Times of ಕರ್ನಾಟಕ

ಅರಭಾವಿ ಕ್ಷೇತ್ರದ ಆಶೋತ್ತರಗಳಿಗೆ ಸ್ಪಂದಿಸಿದ ತೃಪ್ತಿಯಿದೆ – ಈರಣ್ಣ ಕಡಾಡಿ

ಮೂಡಲಗಿ: ಅರಭಾವಿ ವಿಧಾನಸಭಾ ಮತಕ್ಷೇತ್ರದ ಬಹುತೇಕ ಗ್ರಾಮಗಳ ಜನರ ಆಶೋತ್ತರಳಿಗೆ ಸ್ಪಂದಿಸಿದ್ದೇನೆ, ರಾಜ್ಯಸಭಾ ಸಂಸದರ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ತೃಪ್ತಿ ನನಗಿದೆ ಮತ್ತು ಎಲ್ಲ ಗ್ರಾಮಗಳಲ್ಲಿ ಅನುದಾನ ಸದ್ಬಳಕೆಯಾಗಿರುವ ಹೆಮ್ಮೆ ನನಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ 2025-26 ನೇ ಸಾಲಿನ...

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆಯನ್ನು ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ ವೆರ್ಣೇಕರ ಸಂಘದ...

ಮಕ್ಕಳಿಗೆ ಸಂಸ್ಕಾರ ನೀಡಿ ಹಾಗೂ ಮಾನವೀಯ ಗುಣಗಳಿಗೆ ಆದ್ಯತೆ ನೀಡಿ- ಕುಲಸಚಿವ  ಸಂತೋಷ ಕಾಮಗೊಂಡ

ಮೂಡಲಗಿ: - ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆದ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು ಮಕ್ಕಳ ಜೊತೆಗೆ ಸಮಯ ಹಂಚಿಕೊಳ್ಳುವಂತೆ ಪ್ರಯತ್ನಿಸಬೇಕು ವಿದ್ಯಾರ್ಥಿಗಳು ಬಡತನವಿದೆ ಎಂಬ ಒತ್ತಡ ನಮ್ಮನ್ನು ಸಾಧಕರನ್ನಾಗಿ ಮಾಡಲು ದಾರಿಯನ್ನು ಒದಗಿಸುತ್ತದೆ. ಬಡತನವನ್ನು ಸಿರಿತನ ತರುವಂತಹ ಸಾಧನೆ ನಮ್ಮದಾಗಿರಬೇಕು, ನಮ್ಮಲ್ಲಿ ಕೋಟಿ ಇಲ್ಲದಿದ್ದರು ಪರವಾಗಿಲ್ಲ ಸರಕಾರದ...

ವ್ಯಸನ ಮುಕ್ತಿ ಕೇಂದ್ರದಲ್ಲಿ ವ್ಯಕ್ತಿ ಸಾವು ; ಪ್ರತಿಭಟನೆ

ಸಿಂದಗಿ: ಪಟ್ಟಣದ ವೈಷ್ಣವಿ ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವ್ಯಕ್ತಿವೋರ್ವ ಮೃತಪಟ್ಟ ಆಘಾತಕಾರಿ ಘಟನೆ. ಮೃತನ ಕುಟುಂಬಸ್ಥರು ವ್ಯಸನ ಮುಕ್ತ ಕೆಂದ್ರದ ಮುಂದೆ ಶವವಿಟ್ಟು ಆಕ್ರೋಶ ಹೊರ ಹಾಕಿ ಈ ಕೆಂದ್ರವನ್ನು ನಡೆಸುತ್ತಿರುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಸಿಂದಗಿ ನಗರದಲ್ಲಿ ನಡೆದಿದೆ.ಹೌದು ಡಾ. ಮಂಜುಳಾ ಸಿದ್ದು ಮುರುಡಿ ಎಂಬುವವರಿಗೆ ಸೇರಿದ...

ಪರಿಶ್ರಮವಿಲ್ಲದೇ ಶ್ರೇಯಸ್ಸು ಸಿದ್ಧಿಸದು : ಶ್ರೀ ರಂಭಾಪುರಿ ಜಗದ್ಗುರುಗಳು.

ಸಿಂದಗಿ; ಸಂಪತ್ತಿಗಾಗಿ ಎಲ್ಲರ ಹೋರಾಟ. ಆದರೆ ಭೌತಿಕ ಸಂಪತ್ತು ಶಾಶ್ವತವಲ್ಲ. ಅಧ್ಯಾತ್ಮ ಸಂಪತ್ತು ಶಾಶ್ವತ. ನಿರಂತರ ಪರಿಶ್ರಮ ಮತ್ತು ಪ್ರಯತ್ನ ಇಲ್ಲದೇ ಜೀವನದಲ್ಲಿ ಶ್ರೇಯಸ್ಸು ಸಿದ್ಧಿಸದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ನಗರದ ಆದಿಶೇಷ ಸಂಸ್ಥಾನ ಹಿರೇಮಠದ ೩೦ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಡಾ||ಚಂದ್ರಶೇಖರಸ್ವಾಮಿ ಅವರ...

ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ….

ಬಾಗಲಕೋಟೆ : ಜಿಲ್ಲೆಯ ಕಮತಗಿ ಪಟ್ಟಣದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಅವರು ಕಳೆದ ಸೆಪ್ಟಂಬರ್ 5 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ನೀಡಲಾಯಿತು.ಬಾಗಲಕೋಟೆ ಮತಕ್ಷೇತ್ರದ ಶಾಸಕ ಎಚ್.ವೈ.ಮೇಟಿಯವರ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೃತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ 2 ಲಕ್ಷ ರೂ....

ಸರ್ವಾಧ್ಯಕ್ಷರಿಗೆ ಆಹ್ವಾನ

ಬೆಳಗಾವಿ - ಕನಾ೯ಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಫೆಬ್ರುವರಿ ಒಂದರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕನ್ನಡ ನುಡಿ ವೈಭವ ೨೦೨೬ರ ಸವಾ೯ಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ ಮತ್ತು ಲೇಖಕಿಯರ ಸಂಘದ ಮಾಜಿ ಅಧ್ಯಕ್ಷರಾದ ಡಾ.ಹೇಮಾವತಿ ಸೊನೊಳ್ಳಿಯವರಿಗೆ ದಿ.೨೩ರಂದು ಸತ್ಕರಿಸಿ ಆಹ್ವಾನ ನೀಡಲಾಯಿತು.ಕರ್ನಾಟಕ ರಾಜ್ಯ ಬರಹಗಾರರ ಬೆಳಗಾವಿ...

ಮರಡಿನಾಗಲಾಪೂರ ಶಾಲೆಯಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ

ಮರಡಿನಾಗಲಾಪೂರ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ಮರಡಿನಾಗಲಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಪ್ರಧಾನ ಗುರುಮಾತೆ ಶ್ರೀಮತಿ ದಮಯಂತಿ ಪ್ರಹ್ಲಾದಗೌಡ ಪಾಟೀಲ(ನೇಸರಗಿ) ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಂಥ ಲೋಕಾರ್ಪಣೆಗೊಳಿಸಿದ ಶಾಲೆಯ ಹಳೆಯ ವಿದ್ಯಾರ್ಥಿ,...

ಕೃತಿ ವಿಮರ್ಶೆ : ಗೊರೂರು ಅನಂತರಾಜು ಅವರ ತಲಕಾಡು ಪಂಚಲಿಂಗ ದರ್ಶನ

"ದೇಶ ಸುತ್ತು ಕೋಶ ಓದು"" ಎಂಬ ಜನಜನಿತ ನುಡಿಯಂತೆ ವಿವಿಧ ಪ್ರದೇಶಗಳನ್ನು ಸುತ್ತುವುದರಿಂದ ಅಲ್ಲಿಯ ಜನರ ನಡೆ-ನುಡಿ ˌಸಂಪ್ರದಾಯ ˌ ಆಚಾರ ವಿಚಾರಗಳೆಲ್ಲವನ್ನು ಅರಿತು ಅನುಭವಿಸಿ ರೂಢಿಸಿಕೊಳ್ಳುವಲ್ಲಿ ಈ ಪ್ರಯಾಣ ಯಶಸ್ವಿಯಾಗುತ್ತದೆ. ಅಂತೆಯೇ ದೇಶ ಸುತ್ತಲು ಅಸಾಧ್ಯವಾದವರೂ ಕೂಡ ಪ್ರವಾಸ ಕಥನಗಳನ್ನು ಓದಿ ದೇಶ ಸುತ್ತಿದಷ್ಟೇ ಅನುಭವವನ್ನು ರೋಮಾಂಚನವನ್ನು ಅನುಭವಿಸುವುದು ಖಂಡಿತ ಸಾಧ್ಯ .ಈ...

ನಾಗನೂರು ಪ್ರೀಮಿಯರ್ ಲೀಗ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ - ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚದಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್...

About Me

12184 POSTS
1 COMMENTS
- Advertisement -spot_img

Latest News

ಸರಕಾರಿ ಶಾಲೆಗೆ ೫೧ ಸಾವಿರ ಮೌಲ್ಯದ ಸೌಂಡ ಸಿಸ್ಟಮ್ ಕಾಣಿಕೆ

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ...
- Advertisement -spot_img
error: Content is protected !!
Join WhatsApp Group