Times of ಕರ್ನಾಟಕ
ಲೇಖನ
ಸಿನೆಮಾಗಳಲ್ಲಿ ವೈಭವಗೊಂಡ ಶಿವನ ಮಹಿಮೆ
ಶಿವ ಶಿವ ಎಂದರೆ ಭಯವಿಲ್ಲ. ಶಿವ ನಾಮಕೆ ಸಾಟಿ ಬೇರಿಲ್ಲ ಎಂಬ ಮಾತು ಯಾವತ್ತಿಗೂ ನಿತ್ಯಮಂತ್ರ. ಮಹಾಶಿವರಾತ್ರಿಯ ಈ ವೇಳೆ ಸ್ಯಾಂಡಲ್ವುಡ್ನಲ್ಲಿ ಪರಮೇಶ್ವರನ ಮಹಿಮೆ ಕುರಿತ ಸಿನಿಮಾಗಳ ಅವಲೋಕನವನ್ನು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಇಲ್ಲಿ ಮಾಡಿದ್ದಾರೆ.ತೆರೆಯ ಮೇಲೆ ಶಿವನ ಪಾತ್ರಧಾರಿ ಬಂದರೆ ಸಾಕು, ಪ್ರೇಕ್ಷಕರು ಎದ್ದು ನಿಂತು ಭಕ್ತಿಯಿಂದ ಕೈಮುಗಿಯುತ್ತಿದ್ದ ಕಾಲವೂ ಒಂದಿತ್ತು....
ಸುದ್ದಿಗಳು
ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್ ಅನ್ನು ರೈತಾಪಿ ವರ್ಗಕ್ಕೆ ಅರ್ಪಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶೂನ್ಯ ಬಡ್ಡಿದರದಲ್ಲಿ ರೂ 5 ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,ಮಹಿಳೆಯರಿಗೆ,...
ಸುದ್ದಿಗಳು
ಮಹಿಳೆಯರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಸಂಸ್ಥೆ ಬ್ರಹ್ಮಕುಮಾರಿ ಸಂಸ್ಥೆ
ಸಿಂದಗಿ: ನಿಜವಾದ ಜೀವನದ ಬಗ್ಗೆ ಪರಿಕಲ್ಪನೆ ನೀಡುವ ನಮ್ಮ ಭಾವನೆ ಗಳನ್ನು ನಿರ್ಮಲವಾಗಿರಿಸುವಂಥ ಇದು ಎಲ್ಲ ಧರ್ಮಗಳ ರಾಷ್ಟ್ರಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಸಿಮಿತಗೊಳ್ಳದ ಜಾಗತಿಕ ವಿಶ್ವಸಂಸ್ಥೆಯಾಗಿದೆ ಅಲ್ಲದೆ ನಾರಿ ಸ್ವರ್ಗಕ್ಕೆ ದಾರಿ ಎನ್ನುವಂತೆ ಜಾಗತಿಕ ನೆಲಗಟ್ಟಿನಲ್ಲಿ ನಾರಿಯರಿಂದಲೇ ನಡೆಯಲ್ಪಡುವ ಏಕೈಕ ಸಂಸ್ಥೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ಸಂಸ್ಥೆಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷರಾದ ಹಾಸಿಮಪಿರ...
ಸುದ್ದಿಗಳು
ಸಭಾಪತಿ ಕಾಗೇರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೀದರ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವಮಾನಿಸಿದ್ದ ಹಿನ್ನೆಲೆಯಲ್ಲಿ ಬೀದರ ಮತ್ತು ಭಾಲ್ಕಿ ಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮಾಡಿದರು.ವಿಶ್ವೇಶ್ವರ ಹೆಗಡೆ...
ಸುದ್ದಿಗಳು
31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಮೂಡಲಗಿ: ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ...
ಸುದ್ದಿಗಳು
ಮೂಡಲಗಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳಿಗೆ ಆಗ್ರಹ
ಮೂಡಲಗಿ: ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರು, ಕುಳಿತುಕೊಳ್ಳುವ ಆಸನ ಹೀಗೆ ಅನೇಕ ಸಮಸ್ಯೆಗಳಿಂದ ಮಹಿಳಾ ಪ್ರಯಾಣಿಕರು ಕೆಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆ.ಆರ್.ಎಸ್ ಪಕ್ಷದ ತಾಲೂಕಾಧ್ಯಕ್ಷ ಅಬ್ದುಲ್ ಪೈಲ್ವಾನ್ ಹೇಳಿದರು.ಗುರುವಾರದಂದು ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕಾ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ...
ಲೇಖನ
ಕರ್ನಾಟಕ ಹರಿದಾಸ ಸಾಹಿತ್ಯದ ಪ್ರಚಾರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಆದರ್ಶ ಮಹಿಳೆ ಡಾ. ಶಾಂತಾಬಾಯಿ ಜಿ ವಿ. ಅವರ ಪರಿಚಯ ಮತ್ತು ಕೃತಿಗಳ ಒಳನೋಟ
ಡಾ. ಶ್ರೀಮತಿ ಶಾಂತಾಬಾಯಿ ಜಿ ವಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತ್ತಕೋತ್ತರ ತತ್ಸಮ ಹಿಂದಿ ಭಾಷೆಯಲ್ಲಿ ಪ್ರವೀಣ ಪದವಿಯನ್ನು ಪಡೆದು ಹತ್ತು ವರ್ಷಗಳ ಕಾಲ ಹಿಂದೀ ಭಾಷಾ ಪ್ರಚಾರಕರಾಗಿ ಸೇವೆಯನ್ನು ಸಲ್ಲಿಸಿ, ವಿದ್ಯಾರ್ಥಿಗಳಿಗೆ ಅವರು ಬಹಳ ಅಚ್ಚುಮೆಚ್ಚಾದರು.1969 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದ ಸಮಯದಲ್ಲಿ ನಡೆದ ಲೇಖನ ಸ್ಪರ್ಧೆಯಲ್ಲಿ ಸಾಹಿತ್ಯ...
ಸುದ್ದಿಗಳು
ವಿಶೇಷತೆಗಳಿಂದ ಗಮನ ಸೆಳೆದ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು ಹಲವು ವಿಶೇಷತೆಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ಕರಗದ ಜನಸ್ತೋಮ ಇಡೀ ದಿನ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು ಒಂದು ಐತಿಹಾಸಿಕ ದಾಖಲೆ.ಆಕರ್ಷಕ ಮೆರವಣಿಗೆ: ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಸರ್ವಾಧ್ಯಕ್ಷರ ಮೆರವಣಿಗೆ ಎಲ್ಲರ ಗಮನ ಸೆಳೆಯಿತು....
ಸುದ್ದಿಗಳು
ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ: ಸಂಸದ ಈರಣ್ಣ ಕಡಾಡಿ
೨ ಲಕ್ಷ ಪ್ರಾಥಮಿಕ ಕೃಷಿ ಹೈನುಗಾರಿಕೆ ಮೀನುಗಾರಿಕೆ ಸಹಕಾರಿ ಸಂಸ್ಥೆಗಳ ಸ್ಥಾಪನೆ ನಿರ್ಧಾರ
ಮೂಡಲಗಿ: ರೈತರು ಬೆಳೆದ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಅವರ ಆದಾಯವನ್ನು ದ್ವಿಗುಣಗೊಳಿಸಲು ಗ್ರಾಮ ಮಟ್ಟದಲ್ಲಿ ಸಾಲ ಸೌಲಭ್ಯಗಳು ಮತ್ತು ಇತರೆ ಸೇವೆಯನ್ನು ಪಡೆಯಲು ದೇಶಾದ್ಯಂತ ಮುಂದಿನ ೫ ವರ್ಷಗಳಲ್ಲಿ ೨ ಲಕ್ಷ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ/ ಹೈನುಗಾರಿಕೆ, ಮೀನುಗಾರಿಕೆ...
ಸುದ್ದಿಗಳು
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಧ್ಯಯನ ಮುಖ್ಯ – ಶ್ರೀ ವಿಜಯ ಮಹಾಂತೇಶ
ಸಿಂದಗಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೋಬೈಲ ಹಾಗೂ ಇನ್ನಿತರ ಎಲೆಕ್ಟ್ರಾನಿಕ ವಸ್ತುಗಳಿಂದ ಆಕರ್ಷಿತರಾಗಿ ಅಧ್ಯಯನದಲ್ಲಿ ನಿರಾಸಕ್ತಿ ತೋರುತಿದ್ದು, ವಿದಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಅಧ್ಯಯನ ಮುಖ್ಯ ಎಂದು ಇಲಕಲ್ಲದ ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಆಢಳಿತಾದಿಕಾರಿಗಳು ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಎಂ.ಪಾಟೀಲ ಹೇಳಿದರು. ಪಟ್ಟಣದ ಪಿಇಎಸ್ ಗಂಗಾಧರ ಎನ್ ಬಿರಾದಾರ ಕಲಾ ವಾಣಿಜ್ಯ ಹಾಗೂ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



