Times of ಕರ್ನಾಟಕ
ಸುದ್ದಿಗಳು
ಡಾ.ಎಸ್.ರಾಮಮೂರ್ತಿ ಶರ್ಮ ಲಕ್ಕೂರು ಅವರ ‘ಸೊಬಗು’ ಕವನ ಸಂಕಲನ ಲೋಕಾರ್ಪಣೆ
ಬೆಂಗಳೂರಿನ ಹನುಮಂತನಗರದ ಶ್ರೀ ಬಾಲಾಜಿ ಪದವಿ ಕಾಲೇಜಿನಲ್ಲಿ ಕವಿ ಡಾ.ಎಸ್.ರಾಮಮೂರ್ತಿಶರ್ಮ ಲಕ್ಕೂರು ಅವರ ‘ಸೊಬಗು’ ಕವನ ಸಂಕಲನವನ್ನು ಸಾಹಿತಿ ಡಾ.ಎಸ್.ಹೆಚ್.ಭುವನೇಶ್ವರ್ ಲೋಕಾರ್ಪಣೆಗೊಳಿಸಿದರು.ನಂತರ ಅವರು ಮಾತನಾಡುತ್ತ, ಸಾಹಿತಿಗಳಲ್ಲಿ ಪ್ರತಿಭೆ – ಪಾಂಡಿತ್ಯವಿರುತ್ತದೆ ಅದನ್ನು ಪ್ರೋತ್ಸಾಹಿಸುವ ಗುಣವನ್ನು ಸಹೃದಯರು ಮಾಡಿದಾಗ ಅವರು ಇನ್ನು ಹೆಚ್ಚಿನ ಸಾಹಿತ್ಯ ಕೃಷಿ ಮಾಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಂಕರ ಚರಿತಂ ಮೂಲಕ ಆದಿ...
ಸುದ್ದಿಗಳು
ಬೀದರ್ ಕೋಟೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ
ಬಿದರಿ ಸಾಂಸ್ಕೃತಿಕ ವೇದಿಕೆಯಿಂದ ಕೋಟಿ ಕಂಠ ಗಾಯನ
ಬೀದರ: ಐತಿಹಾಸಿಕ ಬೀದರ್ ಕೋಟೆಯ ಆವರಣದಲ್ಲಿ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ, ಕೋಟಿ ಕಂಠ ಗಾಯನ ಐತಿಹಾಸಿಕ ಸ್ಮಾರಕ ಸ್ಥಳಗಳ ಬೀಡಾದ ಕೋಟೆಯಲ್ಲಿ ಕನ್ನಡದ ಹಾಡುಗಳನ್ನು ಮೊಳಗಿಸುವಲ್ಲಿ ಇಲ್ಲಿನ 'ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯು'...
ಸುದ್ದಿಗಳು
ಮಂದಿರಗಳಲ್ಲಿ ಗೋ ಪೂಜೆ ನಿರ್ಧಾರ ಸ್ವಾಗತಾರ್ಹ – ಈರಣ್ಣ ಕಡಾಡಿ
ಮೂಡಲಗಿ: ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋಮಾತೆಯನ್ನು ಪೂಜಿಸುವ ಇಲಾಖೆಯ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಬುಧವಾರ ಅ.26 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ...
ಸುದ್ದಿಗಳು
ಅ. 29 ರಂದು ಡಾ.ಲೀಲಾ ಬಸವರಾಜು ಅಭಿನಯಿಸುವ ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ ಪ್ರದರ್ಶನ
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ- ʻರಾಣಿ ಚೆನ್ನಭೈರಾದೇವಿʼ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆ -ಈ ಕೃತಿ. ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ...
ಕವನ
ಕವನ: ಪುನೀತ ಅಜರಾಮರನೀತ
ಪುನೀತ ಅಜರಾಮರನೀತ
ನಂಬಲಾಗುತ್ತಿಲ್ಲ ನಿನ್ನ ಸಾವು ಓ!ಸುಚರಿತ.
ಮಾಡುತ್ತಿರುವರು ನಿನ್ನ ಗುಣಗಾನ ಅನವರತ.
ಅಭಿಮಾನಿಗಳೆಲ್ಲ ಸ್ಮರಿಸುತ್ತಿದ್ದಾರೆ ನಿನ್ನ ಸದ್ಗುಣ ಸತ್ಕಾರ್ಯಗಳನ್ನು
ಅವಿರತ.
ನಿನ್ನ ಕಲೆ, ನಿನ್ನ ಅಭಿನಯ ಎಂದೆಂದೂ ಪ್ರಚಲಿತ.
ಆಗಿದ್ದರೆ ದೊಡ್ಡವರಿಂದ ಚಿಕ್ಕ ಪುಟಾಣಿಗಳೆಲ್ಲ ದುಃಖಭರಿತ.
ನೀನಿಲ್ಲದ ದಿನಗಳನ್ನು ಕಲ್ಪಿಸಿಕೊಳ್ಳಲಾಗುವದಿಲ್ಲವೆಂಬುದು
ಅಷ್ಟೇ ಖಚಿತ.
ನೀನಾಗಿರುವೆ ಸಕಲ ಕಲೆಗಳಿಗೂ
ವಿದ್ಯಾವಂತ.
ಬದುಕುವ ಕಲೆ ಗೊತ್ತಿರುವ ಬುದ್ದಿವಂತ.
ಎಷ್ಟೋ ಸಮಾಜಮುಖಿ ಕೆಲಸ ಮಾಡಿದರೂ ಪ್ರಚಾರ ಪುರಸ್ಕಾರ
ಬಯಸದ ಧೀಮಂತ.
ನೀನು ಮಾಡಿದ ಉತ್ತಮ ಕಾರ್ಯಗಳನ್ನು ಮಾಡುವವರ...
ಸುದ್ದಿಗಳು
ಕರ್ನಾಟಕದ ರಾಣಿಯರ ಚಾರಿತ್ರಿಕ ವಿವರಗಳ ಸಂಪುಟ ಸಿದ್ಧವಾಗಬೇಕು. – ಪ್ರೊ. ಎಸ್. ಎಂ. ಗಂಗಾಧರಯ್ಯ
ಬೆಳಗಾವಿ: ಕರ್ನಾಟಕವನ್ನಾಳಿದ ಪ್ರತಿ ರಾಣಿಯರ ಪ್ರತ್ಯೇಕ ಅಧ್ಯಯನವು ಸ್ತ್ರೀಸಂವೇದನೆಗಳ ನೆಲೆಯಿಂದ ಆಗಬೇಕಾಗಿದೆ. ವಿಷಮ ಪರಿಸ್ಥಿತಿಯಲ್ಲಿ ರಾಜ್ಯದ ನೊಗವನ್ನು ಹೊತ್ತು ಕನ್ನಡ ನೆಲದಲ್ಲಿ ಹತ್ತಾರು ರಾಣಿಯರು ಸಾಮ್ರಾಜ್ಯಗಳನ್ನು ಮುನ್ನಡೆಸಿರುವರು. ರಾಜತಾಂತ್ರಿಕ ವ್ಯವಹಾರಗಳಲ್ಲಿ ಪುರುಷರನ್ನು ಮೀರಿಸಿ ತಮ್ಮ ಸಾಮ್ರಾಜ್ಯವನ್ನು ಕಾಪಾಡಿಕೊಂಡಿರುವರು. ಅಂತಹ ರಾಣಿಯರಿಗೆ ಸಂಶೋಧನೆಗಳು ನ್ಯಾಯ ಒದಗಿಸಬೇಕಾಗಿದೆ ಎಂದು ಪ್ರೊ. ಡಿ. ಎನ್. ಪಾಟೀಲ ಅಭಿಪ್ರಾಯಪಟ್ಟರು.ಅವರು ರಾಣಿ...
ಸುದ್ದಿಗಳು
ರೈತರ ಧರಣಿ; ರೈತರ ಬಂಧನ
ಬೀದರ - ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಷ್ಟ್ರೀಯ ಹೆದ್ದಾರಿ 65 ತಡೆದು ಪ್ರತಿಭಟನೆ ಮಾಡಲಾಯಿತು.ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನಿರತ 34 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.ರಾಜ್ಯದಲ್ಲಿ ಅತ್ಯಂತ ಕಡಿಮೆ...
ಸುದ್ದಿಗಳು
ಮೈಸೂರು ದಸರಾ ವಸ್ತುಪ್ರದರ್ಶನದ ಸರ್ಕಾರಿ ಮಳಿಗೆಗಳಲ್ಲಿ ಕನ್ನಡದ ಬಗ್ಗೆ ತಾತ್ಸಾರ: ಡಾ.ಭೇರ್ಯ ರಾಮಕುಮಾರ್
ಮೈಸೂರು ದಸರಾ ವಸ್ತು ಪ್ರದರ್ಶನವು ವಿಶ್ವಪ್ರಸಿದ್ದ. ಜನರಿಗೆ ಶಿಕ್ಷಣ, ಸಂಸೃತಿ, ನಾಡು-ನುಡಿಗಳ ಪರಿಚಯ ಮಾಡಿಕೊಡುವ ಸಲುವಾಗಿಯೇ ಸುಮಾರು ೧೮೮೦ ರಲ್ಲಿ ದಸರಾ ವಸ್ತುಪ್ರದರ್ಶನ ಆರಂಭಗೊಂಡಿತು.ಆರಂಭದಲ್ಲಿ ಜೀವಣ್ಣರಾಯನಕಟ್ಟೆ ಮೈದಾನದಲ್ಲಿ ಈ ಪ್ರದರ್ಶನ ಆರಂಭಗೊಂಡಿತು. ನಂತರದ ದಿನಗಳಲ್ಲಿ ಇದು ಅರಮನೆಯ ಮುಂಭಾಗಕ್ಕೆ ವರ್ಗಾವಣೆ ಆಯಿತು. ನಂತರ ದಸರಾ ವಸ್ತುಪ್ರದರ್ಶನ ಪ್ರಾಧಿಕಾರ ಅಸ್ತಿತ್ವಕ್ಕೆ ಬಂತು.ಇಂತಹ ಐತಿಹಾಸಿಕ ದಸರಾ ವಸ್ತು...
ಸುದ್ದಿಗಳು
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಕರೆಂಟ್ ತಗುಲಿ ಒಂದು ಎತ್ತು ಸಾವು, ರೈತ ಬಚಾವ್
ಬೀದರ: ಕೈ ಮೇಲೆ ಎತ್ತಿದರೆ ವಿದ್ಯುತ್ ತಂತಿ ತಲುಪುತ್ತದೆ. ಈ ಬಗ್ಗೆ ದೂರು ನೀಡಿದರೆ ತಂತಿಯನ್ನು ಮೇಲೆತ್ತಲು ದುಡ್ಡು ವಸೂಲು ಮಾಡಿದ ಜೆಸ್ಕಾಮ್ ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯುತ್ ಅವಘಡಕ್ಕೆ ಎತ್ತು ಒಂದು ಬಲಿಯಾಗಿದೆ. ಅದೃಷ್ಟವಶಾತ್ ರೈತ ಬಚಾವಾಗಿದ್ದಾನೆ.ಬೀದರ್ ತಾಲೂಕಿನ ಶ್ರೀ ಮಂಡಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಜಮೀನಿನಲ್ಲಿ ಕರೆಂಟ್ ತಂತಿ ತೀರಾ ಕೆಳಗೆ ಇದ್ದು...
ಸುದ್ದಿಗಳು
ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು.ಗುರುವಾರದಂದು...
About Me
11393 POSTS
1 COMMENTS
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...