Times of ಕರ್ನಾಟಕ
ಸುದ್ದಿಗಳು
ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷ: ಶಾಸಕ ಮಹಾಂತೇಶ ಕೌಜಲಗಿ
ದೊಡವಾಡ(ಬೈಲಹೊಂಗಲ): ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಮೂರು ಪ್ರಮುಖ ಪ್ರಣಾಳಿಕೆಯ ಯೋಜನೆಗಳನ್ನು ಒಳಗೊಂಡಿರುವ "ಕಾಂಗ್ರೆಸ್ ಗ್ಯಾರಂಟಿ" ಕಾರ್ಡನ್ನು ಮನೆ ಮನೆಗೆ ತಲುಪಿಸಲು ಅಭಿಯಾನಕ್ಕೆ ಗ್ರಾಮದ ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಸೋಮವಾರದಂದು ಶಾಸಕರಾದ ಮಹಾಂತೇಶ ಕೌಜಲಗಿ ಅವರು ಚಾಲನೆ ನೀಡಿದರು.ಗ್ರಾಮದ ಪ್ರತಿ ಮನೆ ಮನೆಗೆ...
ಸುದ್ದಿಗಳು
ಮೂಡಲಗಿ ತುಂಬೆಲ್ಲ ಸಡಗರದ ಬಣ್ಣ !
ಮೂಡಲಗಿ: ರಂಗ ಪಂಚಮಿಯ ನಿಮಿತ್ತ ಮೂಡಲಗಿ ನಗರದಲ್ಲಿ ಸಂಭ್ರಮ ಸಡಗರಗಳಿಂದ ಪರಸ್ಪರ ಬಣ್ಣ ಹಚ್ಚಿ ಹೋಳಿ ಹಬ್ಬ ಆಚರಿಸಲಾಯಿತು. ಇಡೀ ನಗರ ವಿವಿಧ ಬಣ್ಣಗಳಿಂದ ಶೃಂಗಾರಗೊಂಡಂತಿತ್ತು. ಕಲ್ಮೇಶ್ವರ ಸರ್ಕಲ್, ಗಾಂಧಿ ಚೌಕದಲ್ಲಿ ಬಣ್ಣದ ಸಿಂಚನಗಳನ್ನು ರೂಪಿಸಿ ಅವುಗಳ ಕೆಳಗೆ ನೃತ್ಯ ಮಾಡುತ್ತ ಬಣ್ಣದಲ್ಲಿ ತೊಯ್ಯಿಸಿಕೊಳ್ಳುತ್ತ ಯುವಸಮೂಹ ಸಂಭ್ರಮಿಸಿತು.ಡಾಲ್ಬಿಯಲ್ಲಿ ಹಾಡು ಹಚ್ಚಿ ಸಂಭ್ರಮದಿಂದ ಹೆಜ್ಜೆ ಹಾಕುತ್ತ ಕಾಮದೇವನನ್ನು ನೆನೆಯುತ್ತ...
ಸುದ್ದಿಗಳು
‘ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ’ ಕೃತಿ ಲೋಕಾಪ೯ಣೆ
ಬೆಳಗಾವಿ: ಶನಿವಾರ ದಿ 11ರಂದು ಮಹೇಶ ಪಿ ಯೂ ಕಾಲೇಜದಲ್ಲಿ ಸಂಜೆ 5.00ಘಂಟೆಗೆ ಡಾ ರಾಜಶೇಖರ ಇಚ್ಚಂಗಿ ಅವರ ಕೃತಿ ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ ಕೃತಿಯನ್ನು ಡಾ ಗುರುದೇವಿ ಹುಲೆಪ್ಪನವರಮಠ ಹಿರಿಯ ಸಾಹಿತಿಗಳು ಬೆಳಗಾವಿ ಇವರು ಬಿಡುಗಡೆ ಮಾಡುವರು ಕೃತಿ ಪರಿಚಯವನ್ನು ಡಾ. ಪಿ ಜಿ ಕೆಂಪಣ್ಣವರ ಸಾಹಿತಿಗಳು ಚಿಂತಕರು ಅವರು ಮಾಡುವರು.ಅಧ್ಯಕ್ಷತೆಯನ್ನು ಹಿರಿಯ...
ಕವನ
ಬಣ್ಣದ ಹಬ್ಬದ ಕವಿತೆಗಳು
ಹೋಳಿ ಹುಣ್ಣಿಮೆ
ಹೋಳಿ ಹುಣ್ಣಿಮೆಯ ಶುಭದಿನ ಬಂದಿದೆ
ಧರೆಗೆ ರಂಗಿನ ಅಭಿಷೇಕ ತಂದಿದೆ
ಕೆಟ್ಟದ್ದನ್ನ ಸುಟ್ಟು ಭಸ್ಮ ಮಾಡಿದೆ
ಒಳ್ಳೆಯದನ್ನು ಧರೆಯಲ್ಲಿ ಸ್ಥಿರವಾಗಿ ಮೆರೆಸಿದೆ
ನಮ್ಮ ಜೀವನದ ಕೆಡುಕನ್ನು ತೊರೆದು
ರಂಗು ರಂಗಿನ ಬಣ್ಣಗಳ ಹಾಗೆ
ಹೊಂಬೆಳಕು ತರಲೆಂದು ಹರಿ ಹರರಲ್ಲಿ
ಬೇಡುವ ಶುಭದಿನ ಬಂದಿದೆ
ರತಿ ಮನ್ಮಥರ ಮಹತ್ವ ತಿಳಿಸಿದೆ
ಲೋಕ ಕಲ್ಯಾಣಕ್ಕಾಗಿ ಮಾಡಿದ ತ್ಯಾಗವ
ಸ್ಮರಿಸುವ ಶುಭ ಸಮಯ ಬಂದಿದೆ
ಒಂದುಗೂಡುವ ಪವಿತ್ರ ಹೋಳಿ ಬಂದಿದೆ
ಶಿವನ ರುದ್ರ ರೂಪವ...
ಸುದ್ದಿಗಳು
ಧಾರವಾಡ ಜಿಲ್ಲಾ೧೫ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಧರಣೇಂದ್ರ ಕುರಕುರಿ ಆಯ್ಕೆ
ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಮಾರ್ಚ್ ೨೪ ಮತ್ತು ೨೫ ಕ್ಕೆ ನುಡಿ ಹಬ್ಬದ ಸಂಭ್ರಮ !
ದಿನಾಂಕ ೧೭-೨-೨೦೨೩ ರಂದು ಜರುಗಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ೧೫ ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಧಾರವಾಡ ತಾಲೂಕು ಮುಗದ ಗ್ರಾಮದ ನಿವೃತ್ತ ಪ್ರಾಧ್ಯಾಪಕ ರಾದ ಪ್ರೊ ಧರಣೇಂದ್ರ...
ಸುದ್ದಿಗಳು
ಸಾಹಿತ್ಯದ ಸವಿಯನ್ನು ಮಕ್ಕಳು ಅಸ್ವಾದಿಸಬೇಕು – ಪ್ರಕಾಶ ಮೆಳವಂಕಿ
ಬೈಲಹೊಂಗಲ: ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಮೂಲಕ ಸಾಹಿತ್ಯದ ಸವಿಯನ್ನು ಮಕ್ಕಳು ಆಸ್ವಾದಿಸಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪ್ರಕಾಶ ಮೆಳವಂಕಿ ಹೇಳಿದರು.ಅವರು ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಸಂಘದ ವತಿಯಿಂದ ಏರ್ಪಡಿಸಿದ ಉಪನ್ಯಾಸ ಹಾಗೂ ಡಾ.ಎಫ್.ಡಿ.ಗಡ್ಡಿಗೌಡರ ಅವರ ದಾಸರ ದಾರಿಯಲ್ಲಿ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ...
ಸುದ್ದಿಗಳು
“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ
ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ,...
ಸುದ್ದಿಗಳು
ಓತಿಹಾಳ ಶಾಲಾ ವಿದ್ಯಾರ್ಥಿಗಳಿಗೆ ದ್ರಾಕ್ಷಿ ವಿತರಣೆ
ಸಿಂದಗಿ: ಸನಾತನ ಧರ್ಮದಲ್ಲಿ ದಾನ ಧರ್ಮ ಪರೋಪಕಾರಕ್ಕೆ ವಿಶೇಷ ಮಹತ್ವವಿದೆ ಎಂದು ಓತಿಹಾಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಶಿಕ್ಷಣ ಪ್ರೇಮಿ ಶಿವಾನಂದ ಸಾಲಿಮಠ ಹೇಳಿದರು.ತಾಲೂಕಿನ ಓತಿಹಾಳ ಗ್ರಾಮದ ಪ್ರಗತಿ ಪರ ರೈತರು ಮಹಾದಾನಿ ರವಿ ಗೌಡ ಸಿದ್ದನಗೌಡ ಪಾಟೀಲ ಅವರ ತಂದೆಯವರಾದ ದಿವಂಗತ ಶ್ರೀ ಸಿದ್ದನಗೌಡ ಬಂಗಾರಪ್ಪಗೌಡ ಪಾಟೀಲರವರ ಸ್ಮರಣಾರ್ಥವಾಗಿ...
ಸುದ್ದಿಗಳು
ಸಿಂದಗಿ: ನೂತನ ಅಧ್ಯಕ್ಷರ ಅವಿರೋಧ ಆಯ್ಕೆ
ಸಿಂದಗಿ: ಪುರಸಭೆ ಅಧ್ಯಕ್ಷರ ಹುದ್ದೆಗೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆಗೆ ಒಟ್ಟು 23 ಸದಸ್ಯರಲ್ಲಿ 22 ಸದಸ್ಯರು ಹಾಜರಾಗಿ 11ನೇ ವಾರ್ಡ ಸದಸ್ಯೆ ವಿಜಯಲಕ್ಷ್ಮೀ ನಾಗೂರ ಅವರು ಗೈರು ಉಳಿದು ಓರ್ವ ಅಭ್ಯರ್ಥಿ ಹಣಮಂತ ಸುಣಗಾರ ಅವರು ನಾಮನಿರ್ದೇಶನ ಪತ್ರ ನೀಡಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ ವ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ ಘೋಷಣೆ ಮಾಡಿದರು.ಪಟ್ಟಣದ...
ಸುದ್ದಿಗಳು
ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಪ್ರಚಾರ
ಸಿಂದಗಿ: ಮತಕ್ಷೇತ್ರದ ಕೊರಹಳ್ಳಿ, ಆಹೇರಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಯವರ ನೇತೃತ್ವದಲ್ಲಿ ನಾಯಕರು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿಯ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಾಗಪ್ಪಗೌಡ ಪಾಟೀಲ,...
About Me
12262 POSTS
1 COMMENTS
Latest News
ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ
ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...



