Times of ಕರ್ನಾಟಕ

ಬೆಳಗಾವಿಗೆ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಾಣಕ್ಕೆ ಅರ್ಹತೆ

ಮೂಡಲಗಿ: ಬೆಳಗಾವಿಯ ಇಎಸ್‍ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವಸ್ಥೆಯನ್ನು ಪರಿಗಣಿಸಿ, ಕಾರ್ಮಿಕರ ಹಿತದೃಷ್ಟಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.ಗುರುವಾರ ಅ.27...

ಹೊಸತನ, ಹೊಸ ಪ್ರಯೋಗ ಹಾಗೂ ವಿಭಿನ್ನ ಶೈಲಿಯ ಕಥೆ ಮತ್ತು ಸಂಭಾಷಣೆ ಇರುವ ಚಿತ್ರ “ಠಾಣೆ” – ಎಸ್ .ಭಗತ್ ರಾಜ್ – ನಿರ್ದೇಶಕ

ಸ್ಯಾಂಡಲ್ ವುಡ್ ನಲ್ಲಿ ಹೊಸತನ ಹಾಗೂ ಹೊಸ ಪ್ರಯೋಗಗಳನ್ನು ಮಾಡಲು ವಿಭಿನ್ನ ಶೈಲಿಯ ಕಥೆ ಹಾಗೂ ನಿರೂಪಣೆ ಮತ್ತು ಸಂಭಾಷಣೆ ಬರೆದು ಯುವ ನಿರ್ದೇಶಕ ಎಸ್ .ಭಗತ್ ರಾಜ್ ನಿರ್ದೇಶನ ಮಾಡುತ್ತಿರುವ ಠಾಣೆ ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧುವ್ರ ಸರ್ಜಾ ಅವರು ಬಿಡುಗಡೆ ಮಾಡಿದರು.ಕೆಂಗೇರಿ ಉಪನಗರದ ನೈಸ್ ರಸ್ತೆ ಬಳಿ...

ಇಂದಿನ ರಾಶಿ ಭವಿಷ್ಯ ಗುರುವಾರ 27-10-2022

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ 🌹ಮೇಷ ರಾಶಿ🌹ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಷಯದ ಬಗ್ಗೆ ನೀವು ಕುಟುಂಬದ ಎಲ್ಲ ಸದಸ್ಯರಿಗೆ ಸ್ಪಷ್ಟವಾಗಿರಲು ಸಲಹೆ ನೀಡಬೇಕು. ಪ್ರೀತಿಪಾತ್ರರು ಇಂದು ನಿಮ್ಮ ಯಾವುದೇ ಮಾತಿನಿಂದ ಕೋಪಗೊಳ್ಳಬಹುದು. ಅವರು ನಿಮ್ಮಿಂದ ಕೋಪಗೊಳ್ಳುವುದ್ದಕ್ಕಿಂತ ಮೊದಲೇ ನಿಮ್ಮ ತಪ್ಪನ್ನು ಅನುಭವಿಸಿ ಮತ್ತು ಅವರನ್ನು ಮನವರಿಕೆ...

ಗೋವುಗಳ ಬಗ್ಗೆ ಜನ ಜಾಗೃತಿ ಅಗತ್ತ – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಯುವನಾಯಕ ಸರ್ವೊತ್ತಮ ಜಾರಕಿಹೊಳಿ ಹೇಳಿದರು.ಅವರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಸರಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬಲಿಪಾಡ್ಯ ದಿನದಂದು ಗೋಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗೋಪೂಜೆ ಮಾಡುವುದರಿಂದ ಗೋವಿಗೆ ನಾವು...

ತವರೂರು ವರವಟ್ಟಿ ಬಿ. ಗ್ರಾಮ ಮರೆತು ಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಬೀದರ: ಗಡಿ ಜಿಲ್ಲೆ ಬೀದರ್ ಭಾಲ್ಕಿ ತಾಲೂಕಿನ ಚಿಕ್ಕ ಗ್ರಾಮ ವರವಟ್ಟಿ ಬಿ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಒಳಗಾಗಿದೆ. ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತನ್ನ ತವರೂರಾದ ವರವಟ್ಟಿ ಗ್ರಾಮವನ್ನು ಸಂಪೂರ್ಣ ಮರೆತು ಬಿಟ್ಟಿದ್ದಾರೆ ಎಂದು ಹೇಳಬಹುದು.ವರವಟ್ಟಿ ಬಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆ ಹೇಗೆ ಇರಬಹುದು ಎಂದು ಇಡೀ ದೇಶದಾದ್ಯಂತ...

ಅಂತರ ರಾಜ್ಯ ಕಳ್ಳರ ಬಂಧಿಸಿ ಹೆಡೆಮುರಿ ಕಟ್ಟಿದ ಬೀದರ್ ಪೊಲೀಸ್

ಬೀದರ - ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ  ಬೀದರ್ ಜಿಲ್ಲೆಯ ಪೊಲೀಸರು.ಸುಮಾರು ಕಡೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ನೆರೆಯ ರಾಜ್ಯ ಮಹಾರಾಷ್ಟ್ರದ ಖದೀಮರು.ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಹೆಚ್ಚುವರಿ ಪೊಲೀಸ ಅಧಿಕಾರಿ ಮಹೇಶ್ ಮೇಘಣ್ಣನವರ್, ಭಾಲ್ಕಿ ಉಪ ವಿಭಾಗ ಸಹಾಯಕ ಪೊಲೀಸ್...

ದಿನ ಭವಿಷ್ಯ 🕉️🪷26/10/2022🪷

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️ �ಮೇಷ ರಾಶಿ:ಹೊಸ ಸಂಬಂಧಗಳು ದೀರ್ಘಾವಧಿಯದ್ದಾಗಿರುತ್ತವೆ ಮತ್ತು ಹೆಚ್ಚು ಅನುಕೂಲಕರವಾಗಿರುತ್ತವೆ. ನಿಮ್ಮ ಕಠಿಣ ಪದಗಳು ಶಾಂತಿ ಹಾಳು ಮಾಡಿ ನಿಮ್ಮ ಪ್ರಿಯತಮೆಯ ಜೊತೆಗಿನ ಮಧುರ ಸಂಬಂಧವನ್ನು ಹಾಳು ಮಾಡಬಹುದಾದ್ದರಿಂದ ನಿಮ್ಮ ಮಾತುಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ನೀವು ಕೆಲಸದಲ್ಲಿ ತುಂಬಾ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ...

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ” ಕುರಿತು – ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ

ಕನ್ನಡ ನಾಡು ರೂಪುಗೊಂಡು ೬೬ ವಸಂತಗಳನ್ನು ಪೂರೈಸುತ್ತಿರುವ ಹೊಸ್ತಿಲಲ್ಲಿ, ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಸಾಹಿತ್ಯವನ್ನು ಕುರಿತು ಮೆಲುಕು ಹಾಕುವ ಸದುದ್ದೇಶದಿಂದ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ‌ ಯರಗಟ್ಟಿ ಹಾಗೂ ಸಿ.ಎಂ.ಮಾಮನಿ ‌ಸರಕಾರಿ ಪ್ರಥಮ ದರ್ಜೆ ಕಾಲೇಜು ಯರಗಟ್ಟಿಯ ಕನ್ನಡ ವಿಭಾಗಗಳ‌ ಸಹಯೋಗದಲ್ಲಿ 'ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕನ್ನಡ ನಾಡು ನುಡಿ”...

ಬೆಳಗಾವಿ ಜಿಲ್ಲಾ ಕಸಾಪ ಘಟಕದ ವತಿಯಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ

ಬೆಳಗಾವಿ : ನೆಹರು ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಜಿಲ್ಲಾ ಮಹಿಳಾ ಕದಳಿ ವೇದಿಕೆ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ ಅವರು ಮಾತನಾಡಿ ಕನ್ನಡ ನಾಡು ನುಡಿ,...

ಶಾಶ್ವತವಾಗಿರುವ ಆತ್ಮಜ್ಯೋತಿಗೆ ಜ್ಞಾನದೀಪ ಅಗತ್ಯವಾಗಿದೆ

“ಬೇರೆಯವರ ಅಭಿಪ್ರಾಯದಿಂದಲೇ ಅನ್ಯರನ್ನು ಅಳೆಯಬಾರದು ಅಥವಾ ಅವರ ಬಗ್ಗೆ  ನಾವು ಅಭಿಪ್ರಾಯ ರೂಪಿಸಿಕೊಳ್ಳಬಾರದು. ಯಾವತ್ತೂ ನಮ್ಮ ಮನಸ್ಸು ಮತ್ತು ಹೃದಯ ಹೇಳುವುದನ್ನು ಕೇಳಬೇಕು. ಅದು ಎಂದೂ ನಮ್ಮನ್ನು ದಾರಿ ತಪ್ಪಿಸುವುದಿಲ್ಲ.”ದೀಪಾವಳಿಯ ಐದು ದಿನಗಳು ವಿಶೇಷವಾದ ಆಚರಣೆಗಳಿಂದ ಮಾನವನಲ್ಲಿ ಜ್ಞಾನವನ್ನು, ಸಂಪತ್ತನ್ನು ಹಾಗು ಆರೋಗ್ಯವನ್ನು ಹೆಚ್ಚಿಸುತ್ತದೆ. ಧನತ್ರಯೋದಶಿ, ಧನ್ವಂತರಿ, ಲಕ್ಷ್ಮಿ, ನರಕಾಸುರ, ಬಲಿಚಕ್ರವರ್ತಿ ಹೀಗೇ ನಮ್ಮ...

About Me

11393 POSTS
1 COMMENTS
- Advertisement -spot_img

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...
- Advertisement -spot_img
error: Content is protected !!
Join WhatsApp Group