Times of ಕರ್ನಾಟಕ
ಸುದ್ದಿಗಳು
ಇಂಡಿ ಜಿಲ್ಲೆ ಮಾಡಲು ಜನಾಭಿಪ್ರಾಯ ಸಭೆ: ಸಿಂದಗಿ ಜಿಲ್ಲೆಗೆ ಹೆಚ್ಚಿನ ಒಲವು
ಸಿಂದಗಿ: ಕಂದಾಯ ಇಲಾಖೆಯ ಸೆಕ್ರೆಟೆಡ್ ಆಫೀಸಿನ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆನ್ನುವ ಜನಾಭಿಪ್ರಾಯ ಸಂಗ್ರಹ ಮಾಡಲು ಸಭೆ ಕರೆಯಲಾಗಿದೆ.ಅದಕ್ಕೆ ಸಾಧಕ ಬಾಧಕಗಳನ್ನು ಚರ್ಚಿಸಿ ಅಭಿಪ್ರಾಯ ಮಂಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಕಾರಣ ಜ.10ರ ಒಳಗಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು ಎಂದು ಇಂಡಿ ಉಪವಿಬಾಗಾಧಿಕಾರಿ ಚಂದ್ರಕಾಂತ ಗದ್ಯಾಳ...
ಸುದ್ದಿಗಳು
ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇದೆಯೆಂದರೆ …!- ಹೊರಟ್ಟಿ ವ್ಯಂಗ್ಯ
ಬೀದರ - ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇದೆಯೆಂದರೆ ನೀವೇ ವಿಚಾರ ಮಾಡಿ ಕನ್ನಡದ ಪರಿಸ್ಥಿತಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಶ್ಚರ್ಯ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಕನ್ನಡ ನಾಮಪಲಕ ಕಡ್ಡಾಯ ಕರವೇ ಹೋರಾಟ ಮಾಡೋದು ನೂರರಷ್ಟು ಕರೆಕ್ಟ್ ಇದೆ. ಬೆಂಗಳೂರಿನಲ್ಲಿ ಬೇರೆ ರಾಜ್ಯದವರು ಬಂದು ಕನ್ನಡ ನಾಮಫಲಕ ಹಾಕದೆ ಇಂಗ್ಲಿಷ್ ನಲ್ಲಿ ಹಾಕುತ್ತಾರೆ....
ಸುದ್ದಿಗಳು
ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್.ಪಠ್ಯೇತರ ಚಟುವಟಿಕೆಗಳಿಂದ ಕೌಶಲ ವೃದ್ಧಿ – ವೈ.ಬಿ.ಕಡಕೋಳ
ಮುನವಳ್ಳಿಃ “ಎನ್.ಸಿ.ಸಿ ಮತ್ತು ಎನ್.ಎಸ್.ಎಸ್.ಹಾಗೂ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲಗಳನ್ನು ವೃದ್ಧಿಸಿಕೊಳ್ಳುವರು. ತರಗತಿಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್. ಗಳ ಮೂಲಕ ಶಿಸ್ತಿನ ಮಹತ್ವ ಮತ್ತು ಏಕತೆಯನ್ನು ಬೆಳೆಸಿಕೊಳ್ಳಲು ಸಹಕಾರಿ. ವಿದ್ಯಾರ್ಥಿ ಜೀವನದಲ್ಲಿ ಆಸಕ್ತ ವಿಷಯಗಳ ಕಲಿಕೆಯತ್ತ ಗಮನ ಹರಿಸುವ ಮೂಲಕ ಪಾಠದ ಜೊತೆಗೆ ನಾಯಕತ್ವ...
ಕವನ
ಕವನ: ಹಂಗ ನೆಂಪಾತ್ರಿ
ಹಂಗ ನೆಂಪಾತ್ರಿ
ಆಹಾ ಎನ್ ಚಳಿ ಅಂತೀರಿ
ನಿಮ್ಮೂರಲ್ಲೂ ಇದೇನಾ ರೀ
ಸುತ್ಕೊಂಡ ಮಲ್ಗಿದ್ರೆ ಸಾಕ್ರಿ
ಗೊರಕಿ ಚಾಲೂನ ನೋಡ್ರಿ
ಹಂಗ ವಿಚಾರ ಮಾಡ್ತಿದ್ದೆ
ನಾವ್ ಸನ್ನಾವ್ರಿದ್ದಾಗಾ
ಎನ್ ಚೆಂದಿತ್ತು ಚಳಿಗಾಲಾ
ಒಂದೊಂದೇ ನೆನಪ್ ಆಗ್ತೈತ್ರಿ
ಅಜ್ಜಿ ಸೀರಿ ಅಜ್ಜನ ದೋತರ
ಬೆಚ್ಚನೆಯ ಗೂಡು ಆಗಿದ್ದು
ಮನಿ ಹಿಂದ ಮುಂದ ಎಲ್ಲಾರು
ಕೂಡಿ ಬೆಂಕಿ ಕಾಯಿಸೋರು
ಬೆಂಕಿ ಮುಂದ ನಿಂತ ನಾಕ ಮಂದಿ
ಹಾಡೋರು ಇನ್ನಾಕೈದ ಮಂದಿ
ಅದ ನೋಡಿ ಹಲ್ಲ ಕಿಸಿಯೋರು ಬೈಸ್ಕೋಳೋರು ಉಳ್ಳಾಡೋರು
ನಸಿಕಿನ್ಯಾಗ...
ಸುದ್ದಿಗಳು
ವಿಸ್ತಾರ ಸುದ್ದಿ ವಾಹಿನಿಯ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಲ್ ಐ ಲಕ್ಕಮ್ಮನವರ
ಎಲ್ ಐ ಲಕ್ಕಮ್ಮನವರ ಶಿಕ್ಷಕರು ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆ ಹೆಬ್ಬಳ್ಳಿ ಇವರು ಮೂಲತಃ ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯವರು. ಇವರು 7-3-1969 ರಂದು ಶರಣ ದಂಪತಿಗಳಾದ ಈರಪ್ಪ ಯಲ್ಲವ್ವ ಇವರ ಉದರದಲ್ಲಿ 8ನೇಯವರಾಗಿ ಜನಿಸಿದರು. ಇವರಿಗೆ 5 ಜನ ಸಹೋದರಿಯರು. ಇಬ್ಬರು ಸಹೋದರರು. ಓರ್ವ ಕಿರಿಯ ಸಹೋದರ ಇರುವರು.ಇವರು ಪ್ರಾಥಮಿಕ ಮತ್ತು ಪ್ರೌಢಶಾಲಾ...
ಸುದ್ದಿಗಳು
ಮಕರ ಸಂಕ್ರಮಣದಿಂದ ಎಲ್ಲ ಮನೆ, ಮಂದಿರ ಸ್ವಚ್ಛವಾಗಲಿ – ನರೇಂದ್ರ ಮೋದಿ
ಅಯೋಧ್ಯಾ - ಬರಲಿರುವ ೨೨ ನೇ ಜನವರಿಯಂದು ಸಂಜೆ ಇಡೀ ದೇಶ ಝಗಮಗಿಸಬೇಕು. ಅಂದು ಎಲ್ಲಾ ದೇಶವಾಸಿಗಳು ಅಯೋಧ್ಯಾ ನಗರಕ್ಕೆ ಆಗಮಿಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ಎಲ್ಲರೂ ತಂತಮ್ಮ ಮನಗಳಲ್ಲಿ ದೀಪ ಬೆಳಗಿಸಿ ಅಂದಿನ ಸಂಜೆ ಝಗಮಗಿಸುವಂತೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳಲ್ಲಿ ಮನವಿ ಮಾಡಿಕೊಂಡರು.ಉತ್ತರ ಪ್ರದೇಶದ ಅಯೋಧ್ಯಾ ನಗರಿಯಲ್ಲಿ ಹಲವಾರು ಅಭಿವೃದ್ಧಿ...
ಸುದ್ದಿಗಳು
ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಾಧ್ಯ – ಅಜಿತ ಮನ್ನಿಕೇರಿ
ಮೂಡಲಗಿ: ನಿರಂತರ ಹಾಗೂ ವ್ಯಾಪಕವಾಗಿ ಅಧ್ಯಯನಕ್ಕಿಳಿದಾಗ ಮಾತ್ರ ಯಶಸ್ಸು ದೊರೆಯುತ್ತದೆ. ಇಲಾಖೆಯ ಅಧಿಕಾರಿ ವರ್ಗ ಸಹೋದ್ಯೋಗಿಗಳು ಶಿಕ್ಷಕರು ಪಾಲಕರು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಮಾತ್ರ ವಿಶೇಷ ಸಾಧನೆಗೈಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ಕೌಜಲಗಿ ಗ್ರಾಮದಲ್ಲಿ ಜರುಗಿದ ರಾಷ್ಟ್ರ ಪ್ರಶಸ್ತಿ ವಿಜೇತರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವವರ ಸತ್ಕಾರ...
ಸುದ್ದಿಗಳು
ನಶಿಸುತ್ತಿರುವ ಗೀಗಿ ಪದಗಳ – ಜನಪದ ಗೀತ ಸಂಪ್ರದಾಯ : ಎಂ. ವೈ. ಮೆಣಶಿನಕಾಯಿ ಕಳವಳ
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಿ. ಮರಿಕಲ್ಲಪ್ಪ ಮಲಶೆಟ್ಟಿ ನಿಮಿತ್ಯ ಗೀಗಿ ಪದ ಕಾರ್ಯಕ್ರಮ
ಬೆಳಗಾವಿ: ಗೀಗೀ ಪದದ ಜನನವಾದುದು 1875ರಲ್ಲಿ. ಮೊದಲಿನಿಂದಲೂ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದ ಮಾಯಮ್ಮನ ಜಾತ್ರೆಯಲ್ಲಿ ಕನ್ನಡ ಲಾವಣಿಕಾರರೂ ಮರಾಠಿ ಲಾವಣಿಕಾರರೂ ಕೂಡಿ ವಾದದ ಲಾವಣಿಗಳನ್ನು ಹಾಡುತ್ತಿದ್ದರು. ಗೀಗೀ ಪದಗಳು ಜನಮನವನ್ನು ತಿದ್ದುವ, ಜ್ಞಾನ ಹೆಚ್ಚಿಸುವ, ನೀತಿ ತಿಳಿಸುವ,...
ಸುದ್ದಿಗಳು
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಹಾಸ್ಟೆಲ್ ವಾರ್ಡನ್ ಸಾವು
ಬೀದರ - ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂದುಗಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ವಸತಿ ನಿಲಯದ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಾರ್ಡನ್ ದೇಸುರಾವ ರಾಠೋಡ್ (40) ಮೃತಪಟ್ಟ ದುರ್ದೈವಿ.ಮೃತರು ಭಾಲ್ಕಿ ತಾಲೂಕಿನ ಲಖನಗಾಂವ ಗ್ರಾಮದಲ್ಲಿರುವ ಸಮಾಜ ಕಲ್ಯಾಣ...
ಕವನ
Kuvempu Birthday: ರಸ ಋಷಿಗೆ ಜನ್ಮದಿನದ ಶುಭಾಶಯ ಕವಿತೆಗಳು
( ಡಾ. ಎಸ್.ಪುಟ್ಟಪ್ಪ, ಡಾ. ಜಯಾನಂದ ಧನವಂತ, ಶ್ರೀಕಾಂತೈಯ್ಯ ಮಠ, ಎಂ. ಸಂಗಪ್ಪ, ಕೆ. ಶಶಿಕಾಂತ ಲಿಂಗಸುಗೂರು )
ನನ್ನ ಜೇನುಗೂಡು ಕೃತಿಯಲ್ಲಿ ರಚಿಸಲಾಗಿರುವ ಕವಿತೆ. ಕುವೆಂಪು
ಕನ್ನಡ ನಾಡಿನ ಸುಕುಮಾರ
ಕುವೆಂಪು ಎಂಬ ಕತೆಗಾರ
ಸಾಹಿತ್ಯ ಲೋಕದ ಹರಿಕಾರ
ಜ್ಞಾನಪೀಠದ ಗರಿಕಾರ
ಕವಿಗಳ ಬಳಗದ ಸರದಾರ
ಕರ್ನಾಟಕ ರತ್ನ ಭಾಜನಗಾರ
ವಿಶ್ವ ಮಾನವನ ಝೇಂಕಾರ
ಕಾವ್ಯ ಶಾಸ್ತ್ರದ ಅಲಂಕಾರ
ಶತಮಾನ ಕಂಡ ಕವಿಶೂರ
ಅಸಂಖ್ಯಾತ ಕಥೆಗಳ ನಾಟಕಕಾರ
ಜಾತ್ಯತೀತದ ನೇತಾರ
ರಾಮಾಯಣ...
About Me
11394 POSTS
1 COMMENTS
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...