Times of ಕರ್ನಾಟಕ

ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾನಗರ ವಡಗಾವಿ ಬೆಳಗಾವಿ

ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಏಳನೇ ವರ್ಗದ ಮಕ್ಕಳ ಬಿಳ್ಕೊಡುವ ಸಮಾರಂಭ ಬೆಳಗಾವಿ:  ದಿನಾಂಕ 24.02.2023 ರಂದು KHPS no 15 ಮಲಪ್ರಭಾ ನಗರ ಶಾಲೆಯಲ್ಲಿ  ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮತ್ತು 7ನೇ ವರ್ಗದ ಮಕ್ಕಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ರತ್ನಪ್ರಭಾ ವಿಶ್ವನಾಥ್ ಬೆಲ್ಲದ ಅಧ್ಯಕ್ಷರು ಅಖಿಲ ಭಾರತ...

ಬೈಕ್ ಹಾಗೂ ಸರಗಳ್ಳರ ಬಂಧನ

ಬೀದರ: ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೀದರ ರೌಡಿ ನಿಗೃಹ ದಳ ತಂಡವು ಒಟ್ಟು ಒಂಬತ್ತು ಪ್ರಕರಣ ಭೇದಿಸಿದೆ.ಏಳು ಪ್ರಮುಖ ಸರ ಕಳ್ಳತನ ಪ್ರಕರಣಗಳು, ಮೂರು ದ್ವಿಚಕ್ರ ವಾಹನ ಕಳತನ ಪ್ರಕರಣ ಭೇದಿಸಿ ಇಬ್ಬರು ಆರೋಪಿ ಗಳನ್ನು ಬಂಧಿಸಿದ್ದಾರೆ.ಒಟ್ಟು 11,70,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಈ ವ್ಯಕ್ತಿಗಳು 07 ಸುಲಿಗೆ ಪ್ರಕರಣ,...

ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತವರೂರಿನಲ್ಲಿ ನೀರಿಗಾಗಿ ಹಾಹಾಕಾರ

ಬೀದರ: ಬೇಸಿಗೆ ಹೆಚ್ಚಾಗುತ್ತಿದ್ದಂತೆ ಗಡಿ ಜಿಲ್ಲೆ ಬೀದರನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭಾಲ್ಕಿ ತಾಲ್ಲೂಕಿನ ಕೆರೂರ ಗ್ರಾಮದಲ್ಲಿ ಬಿಸಿಲಿನ ತಾಪಮಾನ ಏರುತ್ತಲಿದ್ದು ನೀರಿನ ಮೂಲ ಕಡಿಮೆಯಾಗುತ್ತ ಬರುತ್ತಿದೆ ಹೀಗಾಗಿ ಜನತೆ ನೀರಿಗಾಗಿ ಪರಿತಪಿಸುವಂತಾಗಿದೆ.ಕ್ಷೇತ್ರದ ಶಾಸಕರು, ಬಡವರ ಬಂಧು ಕಾಯಕ ಯೋಗಿ ಎಂದು ಕರೆಯಲ್ಪಡುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ನಡೆಯುತ್ತಿದೆ....

ಅಥಣಿಯಲ್ಲಿ ಮಾರ್ಚ 2 ರಿಂದ ಪತಂಜಲಿ ಯೋಗ ಸಮಿತಿ ವತಿಯಿಂದ ಬೃಹತ್‌ ಯೋಗ ಶಿಬಿರ

ಅಥಣಿ ಪಟ್ಟಣದ ಪತಂಜಲಿ ಯೋಗ ಸಮಿತಿ ವತಿಯಿಂದ ದಿನಾಂಕ 2/3/2023 ರಿಂದ 8/3/2023 ರ ವರೆಗೆ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಬಳಿಯಿರುವ ಹುಡಕೋ ಮೈದಾನದಲ್ಲಿ ಬೃಹತ್ ಇಂಟಿಗ್ರೇಟೆಡ್ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಥಣಿ ತಾಲ್ಲೂಕು ಪತಂಜಲಿ ಯೋಗ ಸಮಿತಿ ಯೋಗ ಪ್ರಭಾರಿ ಎಸ್ ಕೆ ಹೊಳೆಪ್ಪನವರ ಹೇಳಿದ್ದಾರೆ.ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ...

ಮರ್ಯಾದಾ ಹತ್ಯೆ; ಪ್ರೀತಿಸಿದ ಮಗಳ ರುಂಡ ಮುಂಡ ಬೇರ್ಪಡಿಸಿದ ತಂದೆ

ಹೈದರಾಬಾದ್: ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ  ದೇಹವನ್ನು ಕಾಡಿನಲ್ಲಿ ಎಸೆದುಬಂದ ತಂದೆಯ ಕಥೆಯಿದು.ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ....

ಭಾಲ್ಕಿ ನಗರದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ಕಳುವಾಗಿದ್ದ 1.40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣ ವಶ

ಬೀದರ: ಅಂಗಡಿಗೆ ಪೇಂಟ್ ಮಾಡಿಸುವಾಗ ಹೊರಗೆ ಪೆಟ್ಟಗೆಯಲ್ಲಿ ಇಟ್ಟಿದ್ದ ಬಂಗಾರ ಹಾಗೂ ಬೆಳ್ಳಿಯ ಸಾಮಾನುಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಈ ಸಂಬಂಧ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಸೊನಾರಗಲ್ಲಿಯಲ್ಲಿ ಶಿವಶಕ್ತಿ ಬಂಗಾರದ ಅಂಗಡಿಯಲ್ಲಿ ಪೇಂಟ ಮಾಡಿಸುವುದಕ್ಕಾಗಿ ಅಂಗಡಿಯಲ್ಲಿದ್ದ ಎಲ್ಲಾ ಸಾಮಾನುಗಳು ಕೌಂಟರ ಬಾಕ್ಸ ದಲ್ಲಿದ  ಬಂಗಾರದ 500 ಸುಪಾನಿಗಳು, ಕೆ.ಜಿ ಬೆಳ್ಳಿಯ...

ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ

ಮೂಡಲಗಿ: ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಅಭ್ಯಾಸದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕೆಂದು ಮುಖ್ಯಾಧ್ಯಾಪಕ ಎ.ವ್ಹಿ. ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು...

ವಿಶಿಷ್ಟ ಗುರುಭಕ್ತಿ ಸ್ಮರಣೋತ್ಸವ

ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಹಾಗೂ ವರ್ದಂತಿ ಮಹೋತ್ಸವದ ಅಂಗವಾಗಿ ಕೋಣನಕುಂಟೆ ರಾಯರ ಮಠದಲ್ಲಿ ಆಯೋಜಿಸಿದ್ದ ರಾಘವೇಂದ್ರ ಸ್ವಾಮಿಗಳು ಹಾಗು ಹರಿದಾಸ ಸಾಹಿತ್ಯ  ವಿಚಾರ ಗೋಷ್ಠಿಯನ್ನು ಸಂಸ್ಕೃತಿ ಚಿಂತಕ ಡಾ. ಪೋಶೆಟ್ಟಿಹಳ್ಳಿ ಗುರುರಾಜ್ ಅವರು ಉದ್ಘಾಟಿಸಿ ಮಾತನಾಡುತ್ತಾ ವ್ಯಾಸಕೂಟಕ್ಕೆ ಹೇಗೆ ಮಹೋನ್ನತವಾದಂತ ಕೊಡುಗೆ ನೀಡಿದ ರಾಯರು ಹರಿದಾಸರಿಗೂ ಸ್ಪೂರ್ತಿ ಆಶ್ರಯದಾತರಾಗಿದ್ದರು.ಹರಿದಾಸ ಸಾಹಿತ್ಯ ಮತ್ತು ಶ್ರೀ...

ಹಡಪದ ನಿಗಮ ರಚನೆ; ಶಿವಾನಂದ ಹರ್ಷ

ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 1ರಂದು ತಂಗಡಗಿ ಗ್ರಾಮಕ್ಕೆ ಆಗಮಿಸಿ ರಾಜ್ಯಮಟ್ಟದ ಹಡಪದ ಸಮಾಜದವರ ಜನಜಾಗೃತಿ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಶೀಘ್ರದಲ್ಲೇ ಹಡಪದ ಸಮಾಜಕ್ಕೆ ನಿಗಮ ತಪ್ಪದೇ ಮಾಡುವ ವಾಗ್ದಾನ ಮಾಡಿದ್ದರು.ಮಾತಿಗೆ ಮುಖ್ಯಮಂತ್ರಿಗಳು ನಿಗಮ ರಚನೆ ಮಾಡಿ ಹಡಪದ ನಿಗಮ ಸ್ಥಾಪನೆ ಮಾಡಿದ್ದಕ್ಕೆ ಪಟ್ಟಣದ ಹಡಪದ ಅಪ್ಪಣ್ಣ...

ಫೆ. 26ಕ್ಕೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ

ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ರವಿವಾರ ಫೇ 26 ರಂದು 11 ಗಂಟೆಗೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಲಿದ್ದು ಅದರ ಜೊತೆಗೆ ಮಾದಿಗರ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಂಭವ ಯುವಸೇನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ ದೊಡಮನಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ...

About Me

12262 POSTS
1 COMMENTS
- Advertisement -spot_img

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...
- Advertisement -spot_img
error: Content is protected !!
Join WhatsApp Group