Times of ಕರ್ನಾಟಕ
ಸುದ್ದಿಗಳು
ಆಮ್ ಆದ್ಮಿ ಪಕ್ಷದಿಂದ ದೆಹಲಿ, ಪಂಜಾಬ್ ಮಾದರಿಯ ಅಭಿವೃದ್ಧಿ- ಟೆನ್ನಿಸ್ ಕೃಷ್ಣ
ಬೀದರ: ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಜನ ಕಣ್ಣೀರು ಹಾಕಿದ್ದಾರೆ ಇದೀಗ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸಲಿದ್ದಾರೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ದೆಹಲಿ, ಪಂಜಾಬ ಮಾದರಿ ಕರ್ನಾಟಕ ಬದಲಾವಣೆ ಮಾಡುತ್ತೇವೆ ಹೀಗಾಗಿ ಜನ ನಮ್ಮನ್ನು ಬೆಂಬಲಿಸಿ ಅಧಿಕಾರ ನೀಡಬೇಕು ಎಂದು ಕನ್ನಡ ಚಿತ್ರ ಹಾಸ್ಯ ನಟ ಆಮ್ ಆದ್ಮಿ...
ಸುದ್ದಿಗಳು
ಅಲ್ಪಸಂಖ್ಯಾತರ ಮೀಸಲಾತಿ ಕಡಿತ ಮಾಡಿದ್ದು ಖಂಡನೀಯ
ಸಿಂದಗಿ: ಧಾರ್ಮಿಕ ಅಲ್ಪಸಂಖ್ಯಾತರನ್ನು ಹಿಂದುಳಿದ ವರ್ಗ 2ಬಿ ಇಂದ ಕೈಬಿಟ್ಟ ಹಿನ್ನೆಲೆ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರವು ಸಂಪುಟ ಸಭೆಯಲ್ಲಿ ಕೆಲವೊಂದಿಷ್ಟು ಕಾನೂನು ತಿದ್ದುಪಡಿ ಮಾಡಿದ್ದು ಅದರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ 4% 2ಬಿ ಮೀಸಲಾತಿಯನ್ನು ತೆಗೆದು 2ಸಿ ಹಾಗೂ 2ಡಿ ಒಕ್ಕಲಿಗ, ಪಂಚಮಸಾಲಿ ಸಮುದಾಯಗಳಿಗೆ ತಲಾ 2% ಕೊಟ್ಟಿದ್ದು ಅಸಾಂವಿಧಾನಿಕವಾಗಿದೆ ಎಂದು ಬಿಎಸ್ಪಿ ಪಕ್ಷದ...
ಲೇಖನ
ಇಲ್ಲಿರುವುದೆಲ್ಲ ಆನಂದಿಸಿ ಅನುಭವಿಸಬೇಕಾದದ್ದು
ಸೃಷ್ಟಿಯ ಮಡಿಲಲ್ಲಿ ಸೌಂದರ್ಯ ಹಾಸು ಹೊಕ್ಕಿದೆ. ಅದರ ಹೃದಯದಲ್ಲಿರುವ ಆನಂದವನ್ನು ಪರಿಪೋಷಿಸಿ ಅದನ್ನು ಅಸ್ತಿತ್ವದಲ್ಲಿರುವ ಎಲ್ಲ ಮಾರ್ಗಗಳಲ್ಲಿ ಅಭಿವ್ಯಕ್ತಗೊಳಿಸುವುದೇ ಸೃಜನಶೀಲತೆ. ಇತರ ಪ್ರಾಣಿಗಳಿಗೂ ನಮಗೂ ಇರುವ ದೊಡ್ಡ ಭಿನ್ನತೆಯಲ್ಲಿ ಅದೂ ಒಂದು.ದೇವರು ನಮಗಿತ್ತ ದೊಡ್ಡ ಕಾಣಿಕೆ. ಸೃಜನಶೀಲತೆಯ ಹೆಸರಿನಲ್ಲಿ ವೈಜ್ಞಾನಿಕ ಸಂಶೋಧನೆಗಳ ಸಹಾಯದಿಂದ ತಂತ್ರಜ್ಞಾನದ ಸಿರಿಯನ್ನು ಹೆಚ್ಚಿಸಿದ್ದೇವೆ. ಆದರೆ ಜೀವನದ ಮೌಲ್ಯಗಳನ್ನು ಮರೆಯುತ್ತಿದ್ದೇವೆ.ದೇವ ನಿರ್ಮಾಣದ...
ಸುದ್ದಿಗಳು
ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್
ಬೀದರ : ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್ ಆಗದೆಯೆಂದು ಹೇಳಬಹುದು. ಚುನಾವಣೆ ಸಂದರ್ಭದಲ್ಲಿ ಜನರು ಕುಡಿದು ಗಲಾಟೆ ಆಗಬಾರದು ಎಂಬ ಕಾರಣಕ್ಕೆ ಬೀದರ ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು 24 ಚೆಕ್ ಪೋಸ್ಟ್ ಮಾಡಿ ಕುಡುಕರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು ಪ್ರತಿಯೊಂದು ತಾಲ್ಲೂಕಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.ಅಬಕಾರಿ ಇಲಾಖೆಯು ಭಾಲ್ಕಿ ಪಟ್ಟಣದಲ್ಲಿ...
ಸುದ್ದಿಗಳು
ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?
ಬೀದರ: ಬೀದರ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಗೋಸ್ಕರ ಬೀದರ ಯುವ ನಾಯಕ ಮಲ್ಲೇಶ ಗಾಣಗಾಪುರ ದೆಹಲಿ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದರು.ಬೀದರ್ ಸ್ಥಳೀಯ ನಾಯಕರಿಗೆ ಟಿಕೆಟ್ ಕುರಿತ ಕುತೂಹಲ ಜಾಸ್ತಿಯಾಗಿದ್ದು ಈ ಸಲ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಏಳುತ್ತಲೇ ಬೀದರ್ ದಕ್ಷಿಣ ಕ್ಷೇತ್ರದಿಂದ ಅವಕಾಶ ನೀಡಿ ಮಲ್ಲೇಶ...
ಸುದ್ದಿಗಳು
ಬೀದರ; SDPI ನಿಂದ ಪ್ರತಿಭಟನೆ
ಬೀದರ: 2D ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹುಮನಬಾದ ನಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರುಹುಮನಬಾದ ತಹಶೀಲ್ದಾರರ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು.ರಾಜ್ಯದ ಮುಖ್ಯ ಮಂತ್ರಿ ಕೋಮು ಗಲಭೆ ಹಚ್ಚುವ ಕೆಲಸ ಮಾಡುತ್ತಾರೆ. ನಾವು ಒಂದೇ ಮಕ್ಕಳ ಹಾಗೆ...
ಸುದ್ದಿಗಳು
ಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು
ಬೀದರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಕಾರ್ಯಕರ್ತರು ಮತದಾರರಿಗೆ ಸೀರೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಖಂಡ್ರೆಯವರ ಕಾರ್ಯಕರ್ತರಿಂದ ಸೀರೆ ಹಂಚುತ್ತಿದ್ದ ವೇಳೆ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಡಿ ಕೆ ಸಿದ್ದರಾಮ ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಸೀರೆ ತೆಗೆದುಕೊಂಡು ಹೋಗುತ್ತಿದ್ದ ವಾಹನ ತಡೆದು ಚುನಾವಣಾ ಅಧಿಕಾರಿಗಳಿಗೆ...
ಸುದ್ದಿಗಳು
ಸಾಲಿಗ್ರಾಮದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಮಡ್ಡಿಕೆರೆ ಗೋಪಾಲ್
ಮುಂಬರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಲಿಗ್ರಾಮದಲ್ಲಿ ನಡೆಸಲು ಯೋಜಿಸಿರುವುದಾಗಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆಗೋಪಾಲ್ ನುಡಿದರು.ಸಾಲಿಗ್ರಾಮ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರಾದ ಮಧುಚಂದ್ರ ಅವರಿಗೆ ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಿ ಮಾತನಾಡುತ್ತಿದ್ದ ಅವರು ನೂತನ ತಾಲ್ಲೂಕಾದ...
ಸುದ್ದಿಗಳು
ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಪಿಎಮ್ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕೃಷಿ ಕಾರ್ಮಿಕರು, ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ರಕ್ಷಣೆಯನ್ನು ನೀಡಲು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಕಳೆದ 3 ವರ್ಷದಲ್ಲಿ ಕರ್ನಾಟಕ ರಾಜ್ಯದ 38757 ಫಲಾನುಭವಿಗಳು ನೊಂದಣಿಯಾಗಿದ್ದು, 1250 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು ಅದರಲ್ಲಿ ರೂ. 837.94 ಕೋಟಿ ಅನುದಾನದ ಬಳಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ...
ಸುದ್ದಿಗಳು
ಸಿಂದಗಿ ಪಟ್ಟಣದ ಸೌಂದರ್ಯೀಕರಣಕ್ಕೆ ಶಾಸಕ ಭೂಸನೂರ ಚಾಲನೆ
ಸಿಂದಗಿ: ಪಟ್ಟಣದ ಸೌಂದರ್ಯೀಕರಣ ಮಾಡದೇ ಬರೀ ಹಳ್ಳಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಅಪವಾದವನ್ನು ತಳ್ಳಿ ಹಾಕುವ ನಿಟ್ಟಿನಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಒತ್ತನ್ನು ನಗರ ಪ್ರದೇಶಕ್ಕೆ ನೀಡಿ ನಗರವನ್ನು ಸೌಂದರ್ಯೀಕರಣ ಮಾಡಲು ಮುಂದಾಗಿದ್ದೇನೆ ನಂತರ ಸುತ್ತಮುತ್ತಲಿನ ರಸ್ತೆಗಳ ಕಾಮಗಾರಿಗಳನ್ನು ಮಂಜೂರು ಮಾಡಿದ್ದೇನೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತ ಪಡಿಸಿದರು.ಪಟ್ಟಣದ ಹಳೆಯ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



