Times of ಕರ್ನಾಟಕ

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ 1ರಲ್ಲಿವಿದ್ಯಾರ್ಥಿಗಳಿಗೆ ಬಿಡ್ರೆ ಸರಕಾರಿ ಸೌಲಭ್ಯ ಸಿಗುತ್ತಿಲ್ಲ ಎಂದು ರಾಜ್ಯ ಪಿಂಜಾರ ಸಮಾಜದ ಅದ್ಯಕ್ಷ ಅಬ್ದುಲ್ ರಜಾಕ್ ನದಾಫ್ ಹೇಳಿದರು.ಪಟ್ಟಣದ ಅಪ್ಪಾಜಿ ಹೋಟೆಲಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು...

ಲಯನ್ಸ್ ಕ್ಲಬ್‍ದಿಂದ ವನಮಹೋತ್ಸವಕ್ಕೆ ಚಾಲನೆ

ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.ಲಯನ್ಸ್ ಕ್ಲಬ್ ಮಾಜಿ ಪ್ರಾಂತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿ, ‘ಶುದ್ದವಾದ ಪರಿಸರಕ್ಕಾಗಿ ಗಿಡಮರಗಳ ಸಂರಕ್ಷಣೆ ಅವಶ್ಯವಿದೆ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಿದರೆ ಮಾತ್ರ ಉತ್ತಮ ಪರಿಸರ ಕಾಯಲು ಸಾಧ್ಯ’ ಎಂದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಸಸಿಯನ್ನು...

ಸ್ತ್ರೀ ಗೆ ಸ್ತ್ರೀ ವೈರಿಯಾಗದಂತೆ ಮುನ್ನಡೆದರೆ ಭೂಮಿ ಉಳಿಯುತ್ತದೆ

ಹೆಣ್ಣುಮಕ್ಕಳಿದ್ದವರಿಗೆ ಮುಕ್ತಿ ಸಿಗೋದಿಲ್ಲವಂತೆ ಅಂತೆ ಕಂತೆಗಳ ಸಂತೆಯೊಳಗೆ ಇಂದು ಮನುಕುಲ ನರಳುತ್ತಿದೆ. ಭೂಮಿಯ ಮೇಲೆ ನಿಂತು ಹೆಣ್ಣನ್ನು ಕೀಳಾಗಿ ಕಂಡು ಮುಕ್ತಿಯ ಮಾರ್ಗ ಹಿಡಿದವರೆಷ್ಟೋ ಮಂದಿಗೆ ಮುಕ್ತಿ ಸಿಕ್ಕಿದೆ ಎಂದರೆ ನಂಬಬಹುದೆ? ಮಾನವ ಮುಖ್ಯವಾಗಿ ಭೂಮಿಗೆ ಬರೋದಕ್ಕೆ ಕಾರಣವೆ ಜೀವ.ಆ ಜೀವವನ್ನು ತನ್ನ ಒಡಲಲ್ಲಿ ಹಿಡಿದಿಟ್ಟುಕೊಂಡು ಹೊತ್ತು, ಹೆತ್ತು,ಸಾಕಿ ಸಲಹಿದ ತಾಯಿಯೂ ಹೆಣ್ಣು. ಇವಳಿಲ್ಲದೆ...

ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ ನಾಗ್ಪುರ್‍ದಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ಚಾಲನೆ ನೀಡಿದ ಫಡ್ನಾವಿಸ್ಬೆಂಗಳೂರು: ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು...

ಹೊಸ ಪುಸ್ತಕ ಓದು: ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ

ಬೆಳಗಾವಿ ಸಾಂಸ್ಕೃತಿಕ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಕೃತಿಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ ಲೇಖಕರು: ಡಾ. ರಾಜಶೇಖರ ಇಚ್ಚಂಗಿಪ್ರಕಾಶಕರು: ನಿವೇದಿತಾ ಪ್ರಕಾಶನ, ಬೆಂಗಳೂರು, ೨೦೨೧, ಬೆಲೆ : ರೂ. ೨೫೦ಮೊ: ೮೭೬೨೪೬೭೦೯೫ಬೆಳಗಾವಿ ಜಿಲ್ಲೆಯ ಬಹುಶ್ರುತ ವಿದ್ವಾಂಸರಾದ ಡಾ. ರಾಜಶೇಖರ ಇಚ್ಚಂಗಿ ಅವರು ಅಧ್ಯಯನ-ಅಧ್ಯಾಪನಗಳ ಜೊತೆಗೆ ಸಾಹಿತ್ಯ ಸಂಶೋಧನೆ ವಿಮರ್ಶೆ ಮೊದಲಾದ ಕ್ಷೇತ್ರಗಳಲ್ಲಿ ದುಡಿದವರು. ‘ಪಾರ್ಶ್ವಪಂಡಿತನ ಪಾರ್ಶ್ವನಾಥನ...

ಕನ್ನಡ ಬಳಕೆ ಹಕ್ಕೊತ್ತಾಯದ ಫಲಶ್ರುತಿ ಪರಿಶೀಲನೆ ಮಾಡಿದ ಕನ್ನಡ ಜಾಗೃತಿ ಸಮಿತಿ

ಕನ್ನಡ ಜಾಗೃತಿ ಸಮಿತಿ , ಮೈಸೂರು ರಾಜ್ಯ ಸರ್ಕಾರದ ಕನ್ನಡ ಕಾಯಕ ವರ್ಷದ ಅಂಗವಾಗಿ ಮೈಸೂರು ಕನ್ನಡ ಜಾಗೃತಿ ಇದುವರೆಗೆ ನಡೆಸಿದ ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಅಭಿಯಾನ ಹಾಗೂ ನಗರದ ವಿವಿಧ ಬ್ಯಾಂಕ್ ಗಳಿಗೆ ಭೇಟಿ ನೀಡಲಾಯಿತು.ಮೂರು ದಿನಗಳ ಕಾಲ ಕೇಂದ್ರ/ರಾಜ್ಯ ಸರ್ಕಾರದ ಕಛೇರಿ/ಸಂಸ್ಥೆಗಳ ಮುಂಭಾಗದಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಶುದ್ಧ ಕನ್ನಡ...

ಪೋರವಾಲ ಮಹಾವಿದ್ಯಾಲಯಕ್ಕೆ ಗ್ರೀನ್ ಚಾಂಪಿಯನ್

ಸಿಂದಗಿ: ಸಂಸ್ಥೆಯ ಸಹಕಾರ, ಮಹಾವಿದ್ಯಾಲಯದ ಪ್ರಾಚಾರ್ಯರರು ಸೇರಿದಂತೆ ಸಿಬ್ಬಂದಿಗಳ ಶ್ರಮದಿಂದ ನಮ್ಮ ಮಹಾವಿದ್ಯಾಲಯಕ್ಕೆ ಭಾರತ ಸರ್ಕಾರದಿಂದ ಡಿಸ್ಟ್ರಿಕ್ಟ್ ಗ್ರೀನ್‍ಚಾಂಪಿಯನ್ ಪ್ರಶಸ್ತಿ ದೊರಕಿದ್ದು ಜಿ.ಪಿ.ಪೋರವಾಲ ಮಹಾವಿದ್ಯಾಲಯ ಪ್ರಶಸ್ತಿಯನ್ನು ಪಡೆದುಕೊಂಡು ರಾಜ್ಯ ಮತ್ತು ರಾಷ್ಟ್ರಕ್ಕೆ ಮಾದರಿಯಾಗಿದೆ. ಎಂದು ಸಾರಂಗಮಠದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮ್ನನ್‍ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಜಿ.ಪಿ.ಪೋರವಾಲ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿರುವ...

ಪುಲ್ವಾಮಾ ಹತ್ಯಾಕಾಂಡದ ಸೈತಾನನ ಕೊಂದ ಯೋಧರು

ಹೊಸದಿಲ್ಲಿ - ಕಳೆದ ವರ್ಷ ಫೆಬ್ರವರಿ ೧೪ ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಬಾಂಬ್ ಸ್ಫೋಟಿಸಿ ೪೦ ಜನ ಯೋಧರ ಹೌತಾತ್ಮ್ಯಕ್ಕೆ ಕಾರಣನಾಗಿದ್ದ ಭಯೋತ್ಪಾದಕ ಸೈಫುಲ್ಲಾ ಎಂಬ ಸೈತಾನನನ್ನು ಕಾಶ್ಮೀರದ ಯೋಧರು ಹೊಡೆದುಹಾಕಿದ್ದಾರೆ.ಭಯೋತ್ಪಾದನೆಯ ವಿರುದ್ಧ ಆಲ್ ಔಟ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಯೋಧರು ಪುಲ್ವಾಮಾ ಸ್ಫೋಟದ ಅಪರಾಧಿಗಳನ್ನು ಒಂದೊಂದಾಗಿ ಹುಡುಕಿ ಹೊಸಕಿ ಹಾಕುತ್ತಿದ್ದಾರೆ.ಕೆಲವು ಉಗ್ರಗಾಮಿಗಳು ಪಾಕಿಸ್ತಾನಕ್ಕೆ...

‘ಧರ್ಮ ಎನ್ನುವುದು ತತ್ವ ಹೇಳುವುದಲ್ಲ ಅಳವಡಿಸಿಕೊಳ್ಳುವುದು’ ನಿ. ನ್ಯಾಯಾಧೀಶ ಅರವಿಂದ ಪಾಶ್ಚಾಪುರ ಅಭಿಮತ

ಬೆಳಗಾವಿ - ನಗರದ ಲಿಂಗಾಯತ ಭವನದಲ್ಲಿ 'ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ' ಇವರ ಆಶ್ರಯದಲ್ಲಿ ಪ್ರೊ. ವಿಜಯಲಕ್ಷ್ಮಿ ಪುಟ್ಟಿ ಅವರ ಚೊಚ್ಚಲ ಕೃತಿ 'ನಕ್ಕಿತು ತಲೆದಿಂಬು' ಲೋಕಾರ್ಪಣೆಗೊಂಡಿತು.ಕೃತಿ ಲೋಕಾರ್ಪಣೆ ಮಾಡಿದ ನಿವೃತ್ತ ನ್ಯಾಯಾಧೀಶ ಅರವಿಂದ ಪಾಶ್ಚಾಪುರ ಮಾತನಾಡಿ, ಧರ್ಮ ಎನ್ನುವುದು ತತ್ವ ಹೇಳುವುದಲ್ಲ, ಆದರೆ ಅದನ್ನು ಅಳವಡಿಸಿಕೊಳ್ಳುವುದು. ನಾವು ನಡೆ-ನುಡಿ ಒಂದು ಮಾಡಿಕೊಂಡು ಬದುಕಿದರೆ...

ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಕರು ಸೇವೆ ಸಲ್ಲಿಸುವಂತಾಗಿದೆ – ಆನಂದ ಭೂಸನೂರ

ಸಿಂದಗಿ: ಹಿಂದಿನ ಕಾಲದಲ್ಲಿ ಶಿಕ್ಷಕರು ಎಂದರೆ ಅತೀವ ಗೌರವದಿಂದ ಕಾಣುತ್ತಿದ್ದರು ಆದರೆ ಇಂದು ಶಿಕ್ಷಕರೆಂದರೆ ರಾಜ್ಯದಲ್ಲಿ ಯಾವುದೆ ಕಾರ್ಯದಲ್ಲಿ ಶಿಕ್ಷಕರನ್ನು ತೊಡಗಿಸಿಕೊಂಡು ಎಲ್ಲರ ನಿಂದನೆಗಳಿಗೆ ಪಾತ್ರರಾಗುವಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಕರು ಸೇವೆ ಸಲ್ಲಿಸುವಂತಾಗಿದೆ ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಆನಂದ ಭೂಸನೂರ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಬಿ ಆರ್ ಸಿ ಕೇಂದ್ರದಲ್ಲಿ...

About Me

7986 POSTS
1 COMMENTS
- Advertisement -spot_img

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -spot_img
close
error: Content is protected !!
Join WhatsApp Group