Times of ಕರ್ನಾಟಕ
ಸುದ್ದಿಗಳು
ಪಿಎಫ್ ಐ ಮತ್ತು ಎಸ್ ಡಿ ಪಿ ಐ ಕಾಂಗ್ರೆಸ್ ಪಕ್ಷದ ಬಿ ಟೀಮ್ ಗಳು – ತೇಜಸ್ವಿ ಸೂರ್ಯ
ಬೀದರ: ಕಾಂಗ್ರೆಸ್ನ ಬಿ ಟೀಂನಂತೆ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ.ಬೀದರ್ನ ಎಂಎಸ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ತೇಜಸ್ವಿ...
ಸುದ್ದಿಗಳು
ಎಲ್ಲರೂ ಮತದಾನ ಮಾಡಲೇಬೇಕು
ಎಲ್ಲಾ ಚುನಾವಣೆಗಳಲ್ಲಿ ಸರ್ಕಾರ ಮತದಾನ ಕಡ್ಡಾಯ ಮಾಡಿಲ್ಲ. ಆದರೆ ಅದು ನಮ್ಮೆಲ್ಲರ ಕರ್ತವ್ಯ. ಕರ್ತವ್ಯ ಅಂದರೆ ಕರ್ತವ್ಯ ಅಷ್ಟೆ ಎಲ್ಲರೂ ಮಾಡಲೇಬೇಕು. ಚುನಾವಣೆಯಲ್ಲಿ ಮತದಾನ ಮಾಡಿದರೆ ಮಾತ್ರ ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡುವ ಯೋಗ್ಯತೆ ಪಡೆಯುತ್ತೇವೆ. ಮತದಾನ ಮಾಡಲಿಲ್ಲವಾದರೆ ಕ್ಷೇತ್ರದಲ್ಲಿನ ಯಾವುದೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತನಾಡುವ ಹಕ್ಕು ನಮಗಿಲ್ಲ.ಒಂದು ವೇಳೆ ನಾವು...
ಸುದ್ದಿಗಳು
ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು – ಗಜಾನನ ಮನ್ನಿಕೇರಿ
ಮೂಡಲಗಿ: ‘ಶಿಕ್ಷಕರು ಶೈಕ್ಷಣಿಕ ಬದಲಾವಣೆಗಳನ್ನು ತಿಳಿದುಕೊಂಡು ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕೆಲಸಮಾಡಬೇಕು’ ಎಂದು ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಸಿಆರ್ಸಿ ಕಚೇರಿಗೆ ಭೇಟಿ ನೀಡಿ ಶಿಕ್ಷಕರನ್ನು ಉದ್ಧೇಶಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಗುಣಮಟ್ಟ ಅಳವಡಿಸುವುದು ಮಹತ್ವದಾಗಿದೆ ಎಂದರು.ಕಲ್ಲೋಳಿಯ ಸಿಆರ್ಸಿಯು...
ಸುದ್ದಿಗಳು
ಗೋಕಾಕ ಶ್ರೀ ರೇಣುಕಾ ದೇವಿ ಜಾತ್ರಾ ಮಹೋತ್ಸವ
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ದಿ. 10 ರಿಂದ 12ರ ವರೆಗೆ ವಿಜೃಂಭಣೆಯಿಂದ ಜರುಗಲಿದೆ.ದಿ. 10 ರಂದು ಸಾಯಂಕಾಲ 4 ಗಂಟೆಗೆ ಸುತ್ತಮುತ್ತಲಿನ ದೇವರ ಪಲ್ಲಕ್ಕಿಗಳನ್ನು ಮಂಗಳವಾದ್ಯ ಮೇಳದೊಂದಿಗೆ ಬರಮಾಡಿಕೊಳ್ಳುವುದು. ರಾತ್ರಿ 9 ಗಂಟೆಗೆ ಶ್ರೀ ಕರಣಿ ಮಲಕಾರಿಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಗೋಕಾಕ ಇವರಿಂದ ಅಮೋಘಸಿದ್ದೇಶ್ವರ ಮಾರ್ಗದಲ್ಲಿ,...
ಸುದ್ದಿಗಳು
ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿಸಿದ ಹದಿನೈದು ಮೇಲ್ವಿಚಾರಕರ ಅಮಾನತು
ಬೀದರ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಯಿತು.ತಾಯಿ ಮೊದಲನೇ ಗುರು ಆದರೆ ಶಾಲೆಯಲ್ಲಿ ವಿದ್ಯೆ ನೀಡುವ ಶಿಕ್ಷಕ ಗುರುವಿಗೆ ಎರಡನೇ ಸ್ಥಾನ ನೀಡಿದ್ದಾರೆ. ಆದರ ವಿದ್ಯೆ ಕಲಿಸುವ ಗುರುಗಳೇ ತಪ್ಪು ದಾರಿ ತೋರಿಸಿ ಕೊಟ್ಟರೆ ಶಿಷ್ಯರು ಕೂಡ ತಪ್ಪು ದಾರಿ ಹಿಡಿಯುವುದು ಸಹಜ.ಪರೀಕ್ಷೆಯಲ್ಲಿ ನಕಲು ಮಾಡಬೇಡಿ ಎಂದು ಹೇಳಬೇಕಾದ ಗುರುಗಳೇ ನಕಲು ಮಾಡಲು ಪ್ರೋತ್ಸಾಹಿಸಿದ...
ಸುದ್ದಿಗಳು
ಸಿದ್ಧ ಸಮಾಧಿ ಯೋಗ ಶಿಬಿರ
ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.10ರಂದು ಸಾಯಂಕಾಲ 5.30ಕ್ಕೆ ಸಿದ್ಧ ಸಮಾಧಿ ಯೋಗ-ಎಸ್ಎಸ್ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೊತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ...
ಸುದ್ದಿಗಳು
ಅಕ್ಕನಲ್ಲಿ ಇದ್ದುದ್ದು ಆಭಾವ ವೈರಾಗ್ಯವಲ್ಲ. ಭಾವ ವೈರಾಗ್ಯ- ಚನ್ನವೀರಸ್ವಾಮೀಜಿ (ಕಡಣಿ)
ಭಕ್ತಿ ಜ್ಞಾನ ವೈರಾಗ್ಯ ಬೇರೆ ಬೇರೆ ಎಂದು ವಿಂಗಡಿಸಿದರೂ ಹೊಂದಾಣಿಕೆಯಲ್ಲದ ವಿಭಿನ್ನ ಮಾರ್ಗಗಳೆಂದು ತಿಳಿಯಬಾರದು. ಭಕ್ತಿ ಯೋಗದಲ್ಲಿ ಜ್ಞಾನ ಮತ್ತು ವೈರಾಗ್ಯ ಗೌಣ, ಭಕ್ತಿ ಪ್ರಮುಖ. ಜ್ಞಾನ ಯೋಗಿಯಲ್ಲಿ ಭಕ್ತಿ ಮತ್ತು ವೈರಾಗ್ಯ ಗೌಣವಾಗಿರುತ್ತದೆ ವೈರಾಗ್ಯ ಪ್ರಥಮ ಸ್ಥಾನ ಪಡೆದಿರುತ್ತದೆ. ಇಲ್ಲದಾಗ ಒಲ್ಲೆ ನೆನ್ನುವುದು ಅಭಾವ ವೈರಾಗ್ಯ. ಇಲ್ಲದಾಗ ಒಲ್ಲೆ ನೆನ್ನುವುದು ದೊಡ್ಡದಲ್ಲ. ಸಕಲವೂ...
ಸುದ್ದಿಗಳು
ಕುಕ್ಕರ್ ಆಯ್ತು, ಸೀರೆ ಆಯ್ತು ಈಗ ಕಾಲುಂಗುರ; 1.05 ಕೋಟಿ ಮೌಲ್ಯದ ಬೆಳ್ಳಿ ಕಾಲುಂಗುರ ಜಪ್ತಿ
ಬೀದರ: ಚುನಾವಣೆಯ ಸಮಯದಲ್ಲಿ ಮನೆ ಮನೆಯ ಹೆಣ್ಣು ಮಕ್ಕಳ ಮತಗಳನ್ನು ಸೆಳೆಯಲು ರಾಜಕೀಯ ಪಕ್ಷಗಳು ಕುಕ್ಕರ್, ಸೀರೆ, ಹಣ ಮುಂತಾದವನ್ನು ಕೊಡುವುದು ಮಾಮೂಲಿಯಾಗಿದ್ದು ಈಗ ಅದು ಹೆಣ್ಣಿನ ಮುತೈದೆಯ ಸಂಕೇತವಾದ ಕಾಲುಂಗುರಕ್ಕೂ ಬಂದು ನಿಂತಿದೆ.ಈ ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದ್ದು ದಾಖಲೆ ಇಲ್ಲದ ಹೆಣ್ಣು ಮಕ್ಕಳ ಬೆಳ್ಳಿ ಕಾಲುಂಗುರಗಳು ಔರಾದ ಕ್ಷೇತ್ರದಲ್ಲಿ ಪತ್ತೆಯಾಗಿದ್ದು ಅವುಗಳ ಮೌಲ್ಯ...
ಸುದ್ದಿಗಳು
ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ
ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಏ.2 ರಿಂದ 12 ರವರಿಗೆ ಜರುಗುತ್ತಿರುವ ನಿಮಿತ್ತ ಗುರುವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ...
ಸುದ್ದಿಗಳು
ಪುಟ್ಟ ಬಾಲಕಿಯಿಂದ ರಂಜಾನ್ ಉಪವಾಸ
ಸಿಂದಗಿ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ. ಇಂತಹ ಸುಡು ಬಿಸಿಲಲ್ಲಿ ಕಠಿಣ ಉಪವಾಸ ಮಾಡೋದು ದೊಡ್ಡವರಿಗೂ ಸಹ ಕಷ್ಟವಾಗುತ್ತದೆ.ಆದರೆ ಸಿಂದಗಿ ಪಟ್ಟಣದ ರಜಪೂತ ಲೇಔಟ್ ನಿವಾಸಿ ಆರಕ್ಷಕ ನಬಿಲಾಲ ಶೇಖ ಅವರ ಮಗಳು ಆಶಿಯಾ ಶೇಖ(6) ರಂಜಾನ್ ಉಪವಾಸವನ್ನು ಆಚರಿಸುವ...
About Me
12265 POSTS
1 COMMENTS
Latest News
ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು
ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...



