Times of ಕರ್ನಾಟಕ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು, ಪ್ರತಿಲೀಟರ್ ಹಾಲಿಗೆ ೩ ರೂಪಾಯಿ ಹೆಚ್ಚಳ ಮಾಡಲಾಗುವುದು, ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.‘ಭಾನುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ  ೧೦...

ಜಾತ್ರಾ ಮಹೋತ್ಸವಗಳು ಗ್ರಾಮೀಣ ಸಂಸ್ಕೃತಿಯ ಪ್ರತೀಕ- ಈರಣ್ಣ ಕಡಾಡಿ

ಮೂಡಲಗಿ: ನಮ್ಮ ದೇಶದ ಅಸ್ತಿತ್ವ ಉಳಿಯಲು ನಮ್ಮ ಧಾರ್ಮಿಕ ಪರಂಪರೆ, ಸಂಪ್ರದಾಯಗಳ ಆಚರಣೆ ಅತ್ಯವಶ್ಯಕವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಭಿಪ್ರಾಯಪಟ್ಟರು.ರವಿವಾರ ಅ.30 ರಂದು ಅರಭಾವಿ ಮತಕ್ಷೇತ್ರದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಮಾತಾ ಭದ್ರಕಾಳಿದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ...

ಸ್ವಚ್ಛತಾ ಜಾಗೃತಿ ಹಾಗೂ ಶ್ರಮದಾನ ಕಾರ್ಯಕ್ರಮ

ಮೂಡಲಗಿ :  ಮನುಕುಲದ ಉಳಿವಿಗೆ ಸ್ವಚ್ಛ ಪರಿಸರ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪುರಸಭೆ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಜೈ ಕರ್ನಾಟಕ...

ಅಮ್ಮಾ ನಾನು ಶಾಲೆಗೆ ಹೋಗುವೆ ‘ ಕಿರುಚಿತ್ರ  ಚಿತ್ರೀಕರಣಕ್ಕೆ ಶಂಕರ ಹಲಗತ್ತಿ ಚಾಲನೆ

"ಶಾಲೆ ಬಿಟ್ಟ ಮಗುವನ್ನು ಶಾಲಾಭಿವೃದ್ಧಿ ಸಮಿತಿ, ಶಾಲಾ ಪ್ರಧಾನ ಗುರುಗಳು ಹಾಗೂ ಸಿಬ್ಬಂದಿ ಮುಖ್ಯವಾಹಿನಿಗೆ ತರುವ ಶೈಕ್ಷಣಿಕ ಕಳಕಳಿಯುಳ್ಳ ವಿಷಯ ವಸ್ತುವನ್ನು ಆಧರಿಸಿದ ಈ ಕಿರುಚಿತ್ರ ಬಿಡುಗಡೆ ಮಾಡಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಕಿರುಚಿತ್ರ ಎಲ್ಲರಿಗೂ ಪ್ರೇರಣೆಯಾಗಲಿ,ಈ ಮೂಲಕ ನಮ್ಮ ದೇಶದ ಅಮೂಲ್ಯ ಸಂಪತ್ತಾದ ಹಲವಾರು ಮಕ್ಕಳಿಗೆ ದಾರಿದೀಪವಾಗಲಿ ಎಂದು ಹಾರೈಸುವೆ." ಎಂದು...

ಸಾಂಸ್ಕೃತಿಕ ಉತ್ಸವ ‘ ಸಮಾರಂಭ : ಕನ್ನಡಿಗರಿಂದಲೇ ಕನ್ನಡದ ಅಭಿವೃದ್ಧಿ ಇನ್ನೂ ಆಗಬೇಕು.- ಕ.ಸಾ. ಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ

ಕನ್ನಡ ನಾಡಿನಲ್ಲಿ ಕನ್ನಡ ಶ್ರೇಷ್ಠ ಭಾಷೆ, ಕನ್ನಡ ಭಾಷೆ ಸೇರಿದಂತೆ ಕನ್ನಡ ಶಾಲೆಗಳು ಕನ್ನಡಿಗರಿಂದಲೇ ಇನ್ನೂ ಹೆಚ್ಚು ಅಭಿವೃದ್ಧಿ ಆಗಬೇಕಿದೆ.  ನಮ್ಮ ನಾಡಿನ ಮತ್ತು ಭಾಷೆಯ ಶ್ರೇಷ್ಠತೆ ವಿದೇಶದಲ್ಲಿ ಪರಿಚಯಿಸಲು ಸರಕಾರ ಮತ್ತು ಸಹಕಾರ ಸಂಸ್ಥೆಗಳು ಕಾರ್ಯನಿರ್ವಹಿಸಬೇಕಿದೆ  ಎಂದು ಬೆಳಗಾವಿ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಹೇಳಿದರು.ಜಿಲ್ಲಾ ಲೇಖಕಿಯರ ಸಂಘ ಮತ್ತು ಗಡಿ...

🕉️ಇಂದಿನ ರಾಶಿ ಭವಿಷ್ಯ 🕉️🪷30-10-2022🪷

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🌹ಮೇಷ ರಾಶಿ🌹ಇಂದು ನೀವು ಸೂಕ್ತವಾಗಿ ಉಳಿಸಲು ಸಾಧ್ಯವಾಗುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಹಂಚಿಕೆ ಮತ್ತು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ನಿಮ್ಮ ಸಂಗಾತಿಯ ಅನುಪಸ್ಥಿತಿ ಕಾಡುವ ಸಾಧ್ಯತೆಯಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ನಿಮಗೆ ಗೌರವ ತರುತ್ತದೆ. ಇಂದು,...

ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ...

ಕವನ: “ಪುನೀತ”ನಿಗೊಂದು ನಮನ

"ಪುನೀತ" ನಿಗೊಂದು ನಮನ ದುಡ್ಡು ಕೊಟ್ಟರೆ ಬೇಕಾದ್ದು ಸಿಗತೈತಿ ಈ ಜಗದಲಿ ಕಾಣೋ ಪುನೀತ ನಿನ್ನ ಕಳಕೊಂಡ ಮ್ಯಾಲ ಮತ್ತೆ ಸಿಗುವಿಯೇನೋ ತಮ್ಮಾ ಮರಳಿ ಬರುವಿಯೇನೋ/ಪ/ 46 ವರ್ಷದಿಂದ ನಟನೆಯ ಮಾಡಿ ಜಗದಾಗ ಬೆಳೆದೆಲ್ಲೋ ಹುಟ್ಟಿಬಂದು ನೀ ಮನುಜ ಕುಲಕ ಎಷ್ಟು ಖುಷಿಯ ಕೊಟ್ಟೆಯಲ್ಲೋ ಜನಸೇವೆಗೆ ಶ್ರಮಿಸಿದ ಪುನೀತನ ಬದುಕು ಅಪೂರ್ಣ ಆಯಿತಲ್ಲೋ ತಾನು ಕಟ್ಟಿಕೊಂಡ ಆಸೆ ಕನಸೆಲ್ಲಾ ನುಚ್ಚುನೂರಾಯ್ತಲ್ಲೋ ಅನಾಥಾಶ್ರಮ ವೃದ್ಧಾಶ್ರಮಕ್ಕೆ ಕಡಿವಾಣ ಬಿತ್ತಲ್ಲೋ, ಶಕ್ತಿಧಾಮಕೆ ನೆಲೆಯಿಲ್ಲದಾಯಿತಲ್ಲೋ//೧/ಬಡಜೀವಗಳ ಸೇವೆಗಾಗಿ ನಿಂತೆ ನೀ ಬಾಳ...

ಉತ್ತಮ ಜೀವನಕೆ, ಜೀವನ ಕೌಶಲ್ಯಗಳು

ಇತರರ ಗುಣಾವಗುಣಗಳ ಬಗೆಗೆ ಪುಂಖಾನುಪುಂಖವಾಗಿ ಮಾತನಾಡುವ ನಾವು, ನಮ್ಮ ಗುಣ ವಿಶೇಷತೆಗಳ ಮತ್ತು ಅವಗುಣಗಳ ಕುರಿತು ಚಿಂತಿಸುವುದರ ಗೊಡವೆಗೆ ಹೋಗುವುದೇ ಇಲ್ಲ. ಹೋದರೂ ಅದನ್ನು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಮೇಲಕ್ಕೇರಿದವರ ಹಾಗೆ ಆಗಬೇಕು ಎಂದು ಮೇಲಿಂದ ಮೇಲೆ ಅಂದುಕೊಳ್ಳುತ್ತೇವೆ. ಆದರೆ ಅದರ ಪ್ರತಿ ಗಟ್ಟಿಯಾಗಿ ನಿಂತಿಕೊಳ್ಳುವುದೇ ಇಲ್ಲ. ಹೀಗೇಕೇಗಾಗುತ್ತದೆ? ಉತ್ತಮ ಜೀವನಕ್ಕೆ ಬೇಕಾದ ಕೌಶಲ್ಯಗಳಾದರೂ...

ವಿದ್ಯಾರ್ಥಿನಿ ಕಾವೇರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡಲಗಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮೂಡಲಗಿ ವಲಯದ ಶಿವಾಪೂರ(ಹ). ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೋಟ ನಂಬರ್.1 ರ ವಿದ್ಯಾರ್ಥಿನಿಯಾದ ಕುಮಾರಿ ಕಾವೇರಿ.ಬಿ.ಪಾಟೀಲ್ ಇವಳು ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡಾಕೂಟದ ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಇವಳ ಈ ಸಾಧನೆಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಸಿ.ಮನ್ನಿಕೇರಿ ಮತ್ತು ಶಾಲೆಯ ಎಸ್.ಡಿ.ಎಂ.ಸಿ  ಅಧ್ಯಕ್ಷರು...

About Me

11394 POSTS
1 COMMENTS
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group