Times of ಕರ್ನಾಟಕ

ದೇವಣಗಾಂವ ಬಕ್ಕೇಶ್ವರ ಜಾತ್ರೆ ಮಾ.27,28 ರಂದು

ಸಿಂದಗಿ: ತಾಲೂಕಿನ ದೇವಣಗಾಂವ ಗ್ರಾಮದ ಆರಾಧ್ಯದೈವ ಗುರುಬಕ್ಕೇಶ್ವರ ಜಾತ್ರಾ ಮಹೋತ್ಸವವು ಮಾರ್ಚ 27, 28 ರಂದು ಜರುಗುವದು.ದಿ.27 ರಂದು ಬೆಳಿಗ್ಗೆ 6ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮಾವಳಿ, ಮಂಗಳಾರತಿ ನಡೆಯುವದು, 8ಕ್ಕೆ ಎತ್ತಿನ ಗಾಡಿಯಲ್ಲಿ ಬಕ್ಕೇಶ್ವರರ, ಲಿಂ.ಶಿವಶಂಕರ ಸ್ವಾಮಿಗಳ ಭಾವಚಿತ್ರ ಮೆರವಣಿಗೆ, ಸುಮಂಗಲೆಯರಿಂದ ಕುಂಭ ಕಳಸದ ಮೆರವಣಿಗೆಯೂ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ...

ಪಂಚಮಸಾಲಿ ಮೀಸಲಾತಿ ; ಈರಣ್ಣ ಕಡಾಡಿ ಹರ್ಷ

ಮೂಡಲಗಿ: ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೀಸಲಾತಿ ಸಮಸ್ಯೆಯನ್ನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.ಶನಿವಾರ ಮಾ-25ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಪಂಚಮಸಾಲಿ ಸಮುದಾಯದ 2ಎ ಬೇಡಿಕೆಗೆ ಅದಕ್ಕೊಂದು ಹೊಸ...

ಎಲೆಕ್ಟ್ರಾನಿಕ್ಸ್ ಉಪಕರಣಗಳ ಬಿಡುಗಡೆ ಸಮಾರಂಭ

ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾ ನಗರ, ವಡಗಾವಿ ಬೆಳಗಾವಿ ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿಯರಾದ ಶ್ರೀಮತಿ ಸುಶೀಲಾಲ ಗುರವ ಇವರು ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ರಾಜ್ಯ ಸರ್ಕಾರದಿಂದ ಶಾಲೆಗೆ ದೊರೆತಿರುವ ಗೌರವ ಅನುದಾನದಲ್ಲಿ 54,000 ರೂ ಹಣದಲ್ಲಿ ಖರೀದಿಸಿರುವ ಶಾಲೆಗೆ ಅವಶ್ಯಕವಾಗಿ ಬೇಕಿರುವ ಮಲ್ಟಿ ಪರ್ಪಸ್ ಲ್ಯಾಪ್ಟಾಪ್ ಮತ್ತು ಪ್ರಿಂಟರ್/...

ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಉದ್ಘಾಟನೆ

ಬೆಳಗಾವಿ: ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ  ಜಿಲ್ಲಾ ಘಟಕದ ಉದ್ಘಾಟನೆ, ಪದಾಧಿಕಾರಿಗಳ, ಪದಗ್ರಹಣ, ಮಹಿಳಾ ದಿನಾಚರಣೆ ಸಮಾರಂಭವು ರವಿವಾರ ದಿ 26 ರಂದು ಮುಂಜಾನೆ 11 ಘಂಟೆಗೆ ಬೆಳಗಾವಿ ನಗರದ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಲಿದೆ,  ಕಾರ್ಯಕ್ರಮದಲ್ಲಿ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ...

ನೇರಳೆ

 ಫೆಬ್ರವರಿ ,ಮಾರ್ಚ್, ಎಪ್ರಿಲ್ ತಿಂಗಳು ಗಳಲ್ಲಿ ಸಿಕ್ಕುವ ಹಣ್ಣು ತಿನ್ನಲು ಯೋಗ್ಯ. ಒಂದು ಜಾತಿಯ ನೇರಳೆ ಗಾತ್ರದಲ್ಲಿ ದೊಡ್ಡದಾಗಿ ಬೆಳೆಯುವುದು ಮೇ,ಜೂನ್ ತಿಂಗಳಲ್ಲಿ ಇದು ಗಂಟಲು ನೋವು ಉಂಟುಮಾಡುತ್ತದೆ. ನಮ್ಮಲ್ಲಿ ಇದನ್ನು ಗಂಟಲಗಳಲೆ ಅಂತ ಕರೀತಾರೆ. ಎಲೆ, ಚಕ್ಕೆ, ಬೀಜ, ಹಣ್ಣು ಗಳಲ್ಲಿ ಔಷಧಿ ಗುಣ ತುಂಬಾ ಇದೆ.ಪಕ್ವಗೊಂಡ ಹಣ್ಣನ್ನು ಸ್ವಚ್ಚ ಮಾಡಿ ನೆರಳಲ್ಲಿ...

ಅರಳಿಮಟ್ಟಿ: ಮಾ.26ರಂದು ಕರಿಸಿದ್ಧೇಶ್ವರ ಮತ್ತು ಲಕ್ಷ್ಮೀದೇವಿ ಜಾತ್ರೆ

ಮೂಡಲಗಿ: ತಾಲೂಕಿನ ಅರಳಮಟ್ಟಿ ಗ್ರಾಮದಲ್ಲಿ ಶ್ರೀ ಕರಿಸಿದ್ದೇಶ್ವರ ಹಾಗೂ ಶ್ರೀ ಲಕ್ಷ್ಮೀ ದೇವಿ ಜಾತ್ರಾಮಹೋತ್ಸವ ಮಾರ್ಚ 26 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಮಾ.26 ಮುಂಜಾನೆ ಶ್ರೀ ಕರಿಸಿದ್ದೇಶ್ವರ ಹಾಗೂ ಶ್ರೀ ಲಕ್ಷ್ಮೀ ದೇವಿಗೆ ವಿಶೇಷ ಅಭಿಷೇಕ, ಪೂಜೆ ಜರುಗುವವು, ೯ಗಂಟೆಗೆ ದೇವಸ್ಥಾನಕ್ಕೆ ಮನ್ನಾಪೂರ ಬೀರಸಿದ್ಧೇಶ್ವರ ಪಲ್ಲಕ್ಕಿ ಆಗಮಿಸಿದ ನಂತರ ಕರಿಸಿದ್ದೇಶ್ವರ ಮತ್ತು ಬೀರಸಿದ್ದೇಶ್ವರ...

ಬೀದರ ವಿಧಾನ ಸಭಾ ಚುನಾವಣಾ ಅಖಾಡ

ಕಾಂಗ್ರೆಸ್ ಪಕ್ಷದ ಮೊದಲನೇ ಪಟ್ಟಿ ಬಿಡುಗಡೆ  ಬೀದರ: ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೀದರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ.ಭಾಲ್ಕಿ ಕ್ಷೇತ್ರದಿಂದ ಈಶ್ವರ ಖಂಡ್ರೆ, ಬೀದರ್ ಉತ್ತರ ಕ್ಷೇತ್ರದಿಂದ ರಹೀಮ ಖಾನ್, ಬೀದರ್ ದಕ್ಷಿಣ ಕ್ಷೇತ್ರದಿಂದ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ ಖೇಣಿ ಹುಮನಬಾದ ಕ್ಷೇತ್ರದಿಂದ ರಾಜಶೇಖರ...

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು.ತಾಲೂಕಿನ ಮೋರಟಗಿ ಸ್ಟೇಶನ್ ವ್ಯಾಪ್ತಿಗೆ ಸೇರಿರುವ ಕುಳೇಕುಮಟಗಿ, ಬಗಲೂರ, ಬಂಟನೂರ, ಹಂಚಿನಾಳ ಸೇರಿದಂತೆ ಇನ್ನಿತರ ಹಳ್ಳಿಗಳಲ್ಲಿ ಸಂಚರಿಸಿ  ಅನಧಿಕೃತವಾಗಿ ಬಳಸುತ್ತಿರುವ ಪಂಪ್ ಸೆಟ್ ಮೋಟಾರಗಳು ಹಾಗೂ ಮನೆಗಳಿಗೆ ಹಾಕಿರುವ ವಾಯರ್...

ಕಾಕೋಳು ಶ್ರೀ ವೇಣುಗೋಪಾಲ ಸ್ವಾಮಿಯ 90ನೇ ಬ್ರಹ್ಮರಥೋತ್ಸವ ಆರಂಭ

ಶ್ರೀ ಸುವಿದ್ಯೇಂದ್ರ ತೀರ್ಥರಿಂದ ಉದ್ಘಾಟನೆ ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ ಶ್ರೀ ಕೃಷ್ಣಾರ್ಪಣ ಕೃತಿ ಲೋಕಾರ್ಪಣೆಬೆಂಗಳೂರು ಹೊರವಲಯ ದೊಡ್ಡಬಳ್ಳಾಪುರ ರಸ್ತೆಯ ರಾಜನಕುಂಟೆ ಸಮೀಪದ ಕಾಕೋಳು ಕ್ಷೇತ್ರದಲ್ಲಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವಕೆ ಇದೀಗ 90ನೇ ವಸಂತದ ಸಂಭ್ರಮ.ತದಂಗವಾಗಿ ಇಲ್ಲಿನ ಪಾಂಚಜನ್ಯ ಸಭಾಂಗಣದ ಹರಿತಸ ವೇದಿಕೆಯಲ್ಲಿ ಹಲವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂಜ್ಯ...

ಒಳ್ಳೆಯ ಪುಸ್ತಕಗಳು ನೂರು ಸ್ನೇಹಿತರಿಗೆ ಸಮ: ಸಂಸದ ಈರಣ್ಣ ಕಡಾಡಿ

ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ / ರೂ 12.50 ಲಕ್ಷ ರಾಜ್ಯಸಭಾ ಸಂಸದರ ಅನುದಾನ ಮೂಡಲಗಿ: ಸಮುದಾಯಗಳಲ್ಲಿ ವಿದ್ಯೆ, ಜ್ಞಾನ, ಓದಿನ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ.ಗ್ರಂಥಾಲಯದಲ್ಲಿರುವ ಒಂದೊಂದು ಒಳ್ಳೆಯ ಪುಸ್ತಕಗಳು ಕೂಡಾ ನೂರು ಸ್ನೇಹಿತರಿಗೆ ಸಮ. ವ್ಯರ್ಥ ಸಮಯ ಕಳೆಯದೇ ಇಂದಿನ ಯುವಜನತೆ  ಗ್ರಂಥಾಲಯಗಳ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group