Times of ಕರ್ನಾಟಕ
ಸುದ್ದಿಗಳು
ಸ್ಮಶಾನ ಕಂಪೌಂಡ್ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕ
ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಪ್ರತಿಯೊಂದು ಜನಾಂಗಕ್ಕೆ ನನ್ನ ಈ ಒಂದು ವರ್ಷದ ಅಲ್ಪ ಅವಧಿಯಲ್ಲಿ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ ನನ್ನ ಮತ ಕ್ಷೇತ್ರದಲ್ಲಿ ಯಾವುದೇ ರೀತಿಯ ಜಾತಿಯ ಭೇದಭಾವ ಇರಬಾರದು ನನ್ನ ಮತಕ್ಷೇತ್ರ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದಲ್ಲಿ, ಹಜ್ ಮತ್ತು ವಕ್ಪ ಇಲಾಖೆಯ...
ಲೇಖನ
ಹೊಸ ಪುಸ್ತಕ ಓದು: ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ
ಬೆಳಗಾವಿ ಸಾಂಸ್ಕೃತಿಕ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಕೃತಿ
ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ
ಲೇಖಕರು: ಡಾ. ರಾಜಶೇಖರ ಇಚ್ಚಂಗಿಪ್ರಕಾಶಕರು: ನಿವೇದಿತಾ ಪ್ರಕಾಶನ, ಬೆಂಗಳೂರು, ೨೦೨೧,ಬೆಲೆ: ರೂ. ೨೫೦ಮೊ: ೮೭೬೨೪೬೭೦೯೫ಬೆಳಗಾವಿ ಜಿಲ್ಲೆಯ ಬಹುಶ್ರುತ ವಿದ್ವಾಂಸರಾದ ಡಾ. ರಾಜಶೇಖರ ಇಚ್ಚಂಗಿ ಅವರು ಅಧ್ಯಯನ-ಅಧ್ಯಾಪನಗಳ ಜೊತೆಗೆ ಸಾಹಿತ್ಯ ಸಂಶೋಧನೆ ವಿಮರ್ಶೆ ಮೊದಲಾದ ಕ್ಷೇತ್ರಗಳಲ್ಲಿ ದುಡಿದವರು....
ಸುದ್ದಿಗಳು
ದಾಖಲೆ ಉದ್ದದ ಹುಬ್ಬಳ್ಳಿ ರೇಲ್ವೆ ಪ್ಲಾಟ್ ಫಾರಂ
ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀಸಿದ್ಧಾರೂಢ ರೇಲ್ವೇ ನಿಲ್ದಾಣದ ಪ್ಲಾಟ್ ಫಾರಂ ಈಗ ವಿಶ್ವದಲ್ಲಿಯೇ ಅತಿ ಉದ್ದದ ಪ್ಲಾಟ್ ಫಾರಂ ಆಗಿ ಹೊರಹೊಮ್ಮಿದೆ.ಸುಮಾರು ಒಂದೂವರೆ ಕಿಮೀ ಉದ್ದದ ರೇಲ್ವೇ ಪ್ಲಾಟ್ ಫಾರಂ ಇದಾಗಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಿಸಿದರು.ಸುಮಾರು ೧೩೬೬ ಮೀಟರ್ ಉದ್ದವಿದ್ದ ಉತ್ತರ ಪ್ರದೇಶದ ಗೋರಖಪುರ ರೇಲ್ವೆ ಪ್ಲಾಟ್ ಫಾರಂ ಈವರೆಗಿನ ಅತಿ ಉದ್ದದ...
ಸುದ್ದಿಗಳು
ಇಚ್ಚಂಗಿಯವರ ಕೃತಿಗಳು ಸಮಾಜದ ಪ್ರತಿಬಿಂಬಗಳು – ಡಾ. ಗುರುದೇವಿ
ಬೆಳಗಾವಿ: ಡಾ. ರಾಜಶೇಖರ ಇಚ್ಚಂಗಿ ಬೆಳಗಾವಿ ಜಿಲ್ಲೆಯ ಸಾಂಸ್ಕೃತಿಕ ಸಾಹಿತ್ಯಿಕ ರಾಯಭಾರಿ ಶ್ರೀಯುತರ ಎಲ್ಲ ಕೃತಿಗಳು ಸಮಾಜದ ಪ್ರತಿಬಿಂಬಗಳಾಗಿ ಲೋಕಕ್ಕೆ ದಿವ್ಯ ಸಂದೇಶವನ್ನು ನೀಡಿವೆ ಎಂದು ಡಾ. ಗುರುದೇವಿ ಹುಲೆಪ್ಪನವರಮಠ ವಿವರಿಸಿದರು.ತನ್ಮಯ ಚಿಂತನ ಚಾವಡಿ ಬೆಳಗಾವಿ ಹಾಗೂ ಮಹೇಶ ಪಿ.ಯ. ಕಾಲೇಜಿನಲ್ಲಿ ಡಾ. ರಾಜಶೇಖರ ಇಚ್ಚಂಗಿ ಅವರ ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯತೆ ಗ್ರಂಥ...
ಸುದ್ದಿಗಳು
ಧಾರವಾಡದಲ್ಲಿ ಮಾ.೧೭ರಿಂದ ಕರ್ನಾಟಕ ಚಲನಚಿತ್ರೋತ್ಸವ
ಹುಬ್ಬಳ್ಳಿ: ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಮಾರ್ಚ ೧೭, ೧೮ ಮತ್ತು ೧೯ ಶುಕ್ರವಾರದಿಂದ ರವಿವಾರದವರೆಗೆ ಧಾರವಾಡದ ರಂಗಾಯಣದಲ್ಲಿ ಕರ್ನಾಟಕ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು ಖ್ಯಾತ ಚಲನಚಿತ್ರ ನಟ ನಟಿಯರು ಭಾಗವಹಿಸುತ್ತಿದ್ದಾರೆ.ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಮುಂತಾದ ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ, ಹೊಸ ಪ್ರತಿಭೆಗಳಿಗೆ...
ಸುದ್ದಿಗಳು
ಜಾತ್ರಾ ಪದ್ಧತಿಯಿಂದ ಬದುಕು ಸುಲಭವಾಗಿದೆ- ಈರಣ್ಣ ಕಡಾಡಿ
ಮೂಡಲಗಿ: ಭಾರತ ದೇಶದಲ್ಲಿ ಜಾತ್ರಾ ಪದ್ದತಿ ಎನ್ನುವಂತಹದ್ದು ನಂಬಿಕೆಗಳ ಆಧಾರದ ಮೇಲೆ ನಿಂತಿದೆ. ಹೀಗಾಗಿ ಶ್ರದ್ದೆ, ಭಕ್ತಿ ನಂಬಿಕೆಯನ್ನು ಉಳಿಸಿಕೊಂಡು ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಸುವ್ಯವಸ್ಥೆಯಿಂದ ನಾವು ಬದುಕು ನಡೆಸಲು ಅನುಕೂಲವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶನಿವಾರ ಮಾ-10 ರಂದು ಕುಲಗೋಡ ಗ್ರಾಮದ ಆರಾಧ್ಯ ದೇವತೆ ಶ್ರೀ ದ್ಯಾಮವ್ವ ದೇವಿಯ ಜಾತ್ರಾ...
ಸುದ್ದಿಗಳು
ಈ ಸಲ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ- ಗೋವಿಂದ ಕಾರಜೋಳ
ಸಿಂದಗಿ: ಹಿಂದುಳಿದ ವರ್ಗಗಳ ಆಯೋಗಗಳಿಗೆ ಸಂವಿಧಾನಾತ್ಮಕ ಅಧಿಕಾರ ಕೊಟ್ಟವರು ಪ್ರದಾನ ನರೇಂದ್ರ ಮೋದೀಜಿಯವರು. ಆಯಾ ಕ್ಷೇತ್ರದಲ್ಲಿ ಪಕ್ಷದ ಸಿದ್ದಾಂತದಲ್ಲಿ ಕಾರ್ಯ ನಿರ್ವಹಿಸಬೇಕು ಮುಂದಿನ 2023ರ ಚುನಾವಣೆಯಲ್ಲಿ ಪ್ರತಿಶತ 99 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ...
ಸುದ್ದಿಗಳು
ತಳವಾರ ನೌಕರ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ರಾಜು ನರಗೋದಿ ಆಯ್ಕೆ
ಸಿಂದಗಿ: ಕರ್ನಾಟಕ ರಾಜ್ಯ ತಳವಾರ ನೌಕರರ ಮಹಾಸಭಾದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜು ನರಗೋದಿಯವರನ್ನು ಆಯ್ಕೆ ಮಾಡಲಾಗಿದೆ.ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಸಿದ್ದರಾಮ ಜೇರಟಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ ತಳವಾರ ಮತ್ತು ರಾಜ್ಯ ಖಜಾಂಚಿ ಅಣ್ಣಾರಾಯ ತಳವಾರ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ತಳವಾರ ನೌಕರರ ರಾಜ್ಯಮಟ್ಟದ ಪದಾಧಿಕಾರಿಗಳ...
ಸುದ್ದಿಗಳು
ಮೂಡಲಗಿ: ಪ್ರಜಾಧ್ವನಿ ಮುಂದೂಡಿಕೆ
ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ದ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ...
ಸುದ್ದಿಗಳು
ವಿಜಯ ಸಂಕಲ್ಪ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ- ರಮೇಶ ಭೂಸನೂರ
ಸಿಂದಗಿ: ರಾಜ್ಯಾದ್ಯಂತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಐಕ್ಯತಾ ಸ್ಥಳವಾದ ನಂದಗಡದಿಂದ ಪ್ರಾರಂಭಗೊಂಡ ರಾಜ್ಯದ ಎರಡನೇ ಹಂತದ ವಿಜಯ ಸಂಕಲ್ಪ ಯಾತ್ರೆಯನ್ನು ರಾಜ್ಯದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರು ಚಾಲನೆ ನೀಡುವರು.ಅದರ ಭಾಗವಾಗಿ ಮಾ. 11 ರಂದು ಬೆಳಿಗ್ಗೆ ಬೃಹತ್ ರೋಡ್ ಶೋ ಗಾಗಿ ವಿಜಯ ಸಂಕಲ್ಪ ಯಾತ್ರೆ...
About Me
12262 POSTS
1 COMMENTS
Latest News
ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ
ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...



