Times of ಕರ್ನಾಟಕ

ಜೀವಾನುಭವ ಶಾಲೆಯೇ ಜನಪದ: ಡಾ. ರಾಮು ಮೂಲಗಿ

ಕಲ್ಲೋಳಿ: ಜನಪದ ಸಂಸ್ಕೃತಿ ಜೇನುಗೂಡಿನ ಸಂಸ್ಕೃತಿ. ಜನ ಸಾಮಾನ್ಯರನ್ನು ಆಕರ್ಷಿಸುವ ಅದಮ್ಯ ಶಕ್ತಿ ಅದರಲ್ಲಿದೆ. ಇಂತಹ ಜನಪದ ಸಾಹಿತ್ಯವನ್ನು ಉಳಿಸಿ ಬೆಳಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹುಬ್ಬಳ್ಳಿಯ ಖ್ಯಾತ ಜನಪದ ಸಾಹಿತಿ, ಗಾಯಕ ಡಾ. ರಾಮು ಮೂಲಗಿ ಹೇಳಿದರು.ಅವರು ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು...

ಭಗೀರಥ ನಗರ ನಾಮಫಲಕ ಉದ್ಘಾಟನೆ

ಗೋಕಾಕ - ತಾಲ್ಲೂಕಿನ ಶಿಂದಿಕುರುಬೇಟ ಗ್ರಾಮದಲ್ಲಿ ನ್ಯಾಯವಾದಿ ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಅವರು ಭಗಿರಥ ನಗರ ನಾಮಫಲಕ ಪೂಜೆ ಮಾಡಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮ ಹಿರಿಯರಾದ ವಿಠ್ಠಲ ಬೆಳಗಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಧ್ಯಕ್ಷರಾದ ಭೀಮಶಿ ಬೆಳಗಲಿ, ಯಮನಪ್ಪ ಹೊನಕುಪ್ಪಿ, ಬಡಪ್ಪಾ...

Vimala SN: ಚಿತ್ರ ಕಲಾವಿದೆ ವಿಮಲ ಎಸ್. ಎನ್.

ಹಾಸನ ದಕ್ಷಿಣ ಭಾರತದ ವಿಸ್ತಾರವಾದ ಆಳ್ವಿಕೆಯನ್ನು ಒಳಗೊಂಡು ಮತ್ತು ಬಲಿಷ್ಠ ಸಾಮ್ರಾಜ್ಯಗಳಲ್ಲಿ ಒಂದಾದ ಹೊಯ್ಸಳರ ಆಳ್ವಿಕೆಗೂ ವಾಸ್ತುಶಿಲ್ಪಕ್ಕು ಪ್ರಖ್ಯಾತವಾಗಿದೆ. ಬಡವರ ಊಟಿ ಮಲೆನಾಡಿನ ಹೆಬ್ಬಾಗಿಲು  ಶಿಲ್ಪ ಕಲೆಗಳ ಬೀಡು ಹೊಯ್ಸಳರ ನಾಡು ಕಲೆ ಸಂಸ್ಕೃತಿ ದೈವ ಭಕ್ತಿಯ ನೆಲವೀಡು ಎಂದು ಹಾಸನ ಜಿಲ್ಲೆಯು ಹೆಸರುವಾಸಿ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಜಿಲ್ಲೆಯಲ್ಲಿ ಕಲಾವಿದರು ಶಿಲ್ಪಿಗಳು...

‘ನಲ್ ಜಲ್ ಪ್ರೊಗ್ರಾಮ್ ‘ ಅಡಿಯಲ್ಲಿ ತರಬೇತುದಾರರ ತರಬೇತಿ ಕಾರ್ಯಕ್ರಮ

"ನಲ್ ಜಲ್ ಮಿತ್ರ ಪ್ರೊಗ್ರಾಮ್" ಅಡಿಯಲ್ಲಿ GTTC ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಸರಕಾರೇತರ ಸಂಸ್ಥೆಗಳ ಸಿಬ್ಬಂದಿಗೆ "ತರಬೇತುದಾರರ ತರಬೇತಿ" ಕಾರ್ಯಕ್ರಮವು ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗಟ್ಟಾದಲ್ಲಿರುವ "ಭಾರತ ರತ್ನ ಸರ್ ಎಮ್ ವಿಶ್ವೇಶ್ವರಯ್ಯ ನ್ಯಾಷನಲ್ ಟ್ರೇನಿಂಗ್ ಫೆಸಿಲಿಟಿ ಫಾರ್ ಸ್ಕಿಲ್ಸ ಫಾರ್ ಆಲ್ (ಬಿಎಮ್.ವಿ.ಎನ್.ಟಿಎಫ್.ಎಸ್.ಎ)" ಸಂಸ್ಥೆಯಲ್ಲಿ  ಜರುಗಿತು.ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರವರು ಉದ್ಘಾಟಿಸಿ...

ದಿ. ಡಾ. ಶಿ. ಚ. ನಂದಿಮಠ ಬದುಕು ಬರಹ ಉಪನ್ಯಾಸ

ಸಾಧನೆಯ ಬದುಕಿಗಾಗಿ ಮಹನೀಯರ ಚರಿತ್ರೆಗಳು ಸಹಕಾರಿ - ಸಾಹಿತಿ ಸುನಂದಾ ಎಮ್ಮಿ ಬೆಳಗಾವಿ : ಕನ್ನಡ ನಾಡಿನ ಈ ಪುಣ್ಯ ಭೂಮಿಯಲ್ಲಿ ನೂರಾರು ವರ್ಷಗಳ ಹಿಂದಿನಿಂದಲೂ ಅನೇಕ ಮಹನೀಯರು ಎಲೆ ಮರೆಯ ಕಾಯಿಯಂತೆ ಪ್ರಚಾರಕ್ಕೆ ಬರದೇ ಹಲವಾರು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ನಮ್ಮ ಈಗಿನ ಪೀಳಿಗೆಗೆ ಇಂತಹ ಮಹಾನ ವ್ಯಕ್ತಿಗಳ ಬದುಕಿನ ಚರಿತ್ರೆಗಳನ್ನು ತಿಳಿಸುವಂತಹ...

ಬೆಂಗಳೂರಿನಲ್ಲಿ ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ನ 196 ಮತ್ತು 197 ನೇ ಶಾಖೆಗಳು ಪ್ರಾರಂಭ

ಬ್ಯಾಂಕ್ ಶಾಖೆ ಹೆಚ್ಚಿದಷ್ಟು ಜನ ಸಾಮಾನ್ಯರಿಗೆ ಅನುಕೂಲ – ಶಾಸಕ ಎಂ.ಕೃಷ್ಣಪ್ಪ ಬೆಂಗಳೂರು: ಬೆಳಗಾವಿ ಮೂಲದ ದಕ್ಷಿಣ ಭಾರತದ ಪ್ರಮುಖ ಸಹಕಾರಿ ಸಂಸ್ಥೆ ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇಂದು ಉತ್ತರಹಳ್ಳಿಯ ಕೆಂಗೇರಿ ಮುಖ್ಯ ರಸ್ತೆಯ ಪೂರ್ಣ ಪ್ರಜ್ಞ ನಗರದಲ್ಲಿ 197 ನೇ  ನೂತನ ಶಾಖೆ ಹಾಗೂ ಬನಶಂಕರಿ...

ಮುಳ್ಳು ಹಾಲವಾಣ ಮತ್ತು ಹಾಲವಾಣ

ಎರಡೂ ಗಿಡ ದ ಔಷಧಿ ಗುಣ ಸುಮಾರಾಗಿ ಒಂದೇ ಆದರೂ ಮುಳ್ಳು ಹಾಲವಾಣ ಕೆಲವು ಕಾಯಿಲೆ ಗೆ ಒಳ್ಳೆಯದಾದರೆ ಹಾಲವಾಣ ಕೆಲವು ಕಾಯಿಲೆಗಳಿಗೆ ಒಳ್ಳೆಯದು.ಔಷಧಿ ದೃಷ್ಟಿಯಿಂದ ಬಿಳಿ ಹೂ ಬಿಡುವ ಹಾಲವಾಣ ಇನ್ನೂ ಹೆಚ್ಚು ಪರಿಣಾಮಕಾರಿ.ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಾಣ.ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು...

ತಂತ್ರಜ್ಞಾನದ ಮೂಲಕ ರೈತರೊಂದಿಗೆ ಕೇಂದ್ರದ ಸಂಪರ್ಕ – ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರವು ರೈತರನ್ನು ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಸಮರ್ಥರನ್ನಾಗಿ ಮಾಡಲು ವಿಶೇಷ ಒತ್ತು ನೀಡುತ್ತಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು ರೈತರಿಗೆ ಬೀಜದಿಂದ ಮಾರುಕಟ್ಟೆಯವರೆಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಲು  ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಡಿ.28 ರಂದು ನಾಗನೂರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ...

ಜಲ್ ಜೀವನ ಮಿಷನ್ ಯೋಜನೆ ಕಾಮಗಾರಿಗಳ ಪರಿಶೀಲನೆ

ಬೆಳಗಾವಿ - ದಿನಾಂಕ 28-12-2023 ರಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಜಲ್ ಜೀವನ ಮಿಷನ್ ಕಾಮಗಾರಿಗಳು ಪರಿಶೀಲನೆ ಮಾಡಿದರು.ಚಿಕ್ಕೋಡಿ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಇವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತಿಯ, ಕೇರೂವಾಡಿ, ಗ್ರಾಮ, ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಪಂಚಾಯಿತಿಯ ಜಲ...

ಕಾನೂನು ಅರಿವು ಕಾರ್ಯಕ್ರಮ

ಮೂಡಲಗಿ : ಪಾಲಕರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಇಲ್ಲದೇ ಕೇವಲ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳಲು ಹಾಗೂ ರಕ್ತ ಸಂಬಂಧ ಉಳಿಸಿಕೊಳ್ಳಲು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ ಎಂದು ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ಅಧ್ಯಕ್ಷೆ ಎ.ಎಚ್.ಗೊಡ್ಯಾಗೋಳ ಖೇದ ವ್ಯಕ್ತಪಡಿಸಿದರು.ಇತ್ತೀಚೆಗೆ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ...

About Me

11399 POSTS
1 COMMENTS
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group