Times of ಕರ್ನಾಟಕ
ಸುದ್ದಿಗಳು
ಢೋಂಗಿ ಜಾತ್ಯತೀತರ ನಡುವೆ ಅಸ್ಥಿರಗೊಳ್ಳುತ್ತಿರುವ ಹಿಂದೂಗಳು, ಹಿಂದುತ್ವ
ಇತ್ತೀಚೆಗೆ ಸಿದ್ಧರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವು ವಿಕ್ಷಿಪ್ತ ಮನಸಿನ ರಾಜಕಾರಣಿಗಳು ಹಿಂದೂ ಧರ್ಮ, ಹಿಂದುತ್ವದ ಬಗ್ಗೆ ತಮ್ಮ ನಾಲಗೆಯನ್ನು ಹರಿಯಬಿಡುತ್ತಿರುವುದು ಹೆಚ್ಚಾಗುತ್ತಿದ್ದು ಇನ್ನೂ ಹಿಂದೂಗಳು ಎಚ್ಚತ್ತುಗೊಳ್ಳದೇ ಇರುವುದು ಹಿಂದೂಗಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದೆ.ಇವರಿಗೆ ಹಿಂದೂಗಳನ್ನು ಕಂಡರೆ, ಹಿಂದೂ ಧರ್ಮವನ್ನು ಕಂಡರೆ ಯಾಕೆ ಇಷ್ಟು ಉರಿ ಎಂಬ ಪ್ರಶ್ನೆ ಬಂದಾಗ ಸಿಗುವ ಉತ್ತರವೆಂದರೆ ಕೇವಲ ಅಧಿಕಾರಕ್ಕಾಗಿ ಎಂಬುದು....
ಸುದ್ದಿಗಳು
ಸಂವಿಧಾನ ಓದು- ಆಶಯ ಕುರಿತು ಉಪನ್ಯಾಸ
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನಲ್ಲಿ ಫೆಬ್ರವರಿ ೧೨ ರಂದು ಭಾನುವಾರ ಬೆಳಿಗ್ಗೆ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ರೋಟರಿ ಕ್ಲಬ್, ಕೋಣಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಓದು-ಆಶಯ ಕುರಿತು ಉಪನ್ಯಾಸ ಮತ್ತು ಸಮಾಜವಾದದ ಸಹ್ಯಾದ್ರಿ ಕೃತಿ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ...
ಸುದ್ದಿಗಳು
ಮಗನ ಗೆಲುವಿಗಾಗಿ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಇಬ್ರಾಹಿಂ
ಬೀದರ: ತಮ್ಮ ಮಗನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿಕೊಡು ದೇವಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.ಬೀದರ್ ಜಿಲ್ಲೆ ಚಿಟ್ಟಗುಪ್ಪ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಅವರು ಬಿಕ್ಕಿ ಬಿಕ್ಕಿ ಅತ್ತು ಪ್ರಾರ್ಥನೆ ಮಾಡುತ್ತ ಪುತ್ರ ಫಯಾಜ್ ಇಬ್ರಾಹಿಂ ಅವರಿಗೆ ಹುಮನಾಬಾದ್ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಸಿಗುವುದು ಪಕ್ಕಾ ಆಗಿದೆ. ಬೀದರ್ ಜಿಲ್ಲೆ ಹುಮನಬಾದ...
ಸುದ್ದಿಗಳು
ಬೀದರ; ಈಗಿನಿಂದಲೇ ಆರಂಭ ಗಿಫ್ಟ್ ರಾಜಕಾರಣ
ಬೀದರ: 1972 ರಿಂದ ಬೀದರ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಎಂದು ಶಶಿ ಪಾಟೀಲ ಅವರು ಈಗಿನಿಂದಲೇ ಫೀಲ್ಡಿಗೆ ಇಳಿದಿದ್ದು ಗಡಿ ಜಿಲ್ಲೆ ಬೀದರ ನಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷೆ ಯಿಂದ ಗಿಫ್ಟ್ ರಾಜಕೀಯ ಆರಂಭವಾಗಿದೆ.ಬೀದರ್ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷೆ ಹೊಂದಿದ್ದ ಶಶಿ ಪಾಟೀಲ ಇವಾಗಿನಿಂದಲೇ...
ಸುದ್ದಿಗಳು
ಅರ್ಧಂಬರ್ಧ ಕಾಮಗಾರಿಗಳು; ಪರದಾಡುತ್ತಿರುವ ಲಕ್ಷ್ಮೀ ನಗರದ ಜನತೆ
ಮೂಡಲಗಿ - ಇಲ್ಲಿನ ಲಕ್ಷ್ಮೀ ನಗರದಲ್ಲಿನ ಏರ್ ಟೆಲ್ ಟಾವರ ಹತ್ತಿರದಿಂದ ಆರ್ ಡಿಎಸ್ ಕಾಲೇಜಿಗೆ ಹೋಗು ದಾರಿಗೆ ಗಟಾರು ಕಾಮಗಾರಿ ಶುರುವಾಗಿದ್ದು ಅದರ ಆಮೆವೇಗದಿಂದಾಗಿ ಇಲ್ಲಿನ ನಾಗರಿಕರು ಪರದಾಡುವಂತಾಗಿದೆ.ಅಷ್ಟೇ ಅಲ್ಲದೆ ಟಾವರ್ ಹತ್ತಿರದ ಖಾಲಿ ಪ್ಲಾಟ್ ಒಂದರಲ್ಲಿ ಗಟಾರ ನೀರು ತುಂಬಿಕೊಂಡು ಜನತೆ ಗಬ್ಬು ನಾತದಲ್ಲಿಯೇ ಬದುಕು ಸಾಗಿಸುವಂತಾಗಿದ್ದು ಪುರಸಭೆಯವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಲಕ್ಷ್ಮೀ...
ಸುದ್ದಿಗಳು
ಪರಿಸರ ಕಾವ್ಯ ಕೃತಿ ಲೋಕಾರ್ಪಣೆ
ಕವಿ ಹಾಗೂ ಗಸ್ತು ಅರಣ್ಯ ಪಾಲಕ ವೆಂಕಟೇಶ್ ಅವರ ಪ್ರಥಮ ಕೃತಿ ಪರಿಸರ ಕಾವ್ಯ ಕೃತಿಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದ ಪಕ್ಷಿ ಸಮೀಕ್ಷೆಯ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಅರಣ್ಯಾಧಿಕಾರಿಗಳು ಲೋಕಾರ್ಪಣೆ ಮಾಡಿದರು.ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿ.ಎನ್.ಎನ್. ಮೂರ್ತಿ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹರ್ಷಕುಮಾರ್ ಅವರು ಈ ಸಂದರ್ಭದಲ್ಲಿ ಮಾತನಾಡಿ ಕವಿ ವೆಂಕಟೇಶ್...
ಲೇಖನ
ಇಂದು ವೈದೇಹಿ ರವರ ಜನ್ಮದಿನ
ವೈದೇಹಿ ಅವರು ಕನ್ನಡ ನಾಡಿನ ಸಮಕಾಲೀನ ಬರಹಗಾರರಲ್ಲಿ ವಿಶಿಷ್ಟರಾಗಿದ್ದಾರೆ. ಕುಂದಾಪುರದ ಎ.ವಿ.ಎನ್. ಹೆಬ್ಬಾರ್ ಮತ್ತು ಮಹಾಲಕ್ಷ್ಮಿಯಮ್ಮ ದಂಪಂತಿಗಳ ಮಗಳಾಗಿ 12 ನೆ ಫೆಬ್ರವರಿ 1945 ರಂದು ಜನಿಸಿದ ವೈದೇಹಿಯವರ ನಿಜನಾಮ ಜಾನಕಿ. ಅವರು ಬಿ.ಕಾಂ ಪದವೀಧರೆಯಾಗಿ ಸುತ್ತಮುತ್ತಲಿನವರಿಗೆ ಪರಿಚಯವಾದದ್ದು ಜಾನಕಿ ಹೆಬ್ಬಾರ್ ಎಂದು. ಆ ಹಂತದಲ್ಲಿ ‘ನೀರೆಯರ ದಿನ’ ಎಂಬ ಒಂದು ಲೇಖನ ಬರೆದದ್ದು...
ಸುದ್ದಿಗಳು
ಇನ್ನೂ ಎಷ್ಟು ಬೆಂಕಿ ಅವಘಡಗಳು ಸಂಭವಿಸಬೇಕು ; ಮೂಡಲಗಿಗೆ ಅಗ್ನಿ ಶಾಮಕ ಯಾವಾಗ – ಮಲ್ಲಪ್ಪ ಮದಗುಣಕಿ ಪ್ರಶ್ನೆ
ಮೂಡಲಗಿ - ನಗರದಲ್ಲಿ ವರ್ಷದಲ್ಲಿ ಮೂರು ಅಗ್ನಿ ಅವಘಡಗಳು ಸಂಭವಿಸಿದ್ದರೂ ಮೂಡಲಗಿಗೆ ಇನ್ನೂ ಅಗ್ನಿ ಶಾಮಕ ದಳ ಆಗದೇ ಇರುವುದು ವಿಪರ್ಯಾಸ. ಈಗಾಗಲೇ ಅಗ್ನಿ ಶಾಮಕ ಪರವಾನಿಗೆ ಸಿಕ್ಕಿದ್ದರೂ ಅದು ಬರಬೇಕಾದರೆ ಎಷ್ಟು ಅವಘಡಗಳು ಸಂಭವಿಸಬೇಕೋ ಏನೋ ಎಂದು ಮಲ್ಲಪ್ಪ ಮದಗುಣಕಿ ವಿಷಾದ ವ್ಯಕ್ತಪಡಿಸಿದರು.ನಗರದ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಪ್ರಕಾಶ ಕಾಳಪ್ಪಗೋಳ ಅವರ ಫ್ರುಟ್...
ಸುದ್ದಿಗಳು
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ
ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ.
ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ...
ಸುದ್ದಿಗಳು
ಒಂದೇ ಬಾಗಿಲಿಗೆ ಬಂದ ಅರಭಾವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು!
ಮೂಡಲಗಿ: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಹತ್ತಿರ ಬರುತ್ತಿದ್ದಂತೆಯೇ ಎಲ್ಲಾ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದಂತೆ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದಲ್ಲಿಯೂ ರಾಜಕೀಯ ಜಿದ್ದಾಜಿದ್ದಿನ ಚಟುವಟಿಕೆಗಳು ಗರಿಗೆದರಿದ್ದು ಈ ಸಲದ ಚುನಾವಣೆ ಅತ್ಯಂತ ತುರುಸಿನ ಚುನಾವಣೆಯಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.ಈಗಾಗಲೇ ಕ್ಷೇತ್ರದ ಶಾಸಕರಾಗಿರುವ ಬಾಲಚಂದ್ರ ಜಾರಕಿಹೊಳಿಯವರು ಬಿಜೆಪಿಯ ನಿರ್ಧರಿತ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದು ಪ್ರಮುಖ ಪ್ರತಿಪಕ್ಷವಾಗಿರುವ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



