Times of ಕರ್ನಾಟಕ
ಸುದ್ದಿಗಳು
ಶಿಕ್ಷಕ ಎನ್.ಆರ್.ನೀಲಾಕಾರಿಯವರಿಗೆ ಗ್ರಾಮೀಣ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ
ಮುನವಳ್ಳಿ: ಸಮೀಪದ ಬೆನಕಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ಎನ್.ಆರ್.ನೀಲಾಕಾರಿ ಶಿಕ್ಷಕರಿಗೆ ರಾಜ್ಯ ಮಟ್ಟದ ಗ್ರಾಮಿಣ ಶಿಕ್ಷಕ ರತ್ನ ಪ್ರಶಸ್ತಿ ಲಭಿಸಿದ್ದು ಇದೇ ಪೆಬ್ರುವರಿ ೧೧ ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜರುಗಲಿರುವ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ...
ಸುದ್ದಿಗಳು
ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು
ಬೆಳಗಾವಿ: ಭಾರತೀಯರಿಗೆ ಶಿವನು ಆದಿದೇವನಾಗಿದ್ದಾನೆ. ಶಿವನ ಬಿಟ್ಟು ಭಾರತೀಯರಿಗೆ ಮೂಲ ದೈವವಿಲ್ಲ. ಭಕ್ತಿ ಮತ್ತು ಶ್ರದ್ದೆಗಳಿಂದ ಭಾರತೀಯರು ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು. ಹಾಗೆ ಆಚರಿಸಿದರೆ ಕಾಶಿ, ಶ್ರೀಶೈಲ, ಕೇದಾರ, ರಾಮೇಶ್ವರ ಕ್ಷೇತ್ರಗಳಿಗೆ ಹೋಗುವ ಅವಶ್ಯಕತೆ ಬರುವುದಿಲ್ಲ. ಪರಿಶುದ್ಧ ಮನಸ್ಸು ಮತ್ತು ಏಕೋಭಾವದಿಂದ ಶಿವನನ್ನು ಅನಂತ ಸ್ಮರಣೆ ಮಾಡಿದಲ್ಲಿ ಅದೇ ಭಾರತೀಯರಿಗೆ ದೈವಿಕತೆ ಮತ್ತು ಧರ್ಮವೆಂದು...
ಸುದ್ದಿಗಳು
ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ
ಮೂಡಲಗಿ: ಶಿವರಾತ್ರಿ ದಿನದಂದು ಮಾಡುವ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆ ಇವುಗಳಿಂದ ದೇವರ ಅನುಗ್ರಹವಾಗುವುದು ಎಂದು ವಿಜಯಪುರದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಶೈಲಾ ಅಕ್ಕನವರು ಹೇಳಿದರು.ಇಲ್ಲಿಯ ಲಕ್ಷ್ಮೀನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದದಲ್ಲಿ 87ನೇ ಶಿವರಾತ್ರಿ ಹಬ್ಬಕ್ಕೆ ಧ್ಜಜಾರೋಹಣವನ್ನು ನೇರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶುದ್ಧ ಮನಸ್ಸು ಮತ್ತು...
ಸುದ್ದಿಗಳು
ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ
ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ಹತ್ತಿರ ಗುರ್ಲಾಪೂರ ರಸ್ತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಉದ್ಘಾಟನಾ ಸಮಾರಂಭ ರವಿವಾರದಂದು ಜರುಗಿತು.ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪೂಜೆಸಲ್ಲಿಸಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ನಾಡು ಕಂಡ ಅಪ್ರತಿಮ ಅರಸ. ಹಿಂದೂ ಸ್ವರಾಜ ನಿರ್ಮಾಣದ ಕನಸಾಗಿತ್ತು. ಶಿವಾಜಿ...
ಸುದ್ದಿಗಳು
ಅಂಧಕಾರದ ಕತ್ತಲೆ ಕಳೆಯುವದೇ ನಿಜ ಶಿವರಾತ್ರಿ
ಸಿಂದಗಿ: ಮಹಾಶಿವರಾತ್ರಿಯ ನೈಜ ಸಂದೇಶ ಲೋಕಕಲ್ಯಾಣಕ್ಕಾಗಿಯೇ ನಮ್ಮ ಜೀವನ ಮುಡುಪಾಗಿರಬೇಕೆಂಬುದು ಕ್ಷಣಕ್ಷಣವೂ ಭಗವಂತನ ಪ್ರಜ್ಞೆಯಿಂದ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ರಾಜಯೋಗಿನಿ ಪವಿತ್ರಾ ಅಕ್ಕನವರು ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ 87ನೇ ತ್ರಿಮೂರ್ತಿ ಶಿವಜಯಂತಿ ಪ್ರಯುಕ್ತ ಕೇಕ್ ಕತ್ತರಿಸಿ ಮತ್ತು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈಶಾವಾಸ್ಯಂ ಇದಂ ಸರ್ವಂ. ಎಲ್ಲವೂ ಶಿವಮಯ....
ಸುದ್ದಿಗಳು
ಫೆ19 ರಂದು ಕಡೋಲಿಯಲ್ಲಿ ಕವಿಗೋಷ್ಠಿ
ಬೆಳಗಾವಿ: ತಾಲೂಕಿನ ಕಡೋಲಿ ಗ್ರಾಮದ ಶ್ರೀ ದುರದುಂಡೀಶ್ವರ ಮಠದಲ್ಲಿ ಫೆ-19 ರಂದು ಮುಂಜಾನೆ ೧೦ ಗಂಟೆಗೆ ಅಖಿಲ ಕರ್ನಾಟಕ ಸರ್ವ ಕಲಾವಿದರ ಹಿತ ರಕ್ಷಣಾ ಸಂಘ(ರಿ) ಬೆಳಗಾವಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪಾಧಿಕಾರ ಬೆಂಗಳೂರು ಇವರ ಸಹಯೋಗದಲ್ಲಿ ಕವಿಗೋಷ್ಠಿ ಜರುಗಲಿದೆ.ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ...
ಸುದ್ದಿಗಳು
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು...
ಸುದ್ದಿಗಳು
ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಅಲ್ಲ- ಪದ್ಮಶ್ರೀ ಪ್ರಶಸ್ತಿ ವಿಜೇತ ಶಾ ರಶೀದ್ ಖಾದ್ರಿ ಹೇಳಿಕೆ
ಬೀದರ: ನರೇಂದ್ರ ಮೋದಿ ಸರ್ಕಾರದ ಮೇಲೆ ಮೊದಲು ನನಗೆ ನಂಬಿಕೆ ಇರಲಿಲ್ಲ. 2014 ರ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಎಂದು ಭಾವಿಸಿದ್ದೆ. ನನ್ನ ವಿಚಾರ ನನ್ನ ಭಾವನೆ ನಾನು ನರೇಂದ್ರ ಮೋದಿ ಮತ್ತು ಶಾ ವಿರುದ್ಧ ತಪ್ಪು ಕಲ್ಪನೆ ಮಾಡಿಕೊಂಡಿದ್ದೆ ಎಂದು ಖ್ಯಾತ ಬಿದರಿ ಕಲಾವಿದ ಪದ್ಮಶ್ರೀ ವಿಜೇತ ಶಾ ರಶೀದ ಹೇಳಿದರು.ರಾಜ್ಯ...
ಸುದ್ದಿಗಳು
ಗಾಳಿಯಲ್ಲಿ ಗುಂಡು ಹಾರಿಸಿ ಜಾತ್ರೆಗೆ ಚಾಲನೆ ನೀಡಿದ ಸ್ವಾಮೀಜಿ
ಬೀದರ: ಗಾಳಿಯಲ್ಲಿ ಗುಂಡು ಹಾರಿಸಿ ವಿಚಿತ್ರ ರೀತಿಯಲ್ಲಿ ಬಸವತೀರ್ಥ ಮಠದ ಜಾತ್ರಾಮಹೋತ್ಸವಕ್ಕೆ ಬಸವತೀರ್ಥ ಮಠದ ಡಾ. ಸಿದ್ಧಲಿಂಗ ಮಹಾಸ್ವಾಮೀಜಿ ಚಾಲನೆ ನೀಡಿದ ಘಟನೆ ನಡೆದಿದೆ.ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಬಸವತೀರ್ಥ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲು ಗಾಳಿಯಲ್ಲಿ ಗುಂಡು ಹಾರಿಸಿದರು.ಚಾಲನೆಗೆ ಗಾಳಿಯಲ್ಲಿ ಗುಂಡು ಹಾರಿಸಲು ಅವಕಾಶ ಇದೆಯಾ...?ಪಿಸ್ತೂಲ್...
ಸುದ್ದಿಗಳು
ಭಾಲ್ಕಿ ಜನರ ಮಾನ ತೆಗೆದ ಈಶ್ವರ ಖಂಡ್ರೆ- ಪ್ರಕಾಶ ಖಂಡ್ರೆ ಆಕ್ರೋಶ
ಬೀದರ- ಸದನದಲ್ಲಿ ಭಾಲ್ಕಿ ಜನತೆಯ ಮಾನ ಹರಾಜು ಹಾಕಿದ್ದಾರೆ ಎಂದು ರಾಜ್ಯ ಕೆಪಿಸಿಸಿ ರಾಜ್ಯ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಚಿತ್ರದ ಕೊರಳಿಗೆ ಚಪ್ಪಲಿ ಹಾರ ಹಾಕಿ ಪ್ರಕಾಶ ಖಂಡ್ರೆ ಪ್ರತಿಭಟನೆ ಮಾಡಿದರು.ಸದನದಲ್ಲಿ ಈಶ್ವರ ಖಂಡ್ರೆ ಕಾಲ ಹರಣ ಮಾಡಿದ್ದಲ್ಲದೆ ಸ್ಪೀಕರ್ ಅವರಿಂದ ಹೊರಗೆ ಹಾಕಿಸಿಕೊಳ್ಳುವ ಮಾತು ಬರುವಂತೆ ಮಾಡಿದ ಈಶ್ವರ ಖಂಡ್ರೆಯವರಿಂದಾಗಿ ಭಾಲ್ಕಿ ಜನತೆಯ...
About Me
12263 POSTS
1 COMMENTS
Latest News
ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !
ಬೀದರ - ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆಮಹೇಶ್ ಎಂಬ ಯುವಕನ ಕುತ್ತಿಗೆಯ...



