Times of ಕರ್ನಾಟಕ

ಮೂಡಲಗಿಯಲ್ಲಿ ಎಲ್ಲ ಸಮುದಾಯಗಳಲ್ಲಿ ಸಾಮರಸ್ಯವಿದೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ...

ಗುರುಭವನ ಕಟ್ಟಡಕ್ಕೆ ಭೂಮಿ; ಮುಂದಿನ ಕಾರ್ಯಗಳಿಗೆ ಸಹಕರಿಸಿ- ರಮೇಶ ಭೂಸನೂರ

ಸಿಂದಗಿ: ಶಿಕ್ಷಕರ ಬಹುದಿನಗಳ ಬೇಡಿಕೆಯ ಗುರುಭವನದ ಕಟ್ಟಡಕ್ಕೆ ಪಟ್ಟಣದ ಪುರಸಭೆಯ ನಗರೋತ್ಥಾನ ಯೋಜನೆಯಡಿ ರೂ 50 ಲಕ್ಷ ವೆಚ್ಚದಲ್ಲಿ ಭೂಮಿ ನೀಡಿದ್ದೇವೆ ಮುಂದಿನ ಭಾಗವಾಗಿ ಇನ್ನೂ ರೂ 50 ಲಕ್ಷ ನೀಡುವುದಾಗಿ ನೀಡಿ ಹೆಚ್ಚು ವೇಗವಾಗಿ 16 ತಿಂಗಳ ಅವಧಿಯಲ್ಲಿ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಪಡಿಸಲು ಮುಂದಾಗುತ್ತೇನೆ ಅದಕ್ಕೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು...

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನೆ ಮೇಲೆ ತೆರಿಗೆ ಇಲಾಖೆ ದಾಳಿ

ಬೀದರ: ಬೀದರ ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಶೇಟ್ ಮನೆಯ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು ಈ ದಾಳಿಯ ಉದ್ದೇಶದ ಬಗ್ಗೆ ಹಲವು ಅನುಮಾನಗಳು ಏಳುತ್ತಿವೆ.ಈ ಮುಂಚೆ ಕಾಂಗ್ರೆಸ್ ಪಕ್ಷದ ಆದೇಶ ಮೇರೆಗೆ ಟಿಕೆಟ್ ಬೇಕಾದರೆ ಎರಡು ಲಕ್ಷ ಡಿಡಿ ಮಾಡಿ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ತೆಗೆದು ಕಳಿಸಿ ಎಂದು...

ಅಬಕಾರಿ ಇಲಾಖೆ ಮಿಂಚಿನ ದಾಳಿ; ನಾಲ್ವರು ವಶಕ್ಕೆ

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಅನೈತಿಕ ಚಟುವಟಿಕೆ ಮಾಡುವವರಿಗೆ ನಡುಕ ಹುಟ್ಟಿಸಿದ ಅಬಕಾರಿ ಇಲಾಖೆ ಹಾಗು ಪೊಲೀಸ ಇಲಾಖೆಗಳ ಜಂಟಿ ಕಾರ್ಯಚರಣೆ ಅಥವಾ ತಮ್ಮ ತಮ್ಮ ಇಲಾಖೆ ಆದೇಶ ಮೇರೆಗೆ ದಾಳಿ ಮಾಡುವುದರ ಮೂಲಕ ಬೀದರ ನಲ್ಲಿ ಅನೈತಿಕ ಚಟುವಟಿಕೆ ಮಾಡುವವರು ಹುಷಾರ್ ಎಂಬ ಸಂದೇಶ ರವಾನೆ ಆಗಿದೆ ಎಂದು ಹೇಳುವುದರಲ್ಲಿ ಏನೂ...

ಕಾಂಗ್ರೆಸ್ ಗ್ಯಾರಂಟಿ ವಿವರಿಸಿದ ನಾಗರತ್ನಾ ಮನಗೂಳಿ

ಸಿಂದಗಿ: ಕಳೆದ ಸಮ್ಮಿಶ್ರ ಸರಕಾರದಲ್ಲಿ ಪಾರದರ್ಶಕ ಮತ್ತು ಜನಪರ ಯೋಜನೆಗಳನ್ನು ರೂಪಿಸಿ ಭ್ರಷಾಚಾರ ರಹಿತ ಆಡಳಿತ ನಡೆಸಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷಕ್ಕಿದೆ ಕಾರಣ 2023ರ ಚುನಾವಣೆಯಲ್ಲಿ ಜನಪರ ಯೋಜನೆಗಳನ್ನು ರೂಪಿಸಲು ಪ್ರಣಾಳಿಕೆ ರಚಿಸಿದ್ದು ನುಡಿದಂತೆ ನಡೆದುಕೊಳ್ಳುವ ಪಕ್ಷವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪತ್ನಿ ನಾಗರತ್ನಾ ಮನಗೂಳಿ ಹೇಳಿದರು.ಪಟ್ಟಣದ 13,14ನೇ ವಾರ್ಡಿನಲ್ಲಿ...

ಹೊಸ ಯೋಜನೆಗಳಿಗಾಗಿ ಜೆಡಿಎಸ್ ಬೆಂಬಲಿಸಿ

ಸಿಂದಗಿ: ಕಳೆದ 18 ತಿಂಗಳು ಸಮ್ಮಿಶ್ರ ಅಧಿಕಾರದಲ್ಲಿ ಜೆಡಿಎಸ್ ಪಕ್ಷ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದಲ್ಲದೆ ಜನಪರ ಯೋಜನೆಗಳನ್ನು ನೀಡಿದೆ ಮುಂಬರುವ 2023 ರ ಚುನಾವಣಾ ಪ್ರಣಾಳಿಕೆಗಳನ್ನು ರೂಪಿಸಿದ್ದು ಹೊಸ ಹೊಸ ಯೋಜನೆಗಳನ್ನು ತರುವಲ್ಲಿ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಅದಕ್ಕೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ನಿಮ್ಮ ಮನೆ ಮಗಳನ್ನು ವಿಧಾನ ಸೌಧಕ್ಕೆ...

ಯುವ ಸಾಧಕರಿಗೆ ಪುನೀತ ರಾಜಕುಮಾರ್ ಹೆಸರಿನಲ್ಲಿ ಪ್ರಶಸ್ತಿ ನೀಡಲು ಡಾ.ಭೇರ್ಯ ರಾಮಕುಮಾರ್ ಒತ್ತಾಯ

ಕನ್ನಡ ಚಲನಚಿತ್ರರಂಗ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ  ಅತ್ಯಂತ ಚಿಕ್ಕವಯಸ್ಸಿಗೇ ಜಾಗತಿಕ ದಾಖಲೆ ಸ್ಥಾಪಿಸಿರುವ ಡಾ.ಪುನೀತ್ ರಾಜಕುಮಾರ್ ನಮ್ಮ ಕೆ.ಆರ್.ನಗರ ತಾಲ್ಲೂಕಿನ ಮಗನಾಗಿದ್ದು  ಹೆಮ್ಮೆಯ ವಿಷಯ.ಪುನೀತ್ ಪ್ರತಿಮೆಯನ್ನು ಕೆ.ಆರ್.ನಗರ ಹಾಗೂ ಸಾಲಿಗ್ರಾಮ ಪಟ್ಟಣಗಳ ಪ್ರಮುಖ ಸ್ಥಳದಲ್ಲಿ ಸ್ಥಾಪಿಸಬೇಕು  ಎಂದು ಹಿರಿಯ ಸಾಹಿತಿ ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್...

ಲೇಡಿ ಸಿಂಗಮ್ ಸುವರ್ಣ ಸಾಹಸ; ಅಂತಾರಾಜ್ಯ ಕಳ್ಳರ ಬಂಧಿಸಿ ರೂ. 7.20 ಲಕ್ಷ ಮೌಲ್ಯದ ವಾಹನಗಳ ಜಪ್ತಿ

ಬೀದರ: ಹೆಣ್ಮಕ್ಕಳೆ ಸ್ಟ್ರಾಂಗ್ ಗುರು... ಎಂಬುದು ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಬಗದಲ ಪಿ ಎಸ್ ಐ ಸುವರ್ಣ ಅವರ ವಿಷಯದಲ್ಲಿ ನಿಜವಾಗಿದ್ದು ಹೆಣ್ಣು ಮಕ್ಕಳು ಯಾವುದರಲ್ಲೂ ಏನೂ ಕಡಿಮೆ ಇಲ್ಲ ಎಂಬುದಕ್ಕೆ ಈ ಒಂದು ಉದಾಹರಣೆ.ಬೀದರ್ ತಾಲ್ಲೂಕಿನ ಡಿವೈಸ್ಪಿ ಒಳಗೊಂಡ ತಂಡದಲ್ಲಿ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಮತ್ತು ಸುವರ್ಣ ಪಿ ಎಸ್ ಐ...

ಮಗುವಿನ ಜೀವ ಉಳಿಸಲು ಹೋಗಿ ಪಲ್ಟಿಯದ ಕಾರು; ಓರ್ವ ಸಾವು

ಬೀದರ - ರಸ್ತೆಯ ಮೇಲೆ ಅಡ್ಡ ಬಂದ ಮಗುವಿನ ಜೀವ ಉಳಿಸಲು ಹೋಗಿ Scorpio ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ಜರುಗಿದೆ.ಕಾರಿನಲ್ಲಿ ಇದ್ದ ಆರು ಜನರಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದ ಐದು ಜನರಿಗೆ ಕಾಲು ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ.ಭಾಲ್ಕಿ ತಾಲ್ಲೂಕಿನ ಸಿದ್ದಾಪುರ ಗ್ರಾಮಕ್ಕೆ ಮದುವೆ ಯಲ್ಲಿ ಭಾಗಿಯಾಗಲು...

ಹೊಸ ಪುಸ್ತಕ ಓದು: ಆತ್ಮಶಕ್ತಿಯ ದೀಪ್ತಿ ಕುವೆಂಪು ರಾಮಾಯಣ

ಆತ್ಮಶಕ್ತಿಯ ದೀಪ್ತಿ ಕುವೆಂಪು ರಾಮಾಯಣ ಲೇಖಕರು: ಡಾ. ಪ್ರದೀಪ್ ಕುಮಾರ ಹೆಬ್ರಿಪ್ರಕಾಶಕರು: ಅಮೃತ ಪ್ರಕಾಶನ, ಮೈಸೂರು, ೨೦೨೨ಮೊ: ೯೮೪೪೦೧೮೪೫೭ಡಾ. ಪ್ರದೀಪ್ ಕುಮಾರ ಹೆಬ್ರಿ ಅವರು ನಮ್ಮ ದಿನಮಾನದ ಒಬ್ಬ ಶ್ರೇಷ್ಠ ವಿದ್ವಾಂಸರು. ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ಅವರಷ್ಟು ಕೃಷಿ ಮಾಡಿದ ಮತ್ತೊಬ್ಬರು ಸಿಗುವುದು ಕಷ್ಟ. ಕ್ಲುಪ್ತ ಅವಧಿಯಲ್ಲಿ ಮಹಾಕಾವ್ಯಗಳನ್ನು ರಚಿಸುವ ಒಂದು ಸಾಮರ್ಥ್ಯ ಅವರಲ್ಲಿದೆ. ಜಾತಿ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group