Times of ಕರ್ನಾಟಕ

ರಾಜ್ಯದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಈಶ್ವರ ಖಂಡ್ರೆ ಭವಿಷ್ಯ

ಬೀದರ - ಈ ಸಲ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷ ಧೂಳಿಪಟವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ ನುಡಿದಿದ್ದಾರೆಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಕೆಪಿಸಿಸಿ ರಾಜ್ಯ ಕಾರ್ಯದ್ಯಾಕ್ಷ ಈಶ್ವರ ಖಂಡ್ರೆ ನಡುವೆ ಹಗ್ಗಜಗ್ಗಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.ರಾಜ್ಯಾದ್ಯಂತ ಬಿಜೆಪಿ ಪಕ್ಷ ಧೂಳಿಪಟವಾಗಲಿದೆ....

ಬೀದರ: ಭಾರೀ ಮಳೆಗೆ ಹಾಳಾದ ಜೋಳದ ಬೆಳೆ

ಬೀದರ: ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳೆದು ನಿಂತ ಜೋಳದ ಬೆಳೆ ಹಾಳಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿ ಹೋಗಿದ್ದಾನೆ.ರಾಶಿ ಮಾಡುವ ಸಂದರ್ಭದಲ್ಲಿಯೇ ಅಕಾಲಿಕ ಮಳೆ ಸುರಿದು ಭಾರೀ ಅನಾಹುತ ಮಾಡಿದೆ. ಭಾಲ್ಕಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಟಗ್ಯಾಳ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಬೆಳೆದು ನಿಂತ ಜೋಳ...

ಲಿಂಗಾಯತರು ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.ಶುಕ್ರವಾರದಂದು,...

ಗಬ್ಬೆದ್ದು ನಾರುತ್ತಿರುವ ಮೂಡಲಗಿ ಕನ್ನಡ ಶಾಲೆ ; ಕಣ್ಮುಚ್ಚಿರುವ ಶಿಕ್ಷಣ ಇಲಾಖೆ

ಶತಮಾನದ ಶಾಲೆಯಲ್ಲಿ ವ್ಯವಸ್ಥಿತ ಮೂತ್ರಾಲಯವಿಲ್ಲ! ಮೂಡಲಗಿ: ಶತಮಾನ ಪೂರೈಸಿರುವ ಮೂಡಲಗಿಯ ಕನ್ನಡ ಬಾಲಕ, ಬಾಲಕಿಯರ ಶಾಲೆಯಲ್ಲಿ ವ್ಯವಸ್ಥಿತ ಮೂತ್ರಾಲಯದ ಕೊರತೆ ಇದೆಯೆಂಬ ಆರೋಪಗಳು ಪಾಲಕರಿಂದ ಬಂದಿದ್ದು ಅಲ್ಲಿಗೆ ಭೇಟಿ ಕೊಟ್ಟ ಪತ್ರಿಕೆಗೂ ಕಂಡು ಬಂದಿದ್ದು ಶಾಲೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.ನೂರು ವರ್ಷಗಳನ್ನು ಪೂರೈಸಿರುವ, ನಾವು ಕಲಿತ ಶಾಲೆಗೆ ಭೇಟಿ ಕೊಟ್ಟರೆ ಮಧುರ ಕ್ಷಣಗಳ ನೆನಪಾಗಬೇಕು. ಆಗಿನ ಪರಿಸ್ಥಿತಿಗಿಂತಲೂ ಈಗ...

ಅರಭಾವಿ ಶಾಸಕರಿಂದ ತುಚ್ಛ ರಾಜಕಾರಣ – ಲಕ್ಕಣ್ಣ ಸವಸುದ್ದಿ ಆರೋಪ

ಸರ್ಕಾರಿ ಅಧಿಕಾರಿಗಳ ವಾಹನದಲ್ಲೆ ಅಕ್ರಮ ಸಾಗಾಟ ನಡೆಯಬಹುದು- ಗುರು ಗಂಗಣ್ಣವರ ಮೂಡಲಗಿ: ಮೂಡಲಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಬ್ಯಾನರ್ ಗಳನ್ನು ಶಾಸಕರ ಬೆಂಬಲಿಗರು ರಾತೋರಾತ್ರಿ ಹರಿದು ಹಾಕುತ್ತಿದ್ದು ಇಂಥ ತುಚ್ಛ ರಾಜಕೀಯವನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಕಟುವಾಗಿ ನುಡಿದರು.ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ನಾನು...

ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೋಲಿಸಲು ಬಿಜೆಪಿ ನಾಯಕರ ಒಗ್ಗಟ್ಟಿನ ಮಂತ್ರ

ಬೀದರ: ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ  ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧಿಸಲು ಮೂವರು ಅಭ್ಯರ್ಥಿಗಳು ಟಿಕೆಟ್ ಪೈಪೋಟಿಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಲಾಯಿತು.ಓಡುವ ಕುದುರೆ ಎಂದೇ ಪ್ರಸಿದ್ಧಿಯಾಗಿರುವ ಈಶ್ವರ ಖಂಡ್ರೆ ಕಳೆ ಹದಿನೈದು ವರ್ಷಗಳಿಂದ ಭಾಲ್ಕಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎನಿಸಿದ್ದಾರೆ.ಕ್ಷೇತ್ರದ ಅಭಿವೃದ್ಧಿ ಅಷ್ಟಕ್ಕಷ್ಟೇ ಇದೆಯೆಂಬ ಅಭಿಪ್ರಾಯವಿದ್ದರೂ...

ಬೀದರ: ಸಿದ್ದರಾಮಯ್ಯ ಆಪ್ತ ಡಾ.ಭೀಮಸೇನರಾವ ಶಿಂಧೆ ಪ್ರಚಾರ

ಬೀದರ್ ಜಿಲ್ಲೆ ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಡಾ.ಭೀಮಸೇನರಾವ ಶಿಂಧೆ ತಾಲ್ಲೂಕಿನ ಬೊರ್ಗಿ (ಜಿ) ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದರು.ಈ ಮುಂಚೆ ಬೋರ್ಗಿ ಗ್ರಾಮದ ಜನರು ಡಾ.ಭೀಮಸೇನರಾವ ಶಿಂಧೆಗೆ ಭರ್ಜರಿ ಸ್ವಾಗತ ಕೋರಿ, ಗ್ರಾಮದ ಮಹಿಳೆಯರು ಕೋಲಿನಾಟ, ಹಾಡುಗಳ ಮುಖಾಂತರ ಬರಮಾಡಿಕೊಂಡರು.ಔರಾದ ಕ್ಷೇತ್ರವು ಬಿಜೆಪಿ ಭದ್ರ ಕೋಟೆಯಾಗಿದ್ದು...

ಡಾ. ಪುನೀತರಾಜಕುಮಾರ ಹೆಸರಿನ ಬಸ್ ತಂಗುದಾಣ ಉದ್ಘಾಟನೆ

ಮೂಡಲಗಿ- ನಗರದ ಸಮುದಾಯ ಆರೋಗ್ಯ ಕೇಂದ್ರದ ಹತ್ತಿರದ ಬಸ್ ತಂಗುದಾಣಕ್ಕೆ ಡಾ. ಪುನೀತ ರಾಜಕುಮಾರ ಬಸ್ ತಂಗುದಾಣ ಎಂದು ನಾಮಕರಣ ಮಾಡಿ ಉದ್ಘಾಟನೆ ಮಾಡಲಾಯಿತು.ಪುರಸಭಾ ಅಧ್ಯಕ್ಷ ಹನುಮಂತ ಗುಡ್ಲಮನಿಯವರು ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಿಬ್ಬನ್ ಕತ್ತರಿಸುವ ಮೂಲಕ ನವೀಕೃತ ಬಸ್ ನಿಲ್ದಾಣ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಮುಖ್ಯ ವೈದ್ಯಾಧಿಕಾರಿ...

ಬೀದರ; ಭಾರೀ ಮಳೆಗೆ ಅಪಾರ ಹಾನಿ

ಬೀದರ- ಗಡಿ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಅನಾಹುತ ಸಂಭವಿಸಿದ್ದು ಮಳೆಯಿಂದ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಹಾಗೂ ಇನ್ನೊಂದು ಮರ ಆಟೋರಿಕ್ಷಾದ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೀದರ್ ತಾಲ್ಲೂಕಿನ ಯರನ್ನಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಬೀದರ್ ಜಿಲ್ಲಾದ್ಯಂತ  ಕೂಡ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ ಸುಮಾರು ಒಂದು...

ಸಿದ್ಧೇಶ್ವರ ಶ್ರೀಗಳ ಕಳೆದುಕೊಂಡು ಜನ ಅನಾಥರಾಗಿದ್ದಾರೆ- ಈರಣ್ಣ ಕಡಾಡಿ

ಮೂಡಲಗಿ: ಶತಮಾನದ ಸಂತ ನಡೆದಾಡುವ ದೇವರು ಎಂದೇ ಪ್ರಖ್ಯಾತರಾದ ಸಿದ್ದೇಶ್ವರ ಶ್ರೀಗಳ ಬದುಕು ನಾಡಿನ ಮುನಿ ಪರಂಪರೆಗೆ ಆದರ್ಶ ಪ್ರಾಯವಾದದ್ದು, ದೇಶದ ಜನ ದಿವ್ಯ ಜ್ಯೋತಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಜನರು ಅವರಲ್ಲಿ ದೇವರನ್ನು ಕಾಣುತ್ತಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಬುಧವಾರ ಮಾ-15 ರಂದು ವಡೇರಹಟ್ಟಿ ಗ್ರಾಮದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ...

About Me

12263 POSTS
1 COMMENTS
- Advertisement -spot_img

Latest News

ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !

ಬೀದರ - ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆಮಹೇಶ್ ಎಂಬ ಯುವಕನ ಕುತ್ತಿಗೆಯ‌...
- Advertisement -spot_img
error: Content is protected !!
Join WhatsApp Group