Times of ಕರ್ನಾಟಕ
ಸುದ್ದಿಗಳು
ರಾಹುಲ್ ಅನರ್ಹತೆ ಕಡಾಡಿ ಟ್ವೀಟ್
ಮೂಡಲಗಿ: ದೇಶದ ಕಾನೂನು ಜನಸಾಮಾನ್ಯರಿಗೂ ಮತ್ತು ಲೋಕಸಭಾ ಸದಸ್ಯರಿಗೂ ಒಂದೇ ಇದೆ ಎನ್ನುವದು ಈ ಮೂಲಕ ಮತ್ತೊಮ್ಮೆ ದೃಢಪಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮೋದಿ ಹೆಸರಿನ ಕುರಿತ ಹೇಳಿಕೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ೨ ವರ್ಷ ಜೈಲು ಶಿಕ್ಷೆಯ ತೀರ್ಪು ಹಾಗೂ ಅವರ ಅನರ್ಹತೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಅವರು,ರಾಜಕೀಯ...
ಸುದ್ದಿಗಳು
ಸ್ವಚ್ಛತೆಯಿಲ್ಲದ ವಾಯುವ್ಯ ಸಾರಿಗೆ ಲಕ್ಝುರಿ ಬಸ್ಸು
ಮೂಡಲಗಿ- ಅಥಣಿಯಿಂದ ಬೆಂಗಳೂರಿಗೆ ಹೋಗುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಲಕ್ಝುರಿ ಬಸ್ಸಿನ ಲಗ್ಗೇಜ ಇಡುವ ಸ್ಥಳದಲ್ಲಿ ಗಲೀಜು ತುಂಬಿಕೊಂಡಿದ್ದು ಪ್ರಯಾಣಿಕರ ಲಗ್ಗೇಜುಗಳು ಹೊಲಸಾಗಿವೆ.ದಿ. ೨೩ ರಂದು ಸಂಜೆ ೭.೩೦ ಕ್ಕೆ ಮೂಡಲಗಿಗೆ ಬರುವ ಅಥಣಿ - ಬೆಂಗಳೂರು ಲಕ್ಝುರಿ ಬಸ್ ( ನಂ. ಕೆಎ ೨೩ಎಫ್೧೦೧೬) ನಲ್ಲಿ ಇಡಲಾಗಿದ್ದ ಲಗ್ಗೇಜುಗಳು ಬೆಳಿಗ್ಗೆ...
ಲೇಖನ
ಹೊಸ ಪುಸ್ತಕ ಓದು : ಅಪರೂಪದ ಆಕರ ಗ್ರಂಥ
ಅಪರೂಪದ ಆಕರ ಗ್ರಂಥ
ಬಹುಮುಖಿ: ಡಾ. ಎಚ್. ಎಸ್. ಗೋಪಾಲರಾವ್ ಅಭಿನಂದನಾ ಗ್ರಂಥಪ್ರಧಾನ ಸಂಪಾದಕರು: ಡಾ. ಡಿ. ವಿ. ಪರಮಶಿವಮೂರ್ತಿಪ್ರಕಾಶಕರು: ಡಾ. ಎಚ್. ಎಸ್. ಗೋಪಾಲರಾವ್ ಅಭಿನಂದನ ಸಮಿತಿ, ಅರಸಿನಕುಂಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ೨೦೨೨ಸಂಪರ್ಕವಾಣಿ: ೯೪೪೮೨೬೧೮೬೦ಕರ್ನಾಟಕ ಏಕೀಕರಣ ಹೋರಾಟದ ಇತಿಹಾಸವನ್ನು ಸಮಗ್ರವಾಗಿ ಕಟ್ಟಿಕೊಟ್ಟ ಕೀರ್ತಿ ಡಾ. ಎಚ್. ಎಸ್. ಗೋಪಾಲರಾವ್ ಅವರಿಗೆ ಸಲ್ಲುತ್ತದೆ. ಸೃಜನಶೀಲ...
ಲೇಖನ
Ram Manohar Lohiya Information in Kannada- ರಾಮ ಮನೋಹರ ಲೋಹಿಯಾ
1930ರಲ್ಲಿ ಜಿನೀವಾ ನಗರದಲ್ಲಿ ‘ಲೀಗ್ ಆಫ್ ನೇಷನ್ಸ್’ ಪ್ರೇಕ್ಷಕರ ಗ್ಯಾಲರಿಯಿಂದ ಒಂದು ದೊಡ್ಡ ಶಿಳ್ಳು ಕೇಳಿಬಂದಿತು.ಸಮಿತಿಯ ಅಧ್ಯಕ್ಷರೂ, ಸದಸ್ಯರೆಲ್ಲರೂ ಚಕಿತರಾಗಿ ಶಿಳ್ಳು ಹೊಡೆದ ವ್ಯಕ್ತಿಯತ್ತ ತಿರುಗಿದರು. ಭಾರತೀಯ ಪ್ರತಿನಿಧಿ ಬಿಕನೀರ್ ಮಹಾರಾಜ ತಾನು ಕೊಡುತ್ತಿದ್ದ ಭಾಷಣವನ್ನು ನಿಲ್ಲಿಸಿ ನಿಬ್ಬೆರಗಾಗಿ ಪ್ರೇಕ್ಷಕರ ಗ್ಯಾಲರಿ ಕಡೆ ನೋಡಿದರು. ಆತ ಭಾರತ ದೇಶದಲ್ಲಿನ ಬ್ರಿಟಿಷರ ಆಡಳಿತದ ಶ್ರೇಷ್ಠತೆಯನ್ನು ಕುರಿತು...
ಸುದ್ದಿಗಳು
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಮರ್ಥರಾಗಬೇಕು- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ ಸಾಧನಾ...
ಸುದ್ದಿಗಳು
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ.ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ...
ಸುದ್ದಿಗಳು
ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ
ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಐದು ದಿನಗಳಕಾಲ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಸಾಹಿತಿ...
ಲೇಖನ
ಹೊಸ ಪುಸ್ತಕ ಓದು: ನಿಜ ಇತಿಹಾಸದೊಂದಿಗೆ ಮುಖಾಮುಖಿ
ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅನನ್ಯ ಕೃತಿನಿಜ ಇತಿಹಾಸದೊಂದಿಗೆ ಮುಖಾಮುಖಿ
ಲೇಖಕರು: ಮಂಜುನಾಥ ಅಜ್ಜಂಪುರಪ್ರಕಾಶಕರು: ಮನು-ಮನೆ ಪ್ರಕಾಶನ, ಬೆಂಗಳೂರು, ೨೦೨೩ಸಂಪರ್ಕವಾಣಿ: ೯೯೦೧೦೫೫೯೯೮ಹಿರಣ್ಮಯೇನ ಪಾತ್ರೇಣ ಸತ್ಯಸ್ಯಾಪಿಹಿತಂ ಮುಖಮ್|
ತತ್ತ್ವಂ ಪೂಷನ್ನಪಾವೃಣು ಸತ್ಯಧರ್ಮಾಯ ದೃಷ್ಟಯೇ೧೫
(ಸರ್ವರ ಪೋಷಕನಾದ ದೇವನೇ, ನಿನ್ನ ನಿಜಸ್ವರೂಪವು ಸುವರ್ಣ ಪಾತ್ರೆಯಿಂದ ಮುಚ್ಚಿದೆ. ಸತ್ಯಶೋಧಕನಾದ ನನಗೆ ನಿನ್ನ ನಿಜರೂಪು ಕಾಣುವಂತೆ ಆ ಹೊದಿಕೆಯನ್ನು ತೆಗೆದು ಹಾಕು.)ಈಶ್ಯಾವಾಸ್ಯೋಪನಿಷತ್ತಿನಲ್ಲಿ ಸಾವಿರ ಸಾವಿರ...
ಕವನ
ಮೊರೆ ಕೇಳು ಮಹಾದೇವ
ಮೊರೆ ಕೇಳು ಮಹಾದೇವ
ವರುಷದ ಮೊದಲ ಹಬ್ಬ ಯುಗಾದಿ
ತರಲಿ ನಮಗೆಲ್ಲ ಹರುಷ ಅನುದಿನದಿ
ಕೋಪ ತಾಪ ದ್ವೇಷ ಅಸೂಯೆ
ತನುಮನಗಳಿಂದ ದೂರಾಗಲಿ ಮಹಾದೇವ||
ಚಿಗುರೆಲೆಗಳು ಚಿಗುರುವಂತೆ
ತರುಲತೆಗಳು ಬೆಳೆಯುವಂತೆ
ನವ ಯುಗದಿ ನವ ತರುಣರು
ಸತ್ಕಾರ್ಯಗಳಲಿ ತೊಡಗಲಿ ಮಹಾದೇವ||
ಮಾವಿನ ಸಿಹಿ ಬೇವಿನ ಕಹಿ
ಜೀವನದ ಸಮರಸಕೆ ಮಾದರಿ
ಸಿಹಿಕಹಿಯ ಸಮಾನತೆಯಲಿ
ಸ್ವೀಕರಿಸುವಂತೆ ಮಾಡು ಮಹಾದೇವ ||
ದುಶ್ಚಟಗಳು ದೂರಾಗಲಿ
ಕಷ್ಟಗಳು ಮಾಯವಾಗಲಿ
ಹೊಸ ವರುಷಕೆ ಹುಮ್ಮಸ್ಸಿನಲಿ
ದುಡಿದುಣ್ಣುವ ಶಕ್ತಿ ನೀಡು ಮಹಾದೇವ||
ಕಾಲ ಸದ್ದಿಲ್ಲದೆ...
ಲೇಖನ
ವೈರಾಗ್ಯ ಶಿಖರದ ಮೇರು ಪರ್ವತ: ಅಲ್ಲಮಪ್ರಭುದೇವ
ವಚನ ವಾಙ್ಮಯವು ಕನ್ನಡನಾಡಿನ ನೆಲದ ಸತ್ವ ಹೀರಿಕೊಂಡು ಸಸಿಯಾಗಿ, ಗಿಡವಾಗಿ ಹೆಮ್ಮರವಾಗಿ ಬೆಳೆದು ವಿಶ್ವದ ಮನುಕುಲಕ್ಕೆ ಜೀವನಾಮೃತವನ್ನು ಕೊಟ್ಟಿದ್ದೇ 11-12 ನೇ ಶತಮಾನದ ಶರಣ ಸಾಹಿತ್ಯದ ವಚನವೃಕ್ಷ. ಮಧ್ಯಕಾಲೀನ ಸಂದರ್ಭದಲ್ಲಿ ಮಾನವ ಸಮೂಹಕ್ಕೆ ಸಾಮಾಜಿಕ, ಧಾರ್ಮಿಕ, ವೈಚಾರಿಕ ಹಾಗೂ ಮೌಲ್ಯಾಧಾರಿತ ವಿಚಾರಗಳನ್ನು ನೀಡುವ ಉದ್ದೇಶವನ್ನಿಟ್ಟುಕೊಂಡೇ ಶರಣರ ಅನುಭವ - ಅನುಭಾವಗಳಿಂದ ಮೂಡಿ ಬಂದ ಸಾಹಿತ್ಯವೇ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



