Times of ಕರ್ನಾಟಕ
ಸುದ್ದಿಗಳು
ನಿಮ್ಮ ಶಾಲೆಯ ವಾಹನ ಚಾಲಕರ ಪರಿಶೀಲನೆ ಆಗಿದೆಯಾ ನೋಡಿಕೊಳ್ಳಿ
ಶಾಲಾ ವಾಹನಗಳ ಚಾಲಕರ ಪೊಲೀಸ್ ವೆರಿಫಿಕೇಶನ್ ಮಾಡಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ
ಬೆಂಗಳೂರು - ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರ ನಡವಳಿಕೆ ಹಾಗೂ ಮಾನಸಿಕ ಸ್ಥಿತಿಯ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಪರಿಶೀಲನೆ ( ವೆರಿಫಿಕೇಶನ್ ) ಕಡ್ಡಾಯವಾಗಿ ಮಾಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.ದಿ. ೦೧.೦೧.೨೦೨೪...
ಸುದ್ದಿಗಳು
ಸಂಜೀವ ತಳವಾರ ಅವರಿಗೆ ಡಾಕ್ಟರೇಟ್
ಬೆಳಗಾವಿ - ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ನಿವಾಸಿ ಹಾಗೂ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಸಂಜೀವ ಕ ತಳವಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ ದೊರೆತಿದೆ.ಅವರು ಡಾ. ದೇವಕನ್ನಿಕಾ ಡಿ ನಗರಕರ್ ಅವರ ಮಾರ್ಗದರ್ಶನದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ ಮಂಡಿಸಿದ ಸಂಶೋಧನಾ (ಇನಾಂದಾರ್ ಅವರ...
ಸುದ್ದಿಗಳು
ತ್ಯಾಜ್ಯ ನಿರ್ವಹಣೆಯಲ್ಲಿ ಜೈವಿಕ ತಂತ್ರಜ್ಞಾನ ಅಳವಡಿಕೆ ಕುರಿತ ಉಪನ್ಯಾಸ
ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಿತಿ ಕೇಂದ್ರದಲ್ಲಿ ದಿನಾಂಕ ೩ ರಂದು ಆಯೋಜಿಸಲಾಗಿದ್ದ "Application of Biotechnology in Managing Municipal Solid and Liquid waste" ಕುರಿತಾದ Technical Talk" ನಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬಾಲಚಂದ್ರ ಜಾಬಶೆಟ್ಟಿ ವಿಷಯ ಮಂಡನೆ ಮಾಡಿದರು.ಪ್ರಚಲಿತ ತ್ಯಾಜ್ಯ ನಿರ್ವಹಣೆಯಲ್ಲಿನ ಸಮಸ್ಯೆಗಳ ಹಾಗೂ ಅವುಗಳ ಸಮರ್ಪಕ ನಿರ್ವಹಣೆಗಾಗಿ ಪರಿಸರ...
ಸುದ್ದಿಗಳು
ರಾಮ ಮಂದಿರ ಲೋಕಾರ್ಪಣೆಯೊಂದಿಗೆ ಸಂಸ್ಕೃತಿಯ ಪುನರುತ್ಥಾನ – ಈರಣ್ಣ ಕಡಾಡಿ
ಮೂಡಲಗಿ: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಭವ್ಯ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳಿಂದ ಹಿಂದೂ ಸಮಾಜದ ಹೋರಾಟ ತಾರ್ಕಿಕ ಅಂತ್ಯ ಕಂಡು ಜನವರಿ 22 ರಂದು ಲೋಕಾರ್ಪಣೆಗೊಳ್ಳುವ ಮೂಲಕ ಭಾರತೀಯ ಸನಾತನ ಸಂಸ್ಕೃತಿ ಪರಂಪರೆಯನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಜ-04 ರಂದು ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ...
ಸುದ್ದಿಗಳು
ರಾಜಾಪೂರ ಜ್ಞಾನ ಗಂಗೋತ್ರಿ ಶಾಲೆಯಲ್ಲಿ ಸ್ಪಂದನ ಸಮಾರಂಭ
ಮೂಡಲಗಿ: ಗುಣಾತ್ಮಕ ಶಿಕ್ಷಣ ಕ್ರಿಯಾಶೀಲ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯು ಕಳೆದ 11 ವರ್ಷಗಳಿಂದ ಶ್ರಮಿಸುತ್ತಿದೆ.2012 ರಲ್ಲಿ 140 ಮಕ್ಕಳಿಂದ ಆರಂಭವಾದ ಸಂಸ್ಥೆಯ ಅಕ್ಷರ ಕ್ರಾಂತಿ ಇಂದು 700 ಮಕ್ಕಳಿಂದ ಕೂಡಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಮಾಡುತ್ತಿರುವ ಸಂಸ್ಥೆಯಾಗಿ...
ಸುದ್ದಿಗಳು
ಕಷ್ಟದಲ್ಲಿರುವವರಿಗೆ ನೆರವಾದರೆ ಜೀವನ ಸಾರ್ಥಕ – ಶಾಸಕ ಕೌಜಲಗಿ
ಮೂಡಲಗಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವರ ಷಷ್ಟ್ಯಬ್ಧಿ ಸಂಭ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ...
ಸುದ್ದಿಗಳು
ಭಗವಂತನನ್ನು ಭಕ್ತಿಯಿಂದ ಕಾಣಬೇಕು – ಚಂದ್ರಶೇಖರ ಶ್ರೀಗಳು
ಮೂಡಲಗಿ: ಭಗವಂತನನ್ನು ಭಕ್ತಿಯಿಂದ ಕಾಣಬೇಕು. ಆತನಲ್ಲಿ ಶೃದ್ಧೆ, ನಂಬಿಕೆ ಇಟ್ಟರೇ ಜೀವನದಲ್ಲಿ ಸುಖ ಜೀವನ ನಡೆಸಬಹುದು ಎಂದು ಷಷ್ಟ್ಯಬ್ಧಿ ಸಂಭ್ರಮದ ಗೌರವಾಧ್ಯಕ್ಷರು ಹಾಗೂ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಿಜಗುಣ ದೇವರ ಷಷ್ಟ್ಯಬ್ಧಿ ಸಂಭ್ರಮ ಸಮಾರಂಭದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ನಿಜಗುಣ ದೇವರಿಗೆ ಕಿರೀಟ...
ಸುದ್ದಿಗಳು
ಮನೆ ಮನೆ ಬಾಗಿಲಿಗೆ ಮೋದಿ ಗ್ಯಾರಂಟಿ ತಲುಪಿಸಲಾಗುವುದು – ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ದೇಶದ ಆರ್ಥಿಕತೆ, ಮೂಲಸೌಕರ್ಯ, ಸಾಮಾಜಿಕ ಕಲ್ಯಾಣ ಮತ್ತು ರಕ್ಷಣೆಯನ್ನು ಬಲಪಡಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಪ್ರತಿ ಗ್ರಾಮಗಳಿಗೂ ಮೋದಿ ಗ್ಯಾರಂಟಿ ವಾಹನದ ಮೂಲಕ ಯೋಜನೆಗಳ ಅನುಕೂಲತೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ...
ಸುದ್ದಿಗಳು
ಜ.6ರಂದು ವಿಶೇಷ ‘ಸ್ವಾತಿ’ ಪೂಜೆ
ಮೈಸೂರು - ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜ.6ರಂದು ಶನಿವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ...
ಸುದ್ದಿಗಳು
ರೈತರಿಗೆ ತೂಕದಲ್ಲಿ ಮೋಸ ; ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ ಸಕ್ಕರೆ ಸಚಿವ
ಸಿಂದಗಿ; ಇಡೀ ರಾಜ್ಯದಲ್ಲಿ ರೈತರ ಕಬ್ಬು ಕಾರ್ಖಾನೆಗಳಿಗೆ ರವಾನಿಸಲಾಗುತ್ತಿದೆ ಆದರೆ ಕೆಲವು ಕಾರ್ಖಾನೆಗಳಲ್ಲಿ ತೂಕದಲ್ಲಿ ಮೋಸವಾಗುತ್ತಿದೆ ಎಂದು ರೈತರಿಂದ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿವೆ ಅದಕ್ಕೆ ಕಬ್ಬು ಬೆಳೆಯುವ ರೈತರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿರುವ ವೇಬ್ರಿಡ್ ಗಳಲ್ಲಿ ಉಚಿತವಾಗಿ ತೂಕ ದ ವ್ಯವಸ್ಥೆ ಒದಗಿಸುವಂತೆ ನಿರ್ದೇಶನ ನೀಡಲಾಗಿದೆ ಅದನ್ನು ಅಳವಡಿಸಲು ಕಾರ್ಯದರ್ಶಿಗಳು ನಿರ್ಲಕ್ಷ...
About Me
11393 POSTS
1 COMMENTS
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...