Times of ಕರ್ನಾಟಕ

ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿ ಮಲ್ಲೇಶ ಗಣಪುರ ದಕ್ಷಿಣ ಕ್ಷೇತ್ರದಲ್ಲಿ ಸಂಚಾರ

ಬೀದರ: ಬೀದರ ದಕ್ಷಿಣ ಕ್ಷೇತ್ರದ ‌ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಮಲ್ಲೇಶ ಗಣಪುರ ಅವರು ದಕ್ಷಿಣ ಕ್ಷೇತ್ರದ ಚಟ್ನಳ್ಳಿ, ನಾಗೂರ, ರಾಜಗಿರ ಹೊನ್ನಾಡಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಸಂಚಾರ ನಡೆಸಿದರು.ಗ್ರಾಮದಲ್ಲಿ ಎಲ್ಲಾ ಸಮಾಜದ ಮುಖಂಡರ ಜೊತೆಗೆ ಚರ್ಚ್ ಹಾಗೂ ಮಂದಿರ ಭೇಟಿ ಮಾಡಿದರು.ಮಲ್ಲೇಶ ಗಣಪುರ ದಕ್ಷಿಣ ಕ್ಷೆತ್ರದ  ಆಕಾಂಕ್ಷಿಗಳಾಗಿದ್ದಾರೆ ಅವರಿಗೆ ಬಿಜೆಪಿ ಟಿಕೆಟ್...

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರದಂದು ಇಲ್ಲಿಗೆ ಸಮೀಪದ ಗುರ್ಲಾಪೂರ ಕ್ರಾಸ್ ಹತ್ತಿರ 1.30 ಕೋಟಿ ರೂ....

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ

ಸಣ್ಣ -ಸಣ್ಣ ಸಮಾಜಗಳು ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸೃಷ್ಟಿಯ ನಿರ್ಮಾಣದಲ್ಲಿ ವಿಶ್ವಕರ್ಮನ ಪಾತ್ರ...

ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳು – ಈರಣ್ಣ ಕಡಾಡಿ

ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ  ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್‍ಗಳ ಸ್ಥಾಪನೆ ಕುರಿತು...

ಕಲ್ಲೋಳಿ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’   ಮೂಡಲಗಿ: ‘ಕೆಎಲ್‍ಇ ಸಂಸ್ಥೆಯು ಶಿಕ್ಷಣ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಲಿದೆ” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತದ ಸಹಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ...

ಶಿಕ್ಷಣ ಇಲಾಖೆ ಅಧಿಕಾರಿಗಳ ಕಿರುಕುಳ; ಶಿಕ್ಷಕ ಆತ್ಮಹತ್ಯೆ

  ತಹಶೀಲ್ದಾರ ಕಛೇರಿ ಎದುರು ಶವ ಇಟ್ಟು ಪ್ರತಿಭಟನೆ  ಸಿಂದಗಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಿರುಕುಳದಿಂದ ತಾಲೂಕಿನ ಸಾಸಾಬಾಳ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ನಾಯಕಲ್ ಅವರು ರವಿವಾರ ಸಂಜೆ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಬಿಇಓ ಸೇರಿದಂತೆ 5 ಜನರ ಹೆಸರು ಬರೆದಿಟ್ಟು ನೇಣಿಗೆ ಶರಣಾಗಿದ್ದು ಇಂದು 5 ಜನರನ್ನು ಅಮಾನತ್ತಿನಟ್ಟು ತನಿಖೆ ನಡೆಸುವಂತೆ ಆಗ್ರಹಿಸಿ...

ನೀರು ನಿರ್ವಹಣೆ ಮತ್ತು ಮೇಲ್ವಿಚಾರಣೆ ಕಾರ್ಯಾಗಾರ

ಬೆಳಗಾವಿ: ಜಿಲ್ಲಾ ಪಂಚಾಯತ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ, ಚಿಕ್ಕೋಡಿ ವಿಭಾಗ ಮತ್ತು RDS ಮುರುಗೋಡ ಇವರ ಸಹಯೋಗದಲ್ಲಿ ಸೋಮವಾರ ದಿನಾಂಕ 13 ರಂದು ರಾಷ್ಟ್ರೀಯ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ  (KRC ತರಬೇತಿ) ಚಿಕ್ಕೋಡಿ ತಾಲೂಕಾ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ, ವಾಟರ್ ಮೇನ್, ಪಂಚಾಯ್ತಿಯ ಅಭಿವೃಧ್ದಿ ಅಧಿಕಾರಿಗಳು, ಜಲ ಜೀವನ್ ಮಿಷನ್...

ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮ; ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೆಬ್ರುವರಿ 17ರಿಂದ ಬಜೆಟ್...

ರಾಜ್ಯದಲ್ಲಿ ಅಟಲ್ ಭುಜಲ್ ಯೋಜನೆಗೆ ಚಾಲನೆ – ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರವು ಅಟಲ್ ಭುಜಲ್ ಯೋಜನೆಯನ್ನು ಕರ್ನಾಟಕ ಗುಜರಾತ್, ಹರಿಯಾಣ, , ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳ ಸಹಯೋಗದೊಂದಿಗೆ ಸುಮಾರು  6,000 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೇಂದ್ರ  ಜಲಶಕ್ತಿ ಸಚಿವಾಲಯದ ರಾಜ್ಯ ಸಚಿವ ಬಿಶ್ವೇಶ್ವರ ತುಡು ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು...

ಜಮೀರ ಅಹ್ಮದ ಮುಸ್ಲಿಮ್ ವಿರೋಧಿ – ಫಯಾಜ್ ಇಬ್ರಾಹಿಂ

ಬೀದರ- ನಿಜವಾಗಿ ನೋಡಿದರೆ ಜಮೀರ ಅಹ್ಮದ ಮುಸ್ಲಿಮ್ ವಿರೋಧಿಯಾಗಿದ್ದಾರೆ ಎಂದು ಜೆಡಿಎಸ್ ನಾಯಕ ಸಿ ಎಂ ಇಬ್ರಾಹಿಂ ಪುತ್ರ ಫಯಾಜ್ ಇಬ್ರಾಹಿಂ ಹುಮನಾಬಾದ ನಲ್ಲಿ ಆರೋಪ ಮಾಡಿದರು.ಪತ್ರಕರ್ತರೊಡನೆ ಮಾತನಾಡಿದ ಅವರು, ಜಮೀರ ಅಹ್ಮದ ಮೊದಲು ಮಂತ್ರಿಯಾಗಿದ್ದು ಜೆಡಿಎಸ ಪಕ್ಷದಿಂದ, ಈಗ  ಶಾಸಕರಾಗಿ ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಕೊಂಡು. ಅಡ್ಡ ಮತದಾನ ಮಾಡಿ ಮುಸ್ಲಿಂ ಸಮುದಾಯಕ್ಕೆ ಮೋಸ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group