Times of ಕರ್ನಾಟಕ

ಸಾಧನೆ ಮಾಡಿದವರಿಗೆ ಮಾತ್ರ ಬೆಲೆ ಇದೆ – ಸಾಹಿತಿ ಶಿವಲಿಂಗ ಸಿದ್ನಾಳ

ಮೂಡಲಗಿ: ಜೀವನದಲ್ಲಿ ಸಾಧನೆ ಮಾಡಿದವರಿಗೆ ಮಾತ್ರ ಬೆಲೆ ಇದೆ ಆದ್ದರಿಂದ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಸಾಧನೆಗಾಗಿ ವ್ಯಯ ಮಾಡಿರಿ ಎಂದು ಸಾಹಿತಿ, ಪತ್ರಕರ್ತ ಶಿವಲಿಂಗ ಸಿದ್ನಾಳ ಅವರು ಆರ್ ಡಿಎಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಅವರು ಮೂಡಲಗಿಯ  ಆರ್ ಡಿಎಸ್ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀ ವಿದ್ಯಾನಿಕೇತನ ಪ್ರಾಥಮಿಕ ಮತ್ತು...

ಮೂಡಲಗಿ ತಾಲೂಕಾ ಬೃಹತ್ ಹಡಪದ ಸಮಾವೇಶ ದಿ. ೧೩ ರಂದು

ಮೂಡಲಗಿ: ಹಡಪದ ಅಪ್ಪಣ್ಣನವರ ದೇವಸ್ಥಾನದಲ್ಲಿ ಶರಣ ಸಂಸ್ಕೃತಿ ಉತ್ಸವದ ದಶಮಾನೋತ್ಸವದ ಮೂಡಲಗಿ ತಾಲೂಕಾ ಹಡಪದ ಸಮಾಜದ ಬೃಹತ್ ಸಮಾವೇಶ ದಿ. ೧೩ ರಂದು ನಗರದ ಈರಣ್ಣ ನಗರದಲ್ಲಿ ನಡೆಯಲಿದೆ ಎಂದು ಮೂಡಲಗಿ ತಾಲೂಕಾ ಹಡಪದ ಸಮಾಜದ ಖಜಾಂಚಿ ಸಾತಗೌಡಾ ನಾವಿ ಹೇಳಿದರು.ಶನಿವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಡಪದ ಸಮಾಜ ಏಳಿಗೆಗಾಗಿ ಹಲವು ಬೇಡಿಕೆಗಳನ್ನು ಈ...

ವಿಶ್ವಕರ್ಮ ಸಮಾಜ ಒಂದುಗೂಡಿಸಲು ಮೂಡಲಗಿಯಲ್ಲಿ ಬೃಹತ್ ಸಮಾವೇಶ

ಮೂಡಲಗಿ: ಎಲ್ಲಾ ಸಮಾಜದವರಂತೆ ತಾಲೂಕಿನಲ್ಲಿ ವಿಶ್ವಕರ್ಮ ಸಮಾಜವನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ದಿ.೧೪ ರಂದು ಶ್ರೀ ಬಸವ ಮಂಟಪದಲ್ಲಿ ವಿಶ್ವಕರ್ಮ ಸಮಾಜದ ಬೃಹತ್  ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಜಾನನ ಪತ್ತಾರ ಹೇಳಿದರು.ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಉಳಿದೆಲ್ಲ ಸಮಾಜದವರಿಗೆ ರಾಜಕೀಯವಾಗಿ,  ಸಾಮಾಜಿಕವಾಗಿ ಪ್ರಾಶಸ್ತ್ಯ ಕೊಡಲಾಗಿದೆ ಅದರಂತೆ ವಿಶ್ವಕರ್ಮ ಸಮಾಜಕ್ಕೂ ಕೊಡಬೇಕು....

ಸರ್ಕಾರಿ ಆಸ್ತಿಗಳ ಮೇಲೆ ಹೆಸರು ಬರೆಯುತ್ತಿರುವ ಅರಭಾವಿ ಶಾಸಕರು

ಮುಖ್ಯ ಕಾರ್ಯದರ್ಶಿ, ಚುನಾವಣಾಧಿಕಾರಿಗಳಿಗೆ ಗಡಾದ ದೂರು ಮೂಡಲಗಿ - ಅರಭಾವಿ ಕ್ಷೇತ್ರದಲ್ಲಿನ ಸರ್ಕಾರಿ ಆಸ್ತಿಗಳ ಮೇಲೆ BLJ ಎಂದು ತಮ್ಮ ಹೆಸರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬರೆಸುತ್ತಿದ್ದು ಇದನ್ನು ಕಂಡೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ʻಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼ ಗೆ ಕೃತಿಗಳ ಆಹ್ವಾನ 

ಮಂಡ್ಯದ ಅಡ್ವೈಸರ್‌ ಪತ್ರಿಕೆ, 2022ನೇ ಸಾಲಿನ ರಾಜ್ಯಮಟ್ಟದ ಹದಿನಾರನೇಯ ವರ್ಷದ ʻಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗಾಗಿ ಎಂಟು ವಿಭಾಗಗಳಲ್ಲಿ ಹತ್ತು ಪ್ರಶಸ್ತಿಗಳಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ.ಕವನ ಸಂಕಲನ, ಕಥಾ ಸಂಕಲನ, ಚುಟುಕು ಸಂಕಲನ, ವಚನ-ಶರಣ ಸಾಹಿತ್ಯ, ಮಹಿಳಾ ಸಾಹಿತ್ಯ, ಪುಸ್ತಕ ಪ್ರಶಸ್ತಿ, ಮಕ್ಕಳ ಸಾಹಿತ್ಯ, ಅಧ್ಯಾತ್ಮಿಕ ವಿಭಾಗಗಳಲ್ಲಿ ಬರುವ ಕೃತಿಗಳನ್ನು ಕಳುಹಿಸಬಹುದು.ಕವನ ಸಂಕಲನಕ್ಕೆ ಇರುವ ಎರಡು ಪ್ರಶಸ್ತಿಗಳಲ್ಲಿ...

ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಕರ್ನಾಟಕಕ್ಕೆ ಕಳೆದ 5 ವರ್ಷಗಳಲ್ಲಿ ಎಸ್.ಸಿ ಗಳ ಸಾಮಾಜಿಕ ಉನ್ನತಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ರೂ. 1690.72 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ  ಎ ನಾರಾಯಣಸ್ವಾಮಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ  ಈ ಮಾಹಿತಿ ನೀಡಿದ್ದಾರೆ ಎಂದು...

ಫೆ.11 ರಂದು ಸಿಂದಗಿಗೆ ಮಾಜಿ ಮು.ಮಂ. ಸಿದ್ಧರಾಮಯ್ಯ

ಸಿಂದಗಿ: 2023 ರ ವಿಧಾನಸಭಾ ಚುನಾವಣೆಯಲ್ಲಿ ಹಮ್ಮಿಕೊಂಡ ಪ್ರಣಾಳಿಕೆಗಳನ್ನು ಜನರ ಬಾಗಿಲಿಗೆ ಮುಟ್ಟಿಸಲು ಪ್ರಜಾಧ್ವನಿ ಬಸ್ ಯಾತ್ರೆಯು ಫೆ. 11 ರಂದು ಬೆಳಿಗ್ಗೆ 11.00 ಗಂಟೆಗೆ ಪಟ್ಟಣದ ಅಂಜುಮನ್ ಶಾಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು...

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ...

ಬೆಳಗಾವಿ ವಿಮಾನ ನಿಲ್ದಾಣಕ್ಕಾಗಿ ಉಡಾನ್ ಯೋಜನೆಯನ್ನು 2026-ರವರೆಗೆ ವಿಸ್ತರಿಸಿ-ಸಂಸದ ಈರಣ್ಣ ಕಡಾಡಿ ಆಗ್ರಹ

ಘಟಪ್ರಭಾ: ಬೆಳಗಾವಿಯ ಆರ್ಥಿಕ ಸಾಮರ್ಥ್ಯ ಮತ್ತು ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಮತ್ತು ಮುಂಬೈ ದೆಹಲಿಯಂತಹ ಇತರ ವಿಮಾನ ನಿಲ್ದಾಣಗಳಿಗೆ 2026 ರವರೆಗೆ ವಿಮಾನಯಾನ ಯೋಜನೆಯ ಅವಧಿಯನ್ನು ವಿಸ್ತರಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದರು.ಗುರುವಾರ ಫೆ-09 ರಂದು ನವದೆಹಲಿಯ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದ...

ಅಕ್ಷರದಾಸೋಹ ನೌಕರರ ಧರಣಿಗೆ ಬೆಂಬಲ

ಸಿಂದಗಿ: ಮಧ್ಯಾಹ್ನ ಬಿಸಿಊಟ ಯೋಜನೆಯಲ್ಲಿ ದುಡಿಯುವ ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೇ 13-14 ರಂದು ಬೆಂಗಳೂರಿನಲ್ಲಿ ನಡೆಯುವ ಮುಷ್ಕರಕ್ಕೆ ಅಡುಗೆ ಕೆಲಸ ಸ್ಥಗಿತಗೊಳಿಸಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಅಕ್ಷರದಾಸೋಹ ಪದಾಧಿಕಾರಿಗಳು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷೆ ಬಿಸ್ಮಿಲ್ಲಾ ಎ. ಇನಾಮದಾರ ಮಾತನಾಡಿ, ಮಧ್ಯಾಹ್ನ ಬಿಸಿಊಟ ನೌಕರರು ಹಲವಾರು ವರ್ಷಗಳಿಂದ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group