Times of ಕರ್ನಾಟಕ

ಕಲಿಕಾ ಹಬ್ಬದ ಮೂಲಕ ಗುಣಾತ್ಮಕ ಶಿಕ್ಷಣ ಅನುಷ್ಠಾನ- ಡಿಡಿಪಿಐ ಹಂಚಾಟಿ

ಮೂಡಲಗಿ: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿಯಾಗಿದ್ದು,  ಮಕ್ಕಳು ಕಲಿಕೆಯನ್ನು ಹಬ್ಬವನ್ನಾಗಿ ಸಂಭ್ರಮಿಸುವ ಅವಕಾಶವಾಗಿದೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಮೂಡಲಗಿ...

ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಪರಿಷತ್ತಿನಿಂದ ಗ್ರಾಮಸ್ಥರಿಗೆ ಅಭಿನಂದನೆ ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಗ್ರಾಮದ ಸಮಸ್ತ ಗುರು ಹಿರಿಯರಿಗೆ, ಸ್ವಾಗತ ಹಾಗೂ ಉಪಸಮಿತಿಗಳ ಪದಾಧಿಕಾರಿಗಳಿಗೆ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರಿಗೆ, ಶಾಲಾ ಕಾಲೇಜುಗಳ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಎಸ್.ಡಿ.ಎಂ.ಸಿ ಪದಾಧಿಕಾರಿಗಳಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ,...

ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ

ಮೂಡಲಗಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿ ಐ ಟಿ ಯು ಸಂಯೋಜಿತ) ಮೂಡಲಗಿ ತಾಲೂಕಾ ಸಮಿತಿಯಿಂದ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಗ್ರಾಮ ಪಂಚಾಯತ ನೌಕರರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳದೇ ಸಾಮಾಜಿಕವಾಗಿ,...

ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳಿಗೆ ಡಿಡಿಜಿ ಕಮಾಂಡೇಷನ್ ಪ್ರಶಸ್ತಿ

ಸಿಂದಗಿ: ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿ. ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಯಾದ ಸಿನಿಯರ್ ಅಂಡರ್ ಆಫೀಸರ್ ಕೃಷ್ಣಾ ಜಂಬೇನಾಳ ದೆಹಲಿಯಲ್ಲಿ ನಡೆದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ತವ್ಯ ಪಥದಲ್ಲಿ ಪಾಲ್ಗೊಂಡಿದ್ದಕ್ಕೆ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‍ದ, ಡೆಪ್ಯೂಟಿ ಡೈರೆಕ್ಟರೇಟ್ ಜನರಲ್‍ರಾದ ಏರ್‍ ಕಮಾಂಡರ್ ಬಿ. ಕನ್ವಾರ್...

ಮೂಡಲಗಿಯಲ್ಲಿ ವಿಶ್ವಕರ್ಮ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ

ಮೂಡಲಗಿ: ಮೂಡಲಗಿ ತಾಲೂಕಾ ವಿಶ್ವಕರ್ಮ ಬೃಹತ್ ಸಮಾವೇಶವನ್ನು ಬರುವ ಫೆ.14  ರಂದು ಮೂಡಲಗಿ ಪಟ್ಟಣದ ಬಸವ ಮಂಟಪದಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಶಿಕ್ಷಕ ಗಜಾನನ ಪತ್ತಾರ ಹೇಳಿದರು.ಬುಧವಾರದಂದು ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ, ನಡೆದ ವಿಶ್ವಕರ್ಮ ಬೃಹತ್ ಸಮಾವೇಶದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾವೇಶ ಉದ್ಘಾಟನೆ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ,...

ಗ್ರಾಮೀಣ ಜೀವನ ಕಣ್ಣಿಗೆ ಕಟ್ಟುವ ಕಥಾ ಸಂಕಲನ

ಕಥಾ ಸಂಕಲನ: ದೇವರ ಹೊಲಕಥೆಗಾರರು: ಮಂಜಯ್ಯ ದೇವರಮನಿಪ್ರಕಾಶನ: ಸುದೀಕ್ಷ ಸಾಹಿತ್ಯ ಪ್ರಕಾಶನ ರಾಣೇಬೆನ್ನೂರುಬೆಲೆ: ₹120*"ದೇವರ ಹೊಲ" ಇದು ಮಂಜಯ್ಯ ದೇವರಮನಿ ಅವರ ಎರಡನೇ ಕಥಾ ಸಂಕಲನ. ಇವರ ಕೆಲವು ಕಥೆಗಳನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಈ ಮೊದಲು ಓದಿದ್ದೆ. ಅಪ್ಪಟ ಗ್ರಾಮೀಣ ಜೀವನವನ್ನು ಕಣ್ಣ ಮುಂದೆ ಚಿತ್ರಿಸುವ ಸಾಮರ್ಥ್ಯ ಇದರಲ್ಲಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನಾಲ್ಕು...

ಕೃಷಿ ಮಾರಾಟಗಾರರಿಗೆ ಬ್ಯಾಚ್ ವಿತರಣೆ ಮಾಡಿದ ಶಾಸಕ ಬಳ್ಳಾರಿ

ಕೃಷಿ ವಿಜ್ಞಾನ ಕೇಂದ್ರ, ಹನಮನಮಟ್ಟಿ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಕೃಷಿ ಪರಿಕರ ಮಾರಾಟಗಾರರಿಗೆ, ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮೊ ದೇಸಿ 1 ನೇ ಬ್ಯಾಚಿನ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟನೆಯನ್ನು ಶಾಸಕರಾದ  ವಿರೂಪಾಕ್ಷಪ್ಪ ರು ಬಳ್ಳಾರಿ ನೆರವೇರಿಸಿದರು.ಈ ತರಬೇತಿ ಕಾರ್ಯಕ್ರಮ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಪರಿಕರ...

ಅಧಿಕಾರಿ ವಹಿಸಿಕೊಂಡು ಎರಡೇ ದಿನಗಳಲ್ಲಿ ರೌಡಿ ಗಳಿಗೆ ನಡುಕ ಹುಟ್ಟಿಸಿದ ಪೊಲೀಸ ಅಧಿಕಾರಿ

ಬೀದರ: ಮಹಾರಾಷ್ಟ್ರ ರಾಜ್ಯ ಮತ್ತು ಆಂಧ್ರಪ್ರದೇಶಕ್ಕೆ ಹೊಂದಿರುವ ಗಡಿ ಜಿಲ್ಲೆ ಬೀದರ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ಇಲಾಖೆ ಚುರುಕಾಗಿದ್ದು ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ರೌಡಿ ಗಳಿಗೆ ಪೊಲೀಸ ಠಾಣೆ ಗೆ ಕರೆಸಿ ಎಚ್ಚರಿಕೆ ನೀಡಿದರು.ಇನ್ನು ಮುಂದೆ ನೀವು ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಕಂಡಲ್ಲಿ ನಿಮ್ಮನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕಾಗುತ್ತದೆ...

ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸ್ನೇಹ ಸಮ್ಮೇಳನ

ಸಿಂದಗಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದಾಗಿದೆ ಎಂದು ನಾಲತವಾಡ ವೀರೇಶ್ವರ ಪ.ಪೂ.ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಮಳಖೇಡ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ...

ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಸರ್ವಾಧ್ಯಕ್ಷ ಡಾ. ಶಾಂತಿನಾಥ ದಿಬ್ಬದ ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಅವರು ಧನ್ಯತಾ ಭಾವದಿಂದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಹುಟ್ಟೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿದ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಕನ್ನಡ ಸಾಹಿತ್ಯ ಪರಿಷತ್ತು...

About Me

12265 POSTS
1 COMMENTS
- Advertisement -spot_img

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...
- Advertisement -spot_img
error: Content is protected !!
Join WhatsApp Group