Times of ಕರ್ನಾಟಕ

ಏ.2ರಿಂದ 12ರವರೆಗೆ ಯಾದವಾಡ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆ: ಶಿವಪ್ಪಗೌಡ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರುಗಳ ಜಾತ್ರೆಯೊಂದಿಗೆ ಹನ್ನೊಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿ ದೇವರ...

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ ಭಾರತಿ ಸಹದೇವ ಕಮತಿ ತಿಳಿಸಿದ್ದರು.ಅವರು ಶನಿವಾರದಂದು ತಾಲೂಕಿನ ಸುಣಧೋಳಿ ಗ್ರಾಮದ ಸಹಕಾರಿ ಸಂಘದಲ್ಲಿ ಸಹಕಾರಿಯ ೨೦೨೨-೨೩ ನೇ ಸಾಲಿನ ಸಂಘದ ಪ್ರಗತಿಯ ಕುರಿತು ಮಾತನಾಡಿ,  ಸದ್ಯ ಸಹಕಾರಿಯು...

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಗುಡಗುಡಿ...

ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು.ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ...

‘ಅಜ್ಜನ ಮನೆಯ ಅಂಗಳದಲ್ಲಿ’ ಮಕ್ಕಳ ಕಾದಂಬರಿ ಹಾಗೂ ‘ಹಾಡು ಕೊಗೀಲೆ ಹಾಡು’ ಕವನ ಸಂಕಲ ಕೃತಿಗಳ ಲೋಕಾರ್ಪಣೆ

ಸಿಂದಗಿ: 12ನೇ ಶತಮಾನದಲ್ಲಿ ರಚಿತ ಬಸವಣ್ಣನವರ ವಚನಗಳು ಮಕ್ಕಳಿಗಾಗಿ ರಚಿಸಿರುವ ನೀತಿಯುತ, ಉಪಯುಕ್ತ ವಚನಗಳು ಸರಳ ಭಾಷೆಯಲ್ಲಿವೆ. ಮಕ್ಕಳ ಸಾಹಿತ್ಯವು ಪ್ರೌಢಸಾಹಿತ್ಯದಷ್ಟೇ ಪರಿಪೂರ್ಣ ಸಾಹಿತ್ಯವಾಗಿದೆ. ಇದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಳಬವಾಡದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಹೇಳಿದರು,ಪಟ್ಟಣದ ಬಸವಮಂಟಪದಲ್ಲಿ ವಿದ್ಯಾಚೇತನ ಪ್ರಕಾಶನ ಹಾಗೂ ವಿಶ್ವಚೇತನ ಪ್ರಕಾಶನ ಇವರ ಸಹಯೋಗದಲ್ಲಿ ಹಮ್ಮಿಕೊಂಡ...

ಭಾಜಪ, ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳು ಅತಂತ್ರ ; ಜೆಡಿಎಸ್ ಅಭ್ಯರ್ಥಿ ಕನ್ಫರ್ಮ್ ; ಆಕಾಂಕ್ಷಿಗಳಿಂದ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ

ಸಿಂದಗಿ: ಸಾರ್ವತ್ರಿಕ ಚುನಾವಣೆ ಮೇ. 10 ರಂದು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳಿಂದ ಹಲವಾರು ಜನ ಆಕಾಂಕ್ಷಿಗಳು ಟಿಕೆಟ್‍ಗಾಗಿ ವರಿಷ್ಠರಲ್ಲಿ ಸರ್ಕಸ್ ನಡೆಸಿದ್ದು ಆದರೆ ವರಿಷ್ಠರು ಲಾಬಿ, ಕ್ಷೇತ್ರ ಸುತ್ತಾಟ ಹಾಗೂ ಅನೇಕ ಮಾರ್ಗಗಳನ್ನು ಹೆಣೆಯುತ್ತ ಗೆಲ್ಲುವ ಸೂತ್ರಗಳನ್ನು ರೂಪಿಸುತ್ತಿರುವುದು ಸರ್ವೆ ಸಾಮಾನ್ಯವಾಗಿ ಕಂಡು ಬರುತ್ತಿದೆ.ಹೌದು, ಕಳೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕೊನೆಯ...

ಸಿಂದಗಿ: ಪರೀಕ್ಷೆ ಬರೆದ 6538 ವಿದ್ಯಾರ್ಥಿಗಳು

ಸಿಂದಗಿ: 2023 ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಸಿಂದಗಿ ಅಖಂಡ ತಾಲೂಕಿನಲ್ಲಿ ಇಂದು ನಡೆದ ಇಂಗ್ಲೀಷ, ಕನ್ನಡ, ಉರ್ದು ವಿಷಯಗಳ 27 ಪರೀಕ್ಷಾ ಕೇಂದ್ರಗಳಲ್ಲಿ 6538 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್.ಟಕ್ಕೆ ತಿಳಿಸಿದ್ದಾರೆ.ಸತತ 2 ವರ್ಷಗಳಿಂದ ಕರೋನಾ ಕರಿ ನೆರಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆತಂಕದಲ್ಲೆ ನಡೆದಿದ್ದವು...

ರಾಮ ಭಕ್ತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುವೆ: ಶಾಸಕ ಶರಣು ಸಲಗಾರ

ಬೀದರ: ನಾನೊಬ್ಬ ಅಪ್ಪಟ ಶ್ರೀರಾಮನ ಭಕ್ತ. ಹಿಂದೂ ಕಾರ್ಯಕರ್ತ. ರಾಮನ ಮೇಲಿನ ಭಕ್ತಿಯಿಂದಲೇ ಎಲ್ಲಾ ಭಕ್ತರ ಸಮ್ಮತಿಯಿಂದ ಶ್ರೀ ರಾಮನ ತೊಡೆಯೇರಿ ಮಾಲೆ ಹಾಕಿದ್ದೇನೆ. ಅದರಿಂದ ಭಕ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ್ ಹೇಳಿದ್ದಾರ.ಶ್ರೀ ರಾಮ ನವಮಿಯಂದು ರಾಮನ ಪ್ರತಿಮೆಗೆ ಬೃಹತ್ ಮಾಲೆ ಹಾಕುವಾಗ ರಾಮನ ತೊಡೆಯ ಮೇಲೆ ಹತ್ತಿ...

ಸುಗಮವಾಗಿ ನಡೆದ ಎಸ್ಎಸ್ ಎಲ್ ಸಿ ಪರೀಕ್ಷೆ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ.ಶುಕ್ರವಾರದಂದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ...

ನೆರೆ ಸಂತ್ರಸ್ತರಿಗೆ ಮೂರು ತಿಂಗಳಲ್ಲಿ ಮನೆ: ಬಾಲಚಂದ್ರ ಜಾರಕಿಹೊಳಿ ಆಶ್ವಾಸನೆ

 ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು.ಪ್ರವಾಹ ಬಂದ ಸಂದರ್ಭದಲ್ಲಿ ನದಿ...

About Me

12265 POSTS
1 COMMENTS
- Advertisement -spot_img

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...
- Advertisement -spot_img
error: Content is protected !!
Join WhatsApp Group