Times of ಕರ್ನಾಟಕ

ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ರಾಮಯ್ಯ

ಬೆಳಗಾವಿ: ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ, ಜ್ಞಾನಾರ್ಜನೆ ಮಾಡಿಕೊಂಡು, ಉತ್ತಮ ಪ್ರಜೆಗಳಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿಯ ಉಪನಿರ್ದೇಶಕರಾದ ರಾಮಯ್ಯ ಅವರು ಹೇಳಿದರು.ಅವರು ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮತ್ತು ಬೀ. ಕೆ ಕಾಲೇಜಿನ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಕೈಗೊಂಡ ಯೋಜನಾ ಕಾರ್ಯದ  ಬಗ್ಗೆ ಪ್ರಮಾಣ...

ಮೀಸಲಾತಿ ನೀಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ; ಪಂಚಮಸಾಲಿಗಳ ಎಚ್ಚರಿಕೆ

ಸಿಂದಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಇಡೀ ರಾಜ್ಯಾದ್ಯಂತ ರಾಜ್ಯದ  ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಅದರ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜದ ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಿಸಲಾತಿ ಒಕ್ಕೂಟದ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಮಾತನಾಡಿ, ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಶ್ರೀಗಳ...

ಪಾಲಕರು ಮಕ್ಕಳಿಗೆ ಪುಸ್ತಕ ಓದುವ ಅಭಿರುಚಿ ಬೆಳಸಬೇಕು- ಬಾಲಶೇಖರ ಬಂದಿ

ಮೂಡಲಗಿ: ‘ಪಾಲಕರು ಮಕ್ಕಳಿಗೆ ಮೊಬೈಲ್ ಕೊಡುವ ಬದಲು ಪುಸ್ತಕಗಳನ್ನು ನೀಡಿ ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು.ಮೂಡಲಗಿ ಶೈಕ್ಷಣಿಕ ತಾಲ್ಲೂಕಿನ ಮೆಳವಂಕಿ ಸಿದ್ಧಾರೂಢಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪುಸ್ತಕಗಳು ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ಸಾಧನೆಯತ್ತ...

ಸಿಂದಗಿ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾರ್ಚ್ 6 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.ಸಿಂದಗಿ ತಹಶೀಲ್ದಾರರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆ ಸಾಮಾನ್ಯ ಮೀಸಲಾತಿ ಅಡಿಯಲ್ಲಿ ನಡೆಯಲಿದೆ. ದಿ. 6ರಂದು ಪುರಸಭೆ ಸಭಾಭವನದಲ್ಲಿ ಬೆಳಿಗ್ಗೆ...

ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ

ಮೂಡಲಗಿ: ದಿ. ೫ ರಂದು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂತಮ್ಮ ಅಧಿನದ ಕಚೇರಿಗಳಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಫೋಟೋ ಪೂಜೆ ಮಾಡಿ ಅವರ ಜಯಂತಿ ಆಚರಣೆ ಮಾಡಬೇಕು ಎಂದು ತಾಲೂಕಾ ದಂಡಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.ಮೂಡಲಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಲ್ಲದೆ ಬೆಳಿಗ್ಗೆ ೧೦ ತಹಶೀಲ್ದಾರ ಕಚೇರಿಯಲ್ಲೂ ಜಗದ್ಗುರು ರೇಣುಕಾಚಾರ್ಯ ಜಯಂತಿ...

ಸಿದ್ದರಾಮಯ್ಯ ಹಾಗೂ ಡಿಕೆಶಿ ಡ್ರಾಮಾ ಬಾಜಿಗಳು – ಶ್ರೀರಾಮುಲು ಆಕ್ರೋಶ

ಬೀದರ: ಭ್ರಷ್ಟಾಚಾರದ ರಾಯಬಾರಿಗಳು ಅಂದ್ರೆ ಅದು ಡಿಕೆ ಶಿವಕುಮಾರ. ಮೊದಲು ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಆಮೇಲೆ ಸಿಎಂ ರಾಜೀನಾಮೆ ಕೇಳಿ ಎಂದು ಡಿಕೆಶಿಗೆ ಶ್ರೀ ರಾಮುಲು ಸವಾಲ್ ಹಾಕಿದ್ದಾರೆ.ಔರಾದ್ ನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸಿದ್ದು ಹಾಗೂ ಡಿಕೆಶಿ ವಿರುದ್ಧ ಕೆಂಡಾಮಂಡಲವಾಗಿ ಮಾತನಾಡುತ್ತ, ಕಾಂಗ್ರೆಸ್ ನ ಭ್ರಷ್ಟಾಚಾರದ ಬಗ್ಗೆ ಒಂದು ಸಿನೆಮಾ ...

ಪಂಚಮಸಾಲಿಗಳಿಂದ ರಾಜ್ಯ ಹೆದ್ದಾರಿ ತಡೆ ; ತೀವ್ರಗೊಂಡ ಮೀಸಲಾತಿ ಹೋರಾಟ

ಎಲ್ಲ ಸಮಾಜದವರಿಂದ ಬೆಂಬಲ ಘೋಷಣೆ ಮೂಡಲಗಿ: ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕರೆ ನೀಡಿದ ಹಿನ್ನೆಲೆ ಪಂಚಮಸಾಲಿ ಸಮಾಜದ ನೂರಾರು ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ಗುರ್ಲಾಪೂರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ  ತಡೆದು ಪ್ರತಿಭಟನೆ ನಡೆಸಿ ರಾಜ್ಯ...

ಮಾಸ್ತಮರಡಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಬೆಳಗಾವಿ: ತಾಲೂಕಿನ ಮಾಸ್ತಮರಡಿ ಗ್ರಾಮದ ಸರಕಾರಿ ಪ್ರೌಢ ಶಾಲೆ  ಯಲ್ಲಿಂದು ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.ತಾಲೂಕು ವಲಯದ ಬಿ ಆರ್ ಸಿ ಸಮನ್ವಯಾಧಿಕಾರಿ ಡಾ, ಎಮ್ ಎಸ್ ಮೇದಾರ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯ ಮಹತ್ವ ವಿವರಿಸಿದರು,ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಮೂಡಿಸುವಂತೆ ವಿಜ್ಞಾನ ಶಿಕ್ಷಕರಿಗೆ ಕರೆ ನೀಡಿದರು, ವಿಜ್ಞಾನ...

ಕಲ್ಲೋಳಿ ಲಿಂಗಾಯತ ಪಂಚಮಸಾಲಿ 2ಎ ಮಿಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ಮೂಡಲಗಿ: ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅವರ ಸಲಹೆಯಂತೆ 2ಎ ಮೀಸಲಾತಿ ಒತ್ತಾಯಿಸಿ ಶನಿವಾರ ಕಲ್ಲೋಳಿ ಪಟ್ಟಣದ ಬಸವೇಶ್ವರ ಸರ್ಕಲ್‍ದಲ್ಲಿ ರಸ್ತೆ ಬಂದ ಮಾಡಿ,ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಯಿತು.ಸಮಾಜದ ಪ್ರಮುಖರಾದ ಬಸವರಾಜ ಕಡಾಡಿ, ರಾವಸಾಹೇಬ ಬೆಳಕೂಡ,ಶಂಕರ ಬೆಳಕೂಡ,ಪ್ರಭು...

ಜಾತಿಗಳಲ್ಲಿ ಸಂಘರ್ಷ ತಂದ ಸಿದ್ಧರಾಮಯ್ಯ – ಶೋಭಾ ಕರಂದ್ಲಾಜೆ ಆರೋಪ

ಬೀದರ: ರಾಜ್ಯದಲ್ಲಿ ಹಿಂದೂ ಮುಸ್ಲಿಮ್ ಸಂಘರ್ಷ ತಂದಿಟ್ಟಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ತಮ್ಮ ಯೋಜನೆಗಳನ್ನು ಬರೀ ಮುಸಲ್ಮಾನರಿಗೆ ಕೊಟ್ಟರು, ವೀರಶೈವ ಲಿಂಗಾಯತರಲ್ಲಿ ಒಡಕು ತಂದಿಟ್ಟರು. ಮೂರ್ತಿ ಪೂಜೆ ಮುಸಲ್ಮಾನರು ಮಾಡುವುದಿಲ್ಲ ಆದರೂ ಟಿಪ್ಪುಜಯಂತಿ ಮಾಡಿ ಸಮಾಜಗಳಲ್ಲಿ ಒಡಕು ತಂದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದರು.ಭಾಲ್ಕಿಯಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ವಿರುದ್ಧ...

About Me

12262 POSTS
1 COMMENTS
- Advertisement -spot_img

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...
- Advertisement -spot_img
error: Content is protected !!
Join WhatsApp Group