಿಗೆ ಡಾ.ಮಂಜುನಾಥ್ ಕವಿರತ್ನ ಕಾಳಿದಾಸ ಚಿತ್ರದ 'ಮಾಣಿಕ್ಯವೀಣಾ ಮುಪಲಾಲಯಂತಿ'...

ಮೈಸೂರಿನ ಪ್ರತಿಭೆಗಳು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಮೈಸೂರು - ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಮತ್ತು ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಕ್ರೀಡೆಗೆ ಆಯ್ಕೆಯಾಗಿದ್ದು, ಜ13ರಿಂದ 16ರವರೆಗೆ ಹೈದರಾಬಾದ್‍ನ ತೆಲಂಗಾಣ ರಾಜ್ಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಆಡಳಿತಾಧಿಕಾರಿ ಕಾಂತಿ ನಾಯಕ್, ಪ್ರಾಂಶುಪಾಲ ಸುನಿಲ್‍ಕುಮಾರ್ ಎಂ.ಎಸ್., ಮುಖ್ಯ ಶಿಕ್ಷಕ ಮಹಮದ್ ಫಾರೂಕ್...

About Me

11391 POSTS
1 COMMENTS
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group