Times of ಕರ್ನಾಟಕ
ಸುದ್ದಿಗಳು
ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ
ಮೂಡಲಗಿ: ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಮೂಡಲಗಿ ದಿವಾಣಿ ಹಾಗೂ ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವೀಕ್ಷಿಸಿದರು.ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೊಂಡ ಮಾತನಾಡಿ, ವಿದ್ಯುನ್ಮಾನ ಮತಯಂತ್ರ ಕುರಿತಂತೆ ಮತದಾರರಲ್ಲಿ ಇರುವ ಗೊಂದಲಗಳ ಪರಿಹಾರಕ್ಕಾಗಿ ಹಾಗೂ ಮಾದರಿ ಮತದಾನ ವಿವರಿಸುವ ಈ ಪ್ರಾತ್ಯಕ್ಷಿಕೆಯ ಪ್ರಯೋಜನವನ್ನು ಎಲ್ಲ...
ಸುದ್ದಿಗಳು
ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ: ಗಿರೆಣ್ಣವರ
ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸ್ಕೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ...
ಸುದ್ದಿಗಳು
ಅಲೆಮಾರಿ ಜನಾಂಗದವರಿಂದ ವಸತಿಗಾಗಿ ಅರ್ಜಿ ಆಹ್ವಾನ
ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ...
ಸುದ್ದಿಗಳು
ದಸ್ತು ಬರಹಗಾರರಿಗೆ ನೊಂದಣಿಯಲ್ಲಿ ಕಾವೇರಿ 2.0 ಸಾಫ್ಟ್ ವೇರ ಅಳವಡಿಕೆ ಬಗ್ಗೆ ಮಾಹಿತಿ
ಸಿಂದಗಿ: ಸಾರ್ವಜನಿಕರ ಆಸ್ತಿಗಳ ನೊಂದಣಿಯಾಗುವಲ್ಲಿ ವಿಳಂಬ ನೀತಿಯಲ್ಲಿ ಸರಳೀಕರಣಗೊಳಿಸಿ ಸರಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಕಾವೇರಿ 2.0 ತತ್ರಾಂಶವನ್ನು ಜಾರಿಗೆ ತಂದಿದ್ದು ಇದರ ಅನುಷ್ಠಾನದ ಕುರಿತು ಜಿಲ್ಲೆಯ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಗಣಕಯಂತ್ರ ನಿರ್ವಾಹಕರಿಗೆ ತರಬೇತಿ ಪಡೆದುಕೊಂಡಿದ್ದು ಎಲ್ಲ ತಾಲೂಕು ನೊಂದಣೀ ಇಲಾಖೆ ಸಿಬ್ಬಂದಿ ವರ್ಗ ಈ...
ಸುದ್ದಿಗಳು
ಹಳ್ಳೂರ ಚೆಕ್ ಪೋಸ್ಟ್ ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ. ಭೇಟಿ
ಮೂಡಲಗಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರ ಮತ್ತು ಬೆಳಗಾವಿ ಜಿಲ್ಲಾ ಗಡಿಭಾಗದ ತಾಲೂಕಿನ ಹಳ್ಳೂರ ಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ಗೆ ಬೈಲಹೊಂಗಲ ಉಪವಿಭಾಗಾಧಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಪಿ. ಅವರು ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.ಬಳಿಕ ಪತ್ರಕರ್ತರೊಂದಿಗೆ ಚುನಾವಣಾಧಿಕಾರಿ ಪ್ರಭಾವತಿ ಕೆ....
ಲೇಖನ
ಹೊಸ ಪುಸ್ತಕ ಓದು: ಸ್ಮರಣೀಯರು
ಸ್ಮರಣೀಯರು
ಲೇಖಕರು: ನಗರ್ಲೆ ಶಿವಕುಮಾರಪ್ರಕಾಶಕರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ನಗರ ಘಟಕ ಮೈಸೂರು ೨೦೨೩ಸಂಪರ್ಕವಾಣಿ: ೯೮೪೫೬೦೯೬೫೨ ಇತಿಹಾಸವೆಂಬುದು ಅಸಂಖ್ಯಾತ ಜೀವನಚರಿತ್ರೆಗಳ ಸಾರಸರ್ವಸ್ವ ಎನ್ನುತ್ತಾನೆ ಕಾರ್ಲೈಲ್. ಜೀವನ ಚರಿತ್ರೆಗಳು ರಸಾರ್ದ್ರವಾದಾಗ ಇತಿಹಾಸವೂ ರಸದರ್ಶನವೆನಿಸುತ್ತದೆ. ಇಡೀ ಜನಾಂಗದ ಕನಸು-ಕನವರಿಕೆಗಳ, ಆದರ್ಶ-ಯಥಾರ್ಥಗಳ, ಹೋರಾಟ-ಗೆಲವುಗಳ, ಸೋಲು-ಛಲಗಳ, ಆತ್ಮವಿಕಾಸದ ಮೆಟ್ಟಿಲುಮೆಟ್ಟಿಲುಗಳ, ಸಂಸ್ಕೃತಿ ಸಂದೋಹದ, ವೈಚಾರಿಕ ದೋಹನದ, ನಾಗರಿಕತೆಯ ವಿಕಸನದ, ಮಾನವತೆಯ ಮಹಾಯಾತ್ರೆಯ ಕಲಾತ್ಮಕ...
ಆರೋಗ್ಯ
ಮಾವು- ಬೇವು
ಯುಗಾದಿ ಎಂದರೆ ಮಾವು ಬೇವುಗಳ ಸಮಾಗಮ ಮಾವು ಚಿಗುರಿ ಬಿಟ್ಟು ನಳನಳಿಸುತ್ತಿದೆ ಬೇವು ಹೂ ಬಿಟ್ಟು ಪರಿಮಳ ಸೂಸುತ್ತಿರುತ್ತದೆ. ಎರಡು ವನಸ್ಪತಿಗಳ ಸಂಗಮ. ಮಾವು ಸೌಭಾಗ್ಯ ಸಂಕೇತ ಬೇವು ಆರೋಗ್ಯದ ಸಂಕೇತ. ಇವೆರಡನ್ನು ಮಿಲನ ಮಾಡಿ ಯುಗದ ಆದಿಗೆ ಉಪಯೋಗಿಸಲು ಸೂಚಿಸಿದ ಹಿರಿಯರಿಗೆ ಒಂದು ಸಲಾಂ. ಹಬ್ಬದ ದಿನ ಸಂಭ್ರಮಿಸಿದ ತೋರಣ ವನ್ನು ಔಷಧಿಯಾಗಿಯೂ...
ಸುದ್ದಿಗಳು
ಕೆಲವರು ದೇವರಾಗುತ್ತಾರೆನ್ನಲು ಸಿದ್ಧೇಶ್ವರ ಶ್ರೀಗಳೇ ಸಾಕ್ಷಿ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ...
ಸುದ್ದಿಗಳು
ಬೀದರ; ಅಬಕಾರಿ ಇಲಾಖೆ ಮುಂದುವರಿದ ದಾಳಿ
ದುಷ್ಕರ್ಮಿಗಳಿಗೆ ಸಿಂಹಸ್ವಪ್ನವಾದ ಇಲಾಖೆ
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಅಬಕಾರಿ ಇಲಾಖೆ ಬೀದರ ಜಿಲ್ಲಾದ್ಯಂತ ೨೪ ಚೆಕ್ ಪೋಸ್ಟ್ ಹಾಕಿದ್ದು ಚುನಾವಣೆಯ ಸಮಯದಲ್ಲಿ ಅಕ್ರಮ ಚಟುವಟಿಕೆ ಮಾಡುವವರ ಮೇಲೆ ಹದ್ದಿನ ಕಣ್ಣೇ ಇಟ್ಟಿದೆ ಎಂದು ಹೇಳಬಹುದು.ಮೊನ್ನೆಯ ದಾಳಿಯ ನಂತರ ಮತ್ತೆ ಬೀದರ ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಒಂದು ಕಾರು ಸೇರಿದಂತೆ ಸುಮಾರು 2,19,000...
ಸುದ್ದಿಗಳು
ಮಾರ್ಚ್ 26 ರಂದು ಗೊರ್ಟಾ ಗ್ರಾಮಕ್ಕೆ ಅಮಿತ್ ಶಾ; ಸರದಾರ ವಲ್ಲಭಭಾಯಿ ಪಟೇಲ್ ಮೂರ್ತಿ ಅನಾವರಣ
ಬೀದರ- ಲಿಂಗಾಯತ ಸಮುದಾಯದ ಮನ ಗೆಲ್ಲಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಸವಕಲ್ಯಾಣಕ್ಕೆ ಭೇಟಿ ನೀಡುವ ದಿನಾಂಕ ಫಿಕ್ಸ್ ಆಗಿದ್ದು ಅವರು ದಿ.26 ರಂದು ಬಂದರೆ ಬೀದರ್ ಜಿಲ್ಲೆ ಶರಣರ ನಾಡು ಬಸವಕಲ್ಯಾಣಕ್ಕೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಭೇಟಿ ನೀಡಿದಂತಾಗುತ್ತದೆ.ಇದೆ ಮಾರ್ಚ್ 3 ರಂದು ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ಧ ಅಮಿತ್...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



