Times of ಕರ್ನಾಟಕ
ಸುದ್ದಿಗಳು
ವೃತ್ತಿಯಲ್ಲಿ ಬದ್ಧತೆ ಹಾಗೂ ಕ್ರಿಯಾಶೀಲತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾದ್ಯ-ಗಿರೆಣ್ಣವರ
ಮೂಡಲಗಿ: ನಾವು ಮಾಡುವ ವೃತ್ತಿ ಯಾವುದೇ ಆಗಿದ್ದರು ಸಹ ಅದರಲ್ಲಿನ ಬದ್ಧತೆ ಹಾಗೂ ಕ್ರಿಯಾಶೀಲತೆ ಹೊಂದಿದ್ದರೆ ಅದರಲ್ಲಿ ನಾವು ಯಶಸ್ವಿಯಾಗಲು ಸಾಧ್ಯ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅತಿಥಿ ಶಿಕ್ಷಕರ ಅಭಿನಂದನಾ ಸಮಾರಂಭ ಹಾಗೂ 8 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ...
ಸುದ್ದಿಗಳು
ಮಂಜಿಷ್ಠ
ಮಲೆನಾಡಿನ ಮಧ್ಯಮಗಾತ್ರದ ಗಿಡಗಳ ಮಧ್ಯದಲ್ಲಿ ಸಾಕಷ್ಟು ಹಮ್ಮಿಕೊಂಡು ಇರುವ ಬಳ್ಳಿ ಮಂಜಿಷ್ಠ.ಇದರಲ್ಲಿ ಎರಡು ವಿಧ ಬಿಳಿ ಮಂಜಿಷ್ಠ ಕೆಂಪು ಮಂಜಿಷ್ಠ.ಔಷಧೀಯ ಗುಣಗಳು ಒಂದೇ ಆದರೂ ಕೆಂಪು ಮಂಜಿಷ್ಠವನ್ನು ಹೆಚ್ಚಾಗಿ ಉಪಯೋಗಿಸುತ್ತಾರೆ. ಇದರ ಎಲೆ ಕಾಂಡ ಬೇರುಗಳು ಔಷಧಿಗೆ ಉಪಯೋಗ. ಮಂಜಿಷ್ಠವನ್ನು ನೆರಳಿನಲ್ಲಿ ಒಣಗಿಸಿ ಪುಡಿಮಾಡಿ ಗಾಳಿ ಆಡದಂತೆ ತುಂಬಿಟ್ಟು ಕೊಳ್ಳಬೇಕುಪುಡಿಯನ್ನು ನೀರಿನೊಂದಿಗೆ ಬೆರೆಸಿ...
ಸುದ್ದಿಗಳು
ಯಾದವಾಡದಲ್ಲಿ ಒಂದು ನಿಮಿಷದ ಬಂಡಿ ಸ್ಫರ್ಧೆ; ಹಲಗಲಿ ಬಂಡಿ ಪ್ರಥಮ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು ಕಂಡ ಜನರ ಹರ್ಷೋದ್ಗಾರದೊಂದಿಗೆ ಮನ ರಂಜಿಸಿತು.ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಸುಮಾರು ೨೬ ಬಂಡಿಗಳು ಭಾಗಹಿಸಿದವು. ಸ್ಪರ್ಧೆಯಲ್ಲಿ ಹಲಗಲಿಯ...
ಸುದ್ದಿಗಳು
ವ್ಯವಸ್ಥೆಗೊಂದು ಕಪಾಳ ಮೋಕ್ಷ; ಸಂತ್ರಸ್ತರ ನುಡಿ
೨೦೧೭ ರ ಗ್ಯಾಂಗ್ ರೇಪ್ ಪ್ರಕರಣದ ೧೩ ಆರೋಪಿಗಳು ಖುಲಾಸೆ
ಹೈದರಾಬಾದ್: ಸನ್ ೨೦೦೭ ರ ಆ. ೨೦ ರಂದು ಸುಮಾರು ೩೦ ಸದಸ್ಯರ ಮಾವೋ ನಕ್ಸಲ ವಿರೋಧಿ ಪಡೆಯ ಪೊಲೀಸರು ಹಳ್ಳಿಯೊಂದರಲ್ಲಿ ಶೋಧ ಕಾರ್ಯ ಕೈಗೊಳ್ಳುವಾಗ ವಿಶೇಷ ಆದಿವಾಸಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ೧೩ ಪೊಲೀಸರನ್ನು ಹೈದರಾಬಾದ್ ಕೋರ್ಟು ಖುಲಾಸೆಗೊಳಿಸಿ ತೀರ್ಪು ನೀಡಿದೆ.ಇದು...
ಸುದ್ದಿಗಳು
ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿರ್ವಹಣೆಗೆ ಜಿ ಪಂ ಸಿಇಓ ಆದೇಶ
ದಿನಾಂಕ 09 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಬೆಳಗಾವಿ ಭೋಯರ್ ಹಷ೯ಲ್ ನಾರಾಯಣರಾವ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳಿಗೆ ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಮ್ಮಿಕೊಂಡರು.ಗ್ರಾಮೀಣ ಮನೆಗಳಲ್ಲಿ ಸುರಕ್ಷಿತ ಕುಡಿಯುವ...
ಲೇಖನ
ಭಾರತದಲ್ಲಿನ ಪ/ಜಾತಿ,ಪ/ಪಂಗಡಕ್ಕಿರುವ ಸಾಂವಿಧಾನಿಕ ಸುರಕ್ಷತೆಗಳು
ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿ ಇರುವಂತೆ, ಭಾರತದ ಪ್ರಜೆಗಳಾದ ನಾವು,ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಮತ್ತು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ,ಧರ್ಮ ಮತ್ತು ಉಪಾಸನೆ ಸ್ವಾತಂತ್ರ್ಯವನ್ನು, ಸ್ಥಾನಮಾನ ಹಾಗೂ ಅವಕಾಶದ ಸಮಾನತೆ ದೊರೆಯುವಂತೆ ಮಾಡುವುದಕ್ಕಾಗಿ ವ್ಯಕ್ತಿ ಗೌರವ, ರಾಷ್ಟ್ರದ ಏಕತೆ...
ಸುದ್ದಿಗಳು
ಯಾದವಾಡದಲ್ಲಿ ಜನ ಮನ ಸೆಳೆದ ಎತ್ತುಗಳ ತೆರೆಬಂಡಿ ಸ್ಪರ್ಧೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತವಾಗಿ ಶನಿವಾರದಂದು ಜರುಗಿದ ಜೋಡೆತ್ತಿನ ತೆರೆಬಂಡಿ ಸ್ಪರ್ಧೆಯು ಜನ ಮನ ಸೆಳೆಯಿತು.ಸ್ಪರ್ಧೆಯಲ್ಲಿ ಅಕ್ಕಿಮರಡಿ ರೇವಣಸಿದ್ಧೇಶ್ವರ ಪ್ರಸನ್ನ ಎತ್ತುಗಳು ಪ್ರಥಮ, ಇಟ್ನಾಳದ ಕಾಶಿಲಿಂಗೇಶ್ವರ ಪ್ರಸನ್ನ ಎತ್ತುಗಳು ದ್ವಿತೀಯ, ದುರ್ಗಾದೇವಿ ಪ್ರಸನ್ನ ಎತ್ತುಗಳು ತೃತೀಯ, ಇಂಗಳಗಿಯ ಮಂಜುನಾಥ ಪ್ರಸನ್ನ ಎತ್ತುಗಳು ಚತುರ್ಥ,...
ಸುದ್ದಿಗಳು
ಬಿಜೆಪಿ ಟಿಕೆಟ್ ಹಂಚಿಕೆ ವಿಭಿನ್ನವಾಗಿದೆ – ತೇಜಸ್ವಿ ಸೂರ್ಯ
ಬೀದರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಬೇಕಾಬಿಟ್ಟಿ ಟಿಕೆಟ್ ಹಂಚಿದ್ದರಿಂದ ರಸ್ತೆ ರಸ್ತೆಗಳಲ್ಲಿ ಕಾರ್ಯಕರ್ತರು ಬಡಿದಾಡುವಂತಾಗಿದೆ ಆದರೆ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾರ್ಯ ವಿಭಿನ್ನವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ದೇವೆಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಸೂರ್ಯ:
ದೇವೆಗೌಡರು ಅಡುಗೆ ಮನೆಯಲ್ಲಿ ಕುಳಿತು ಎಲ್ಲರಿಗೂ ಟಿಕೆಟ್ ಕೊಡುತ್ತಾರೆ....
ಲೇಖನ
ಕುಬುದ್ಧಿಜೀವಿಗಳ ಕುಯುಕ್ತಿ, ಕುಟಿಲ ತಂತ್ರಗಳನ್ನು ಅನಾವರಣಗೊಳಿಸಿದ ಅಪರೂಪದ ಕೃತಿ “ಮಹಾನ್ ಇತಿಹಾಸಕಾರರು”
ಮಹಾನ್ ಇತಿಹಾಸಕಾರರು
ಇಂಗ್ಲಿಷ್ ಮೂಲ: ಅರುಣ್ ಶೌರಿಕನ್ನಡಕ್ಕೆ: ಮಂಜುನಾಥ ಅಜ್ಜಂಪುರಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು.ಮಂಜುನಾಥ ಅಜ್ಜಂಪುರ ಅವರು ಕನ್ನಡಕ್ಕೆ ಅನುವಾದಿಸಿದ ಅರುಣ್ ಶೌರಿ ಅವರ ‘ಮಹಾನ್ ಇತಿಹಾಸಕಾರರು’ ಕನ್ನಡ ಇತಿಹಾಸ, ಸಂಸ್ಕೃತಿ, ಪರಂಪರೆ, ಚರಿತ್ರೆಗಳನ್ನು ಬರೆಯುವವರಿಗೆ ಒಂದು ಪ್ರಮುಖ ಆಕರ ಗ್ರಂಥವಾಗಿದೆ. ಈವರೆಗೆ ಕನ್ನಡ ನಾಡಿನ ಇತಿಹಾಸ ಬರೆದವರೂ ತೆರೆದ ಕಣ್ಣಿನಿಂದ ‘ಮಹಾನ್ ಇತಿಹಾಸಕಾರರು’ ಕೃತಿಯನ್ನು ಅವಲೋಕಿಸಬೇಕು.ಕನ್ನಡ...
ಸುದ್ದಿಗಳು
ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ – ಸರ್ವೋತ್ತಮ
ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ...
About Me
12266 POSTS
1 COMMENTS
Latest News
ಕವನ : ಇನಿಯನ ನೆನೆದು
ಇನಿಯನ ನೆನೆದು
ಕಾಣದಾಗಿದೆ ದಾರಿ
ಒಲವು ಮೂಡಿಸುವ ಮಲ್ಲಿಗೆಯ ಕಂಪಿನ ವಾಸನೆಯಿಲ್ಲದೆ
ಯಾತಕೀ ಮೌನ
ಹೇಳಲಾಗದೆ ಒದ್ದಾಡಿ
ಬಿಡಲಾಗದೆ ಗುದ್ದಾಡಿ
ಹರಿಯುತಿದೆ ಮನ ನಿನ್ನೊಡನೆದೂರದ ಆಸೆಗಳ ಕನವರಿಕೆ
ಕಾಣದ ಕೈಗಳ ಅಡೆತಡೆ
ಸುಖದ ಅಮಲು ಪಡೆಯುವ ಕಸರತ್ತು
ಅಡ್ಡವಾಗಿವೆ...



