Times of ಕರ್ನಾಟಕ
ಸುದ್ದಿಗಳು
ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಸಾಗುತ್ತಿದ್ದೇವೆ – ಇಂದುಶೇಖರ
ಸಿಂದಗಿ: ಇನ್ನೊಬ್ಬರ ದುಃಖದಲ್ಲಿ ದುಃಖವನ್ನು ಅನುಭವಿಸುವರು ಸಂವೇದನಾಶೀಲರಾಗಿರುತ್ತಾರೆ. ಆದರೆ ಆಧುನಿಕತೆಯ ತಳುಕು ತುಂಬಿದ ಈ ಜಗತ್ತಿನಲ್ಲಿ ನಾವು ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಮುಂದೆ ಸಾಗುತ್ತಿದ್ದೇವೆ ಎಂದು ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಹೇಳಿದರು.ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಸಮಾರಂಭದಲ್ಲಿ...
ಸುದ್ದಿಗಳು
ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ
ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ.ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು.ಹಾವೇರಿ ಜಿಲ್ಲೆಯ ಹಾಲಗಿಮರೋಳಾದ ವೇದಮೂರ್ತಿ ಸದಾಶಿವ ಶಾಸ್ತ್ರೀಗಳು ಪ್ರವಚನ...
ಸುದ್ದಿಗಳು
ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ
ಸಿಂದಗಿ: ದೇಶದ ಜನತೆಗೆ ರೈತ ಅನ್ನ ನೀಡಿದರೆ, ಗಡಿ ರಕ್ಷಣೆ ಮಾಡುತ್ತ ನಮ್ಮನ್ನು ಕಾಯುವ ಸೈನಿಕರು ಅದ್ಭುತ ಶಕ್ತಿ ಎಂದು ಸಾಮಾಜಿಕ ಹೋರಾಟಗಾರ ಜಗದೀಶ ಕಲಬುರ್ಗಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಹಾಗೂ ಹಾಲಿ ಯೋಧರು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ...
ಸುದ್ದಿಗಳು
ಆದರ್ಶ ವ್ಯಕ್ತಿಯಾಗಿ ಮಹಾತ್ಮ ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ
ಬೆಂಗಳೂರು ಆರ್.ವಿ.ರಸ್ತೆಯ ಬೆಂಗಳೂರು ಉನ್ನತ ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ವೋದಯ ಮಂಡಲ ಸಹಯೋಗದೊಂದಿಗೆ ‘ಆದರ್ಶ ವ್ಯಕ್ತಿಯಾಗಿ ಮಹಾತ್ಮ ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕರ್ನಾಟಕ ಸರ್ವೋದಯ ಮಂಡಲದ ಕೋಶಾಧಿಕಾರಿ ವಿರೂಪಾಕ್ಷ ಟಿ. ಹುಡೇದ್ರವರು ಗಾಂಧೀಜಿಯವರ ಜೀವದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಲ್ಲಿ ಪ್ರೇರೇಪಿಸಿದರು.ಖಾದಿ ಗ್ರಾಮೋದ್ಯೋಗದ ಮಹತ್ವ ತಿಳಿಸಿ ಖಾದಿ ಧರಿಸುವಂತೆ...
ಸುದ್ದಿಗಳು
ಡಾ. ಸತ್ಯವತಿ ಎಚ್. ಎ. ರವರ ‘ದಾಸ ದೀಪ್ತಿ’ ಕೃತಿ ಲೋಕಾರ್ಪಣೆ
ದಾಸಸಾಹಿತ್ಯದ ವಿಚಾರ ವೈಶಿಷ್ಟ್ಯ- ವಿಸ್ಮಯಗಳನ್ನು ಪ್ರತಿಭಾನ್ವಿತ ಸಾಹಿತಿ ,ಇತಿಹಾಸದ, ಶಾಸನಗಳ, ಪ್ರಾಚೀನ ಹಸ್ತಪ್ರತಿಗಳ ದಾಖಲೆಗಳನ್ನು ಪದರ ಪದರ ಬಿಡಿಸಿಟ್ಟು ತಮ್ಮ ಎಲ್ಲ ಬರಹಗಳನ್ನು ಅಧಿಕೃತ ಹಾಗೂ ಮೌಲಿಕ ಮಾಡಬಲ್ಲ ಜಾಣ್ಮೆ. ಸಾಮಾನ್ಯವಾಗಿ ಭಕ್ತಿ, ಮಹಿಮೆ, ಲೀಲೆಗಳಲ್ಲೇ ಮುಳುಗಬಹುದಾದ ವಿಷಯಗಳನ್ನು ಸಹ ವಾಸ್ತವಿಕ ನೆಲೆಗಟ್ಟಿನ ಮೇಲೆ, ಆಧಾರಗಳ ಅಡಿಯಲ್ಲಿ ಸಾಂದ್ರ ನಿರೂಪಣೆಯ ಪುಸ್ತಕವನ್ನಾಗಿ ಮಾಡಿದ್ದಾರೆ ಎಂದು ಬೆಂಗಳೂರಿನ ಹನುಮಂತನಗರದ...
ಸುದ್ದಿಗಳು
ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನ ಮನೆಗೆ ಅರುಣ ಶಹಾಪುರ ಭೇಟಿ
ಸಿಂದಗಿ: ಶಿಕ್ಷಣ ಇಲಾಖೆಯ ಅಧಿಕಾರಿಗಳ ಕಿರುಕುಳಕ್ಕೆ ತಾಲೂಕಿನ ಸಾಸಾಬಾಳ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಬಸವರಾಜ ನಾಯ್ಕಲ್ ಅವರು ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸ್ವಗ್ರಾಮ ಕೊರವಾರದ ಮನೆಗೆ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ನಂತರ ಮಾತನಾಡಿ, ಒಬ್ಬ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಡೀ ಶಿಕ್ಷಣ...
ಸುದ್ದಿಗಳು
ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ
ಮೂಡಲಗಿ: ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಗಳಿಸಲು ಕಾರ್ಯತಂತ್ರ ಮತ್ತು ವಿಧಾನಗಳು ಅರಿತುಕೊಂಡು ಸರಳ ಹಾಗೂ ಸುಲಭ ಎಂತಹ ಕಠಿಣ ವಿಷಯವನ್ನು ಸರಳವಾಗಿ ತಿಳಿದುಕೊಳ್ಳಲು ಸಾಧ್ಯವಾಗಿಸುತ್ತದೆ ಎಂದು ಅಥಣಿಯ ಜೆ.ಎ.ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಮಹಾಲಿಂಗ ಪಿ.ಮೇತ್ರಿ ಹೇಳಿದರು.ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ಆಯೋಜಿಸಿದ ಅರ್ಥಶಾಸ್ತ್ರ ವಿಭಾಗದ ಅಡಿಯಲ್ಲಿ...
ಸುದ್ದಿಗಳು
ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಅಜ್ಜಪ್ಪ ಅಂಗಡಿ
ದೊಡವಾಡ(ಬೈಲಹೊಂಗಲ):ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಕಲಿಕೆಯಲ್ಲಿಯೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬೈಲಹೊಂಗಲ ಬಿ ಆರ್ ಪಿ ಅಜ್ಜಪ್ಪ ಅಂಗಡಿ ಹೇಳಿದರು.ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಿನ್ನೆ ಸಂಜೆ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ...
ಸುದ್ದಿಗಳು
ಬೀದರ್ ಪೊಲೀಸರ ಭರ್ಜರಿ ಕಾರ್ಯಚರಣೆ; ಗಾಂಜಾ ಜಪ್ತಿ
ಬೀದರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ 20 ಸಾವಿರ ಮೌಲ್ಯದ 57 ಕೆಜಿ ಗಾಂಜಾ ಜಪ್ತಿ ಮಾಡಿರುವ ಬೀದರ ಪೊಲೀಸರು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆಂಧ್ರಪ್ರದೇಶದಿಂದ ಭಾಲ್ಕಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಪೊಲೀಸರು...
ಸುದ್ದಿಗಳು
ಅಬಕಾರಿ ಪೊಲೀಸರ ದಾಳಿ; ಭಾರಿ ಪ್ರಮಾಣದ ಕಳ್ಳಭಟ್ಟಿ ಸಾರಾಯಿ ತಯಾರಿಕೆಯ ರಾ ಮಟೆರಿಯಲ್ ವಶ
ಬೀದರ: ನಗರದ ಅಬಕಾರಿ ಪೊಲೀಸರು ದಾಳಿ ನಡೆಸಿ ಸುಮಾರು 21.6 ಲಕ್ಷ ರೂ. ಮೌಲ್ಯದ ಭಾರಿ ಪ್ರಮಾಣದ ಕಳ್ಳಭಟ್ಟಿ ಸಾರಾಯಿ ತಯಾರಿಕಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿಯನ್ನು ತಯಾರಿಸಲು ಲಾರಿಯಲ್ಲಿ ಸಾಗಾಣಿಕೆ ಮಾಡುತ್ತಿದ್ದ 3000 ಕೆಜಿ ಕೊಳೆತಬೆಲ್ಲ ಹಾಗೂ 6460 kg sodium carbonate ಜೊತೆಗೆ ಲಾರಿಯನ್ನು ಜಪ್ತಿ ಮಾಡಿದ್ದಾರೆ.ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



