Times of ಕರ್ನಾಟಕ
ಸುದ್ದಿಗಳು
ಏ.9 ರಂದು ಕು.ಲಾವಣ್ಯ ಜಮಖಂಡಿ ಭರತನಾಟ್ಯ ರಂಗಪ್ರವೇಶ
ಉದಯೋನ್ಮುಖ ಪ್ರತಿಭೆ ಕು. ಲಾವಣ್ಯ ಜಮಖಂಡಿ ಭರತನಾಟ್ಯ ರಂಗಪ್ರವೇಶವನ್ನು ಇದೇ ಏಪ್ರಿಲ್ 9 ಭಾನುವಾರ ಸಂಜೆ 5.00ಕ್ಕೆ ನಗರದ ಮಲ್ಲೇಶ್ವರಂ 16ನೇ ಅಡ್ಡರಸ್ತೆಯ ಚೌಡಯ್ಯ ಸ್ಮಾರಕ ಭವನದ ಹಿಂಬದಿಯ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಕಲಾಯೋಗಿ ಗುರು ಪುಲಕೇಶಿ ಕಸ್ತೂರಿರವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿರುವ ಕು. ಲಾವಣ್ಯ ಜಮಖಂಡಿರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ...
ಸುದ್ದಿಗಳು
ರಾಷ್ಟ್ರೋದ್ಧಾರಕ ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ
ಮೂಡಲಗಿ: ಡಾ:ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಅನುಪಮ ವ್ಯಕ್ತಿತ್ವದ ಧೀಮಂತ ನಾಯಕರು, ಸ್ವಾತಂತ್ರ್ಯ ಸೇನಾನಿಯಾಗಿ ದಲಿತ ವರ್ಗದ ಧ್ವನಿಯಾಗಿ, ಸಂಘಟಕರಾಗಿ, ಶ್ರೇಷ್ಠ ಸಂಸತ್ ಪಟುವಾಗಿ ಸಮರ್ಥ ಆಡಳಿತಗಾರರಾಗಿ ಅರ್ಪಣಾಭಾವದ ರಾಜಕಾರಣಿಯಾಗಿ, ವಾಗ್ಮಿಯಾಗಿ, ಸಮತಾವಾದಿ, ಸಮಾಜವಾದಿ ಮಿಗಿಲಾಗಿ ಮಾನವತಾವಾದಿಯಾಗಿ ಬಹುಕೃತ ಮೇರು ವ್ಯಕ್ತಿತ್ವ ಅವರದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೊ.ಸಂಗಮೇಶ ಗುಜಗೊಂಡ...
ಸುದ್ದಿಗಳು
ಚುನಾವಣಾಧಿಕಾರಿಯಿಂದ ವಾಹನಗಳ ಪರಿಶೀಲನೆ
ಸಿಂದಗಿ: ದ್ವಿಚಕ್ರ ವಾಹನ, ಆಟೋ ರಿಕ್ಷಾ, ಕಾರು, ಜೀಪುಗಳು ಸೇರಿದಂತೆ ಸರ್ಕಾರಿ ಬಸ್ಸುಗಳ ಮೇಲು ಕೂಡಾ ಹದ್ದಿನ ಕಣ್ಣೀರಬೇಕು ಎಂದು ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನ ಮೋರಟಗಿ ಚೆಕ್ ಪೋಸ್ಟಗೆ ಭೇಟಿ ನೀಡಿ ವಾಹನಗಳನ್ನು ಪರಿಶೀಲಿಸಿ ಅವರು ಮಾತನಾಡಿ, ಸ್ಥಳೀಯ ದ್ವಿಚಕ್ರ ವಾಹನ ಅಥವಾ ಕಾರು ಮೋಟಾರುಗಳ ಚಾಲಕರು ಪರಿಚಿತರಂತೆ ವರ್ತಿಸಿ ಪಾರಾಗುತ್ತಾರೆ ಅಂಥವರ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ ...
ಸುದ್ದಿಗಳು
ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ?- ಕಾಶೆಂಪೂರ ಪ್ರಶ್ನೆ
ಬೀದರ- ಇವತ್ತು ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ? ಬಿಜೆಪಿಯಲ್ಲಿ ಇಲ್ಲವಾ? ಎಲ್ಲ ಕಡೆಯೂ ಇದೆ. ನಮ್ಮ ಪಕ್ಷದಲ್ಲಿ ದೇವೇಗೌಡರ ಮಾತೇ ಕೊನೆ ಅವರು ಹೇಳಿದಂತೆ ಕೇಳುತ್ತೇವೆ ಎಂದು ಬೀದರ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ ಹೇಳಿದರು.ಹಾಸನದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ವಿಚಾರ ಕುರಿತಂತೆ ಬೀದರ್ ನಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನ ಗೊಂದಲಕ್ಕೆ...
ಸುದ್ದಿಗಳು
ನಾನೂ ಅರಭಾವಿ ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ : ನಿಂಗಪ್ಪ ಫಿರೋಜಿ
ಮೂಡಲಗಿ: ಸದ್ಯದ ಚುನಾವಣೆಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಸ್ಥಳಿಯರಿಗೂ ಅವಕಾಶ ನೀಡಬೇಕು ಹೀಗಾಗಿ ನಾನೂ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ನನಗೂ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ನಿಂಗಪ್ಪ ಫಿರೋಜಿ ಹೇಳಿದರು.ಬೆಳಗಾವಿಯಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, 20 ವರ್ಷಗಳಿಂದ ಬಿಜೆಪಿಯಲ್ಲಿ ಅರಭಾವಿ ಬ್ಲಾಕ್ ಅಧ್ಯಕ್ಷನಾಗಿ ಮತ್ತು ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಅರಭಾವಿಯಲ್ಲಿ ಆರ್.ಎಮ್.ಪಾಟೀಲ ಅವರನ್ನು...
ಸುದ್ದಿಗಳು
ಮೂಡಲಗಿಯಲ್ಲಿ ಮಹಾವೀರ ಜಯಂತಿ
ಮೂಡಲಗಿ: ಮಹಾವೀರ ಜಯಂತಿ ಪ್ರಯುಕ್ತ ಜೈನ ಸಮುದಾಯದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹಾವೀರ ಭಾವಚಿತ್ರವನ್ನು ಟ್ರ್ಯಾಕ್ಟರ್ ಹಾಗೂ ಪಲ್ಲಕ್ಕಿ ಸೇವೆಯ ಮೆರವಣಿಗೆ ಮಾಡುವ ಮೂಲಕ ಮಹಾವೀರ ಜಯಂತಿಯನ್ನು ಸೋಮವಾರದಂದು ಸಂಭ್ರಮದಿಂದ ಆಚರಿಸಿದರು.ಪಟ್ಟಣದ ಪುರಸಭೆ ಎದುರಿಗೆ ಇರುವ ಭಗವಾನ 1008 ಮಹಾವೀರ ಜೈನ ಮಂದಿರದಿಂದ ಮಹಾವೀರರ ಪಲ್ಲಕ್ಕಿ ಉತ್ಸವ ಹಾಗೂ ಮಹಿಳೆಯರ ಕುಂಭಮೇಳ ಪ್ರಾರಂಭವಾಗಿ, ಪಟ್ಟಣದ...
ಸುದ್ದಿಗಳು
ಮೂಡಲಗಿಯಲ್ಲಿ “ದೂರು ನಿರ್ವಹಣಾ ಕೋಶ”
ಮೂಡಲಗಿ: ಚುನಾವಣೆಗೆ ಸಂಬಂಧಿಸಿದಂತೆ ಯಾರಾದರೂ ದೂರು ಸಲ್ಲಿಸಲು ಬಯಸಿದರೆ ಮೂಡಲಗಿ ತಹಶಿಲ್ದಾರರ ಕಚೇರಿಯಲ್ಲಿ "ದೂರು ನಿರ್ವಹಣಾ ಕೋಶ" ತೆರೆಯಲಾಗಿದ್ದು ಸಾರ್ವಜನಿಕರು ಅಲ್ಲಿ ದೂರು ದಾಖಲಿಸಬಹುದು ಎಂದು ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಎಫ್. ಪ್ರಕಟಿಸಿದ್ದಾರೆ.ದಿ. ೩ ರಂದು ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಅರಭಾವಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆ ಸಂಬಂಧ ಏನಾದರೂ ದೂರುಗಳಿದ್ದರೆ ಮೂಡಲಗಿ ತಹಶಿಲ್ದಾರರ ಕಚೇರಿಗೆ...
ಸುದ್ದಿಗಳು
ಫೀಲ್ಡ್ ಮಾರ್ಷಲ್ ಮಾಣಿಕ್ ಶಾ
ನಮ್ಮ ಕಾಲದಲ್ಲಿ ಭಾರತೀಯರು ಕಂಡ ಒಬ್ಬ ಹೀರೋ ಆಗಿ ನೆನಪಾಗುವ ಹೆಸರುಗಳಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪ್ರಮುಖರು. ಅಂದಿನ ದಿನಗಳಲ್ಲಿ ಶಾಲೆಗೆ ಹೋಗುತ್ತಿದ್ದ ದಿನಗಳಲ್ಲಿ ನಮಗೆ ನಮ್ಮ ಭಾರತಕ್ಕೂ ನೆರೆಯ ರಾಷ್ಟ್ರಕ್ಕೂ ಯುದ್ಧ ನಡೆಯುತ್ತಿದೆ ಅಂದರೆ ಏನೋ ದಿಗಿಲು.ಅಸ್ಪಷ್ಟ ಕೌತುಕತೆ. ಅಂದಿನ ದಿನಗಳಲ್ಲಿ ಯುದ್ಧ ಎಂದರೆ ಏನೆಂದೂ ಕಲ್ಪನೆಯಿಲ್ಲದಿದ್ದ ನಮಗೆ ನಮ್ಮ ದೇಶದ ಸೈನ್ಯಕ್ಕೆ...
ಸುದ್ದಿಗಳು
ಡಾ.ಗಂಜಿಹಾಳ,ಡಾ.ಹಂಡಿಗಿ ಗೆ ‘ಸಾರ್ವಭೌಮ ಪ್ರಶಸ್ತಿ’
ಹುಬ್ಬಳ್ಳಿ: ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರುದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.ಚಂದ್ರಶೇಖರ...
ಸುದ್ದಿಗಳು
ಡಿವಿಜಿ ಕುರಿತ ಉಪನ್ಯಾಸ ದಿ.೬ ರಂದು
ಮೂಡಲಗಿ: ಸ್ಥಳೀಯ ಜ್ಞಾನ ದೀಪ್ತಿ ಪ್ರತಿಷ್ಠಾನ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ದಿ. ೬ ಗುರುವಾರದಂದು ಕನ್ನಡ ಸಾಹಿತ್ಯದ ಅಶ್ವತ್ಥವೃಕ್ಷ - ಡಿವಿಜಿಯವರ ಬದುಕು-ಬರಹ ಕುರಿತ ಉಪನ್ಯಾಸ ನಡೆಯಲಿದೆ.ಮೂಡಲಗಿಯ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ಸಾಯಂಕಾಲ ೬.೩೦ ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ನಾಗನೂ...
About Me
12265 POSTS
1 COMMENTS
Latest News
ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು
ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...



