Times of ಕರ್ನಾಟಕ

ಕೋಳಿ ಸಮಾಜವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ – ಜಮಾದಾರ

ಬೀದರ: ರಾಜ್ಯದಲ್ಲಿ ಕೋಳಿ ಸಮಾಜದ ಐವತ್ತರಿಂದ ಅರವತ್ತು ಲಕ್ಷ ಜನರು ಇದ್ದು ಪ್ರತಿಯೊಂದು ರಾಜಕೀಯ ಪಕ್ಷಗಳೂ ನಮ್ಮ ಕೋಳಿ ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಕೋಳಿ ಸಮಾಜ ಮುಖಂಡ ಜಗನ್ನಾಥ ಜಮಾದಾರ ಆರೋಪಿಸಿದರು.ಬೀದರನಲ್ಲಿ ಮಾತನಾಡಿದ ಅವರು, ನಾನೊಬ್ಬ ಬಿಜೆಪಿ ದಕ್ಷಿಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ನನಗೆ ಟಿಕೆಟ್ ಕೊಟ್ಟರೆ ಗೆಲುವು ಖಚಿತ ಎಂದರಲ್ಲದೆ...

ಬೀದರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿ

ಬೀದರ: ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನ್ಯಾಯಯುತ ಚುನಾವಣೆ ನಡೆಯಲು ಎಲ್ಲರೂ ಸಹಕರಿಸಬೇಕು. ಚುನಾವಣಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.ಬೀದರ್ ಜಿಲ್ಲೆಯಲ್ಲಿ ಒಟ್ಟು ಮತದಾರ ಸಂಖ್ಯೆ 1348019 ಇದ್ದು, ಇದರಲ್ಲಿ 696687 ಪುರುಷ ಮತದಾರು, ಮಹಿಳಾ ಮತದಾರ ಸಂಖ್ಯೆ 651332 ಇದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಒಟ್ಟು ಮತದಾರು...

ಅರಭಾವಿ ಮತಕ್ಷೇತ್ರ; ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿಗಳಿಂದ ಮಾರ್ಗಸೂಚಿ

ಮೂಡಲಗಿ - ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿರುವದರಿಂದ ದಿ. ೨೯ ರಿಂದ ನೀತಿ ಸಂಹಿತೆ ಜಾರಿಯಲ್ಲಿ ಬಂದಿದ್ದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರು, ಮತದಾರರು ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಅರಭಾವಿ ಕ್ಷೇತ್ರದ ಚುನಾವಣಾ ಅಧಿಕಾರಿ ಶ್ರೀಮತಿ ಪ್ರಭಾವತಿ ಎಫ್. ಹೇಳಿದರು.ಇಲ್ಲಿನ ತಹಶಿಲ್ದಾರರ ಕಚೇರಿಯಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದ ಅವರು, ಈ ದಿನದಿಂದ ರಾಜಕೀಯ ಪಕ್ಷಗಳು...

ಬಿಜೆಪಿಯಲ್ಲಿ ಬಂಡಾಯ; ಶರಣು ಸಲಗರಗೆ ಕಂಟಕ

ಬೀದರ: ಮೂಲ ಬಿಜೆಪಿಯವರಿಗಷ್ಟೇ ಟಿಕೆಟ್ ಕೊಡಬೇಕು ಶರಣು ಸಲಗರ ಗೆ ಟಿಕೆಟ್ ಕೊಡಬಾರದು ಎಂದು ಜಿಲ್ಲೆಯ ಬಸವಕಲ್ಯಾಣದಲ್ಲಿ ಬಂಡಾಯವೊಂದು ತಲೆಯೆತ್ತಿದ್ದು ಶಾಸಕ ಸಲಗರ ಅವರಿಗೆ ಕಂಟಕ ಪ್ರಾಯವಾಗಲಿದೆ.ಇದರಿಂದ ಬಸವಣ್ಣನ ನಾಡಿನಲ್ಲಿ ಬಿಜೆಪಿ ಬಚಾವೊ ಆಂದೋಲನ ಶುರುವಾದಂತಾಗಿದೆ. ಕ್ಷೇತ್ರದಲ್ಲಿ ಒಳಗಿನವರು ಹೊರಗಿನವರು ಎಂಬ ಕೂಗು ಕೇಳಿಬರುತ್ತಿದ್ದು ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ  ಬಿಜೆಪಿ ಮೂಲ ಕಾರ್ಯಕರ್ತರಿಂದ...

ಅನ್ನದಾನಕ್ಕೆ ಸಮನಾದ ದಾನವು ಹಿಂದೆ ಇರಲಿಲ್ಲ ಮುಂದೆಯೂ ಇರುವುದಿಲ್ಲ – ಪದ್ಮ ಪುರಾಣ

ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿ ಅವರಿವರ ಮನೆಯ ಕಸಮುಸುರೆ ತೊಳೆದು ತಂದುದರಲ್ಲಿ ಮನೆಗೆ ಬಂದವರಿಗೆ ದಾನ ಮಾಡಿ, ಉಳಿದುದನ್ನು ಇಬ್ಬರೂ ತಿನ್ನುತ್ತಿದ್ದರು.ಒಂದೊಂದು ದಿನ ಬಹಳ ಮಂದಿ ಭಿಕ್ಷೆಗೆ ಬಂದರೆ ಮಗನಿಗಷ್ಟು ಇಟ್ಟು ತನ್ನ ಪಾಲಿನ ಅನ್ನವನ್ನೂ ದಾನ ಮಾಡುತ್ತಿದ್ದಳು. ಮಗ ಹೀಗೇ ಬೆಳೆದು ದೊಡ್ಡವನಾದ. ವಯಸ್ಸಿಗೆ ಬಂದ. ತಾಯಿ ಬರೇ ಅನ್ನದಾನವೊಂದನ್ನು ಬಿಟ್ಟಿದ್ದರೆ...

ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ದತೆ; ಮೂಡಲಗಿ ವಲಯದಲ್ಲಿ ಒಟ್ಟು 7161 ವಿದ್ಯಾರ್ಥಿಗಳಿಗೆ ಪರೀಕ್ಷೆ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಈ ಸಲ ಒಟ್ಟು 7161 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ 2022-23ನೆಯ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಭಾವಿ ಸಭೆ ನಡೆಸಿ ಮಾಹಿತಿ ನೀಡಿದರು.(1) ವಲಯದಲ್ಲಿ ಪರೀಕ್ಷೆ ನಡೆಯುವ ಕೇಂದ್ರಗಳು...

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ; ಒಂದೇ ಹೊಡೆತಕ್ಕೆ ಚುನಾವಣೆ ಕಂಪ್ಲೀಟ್ !

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಘೋಷಣೆಯಾಗಿದ್ದು ಒಂದೇ ಹಂತದಲ್ಲಿ ಎಲ್ಲ ೨೨೪ ಸ್ಥಾನಗಳಿಗೆ ಚುನಾವಣೆ ಮುಗಿಸಿ ಬಿಡಲಿದೆ ಚುನಾವಣಾ ಆಯೋಗ.ಚುನಾವಣೆಯ ಅಧಿಸೂಚನೆಯನ್ನು ಏಪ್ರಿಲ್ ೧೩ ರಂದು ಹೊರಡಿಸಲಾಗುತ್ತಿದ್ದು ಏ. ೨೦ ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಏ.೨೧ ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನ ಏ....

ಗೋಕಾಕ-ಅರಭಾವಿ ಕ್ಷೇತ್ರಗಳಿಗಾಗಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ

ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ - ಬಸವರಾಜ ಬೊಮ್ಮಾಯಿ ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು, ಮಂಗಳವಾರದಂದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ...

ಸ್ವಪಕ್ಷೀಯರನ್ನು ಕಡೆಗಣಿಸುತ್ತಿರುವ ಜಾರಕಿಹೊಳಿ ಸಹೋದರರು

ಚುನಾವಣೆಯ ಹೊಸ್ತಿಲಲ್ಲಿ ಅಸಮಾಧಾನದ ಹೊಗೆ ಮೂಡಲಗಿ: ಅರಭಾವಿ ಹಾಗೂ ಗೋಕಾಕ ಕ್ಷೇತ್ರಗಳಲ್ಲಿ ಜಾರಕಿಹೊಳಿ ಸಹೋದರರು ಮೂಡಿಸಿದ ರಾಜಕೀಯದ ಛಾಪು ಜೋರಾಗೇ ಇದ್ದರೂ ತಮ್ಮದೇ ಪಕ್ಷದ ನಾಯಕರನ್ನು ಈ ಸಹೋದರರು ಸಮಾರಂಭಗಳಲ್ಲಿ ಉಪೇಕ್ಷೆ ಮಾಡಿ, ನಿರ್ಲಕ್ಷ್ಯ ಮಾಡಿ ಅವಮಾನ ಮಾಡುತ್ತಿದ್ದಾರೆ ಎಂಬ ಅಸಮಾಧಾನದ ಹೊಗೆ ಎರಡೂ ಕ್ಷೇತ್ರಗಳಲ್ಲಿ ಹರಿದಾಡುತ್ತಿದ್ದು ಇದು ಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆಯೆಂಬುದು ಲೆಕ್ಕಕ್ಕೆ...

ಇಂಜಿನೀಯರ್ ಗೆ ಲಂಚ ರೂಪದಲ್ಲಿ ತನ್ನ ಎತ್ತುಗಳನ್ನೇ ನೀಡಲು ಮುಂದಾದ ರೈತ! ಬೀದರ ಜಿಲ್ಲೆಯ ಭ್ರಷ್ಟ ಅಧಿಕಾರಿಯ ಕಥೆ

ಬೀದರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಗ್ರಾಮ ಪಂಚಾಯತ್ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರಿಂದ  ಬೇಸತ್ತ ರೈತನೊಬ್ಬ ಲಂಚದ ಹಣದ ಬದಲಿಗೆ ತನ್ನ 2 ಎತ್ತುಗಳನ್ನೇ ಲಂಚದ ರೂಪದಲ್ಲಿ ನೀಡಲು ತಾಲ್ಲೂಕು ಪಂಚಾಯತ್‌ಗೆ ಆಗಮಿಸಿದ ಪ್ರಸಂಗ ಜರುಗಿದೆ.ಗಡಿ ಜಿಲ್ಲೆ ಬೀದರನ ಬಸವಕಲ್ಯಾಣದಲ್ಲಿ ನಡೆದ ಒಂದು ಘಟನೆ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group