Times of ಕರ್ನಾಟಕ
ಸುದ್ದಿಗಳು
ಮಹಿಳೆ, ಪುರುಷರಿಬ್ಬರೂ ಹೊಂದಾಣಿಕೆಯಿಂದ ಮುನ್ನಡೆದಾಗ ಸಾಧನೆ ಸಾಧ್ಯ – ನ್ಯಾ. ಜ್ಯೋತಿ ಪಾಟೀಲ
ಮೂಡಲಗಿ: ಮಹಿಳೆ ಮತ್ತು ಪುರುಷ ಪರಸ್ಪರ ಹೊಂದಾಣಿಕೆ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು. ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.ಸೋಮವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿಯ ತುಳಸಿ...
ಸುದ್ದಿಗಳು
ಬೀದರ್; ಅಂತಾರಾಜ್ಯ ಪೊಲೀಸರಿಂದ ಮಹತ್ವದ ಸಭೆ
ಬೀದರ- ರಾಜ್ಯದಲ್ಲಿ ಇಷ್ಟರಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲು ಬೀದರ್ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ದ ಲಾತೂರ್, ನಾಂದೆಡ ಜಿಲ್ಲೆ ಹಾಗೂ ತೆಲಂಗಾಣ ಸಂಗಾರೆಡ್ಡಿ ಜಿಲ್ಲಾ ಪೊಲೀಸರಿಂದ ಮಹತ್ವದ ಸಭೆ ನಡೆಯಿತು.ಬೀದರ್ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಪೊಲೀಸರು ಅಲ್ಲದೆ ಅಂತಾರಾಜ್ಯ...
ಸುದ್ದಿಗಳು
ಡಿಜೆ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶದತ್ತ- ರಾಮು ಮೂಲಗಿ
ಬೆಳಗಾವಿ - ಎಲ್ಲ ಸಾಹಿತ್ಯದ ಬೇರು ಗಳು ಜನಪದ ಸಾಹಿತ್ಯದಲ್ಲಿ ಇವೆ ಜನಪದ ಸಾಹಿತ್ಯ ಇಂದಿನ ಆಧುನಿಕ ಡಿಜೆ ಸಂಸ್ಕೃತಿಯಿಂದ ಹಾಳಾಗುವ ಆತಂಕದಲ್ಲಿ ಇದೆ ಜಾನಪದ ಹಾಡುಗಾರರಾದ ರಾಮು ಮೂಲಗಿಯವರು ವಿಷಾದ ವ್ಯಕ್ತಪಡಿಸಿದರು.ಅವರು ಇಂದು ಹೊಂಬೆಳಕು ಸಾಂಸ್ಕೃತಿಕ ವೇದಿಕೆ ಬೆಳಗಾವಿ ಇವರು ಹಮ್ಮಿಕೊಂಡ...
ಸುದ್ದಿಗಳು
ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ಉದ್ಯಾನವನ ನಿರ್ಮಾಣ
ಬೆಳಗಾವಿ: ಸ್ಥಳೀಯ ಕಣಬರ್ಗಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-2 ರಲ್ಲಿ ಸ್ವಚ್ಛಂದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಮನೋಹರ ಉದ್ಯಾನವನವನ್ನು ಸ್ವಯಂ ಸ್ಪೂರ್ತಿಯಿಂದ ನಿರ್ಮಾಣ ಮಾಡುತ್ತಿದ್ದಾರೆ.ಇದರಿಂದ ವಸತಿ ನಿಲಯದ ಆವರಣ ಸೌಂದರ್ಯೀಕರಣವಾಗುವುದರಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತದೆ ಆದುದರಿಂದ ವಿದ್ಯಾರ್ಥಿಗಳೇ ಆಸಕ್ತಿವಹಿಸಿ ನಿಲಯದಲ್ಲಿ ವಿವಿಧ...
ಸುದ್ದಿಗಳು
ಹಾಲುಮತ ಸಮಾಜದವರು ಹಾಲಿನಷ್ಟೆ ಪವಿತ್ರ; ಅಶೋಕ ಮನಗೂಳಿ
ಸಿಂದಗಿ: ಹಾಲುಮತಸ್ಥರು ಹಾಲಿನಷ್ಟೆ ಪವಿತ್ರರು ವಿಷ ಕೊಟ್ಟವರಿಗೆ ಹಾಲು ಉಣಿಸುವ ಸಮಾಜ ಹಾಲುಮತ ಸಮಾಜ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಬಣ್ಣಿಸಿದರು.ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ವೃತ್ತ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಕಿತ್ತೂರ ರಾಣಿ ಚನ್ನಮ್ಮನ ಆಜ್ಞೆಯನ್ನು ಚಾಚೂ ತಪ್ಪದೆ...
ಸುದ್ದಿಗಳು
ಒಳ್ಳೆಯ ನಾಯಕನ ಆಯ್ಕೆ ಮತದಾರನ ಜವಾಬ್ದಾರಿ – ಪ್ರೊ. ಪೂಜಾರಿ
ಸಿಂದಗಿ: ಭಾರತದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ನೀತಿಯಂತೆ ಸಮಾನತೆಯ ತತ್ವಕ್ಕನುಗುಣವಾಗಿ ಮತದಾನ ಮಾಡುವುದರಿಂದ ವ್ಯಕ್ತಿ ಗೌರವವನ್ನು ಹೆಚ್ಚಿಸಿ ರಾಜಕೀಯ ಪ್ರಜ್ಞೆಯನ್ನು ಮೂಡಿಸುತ್ತದೆ. ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿಯಾಗಿದೆ ಎಂದು ಆರ್.ಡಿ.ಪಾಟೀಲ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎನ್.ಬಿ. ಪೂಜಾರಿ ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಜರುಗಿದ ಸದ್ವಿಚಾರಗೋಷ್ಠಿಯಲ್ಲಿ ಅವರು ಉಪನ್ಯಾಸ ನೀಡಿ ಮಾತನಾಡಿ,...
ಸುದ್ದಿಗಳು
ದಿ.13 ರಂದು ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ
ಮೂಡಲಗಿ: ತುಳಸಿ ಅಭಿವೃದ್ಧಿ ಸಂಸ್ಥೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯರಿಗೆ ವೀರ ರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾರ್ಚ 13ರಂದು ಮಧ್ಯಾಹ್ನ1;30ಕ್ಕೆ ಪಟ್ಟಣದ ತಹಶೀಲ್ದಾರ...
ಸುದ್ದಿಗಳು
ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ
ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತ್ತಾ ಬಂದಿರುವ ಕುರುಹುಗಳೇ ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೋತರಾಜ ಅಭಿಪ್ರಾಯ ಪಟ್ಟರು.ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ...
ಸುದ್ದಿಗಳು
ವೀರಶೈವ ಲಿಂಗಾಯತ ಮಹಿಳಾ ಸಂಘ ಉದ್ಘಾಟನೆ
ಮೂಡಲಗಿ: ಮಹಿಳೆಯರು ಸ್ವ ಉದ್ಯೋಗಕ್ಕೆ ಸಿಗುವ ನೆರವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವೀರಶೈವ ಲಿಂಗಾಯತ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಗೋಡಿಗೌಡರ ಹೇಳಿದರು.ಅವರು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮೂಡಲಗಿ ಮಹಿಳಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಂಘಟನೆಗಳಿಂದ ನಮ್ಮ ಭಾರತೀಯ ಸಂಸ್ಕರತತಿಯ...
ಸುದ್ದಿಗಳು
ಸಿದ್ದಣ್ಣ ದುರದುಂಡಿಗೆ ಯುವ ಪ್ರಶಸ್ತಿ
ಮೂಡಲಗಿ: ತಾಲ್ಲೂಕಿನ ಹಳ್ಳೂರದ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ 2022 - 23 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸಾಂಘಿಕ ಯುವ ಪ್ರಶಸ್ತಿಯನ್ನು ಬೆಳಗಾವಿಯಲ್ಲಿ...
About Me
12262 POSTS
1 COMMENTS
Latest News
ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ
ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...



