Times of ಕರ್ನಾಟಕ

ಅಕ್ಷರದಾಸೋಹ ನೌಕರರ ಧರಣಿಗೆ ಬೆಂಬಲ

ಸಿಂದಗಿ: ಮಧ್ಯಾಹ್ನ ಬಿಸಿಊಟ ಯೋಜನೆಯಲ್ಲಿ ದುಡಿಯುವ ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೇ 13-14 ರಂದು ಬೆಂಗಳೂರಿನಲ್ಲಿ ನಡೆಯುವ ಮುಷ್ಕರಕ್ಕೆ ಅಡುಗೆ ಕೆಲಸ ಸ್ಥಗಿತಗೊಳಿಸಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಅಕ್ಷರದಾಸೋಹ ಪದಾಧಿಕಾರಿಗಳು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷೆ ಬಿಸ್ಮಿಲ್ಲಾ ಎ. ಇನಾಮದಾರ ಮಾತನಾಡಿ, ಮಧ್ಯಾಹ್ನ ಬಿಸಿಊಟ ನೌಕರರು ಹಲವಾರು ವರ್ಷಗಳಿಂದ...

ವಿವೇಕಾನಂದರ ಚಿಂತನೆಗಳು ಯುವಕರಿಗೆ ದಾರಿದೀಪ – ಅಡಿಹುಡಿ

ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾದಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು.ಇತ್ತೀಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ...

ಅತ್ತಿ (ಔದುಂಬರ)

ಅತ್ತಿ(ಔದುಂಬರ) ಹೆಚ್ಚಿನವರು ಹೋಮದಲ್ಲಿ ಮಾತ್ರ ಉಪಯೋಗಿಸುವ  ಒಳ್ಳೆಯ ಔಷಧೀಯ ಗುಣವುಳ್ಳ ಸಸ್ಯ. ಇದರ ಬೇರು ಕಾಂಡ ಎಲೆ ಹಣ್ಣು ಕಾಯಿ ಎಲ್ಲವೂ ಔಷಧೀಯ ಗುಣ ಹೊಂದಿದೆ.ಸೂರ್ಯಾಸ್ತದ ನಂತರ ಬೇರು ಕಡಿದರೆ ಮಾತ್ರ ನೀರು ಬರುತ್ತದೆ. ಉಳಿದಂತೆ ಇದರಲ್ಲಿ ಹಾಲು ಬರುತ್ತದೆ. ಇದು ಈ ಮರದ ವಿಶೇಷ. ಹೀಗೆ ಕಡಿದ ನೀರನ್ನು ಸಂಗ್ರಹಿಸಿ ಶುಧ್ಧೀಕರಣ ಮಾಡಿ...

ಕಲಿಕೆಯನ್ನು ವಿಭಿನ್ನವಾಗಿ ಆಚರಿಸಿ; ಟಕ್ಕೆ

ಸಿಂದಗಿ: ಮಕ್ಕಳ ಕಲಿಕೆಯನ್ನು ವಿಭಿನ್ನವಾಗಿ ರೂಪಿಸುವ ಉದ್ದೇಶದಿಂದ ಕಲಿಕಾ ಹಬ್ಬವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ ಎಂದು ಸಿಂದಗಿ ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿನ ಸಮೂಹ ಸಂಪನ್ಮೂಲ ಕೇಂದ್ರ ಸರಕಾರಿ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿ,...

ವಿಶ್ವ ಕ್ಯಾನ್ಸರ್ ಮತ್ತು ಕುಷ್ಠರೋಗ ಜಾಗ್ರತಿ ಅಭಿಯಾನ ಕಾರ್ಯಕ್ರಮ

ಸಿಂದಗಿ: ಕ್ಯಾನ್ಸರ್ ಹೇಗೆ ಬರುತ್ತದೆ, ಕ್ಯಾನ್ಸರ್ ಪ್ರಕಾರಗಳು ಮತ್ತು ತಡೆಗಟ್ಟುವ ಕುರಿತು ಎಲುಬು ಕ್ಯಾನ್ಸರ್ ಬಾಯಿ ಕ್ಯಾನ್ಸರ್ ರಕ್ತದ ಕ್ಯಾನ್ಸರ್ ಹಾಗೂ ಸ್ತನ್ ಕ್ಯಾನ್ಸರ್ ಹಾಗೂ ಇನ್ನಿತರ ಕ್ಯಾನ್ಸರ್ ಮತ್ತು ಕುಷ್ಠರೋಗವನ್ನು ಪತ್ತೆ ಹಚ್ಚುವ ಕುರಿತು ಡಾ|| ಜಿ.ಎಸ್.ಪತ್ತಾರ ಮಾಹಿತಿ ನೀಡಿದರು.ತಾಲೂಕಿನ ದೇವಣಗಾಂವ ಗ್ರಾಮದ  ಪ್ರಗತಿಪರ ಶಿಕ್ಷಣ ಸಂಸ್ಥೆ ದೇವಣಗಾಂವ ದಲ್ಲಿ ಇಂದು ವಿಶ್ವ...

ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು

ಮೂಡಲಗಿ: ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕರು ಸಹಕಾರ ಇಲಾಖೆಯು ಮಾರ್ಪಡಿಸುವ ತಿದ್ದುಪಡಿಗಳು ಹಾಗೂ ಬದಲಾದ ಕಾನೂನು ಅನ್ವಯ ಸಂಘ, ಸಂಸ್ಥೆಗಳನ್ನು ನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು.ಇಲ್ಲಿಯ ಶ್ರೀ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಗುರುವಾರ  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,...

ಮದುವೆಗೆ ನಿರಾಕರಿಸಿದಕ್ಕೆ ಕತ್ತು ಹಿಸುಕಿ ಹುಡುಗಿಯನ್ನು ಕೊಂದ ಪಾಗಲ್ ಪ್ರೇಮಿ

ಬೀದರ್: ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ  ಮೆಡಿಕಲ್ ವಿದ್ಯಾರ್ಥಿ ಮದುವೆಗೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಹುಡುಗಿಯನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಬಳಿ ನಡೆದಿದೆ.18 ವರ್ಷದ ಶೀವಲೀಲಾ ಕೊಲೆಯಾದ ದುರ್ದೈವಿ ಹುಡುಗಿಯಾಗಿದ್ದು ಬ್ರೀಮ್ಸ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ತಾಲೂಕಿನ ಜಾಂಬೋಳ ಗ್ರಾಮದ ಶ್ರೀನಿವಾಸ ಎಂಬ...

ಪಶುಸಂಗೋಪನೆ ಇಲಾಖೆಯಲ್ಲಿ 200 ಕೋಟಿ ರೂ. ಹಗರಣ ; ಆರೋಪ

ಬೀದರ - ಸಂಚಾರಿ ಪಶು ಚಿಕಿತ್ಸಾ ಅಂಬುಲೆನ್ಸ ಟೆಂಡರ್ ನಲ್ಲಿ ರೂ. 200 ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ಮುಖಂಡ ರವಿ ಸ್ವಾಮಿ ಆರೋಪಿಸಿದ್ದಾರೆ.ಔರಾದ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರವಿ, ಎಡುಸ್ ಪಾರ್ಕ್ ಕಂಪನಿಗೆ ಟೆಂಡರ್ ನೀಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರಲ್ಲದೆ ಇದರಲ್ಲಿ...

ಕನ್ಯಾ ಪಿತೃರಿಗೆ ಬುದ್ಧಿ ಬರಲಿ ಎಂದು ಕುಂಬಳಕಾಯಿಯ ಮೇಲೆ ಬರೆಯಬೇಕು

ವಾಟ್ಸಪ್ ನಲ್ಲಿ ಒಂದು ಫೋಟೋ ಹರಿದಾಡುತ್ತಿದೆ. ಅದು ರೈತ ಯುವಕನೊಬ್ಬನ ಅಳಲು ಎಂಬುದು ಫೋಟೋ ನೋಡಿದರೆ ಸ್ಪಷ್ಟವಾಗುತ್ತದೆ. ಕೈಯಲ್ಲಿ ಎರಡು ಬಾಳೆ ಹಣ್ಣು ಹಿಡಿದಿರುವ ಯುವ ಅವುಗಳ ಮೇಲೆ ' ಜನರ ಮನಸ್ಸು ಬದಲಾಗಲಿ, ರೈತನಿಗೆ ಕನ್ಯಾ ಕೊಡಲಿ ' ಎಂದು ಬರೆದು ದೇವರಿಗೆ ಅರ್ಪಿಸಿರುವುದಾಗಿ ಫೋಟೋದ ಅಡಿಬರಹ ಹೇಳುತ್ತದೆ.ಹೌದು, ಈಚಿನ ದಿನಮಾನಗಳ ಒಂದು...

ಉದ್ದು

ನವಗ್ರಹದಲ್ಲಿ ಶನಿಯ ಪ್ರತೀಕವಾದ ಉದ್ದ ಸ್ವಭಾವದಲ್ಲೂ ಮಂದ. ಜೀರ್ಣಕಾರಿಯಲ್ಲದ ಆಹಾರ ಆದರೂ ಅನೇಕ ಔಷಧೀಯ ಗುಣವನ್ನು ಹೊಂದಿದೆ. ಸಸ್ಯಾಹಾರಿ ಗಳಿಗೆ ಮಾಂಸಾಹಾರದ ಶಕ್ತಿಯನ್ನು ಕೊಡುವ ಉದ್ದು ಅನೇಕರಲ್ಲಿ ತಾಮಸಿಕ ಆಹಾರ ಎನ್ನುವ ಅಭಿಪ್ರಾಯ ಇದೆ.ಉದ್ದಿನ ಹಿಟ್ಟಿನ ಜೊತೆಯಲ್ಲಿ ರೇಷ್ಮೆ ವಸ್ತ್ರದ ಭಸ್ಮವನ್ನು ಸೇರಿಸಿ ನೀರಿನಲ್ಲಿ ಮಿಶ್ರ ಮಾಡಿ ನೆತ್ತಿಗೆ ಲೇಪಿಸುವುದರಿಂದ ಮೂಗಿನಲ್ಲಿ ರಕ್ತಸ್ರಾವ...

About Me

12265 POSTS
1 COMMENTS
- Advertisement -spot_img

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...
- Advertisement -spot_img
error: Content is protected !!
Join WhatsApp Group