Times of ಕರ್ನಾಟಕ

ಆರೋಪ ಬಂದ ಮಾತ್ರಕ್ಕೆ ಅಪರಾಧಿಯಲ್ಲ

ಬೀದರ -ಯಾವುದೇ ಆರೋಪ ಬಂದ ತಕ್ಷಣ ಅವರು ಅಪರಾಧಿ ಆಗೋದಿಲ್ಲ. ನಮ್ಮ ಪಕ್ಷದವರ ಮೇಲೆ ಆರೋಪ ಬಂದಾಗ ನಾವು ಕ್ರಮ ಕೈಗೊಂಡಿದ್ದನ್ನು ನೀವೂ ನೋಡಿದ್ದೀರಿ. ಆರೋಪ ಬಂದ ಕೂಡಲೇ ನಮ್ಮವರು ರಾಜೀನಾಮೆ ಕೂಡ ನೀಡಿದ್ದಾರೆ ಎಂದು ಬೀದರ ಉಸ್ತವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ೪೦ ಪರ್ಸೆಂಟ್ ಆರೋಪದ...

ಸರ್ವೋಚ್ಚ ಸಂತೋಷ ಪಡೆದುಕೊಳ್ಳಲು ಯಾವ ಮಂತ್ರ ಜಪಿಸಬೇಕು?

ಇದನ್ನು ಧ್ಯಾನ ಅಥವಾ ಯೋಗದ ಮಹತ್ವದ ಭಾಗವಾಗಿ ಸಹ ಅಳವಡಿಸಿಕೊಳ್ಳಲಾಗಿದೆ. ಈ ಮಂತ್ರವನ್ನು ಜಪಿಸುವ ಜನರು ಪ್ರಶಾಂತ, ಮತ್ತು ಶಾಂತ ಭಾವನೆ ಹೊಂದುತ್ತಾರೆ. ಇದು ಏಕಾಗ್ರತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಗಾಯತ್ರಿ ಮಂತ್ರ: ಈ ಮಂತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ ಮತ್ತು ದೈವಿಕ ಮತ್ತು ಪ್ರಾಚೀನವಾಗಿದೆ. ಗಾಯತ್ರಿ ಮಾತೆ ಎಲ್ಲಾ ವೇದಗಳ ತಾಯಿ, ವೇದಮಾತಾ ಎಂದು ಕರೆಯುತ್ತಾರೆಬೆಳಗ್ಗೆ...

ಸಿಲಿಕಾನ್ ಸಿಟಿಯ ಆ್ಯಕ್ಸಿಸ್ ಬ್ಯಾಂಕ್ ATM ಅವ್ಯವಸ್ಥೆ ಸರಿಪಡಿಸಿ, ಇಲ್ಲಾಂದ್ರೆ ಮುಚ್ಚಿಬಿಡಿ

ಬೆಂಗಳೂರು - ಭಾರತದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಟಿಎಮ್ ಮಶೀನ್ ಗಳ ಅವಶ್ಯಕತೆ ಎಷ್ಟಿದೆಯೆಂಬುದು ನಾಗರಿಕರಿಗೆ ಗೊತ್ತು ಆದರೆ ಸಂಬಂಧಪಟ್ಟ ಬ್ಯಾಂಕಿಗೆ ಇದರ ಅರಿವು ಇರುವುದಿಲ್ಲ ಎಂಬುದಕ್ಕೆ ಹನುಮಂತ ನಗರ ವ್ಯಾಪ್ತಿಗೆ ಬರುವ ನಿರ್ಮಲ ಸ್ಟೋರ್ಸ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ನ ಎಟಿಎಮ್ ಅವ್ಯವಸ್ಥೆಯೇ ಉದಾಹರಣೆ.ಇಲ್ಲಿ ಎ. ಟಿ.ಎಂನಲ್ಲಿ...

ಇಂದಿನ ರಾಶಿ ಭವಿಷ್ಯ ಮಂಗಳವಾರ (17-05-2022)

✨ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️ ಮೇಷ ರಾಶಿ: ವ್ಯಾಪರದಲ್ಲಿ ಪ್ರಯೋಜನ ಇಂದು ಅನೇಕ ವ್ಯಾಪಾರಿಗಳ ಮುಖದ ಮೇಲೆ ಸಂತೋಷವನ್ನು ತರಬಹುದು. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ.ವಿದ್ಯಾರ್ಥಿಗಳು ಇಂದು ತಮ್ಮ ಕೆಲಸವನ್ನು ನಾಳೆಯ ಮೇಲೆ ಮುಂದೂಡಬಾರದು, ನಿಮಗೆ ಉಚಿತ ಸಮಯ ಸಿಕ್ಕಾಗಲೆಲ್ಲಾ ನಿಮ್ಮ ಕೆಲಸವನ್ನು ಪೂರ್ಣಗೊಳಿಸಿ. ಹಾಗೆ ಮಾಡುವುದು ನಿಮಗೆ...

ತೇರಾ ಬಾರಾ ತ್ರ್ಯಾಹತ್ತರ್ (ಮೂರನೆಯ ಭಾಗ )

ನಾಗಪ್ಪಣ್ಣ ದುರಡಿ ಅವರ ಸಂದರ್ಭೋಚಿತ ಧೈರ್ಯಶಾಲಿ ವರ್ತನೆಯಿಂದ ಆ ದಿವಸ ಅಲ್ಲಿ ಕೂಡಿದ್ದ ಉದ್ರಿಕ್ತ ಗುಂಪು ಅಲ್ಲಿಂದ ಕರಗಿತು.ಆದರೆ ಆ ಗುಂಪು ಅಲ್ಲಿಂದ ಮತ್ತೇ ಕೂಗು ಹಾಕುತ್ತ ಮಹಾಲಿಂಗಪೂರ ರಸ್ತೆಯಲ್ಲಿರುವ ಮಾಂಡವಕರ ಬಂಗಲೆಯ ಮೇಲೆ ದಾಳಿ ಮಾಡಿತು. ಮನೆಯಲ್ಲಿ ನುಗ್ಗಿದ ಜನರು ತಮ್ಮ ಕೈಗೆ ಸಿಕ್ಕ ಸಿಕ್ಕಿದ್ದನ್ನು ದೋಚತೊಡಗಿದರು. ಕೆಲವರು ತಿಂಡಿ ತಿನಿಸುಗಳ ಮೇಲೆ...

ಅಧಿಕಾರಿಗಳ ನಡಿಗೆ ಮಕ್ಕಳ ಕಡೆಗೆ ; ವಿವಿಧ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗಳಿಗೆ ಮಿಂಚಿನ ಸಂಚಾರ

ಕರೋನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಲಿಕೆಯಾಗದ ಹಿನ್ನೆಲೆಯಲ್ಲಿ ಕಲಿಕಾ ವರ್ಷವನ್ನು ಭರಿಸುವ ಉದ್ದೇಶದಿಂದ ಘನ ಸರಕಾರ 2022-23 ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ಎಂಬ ವಿನೂತನ ಕಾರ್ಯಕ್ರಮದೊಂದಿಗೆ ದಿನಾಂಕ 16-05-2022 ರಿಂದ ಪ್ರಾರಂಭಿಸಿದೆ. ಆದ್ದರಿಂದ ಇಂದು ಕಿತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಟಿ ಬಳಿಗಾರ ಹಾಗೂ ಶಿಕ್ಷಣ ಸಂಯೋಜಕರಾದ ಮಹೇಶ...

ಬಿಳಿ ಹಂದಿಗಳು

ದೇಶದ ಒಳಗಿರುವ ಬಿಳಿ‌ ಹಂದಿಗಳ ದಂಡು ದೇಶದಲ್ಲಿ ಇರುವ ಹೊಲಸನ್ನು ಸ್ವಚ್ಛಗೊಳಿಸದೆ ಮತ್ತಷ್ಟು ಗಬ್ಬುಗೊಳಿಸುತ್ತಿವೆ ! ಬಿಳಿ ಹಂದಿಯ‌ ದಂಡು ಗಾಂಧಿ ನೋಟನ್ನು ಉಂಡು ದೇಶದ ಸಂಪತ್ತನ್ನು ನುಂಗಿಕೊಂಡು ಹೆಂಡದ ನಶೆಗೆ ಮತಗಳನ್ನು ಕೊಂಡು ಜಾತಿ ಮತ ಪಂಥ ಧರ್ಮವನ್ನು ಬಳಸಿಕೊಂಡು ಭಾರತದ ಚುಕ್ಕಾಣಿ ಹಿಡಿದುಕೊಂಡು ರಾಮರಾಜ್ಯದ ಕನಸು ತೋರಿಸಿಕೊಂಡು ಬುದ್ಧಿಮಾಂದ್ಯತೆಯ ಜನತೆಗೆ ಮಿನುಗುವ ತಾರೆಯ ತೋರಿಸಿಕೊಂಡು ಅಂತರಿಕ್ಷ ಯಾನ ಮಾಡುತ್ತಿರುವುದು...

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ...

ಬಸವದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಪೂಜ್ಯರುಗಳಿಗೆ ‘ವಂದೇ ಗುರುಪರಂಪರಾಮ್’ ಹಾಗೂ ‘ ಸತ್ಸಂಗ ಸಂಪದ’ ಕೃತಿಗಳ ಅರ್ಪಣೆ 

ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ನಡೆದ ಬಸವದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಿಸಿರುವ ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರ ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಮಹತ್ವ ಸಾರುವ ವಿಶೇಷ ಹೊತ್ತಗೆ 'ವಂದೇ ಗುರುಪರಂಪರಾಮ್' ಹಾಗೂ ಸದ್ವಿಚಾರಗಳ ಅಂಕಣ ಬರಹ ಸಂಕಲನ  '...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2022-23 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಶಿಷ್ಟವಾಗಿ ನಡೆಯಿತು. ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಹೂ ಹಾಗೂ ಸಿಹಿ ನೀಡುವುದರ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಶಾಲೆಯಲ್ಲಿ...

About Me

10302 POSTS
1 COMMENTS
- Advertisement -spot_img

Latest News

ದೇಹ ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು- ಸಿದ್ದಪ್ಪ ಸಾರಾಪುರೆ

ಬೆಳಗಾವಿ - ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ವಾರದ ಸಾಮೂಹಿಕ ಪ್ರಾಥ೯ನೆ ವಚನ ವಿಶ್ಲೇಷಣೆ...
- Advertisement -spot_img
close
error: Content is protected !!
Join WhatsApp Group