Times of ಕರ್ನಾಟಕ
ಸುದ್ದಿಗಳು
ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಕೆ.ಎಚ್.ವಡ್ಡರ ಅವರ ಸನ್ಮಾನ
ಸಿಂದಗಿ- ದೇಶದ ಅಭಿವೃದ್ದಿಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅನನ್ಯ. ಸಹಕಾರಿ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ತಾಂತ್ರಿಕತೆ ಬರಬೇಕಾಗಿದೆ ಎಂದು ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ಹೇಳಿದರು.ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ 1992 ಬ್ಯಾಚಿನ ವಿದ್ಯಾರ್ಥಿ ಕೆ.ಎಚ್.ವಡ್ಡರ ಅವರು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಹಿನ್ನೆಲೆಯಲ್ಲಿ ಸನ್ಮಾನವನ್ನು ನೆರವೇರಿಸಿ ಮಾತನಾಡಿ, ಒಂದು ಕಾಲದಲ್ಲಿ...
ಸುದ್ದಿಗಳು
ಬುಡಕಟ್ಟು ಸಂಸ್ಕೃತಿ ರಕ್ಷಿಸುವ ಕಾರ್ಯವಾಗಬೇಕು – ಡಾ. ಶಾಂತಿಲಾಲ
ಸಿಂದಗಿ- ಬುಡಕಟ್ಟು ಜನಾಂಗದ ಕಲೆ, ಆಚಾರ ವಿಚಾರ ವೇಷ ಭೂಷಣಗಳು ಸಂಸ್ಕೃತಿಯನ್ನು ಅನಾವರಣಗೊಳಿಸುತ್ತವೆ. ಆ ಜನಾಂಗದ ಕಲೆಗಳು ಇಂದು ಅಳಿವಿನ ಅಂಚಿನಲ್ಲಿದೆ ಅವುಗಳನ್ನು ರಕ್ಷಿಸುವ ಮತ್ತು ಬೆಳೆಸುವ ಕಾರ್ಯವಾಗಬೇಕು ಎಂದು ಸ್ಥಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಶಾಂತಿಲಾಲ ಚವ್ಹಾಣ ಅಭಿಪ್ರಾಯ ಪಟ್ಟರು.ಪಟ್ಟಣದ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಕನ್ನಡ ಜಾನಪದ ಪರಿಷತ್ತು...
ಸುದ್ದಿಗಳು
ರಂಗಭೂಮಿ ಕಲಾವಿದರ ಪರಿಸ್ಥಿತಿ ಕಳವಳಕಾರಿ – ಅಶೋಕ ಮನಗೂಳಿ
ಸಿಂದಗಿ: ರಂಗಭೂಮಿಯನ್ನು ಉಳಿಸಿ ಬೆಳೆಸುತ್ತಿರುವ ಗ್ರಾಮೀಣ ಜನತೆಯ ಕಾರ್ಯ ಅಭಿನಂದಾರ್ಹ ಆದರೆ ಗ್ರಾಮೀಣ ಸೊಗಡು ಹಾಗೂ ಧರ್ಮ, ಸಂಸ್ಕೃತಿಯನ್ನು ಬೆಳೆಸುತ್ತಿರುವ ರಂಗಭೂಮಿ ನಾಟಕಗಳ ಕಲಾವಿದರು ಇಂದಿನ ದೃಶ್ಯ ಮಾದ್ಯಮಕ್ಕೆ ಸಿಲುಕಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದೊದಗಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಕಳವಳ ವ್ಯಕ್ತಪಡಿಸಿದರು.ತಾಲೂಕಿನ ಸುಕ್ಷೇತ್ರ ಹಿಕ್ಕನಗುತ್ತಿ ಗ್ರಾಮದ ಶ್ರೀ ಸದ್ಗುರು ಪುಂಡಲಿಂಗ...
ಸುದ್ದಿಗಳು
ಸಿಂದಗಿಗೆ ಪ್ರಕಾಶ ಹುಕ್ಕೇರಿ
ಸಿಂದಗಿ- ಶಿಕ್ಷಕರ ಮತ ಕ್ಷೇತ್ರದ ವಿಧಾನ ಪರಿಷತ್ತು ಸದಸ್ಯ ಪ್ರಕಾಶ ಹುಕ್ಕೇರಿ ಅವರು ಸೋಮವಾರ ಸಿಂದಗಿ ಪಟ್ಟಣಕ್ಕೆ ೧೦ ಗಂಟೆಗೆ ಆಗಮಿಸಲಿದ್ದಾರೆ.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.ನಂತರ ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳಿಗೆ ಭೇಟಿ ನೀಡಲಿದ್ದಾರೆ. ಶಿಕ್ಷಕ ಸಮುದಾಯ ಹಾಗೂ...
ಜೋತಿಷ್ಯ
🕉️ಇಂದಿನ ರಾಶಿ ಭವಿಷ್ಯ 🕉️29-10-2022
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🌹ಮೇಷ ರಾಶಿ🌹ನಿರುದ್ಯೋಗಿಗಳು ಇಂದು ಕಠಿಣ ದಿನವನ್ನು ಹೊಂದಿರುತ್ತಾರೆ. ಕೆಲಸವನ್ನು ಹುಡುಕುವುದು ಸುಲಭವಲ್ಲ ಮತ್ತು ಅದು ನಿಧಾನವಾಗಿ ನಿಮ್ಮ ಮೇಲೆ ಭಾರವಾಗಲು ಪ್ರಾರಂಭಿಸುತ್ತದೆ. ನಿಮ್ಮ ದೈಹಿಕ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ. ನಿಮ್ಮ ಬಾಸ್ ಇಂದು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು...
ಸುದ್ದಿಗಳು
ವಿದ್ಯಾರ್ಥಿಯ ಸಾವು; ಸಿಲಿಂಡರ್ ಸ್ಫೋಟದ ಶಂಕೆ
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಶಿವಪ್ಪ ಪ್ಯಾಟಿ ಎಂಬುವರ ಮಗ ಶ್ರೀಧರ ಶಿವಪ್ಪ ಪ್ಯಾಟಿ (19) ಸಿಲಿಂಡರ ಸ್ಪೋಟಗೊಂಡು ಸಾವನಪ್ಪಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ.ಮೂಡಲಗಿಯಲ್ಲಿ ಕಾಲೇಜಿನ BSC ನಸಿ೯ಂಗ ವ್ಯಾಸಂಗ ಮಾಡುತ್ತಿದ್ದ ಶ್ರೀಧರ ತಂದೆ ತಾಯಿಗಳು ಊರಿಗೆ ಹೋಗಿರುವ ಸಂದರ್ಭದಲ್ಲಿ ಶುಕ್ರವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಚಹಾ ಮಾಡಲು ಸಿಲಿಂಡರ ಹೊತ್ತಿಸಿದ ಸಂದರ್ಭದಲ್ಲಿ ಸಿಲಿಂಡರ್...
ಸುದ್ದಿಗಳು
ಸತ್ಯ ಜ್ಞಾನದಿ ಆತ್ಮ ಜ್ಯೋತಿ ಬೆಳಗಲಿ – ರಾಜಯೋಗಿನಿ ಸುಧಾ ಅಕ್ಕನವರು
ಮುನವಳ್ಳಿ: ಬೆಳಕಿನ ಹಬ್ಬವೆಂದೇ ಪ್ರಸಿದ್ಧವಾಗಿರುವ ದೀಪಾವಳಿ ಹಬ್ಬ ವಿಶೇಷತೆಯಿಂದ ಕೂಡಿದೆ. ಈ ಸಂದರ್ಭದಲ್ಲಿ ಮನೆ, ವ್ಯಾಪಾರ ಮಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಸುಣ್ಣ ಬಣ್ಣಗಳಿಂದ ಅಲಂಕರಿಸಿ ಶೃಂಗರಿಸುತ್ತಾರೆ. ತದ ನಂತರ ಪೂಜಾ ಕಾರ್ಯ ಕೈಗೊಂಡು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸುತ್ತಾರೆ. ತಮಸೋಮಾ ಜ್ಯೋತಿರ್ಗಮಯ. ಸತ್ಯ ಜ್ಞಾನದ ಆತ್ಮಜ್ಯೋತಿಯು ಬೆಳಗಲಿ. ಆಚರಿಸೋಣ ನಾವೆಲ್ಲ ಸತ್ಯ ಸತ್ಯ ದೀಪಾವಳಿ....
ಸುದ್ದಿಗಳು
ಆನಂದ ಭೋವಿಗೆ ಗಜಲ್ ಕಾವ್ಯ ಪ್ರಶಸ್ತಿ
ಸವದತ್ತಿ: ತಾಲೂಕಿನ ಉಗರಗೋಳ ಗ್ರಾಮದ ಸಾಹಿತಿ ಆನಂದ ಭೋವಿ ಅವರು ದಲಿತ ಸಾಹಿತ್ಯ ಪರಿಷತ್ ನೀಡುವ ಗಜಲ್ ಕಾವ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಅಕ್ಟೋಬರ್ ೩೦ ರಂದು ಬೆಳ್ಳಿ ಹಬ್ಬದ ನಿಮಿತ್ಯ ನರಗುಂದ ತಾಲೂಕಿನ ಬೈರನಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ನಡೆಲಿರುವ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವದೆಂದು ಪರಿಷತ್ ರಾಜ್ಯಾಧ್ಯಕ್ಷ ಡಾ....
ಸುದ್ದಿಗಳು
ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ
ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ
ಗೋಕಾಕ: ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ...
ಸುದ್ದಿಗಳು
ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ
ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು.ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವುದರಿಂದ ನಮ್ಮಲ್ಲಿ...
About Me
11394 POSTS
1 COMMENTS
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...