Times of ಕರ್ನಾಟಕ

‘ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಬೇಕು’ – ಅಜಿತ ಮನ್ನಿಕೇರಿ

ಮೂಡಲಗಿ: 'ಮಕ್ಕಳಲ್ಲಿ ಶಿಕ್ಷಣದೊಂದಿಗೆ ತಂದೆ, ತಾಯಿ ಮತ್ತು ಗುರುವಿಗೆ ಗೌರವ ಕೊಡುವಂಥ ಮೌಲ್ಯಗಳನ್ನು ಬಿತ್ತುವುದು ಅವಶ್ಯವಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜರುಗಿದ ‘ಚೈತನ್ಯ ಸಾಂಸ್ಕೃತಿಕ ಉತ್ಸವ-2023' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸುವ ಮೂಲಕ...

ನಮ್ಮ ಕನಸುಗಳನ್ನು ಸಾಕಾರಗೊಳಿಸೋಣ

ಹೊಸ ವರುಷವು ಎಲ್ಲರಿಗೂ ಸಂಭ್ರಮೋಲ್ಲಾಸ ತರಲಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶುಭಾಶಯ ಗೋಕಾಕ- ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.ಹೊಸ ಚೈತನ್ಯದೊಂದಿಗೆ 2024 ರ ಹೊಸ ವರ್ಷವನ್ನು ಸಡಗರದಿಂದ ಬರಮಾಡಿಕೊಳ್ಳೋಣ. ಕಳೆದಿರುವ ಕೆಲವು ಕಹಿ ಘಟನೆಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ...

ಗಣಿಹಾರ ಶಾಲೆಗೆ ಮಹಿಳಾ ಸಂಘಟನೆಯವರಿಂದ ಗ್ಲಾಸ್ ಕಾಣಿಕೆ

ಸಿಂದಗಿ: ತಾಲೂಕಿನ  ಗಣಿಹಾರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಮಹಿಳಾ ಸಂಘಟನೆಯವರು ವಿದ್ಯಾರ್ಥಿಗಳಿಗೆ ಪ್ರತಿ ದಿನವು ಹಾಲು ಕುಡಿಯಲು 300 ಗ್ಲಾಸ್ ಕಾಣಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.ಸಾರ್ವಜನಿಕ  ಶಿಕ್ಷಣ ಇಲಾಖೆ ವಿಜಯಪುರ,  ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಸಿಂದಗಿ ಹಾಗೂ ಗಣಿಹಾರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಮಹಿಳಾ...

ಸೇವಾ ಭದ್ರತೆ ಗಾಗಿ ತುಮಕೂರು ಸಿದ್ದಗಂಗಾ ಮಠದಿಂದ ಜನವರಿ ಒಂದರಿಂದ ಪಾದಯಾತ್ರೆ – ಡಾ.ಅಡಿವೆಪ್ಪ ಇಟಗಿ

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 12,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 40 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿದ್ದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ನಮ್ಮ ಹೋರಾಟ  ಸೇವಾ ಭದ್ರತೆಗೆ ನಿರಂತರವಾಗಿ...

ಅರಳಿಮಟ್ಟಿ ಶಾಲೆಯ ಸಂಗಮೇಶ ಬಡಿಗೇರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡಲಗಿ: ಪ್ರೌಢಶಾಲಾ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಏರ್ಪಡಿಸಿದ ಆನ್ಲೈನ್ ಕಲಾ ಉತ್ಸವ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಅರಳಿಮಟ್ಟಿ ಪ್ರೌಢಶಾಲೆಯಿಂದ ವಿದ್ಯಾರ್ಥಿ ಸ್ಥಳೀಯ ಆಟಿಕೆಗಳು ಮತ್ತು ಆಟಗಳು ಸ್ಪರ್ಧೆಯಲ್ಲಿ ಸಂಗಮೇಶ ಬಡಿಗೇರ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಎಂಟು ಸ್ಪರ್ಧೆಗಳಲ್ಲಿ 13 ವಿದ್ಯಾರ್ಥಿಗಳಲ್ಲಿ ಸಾವಿತ್ರಿ ಕಾಗವಾಡ...

ಕೇಂದ್ರ ಸರ್ಕಾರದ ಯೋಜನೆ ಸದ್ಬಳಕೆಯಾಗಲಿ-ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ದೇಶದ ಅಭಿವೃದ್ಧಿ ಜೊತೆಗೆ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡೆಯುವಂತೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ಡಿ-31 ರಂದು ಅರಭಾವಿ ಮತಕ್ಷೇತ್ರದ ಲೋಳಸೂರ ಗ್ರಾಮದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ...

ಪ್ರಾಚ್ಯ ಪ್ರಜ್ಞೆ’ ಎಂಬ ವಿನೂತನ ಕಾರ್ಯಕ್ರಮ

ಸವದತ್ತಿ: "ಗತಕಾಲದ ವೈಭವದ ಕುರುಹುಗಳಾದ ಪ್ರಾಚೀನ ಸ್ಮಾರಕ, ಪರಂಪರೆ ಮೊದಲಾದವುಗಳ ಕುರಿತು ಬೆಳೆಯುವ ಸಿರಿಗಳಾದ ಮಕ್ಕಳಿಗೆ ತಿಳಿಸಿಕೊಡಲು ಪ್ರಾಚ್ಯವಸ್ತು, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯು ‘ಪ್ರಾಚ್ಯ ಪ್ರಜ್ಞೆ’ ಎಂಬ ವಿನೂತನ ಕಾರ್ಯಕ್ರಮ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ." ಎಂದು ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ  ದಂಡಿನ ತಿಳಿಸಿದರು.ಅವರು ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ...

ಶರಣರ ಕುರಿತು ಚಿಂತನ ಮಂಥನ ಕಾರ್ಯಕ್ರಮ

ಶರಣರು ಮೆಟ್ಟಿದ ನೆಲ ಅದೇ ಅನುಭವ ಮಂಟಪ ಶರಣರು ಆಡಿದ ಮಾತುಗಳವೇ ನುಡಿಮುತ್ತುಗಳು  ಶರಣರ ಚಿಂತನೆಗಳೇ ಆಧ್ಯಾತ್ಮಿಕ ಅನುಭವಗಳು  ಶರಣರ ಒಡನಾಟವೇ ಮನಕಾನಂದವು….. ದಿನಾಂಕ 31.12. 2023 ರ ರವಿವಾರದಂದು ಪ್ರತಿ ವಾರದಂತೆ ಲಿಂಗಾಯತ ಸಂಘಟನೆಯಿಂದ ಹಳಕಟ್ಟಿ ಭವನದಲ್ಲಿ ಬಸವಾದಿ ಶರಣರ ಕುರಿತು ಚಿಂತನ ಮಂಥನ ಕಾರ್ಯಕ್ರಮ ಜರುಗಿತು.    ಶರಣೆ ಮಹಾದೇವಿ ಅರಳಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ...

ಡಾ.ವಿಷ್ಣುವರ್ಧನ್‍ರವರ ಆದರ್ಶಗಳನ್ನು ಪಾಲಿಸಲು ಅಭಿಮಾನಿಗಳಿಗೆ ಕಲಾವಿದ ಅನಿರುದ್ಧ ಜಟ್ಕರ್ ಕರೆ

ಮೈಸೂರು: ನಗರದ ಡಾ.ವಿಷ್ಣುವರ್ಧನ್ ಸ್ಮಾರಕ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ಕಲಾವಿದ ಅನಿರುದ್ಧ ಜಟ್ಕರ್ ಉದ್ಘಾಟಿಸಿದರು.ನಂತರ ಅವರು ಮಾತನಾಡುತ್ತಾ, ವಿಷ್ಣುವರ್ಧನ್ ಅವರು ಕಲಾವಿದರಾಗಿ ಸಮಾಜ ಸೇವೆ ಮಾಡುತ್ತಿದ್ದರು. ಅವರು ಮಾಡಿದ ಉಪಕಾರಗಳನ್ನು ಯಾರಿಗೂ ಹೇಳುತ್ತಿರಲಿಲ್ಲ. ಬಡವರಿಗೆ, ಸಂಘ ಸಂಸ್ಥೆಗಳಿಗೆ ನೆರವಾಗಿದ್ದರು. ಅವರ ಆದರ್ಶಗಳನ್ನು ಅಭಿಮಾನಿಗಳು ಮತ್ತು ಸಾರ್ವಜನಿಕರು ಮಾದರಿಯಾಗಿಟ್ಟುಕೊಂಡು ಎಲ್ಲರಿಗೂ ನೆರವಾಗಬೇಕೆಂದು...

ಡಾ. ಜಹಗೀರದಾರ್ ಗೆ “ಕುವೆಂಪು ಸ್ಮಾರಕ ಸಾಹಿತ್ಯ ರತ್ನ ಪ್ರಶಸ್ತಿ”

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (ರಿ) ಬೆಂಗಳೂರು ವತಿಯಿಂದ ಮಲ್ಲೇಶ್ವರಂ ಸರ್ಕಲ್ ನಲ್ಲಿ ಆಯೋಜಿಸಲಾಗಿದ್ದ ಕುವೆಂಪು ಜನ್ಮದಿನೋತ್ಸವದಲ್ಲಿ ಯುವ ಸಾಹಿತಿ ಬದರೀನಾಥ ಜಹಗೀರದಾರ ಅವರಿಗೆ ಸಾಹಿತ್ಯ  ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ "ಕುವೆಂಪು ಸ್ಮಾರಕ ಸಾಹಿತ್ಯ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಮನು ಬಳಿಗಾರ್ ವಹಿಸಿ ಮಾತನಾಡಿ,...

About Me

11394 POSTS
1 COMMENTS
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group