Times of ಕರ್ನಾಟಕ

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ....

ಅಪ್ಪನ ಸ್ಮರಣೆ ಪ್ರತಿಷ್ಠಾನ ಉದ್ಘಾಟನೆ ಹಾಗೂ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳಗಾವಿ- ನಗರದ ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನ ವತಿಯಿಂದ ಸದಾಶಿವ ನಗರದ ರಡ್ಡಿ ಭವನದ ಸಭಾಂಗಣದಲ್ಲಿ ಶನಿವಾರ ದಿ 30ರಂದು ಮುಂಜಾನೆ 10 ಗಂಟೆಗೆ ವಿಶ್ವ ಶೈಕ್ಷಣಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಕಾಯ೯ಮಾಡಿರುವ ಸಾಧಕರಿಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಷ್ಟ್ರಕೂಟ ಸಾಹಿತ್ಯ ಪ್ರತಿಷ್ಠಾನ ಹಾಗೂ ಅರಸು...

ಕಬ್ಬಿನ ಟ್ರ್ಯಾಕ್ಟರ್ ಹಾವಳಿ ತಪ್ಪಿಸಲು ಮನವಿ

ಮೂಡಲಗಿ - ಟ್ರ್ಯಾಕ್ಟರ್ ಗಳಲ್ಲಿ ಕಬ್ಬು ತುಂಬಿಕೊಂಡು ಜೋರಾಗಿ ಟೇಪ್ ಹಚ್ಚಿಕೊಂಡು ಹೋಗುತ್ತಿರುವ ಡ್ರೈವರ್ ಗಳಿಂದಾಗಿ ದಾರಹೋಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಾಣಾಪಾಯ ಆಗುವ ಸಂಭವವಿದ್ದು ಅದನ್ನು ತಪ್ಪಿಸಲು ಟ್ರ್ಯಾಕ್ಟರ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ತಾಲೂಕಿನ ಗುಜನಟ್ಟಿ ಗ್ರಾಮದ ಲಕ್ಷ್ಮಣ ರಾಮಪ್ಪ ಬಂಡ್ರೊಳ್ಳಿ ಹಾಗೂ ಇನ್ನೂ ಕೆಲವು...

ಕಡೋಲಿಯಲ್ಲಿ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮ-ಮೊಳಗಿತು ಕನ್ನಡ ಡಿಂಡಿಮ

ಗುರುವಾರ ದಿ.28 ರಂದು ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಕನ್ನಡ, ಮರಾಠಿ,ಉರ್ದು ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕಡೋಲಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಸರ್ಕಾರದ 'ಮಾತಾಡ್ ಮಾತಾಡ್ ಕನ್ನಡ' ಅಭಿಯಾನದ 'ಕನ್ನಡ ಗೀತ ಗಾಯನ' ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಂದ ಮೊಳಗಿದ ನಾಡಗೀತೆ ಮತ್ತು ಕನ್ನಡ ಗೀತೆಗಳು ಗ್ರಾಮಸ್ಥರಲ್ಲಿ ಕನ್ನಡದ ಕಂಪನ್ನು...

ಆರೋಗ್ಯಕರ ವಿಚಾರಗಳಿಂದ ಆತ್ಮರಕ್ಷಣೆ ಸಾಧ್ಯವಿದೆ

We Come With Nothing, We go with Nothing, but one Great thing We can achieve in our Beautiful Life is -A Little remembrance in Someone’s Mind and a Small Place in Someone’s Heart. ಯಾರನ್ನೂ ಓಲೈಸಬೇಕಿಲ್ಲ ಎಂಬ ಸತ್ಯ ತಿಳಿದಾಗಲೆ ನಮ್ಮ ಸ್ವಾತಂತ್ರ್ಯ...

ಕವನ: ಕಾಲ ಚಕ್ರದ ಸುಳಿಯಲ್ಲಿ

ಕಾಲ ಚಕ್ರದ ಸುಳಿಯಲ್ಲಿ ಬದುಕಿನ ಬವಣೆಯಲ್ಲಿ ಹೊತ್ತು ಮುಳಗಿ ಹೊತ್ತು ಅರಳಿದೆ ಕಾಲ ಚಕ್ರದ ಸುಳಿಯಲ್ಲಿ …. ಮತದಾರನ ಮನೆಯ ಮುಂದೆ ಓಟಿಗಾಗಿ ನಡೆಯುತ್ತಿದೆ ರಾಜಕೀಯ ದೊಂಬರಾಟ ಕಾಲ ಚಕ್ರದ ಸುಳಿಯಲ್ಲಿ …. ತುತ್ತು ಅನ್ನ ಸಂಪಾದನೆಗೆ ಹೋರಾಟ ಪ್ರತಿ ನಿತ್ಯ ಜೀವನದ ಯಾನದಲ್ಲಿ ಕಾಲ ಚಕ್ರದ ಸುಳಿಯಲ್ಲಿ …. ಶರವೇಗದಲ್ಲಿ ಹರಿಯುತ್ತಿದೆ ಪ್ರಜಾಪ್ರಭುತ್ವದಲ್ಲಿ ಸುಳ್ಳಿನ ಭರವಸೆಯ ಕಂತೆ ಕಂತೆ ಕಾಲ ಚಕ್ರದ ಸುಳಿಯಲ್ಲಿ ತೀರ್ಥಹಳ್ಳಿ ಅನಂತ ಕಲ್ಲಾಪೂರ

ಕನ್ನಡ ನಾಡು-ನುಡಿ ಉಳಿವಿಗೆ ಸಪ್ತಸೂತ್ರ ಅನುಸರಿಸಿ -ಡಾ.ಭೇರ್ಯ ರಾಮಕುಮಾರ್

ಮೈಸೂರು - ಕನ್ನಡ ನಾಡು-ನುಡಿ ಉಳಿಯಬೇಕಾದರೆ ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಕನ್ನಡ ದ ಸಪ್ತಸೂತ್ರಗಳನ್ನು ಅಳವಡಿಸಿಕೊಳ್ಳಬೇಕೆಂದು ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು. ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ಸಂಸ್ಕೃತಿ ಇಲಾಖೆಯ 'ಕನ್ನಡಕ್ಕಾಗಿ ನಾನು' ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಎಲ್ಲರೂ ಕನ್ನಡ ಭಾಷೆಯನ್ನೇ...

ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದಿಂದ ಗೆಲ್ಲುತ್ತಾರೆ – ಕಟೀಲ್

ಸಿಂದಗಿ: ಉಪ ಚುನಾವಣೆ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರು ತೆರೆದ ವಾಹನದಲ್ಲಿ ಅಭ್ಯರ್ಥಿ ರಮೇಶ ಭೂಸನೂರ ಪರ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು. ಪಟ್ಟಣದ ಬಸವೇಶ್ವರ ವೃತ್ತದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಅಭ್ಯರ್ಥಿ ರಮೇಶ ಭೂಸನೂರ ಪರ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ...

ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಬಾಬು ಕೋತಂಬರಿ ಕಾಂಗ್ರೆಸ್ ಸೇರ್ಪಡೆ

ಸಿಂದಗಿ: ಸತತ ಆರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯಿಂದ ತಮ್ಮ ತಾಯಿಯಾದ ಖುರ್ಷಿದಾಬಾನು ಕೋತಂಬರಿ ಇವರನ್ನು ಕಣಕ್ಕೆ ಇಳಿಸಿ ಗೆಲವು ಸಾಧಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮುಂಂಡನಾಗಿದ್ದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಗತಿಪರ ರೈತ ಬಾಬು ಕೋತಂಬರಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ...

ಪಕ್ಷದ ಸಾಧನೆ ನೋಡಿ ಜೆಡಿಎಸ್ ಗೆ ಮತ ನೀಡಿ – ಕುಮಾರಸ್ವಾಮಿ

ಸಿಂದಗಿ: ಉಪಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಶ್ರೀಮತಿ ನಾಜಿಯಾ ಅಂಗಡಿ ಅವರನ್ನು ನಮ್ಮ ಸಮ್ಮಿಶ್ರ ಸರಕಾರದ ಸಾಧನೆಗಳನ್ನು ನೋಡಿ ಅತೀ ಹೆಚ್ಚು ಮತದಿಂದ ಆಯ್ಕೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಉಪಚುನಾವಣೆ ನಿಮಿತ್ತ ಅವರು ಜೆಡಿಎಸ್ ಅಭ್ಯರ್ಥಿ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ ಶೋ ಮೂಲಕ ಮತಯಾಚಿಸಿ ಮಾತನಾಡಿದರು. ಅಭ್ಯರ್ಥಿ...

About Me

8458 POSTS
1 COMMENTS
- Advertisement -spot_img

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -spot_img
close
error: Content is protected !!
Join WhatsApp Group